• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಹಾರ ನೀಡದೆ ಜಮೀನು ಬಳಕೆ: ಆಕ್ಷೇಪ
ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತರು ಕಳೆದ ನಾಲ್ಕು ವರ್ಷಗಳ ಹಿಂದೆ ಸರ್ಕಾರಿ ಅಧಿಸೂಚನೆ ಆಗಿದ್ದು ಇದುವರೆಗೂ ನಮಗೆ ಪರಿಹಾರ ಬಂದಿಲ್ಲವಾದರೂ ನಮ್ಮ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಂಬಂಧಪಟ್ಟವರು ಮುಂದಾಗಿದ್ದು ನಮ್ಮ-ಭೂಮಿಗೆ ಪರಿಹಾರ ಕೊಡುವವರಾರೆಂದು ರೈತರು ಪ್ರಶ್ನಿಸಿದ್ದಾರೆ
ಆಲೂ ಉತ್ತಮ ಫಸಲು ಬಂದಿದ್ದರೂ ಬೆಲೆ ಕುಸಿತ
ತಾಲ್ಲೂಕಿನಲ್ಲಿ ಸುಮಾರು 550-600 ಹೆಕ್ಟೇರ್ ಪ್ರದೇಶದಲ್ಲಿ ಆಲೂಗಡ್ಡೆ ಬೆಳೆಯಲಾಗಿದೆ. ಉತ್ತಮ ಬೆಳೆ ಬಂದಿದ್ದರೂ, ಅದಕ್ಕೆ ಸೂಕ್ತ ಬೆಲೆ ಮಾತ್ರ ಸಿಗುತ್ತಿಲ್ಲ. ನವೆಂಬರ್ ಒಂದು ಮೂಟೆ ಬಿತ್ತನೆ ಆಲೂಗಡ್ಡೆಗೆ ₹2500-3000 ಕೊಟ್ಟು ಖರೀದಿಸಿ ಬಿತ್ತನೆ ಮಾಡಿದ್ದ ರೈತರು, ಇದೀಗ ಒಂದು ಮೂಟೆ ಆಲೂಗಡ್ಡೆಯನ್ನು ಕೇವಲ ₹400 ರಿಂದ ₹500ಕ್ಕೆ ಮಾರುವ ಅನಿವಾರ್ಯತೆಗೆ ಸಿಲುಕಿದ್ದಾರೆ.
ಗೂಗಲ್‌ನಲ್ಲಿ ಹಳ್ಳಿಗಳ ಹೆಸರು ಸರಿಪಡಿಸಲು ಯೋಜನೆ
ಬ್ಯಾಂಕುಗಳಲ್ಲಿ ಕನ್ನಡಿಗ ಅಧಿಕಾರಿ ಸಿಬ್ಬಂದಿ ಪ್ರಾತಿನಿಧ್ಯ ಕಡಿಮೆಯಾಗುತ್ತಿದ್ದು, ಈ ಹಿಂದೆ ಅಸ್ತಿತ್ವದಲ್ಲಿದ್ದ ಪ್ರಾದೇಶಿಕ ಬ್ಯಾಂಕಿಂಗ್ ನೇಮಕಾತಿ ಮಂಡಳಿಯನ್ನು ತರಬೇತಿಸಹಿತ ಆರಂಭಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬ್ಯಾಂಕಿಂಗ್ ಉದ್ಯೋಗಗಳತ್ತ ಕನ್ನಡಿಗರನ್ನೂ ಪ್ರೇರೇಪಿಸಲು ಪ್ರತ್ಯೇಕ ಮಂಡಳಿಯನ್ನು ತೆರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು
ಗ್ಯಾರಂಟಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹ ರಾಗಿದ್ದರೂ ವಂಚಿತ ರಾಗಿರುವವರನ್ನು ಗುರ್ತಿಸಿ ಅವರಿಗೆ ಯೋಜನೆಯ ಫಲ ನೀಡಲಾಗುವುದು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ.
ಅಮೂಲ್ಯವಾದ ನೀರಿನ ಸಂರಕ್ಷಣೆ ಎಲ್ಲರ ಜವಾಬ್ದಾರಿ
ಮಾನವನ ದುರಾಶೆಗೆ ಅರಣ್ಯ ನಾಶವಾಗುತ್ತಿದೆ. ಇದರ ಪರಿಣಾಮ ಪ್ರಕೃತಿಯಲ್ಲಿ ಹವಾಮಾನ ಬಲಾವಣೆ ಮತ್ತು ತಾಪಾಮಾನ ಏರಿಕೆಯಿಂದಾಗಿ ಸಕಾಲಕ್ಕೆ ಮಳೆ ಬೀಳದೆ ದಿನದಿಂದ ದಿನಕ್ಕೆ ಅಂತರ್ಜಲದ ಮಟ್ಟ ಕುಸಿಯುತ್ತಿದೆ ಅಲ್ಲದೆ ಸಿಗುವ ನೀರಿನಲ್ಲಿ ಫೋರೈಡ್ ಅಂಶ ಹೆಚ್ಚಾಗಿ ನಾನಾ ಕಾಯಿಲೆಗಳಿಗೆ ತುತ್ತಾಗುವಂತಹ ಸ್ಥಿತಿ ಉಂಟಾಗಿದೆ.
ಯೋಜನೆಗಳಿಗೆ ಸೀಮಿತವಾದ ಶಾಶ್ವತ ನೀರಾವರಿ
ವಿಶ್ವ ಜಲ ದಿನಚರಣೆ ಪ್ರಯುಕ್ತ ಹೇಳಿಕೆ ಒಂದನ್ನು ಬಿಡುಗಡೆ ಮಾಡಿರುವ ಅವರು, ನೀರಿನ ಹೆಸರಿನಲ್ಲಿ ನೂರಾರು ಯೋಜನೆಗಳು ಜಾರಿಯಾಗಿವೆ. ಸಾವಿರಾರೂ ಕೋಟಿ ರೂ.ಗಳು ಖರ್ಚು ಆಗಿವೆ. ಆದರೂ, ಜನರ ದಾಹಾ ತೀರಿತಾ, ಸುರಕ್ಷಿತ ಕುಡಿಯುವ ನೀರು ಹರಿಯಿತಾ, ರೈತರಿಗೆ ನೀರಾವರಿ ಒದಗಿತಾ ಎಂಬುದು ಸರ್ಕಾರಗಳು ಆತ್ಮವಾಲೋಕನ ಮಾಡಿಕೊಳ್ಳಬೇಕಿದೆ
ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ₹70 ಕೋಟಿ ಅನುದಾನ
ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡೆದಿದೆ.
ಬಾಕಿ ಬಾಡಿಗೆ ಕಟ್ಟದಿದ್ದರೆ ಮಳಿಗೆ ಮರು ಹರಾಜು
ಕೆಲವರು ೧ಕ್ಕಿಂತ ಹೆಚ್ಚು ಅಂಗಡಿಗಳನ್ನು ಹರಾಜಿನಲ್ಲಿ ಕೂಗಿಕೊಂಡು ದುಬಾರಿ ಬಾಡಿಗೆಗೆ ಬೇರೆಯವರಿಗೆ ನೀಡಿ ಇಲಾಖೆಗೆ ಪಾವತಿ ಮಾಡಬೇಕಾಗಿರುವ ಕನಿಷ್ಠ ಬಾಡಿಗೆಯನ್ನು ಪಾವತಿಸದೆ ಸಬೂಬು ಹೇಳಿಕೊಳ್ಳುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಕೂಡಲೇ ಬಾಡಿಗೆ ಪಾವತಿ ಮಾಡದಿದ್ದಲ್ಲಿ ಮರು ಹರಾಜು ನಡೆಸಬೇಕಾಗುತ್ತದೆ.
ಚಿಕ್ಕಬಳ್ಳಾಪುರ:ರಾಜ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ
ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ಸಂಚರಿಸಿದವು. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಯಾರಿಗೂ ಬಂದ್‌ ಬಿಸಿ ತಟ್ಟಲಿಲ್ಲ.
ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 154
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved