• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯದ ಜೀವಂತ ಉತ್ಸವವೇ ಕವಿಗೋಷ್ಠಿ
ಕವಿಗೋಷ್ಠಿ ಎಂದರೆ ಕವಿತೆಯ ಪಠಣದ ವೇದಿಕೆಯಲ್ಲ ಸಾಹಿತ್ಯದ ಜೀವಂತ ಉತ್ಸವ ಭಾವನೆಗಳ ಸಂಭ್ರಮ ಮತ್ತು ಚಿಂತನೆಯ ಮೇಳವೆಂದು ಮತ್ತು ಕನ್ನಡ ಸಾಹಿತ್ಯದ ಬೆಳವಣಿಗೆಗೆ ಪೂರಕವಾದಂತ ವಾತಾವರಣ ನಿರ್ಮಿಸಿ ಕೊಡುವಂತಹ ವೇದಿಕೆಯೇ ಕವಿಗೋಷ್ಠಿ. ಕನ್ನಡ ಸಾಹಿತ್ಯದ ಬೆಳವಣಿಗೆಗೆ ಪೂರಕವಾದಂತ ವಾತಾವರಣ ನಿರ್ಮಿಸಿ ಕೊಡುವಂತಹ ವೇದಿಕೆಯೇ ಕವಿಗೋಷ್ಠಿ
ವೃದ್ಧ ಪೋಷಕರನ್ನು ಕಡೆಗಣಿಸದೆ ಕಾಳಜಿ ವಹಿಸಿ
ಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ನಗರಗಳಿಗೆ ವಲಸೆ ಹೋಗಿ ವೃದ್ಧರನ್ನು ಅನಾಥಾಶ್ರಮಗಳಿಗೆ ಸೇರಿಸುವುದು ಹೆಚ್ಚುತ್ತಿದೆ. ಹಿರಿಯ ನಾಗರಿಕರು ದೌರ್ಜನ್ಯ ಅಥವಾ ಅನ್ಯಾಯದ ವಿರುದ್ಧ ಉಚಿತ ಸಹಾಯವಾಣಿಗೆ 1090 ಮೂಲಕ ನೆರವನ್ನು ಪಡೆಯಬಹುದು.
ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ: ಜಸ್ಟೀಸ್‌ ಕಾಂತರಾಜು
ಮಾನಸಿಕ ಆರೋಗ್ಯ ಕುರಿತು ಅರಿವು ಮೂಡಿಸುವ ಹಾಗೂ ಮಾನಸಿಕ ರೋಗಕ್ಕೆ ತುತ್ತಾಗಿರುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸುವ, ಪರಿಹರಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಮಿತಿಯನ್ನು ರಚನೆ ಮಾಡಿಲಾಗಿದೆ. ಇದು ಜನ ಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿದೆ.
ರಸ್ತೆ ಅಭಿವೃದ್ಧಿಗೆ ₹27.5 ಕೋಟಿ ಅನುದಾನ ಮಂಜೂರು
ಸರ್ಕಾರ ನೀಡಿರುವ ಅನುದಾನದಲ್ಲಿ ರಸ್ತೆಗಳಿಗೆ ಹಂಪ್ಸ್ ನಿರ್ಮಾಣ, ರಸ್ತೆ ಅಗಲೀಕರಣ, ಜೋಡಿ ರಸ್ತೆ ನಿರ್ಮಾಣ, ಸೂಚನಾ ಫಲಕಗಳ ಅಳವಡಿಕೆ ಸೇರಿದಂತೆ, ರಸ್ತೆ ಅಭಿವೃದ್ಧಿಗೆ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ. ಲೋಕೋಪಯೋಗಿ ಇಲಾಖೆ ಒಂದರಿಂದಲೇ ಈಗಾಗಲೇ 150 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ.
ಎಲ್ಲರಿಗೂ ಆರೋಗ್ಯ ಸೇವೆ ಸಿಗಬೇಕು
ಆರೋಗ್ಯ ಸೇವೆಯು ಎಲ್ಲರಿಗೂ ನ್ಯಾಯಯುತವಾಗಿ ಸಿಗಬೇಕು. ಇದು ವ್ಯವಹಾರವಾಗಬಾರದು. ಹಣ ಪಾವತಿಸುವ ಶಕ್ತಿ ಇಲ್ಲ ಎನ್ನುವ ಕಾರಣಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಸಾಕಷ್ಟು ಮಂದಿಗೆ ಈ ಸೇವೆ ಸಿಗುತ್ತಿಲ್ಲ. ಇದಕ್ಕಾಗಿ ಸಾಯಿ ಗ್ರಾಮದಲ್ಲಿ ಉಚಿತ ಆರೋಗ್ಯ ಸೇವೆ ನೀಡುವ ಬೃಹತ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ.
ಗಂಗಮ್ಮ ದೇವಿಗೆ ಅಪಚಾರ ಖಂಡಿಸಿ ಪ್ರತಿಭಟನೆ
ಶ್ರೀನಿವಾಸ ಸಾಗರಕ್ಕೆ ಮೂರು ದಿನಗಳ ಹಿಂದೆ ಆಗಮಿಸಿದ್ದ ಪ್ರವಾಸಿಗರ ದಂಡಿನಲ್ಲಿದ್ದ ಕೆಲವು ಅನ್ಯ ಕೋಮಿನ ಯವತಿಯರು ಕೋಡಿ ಹರಿಯುವ ನೀರಿನಲ್ಲಿ ಸ್ನಾನ ಮಾಡುವಾಗ ಡ್ಯಾಂ ಕೆಳಗಿದ್ದ ಗಂಗಮ್ಮದೇವಿ ವಿಗ್ರಹದ ಮೇಲೆ ಕಾಲಿಟ್ಟು ಜಳಕ ಮಾಡುತ್ತಿರುವುದನ್ನ ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.
ಸೂರು ಒದಗಿಸಲು ಪಿಎಂ ಆವಾಸ್‌ ಯೋಜನೆ
ಎಲ್ಲಾ ಸಾಲ ಮತ್ತು ಸಬ್ಸಿಡಿ ವಿತರಣೆಗಳನ್ನು ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮ್ ಮಾನದಂಡಗಳ ಪ್ರಕಾರ ಅಧಿಕೃತ ಬ್ಯಾಂಕಿಂಗ್ ಮತ್ತು ವಸತಿ ಹಣಕಾಸು ಪಾಲುದಾರರ ಮೂಲಕ ಪ್ರಕ್ರಿಯೆಗೊಳಿಸಲಾಗುತ್ತದೆ. ಈ ಯೋಜನೆಯು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಖರೀದಿದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಮಾನದಂಡಗಳನ್ನು ಅನುಸರಿಸುತ್ತದೆ
ಜನರ ಕೆಲಸ ತ್ವರಿತಗೊಳಿಸಲು ‘ಜನಸ್ಪಂದನ’
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ಮತ್ತು ಹಲವು ವರ್ಷಗಳ ಹಿಂದೆ ಮಂಜೂರಾಗಿದ್ದ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಚಿವರ ಪ್ರಯತ್ನ ಫಲ: ಪಿಎಲ್ಡಿ ಶಾಖೆ ಮರು ಆರಂಭ
ಇನ್ನು ೨-೩ ತಿಂಗಳಿನಲ್ಲಿ ಪಿಎಲ್‌ಡಿ ಬ್ಯಾಂಕ್‌ ಸಾಮಾನ್ಯ ಸಭೆಯನ್ನು ಕೈಗೊಳ್ಳಲಾಗುವುದು. ಆಗ ಹೆಚ್ಚಿನ ಸಂಖ್ಯೆಯ ರೈತರು, ಷೇರುದಾರರು ಭಾಗವಹಿಸಿ ಬ್ಯಾಂಕ್‌ನ ಪುನಶ್ಚೇತನಕ್ಕೆ ಷೇರನ್ನು ಒದಗಿಸುವುದರ ಜೊತೆಗೆ ಅದನ್ನು ಉಳಿಸಿ ಬೆಳೆಸುವಂತಹ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಹೊರಬೇಕೆಂದರು. ಪುನಶ್ಚೇತನಗೊಳ್ಳುವುದರಿಂದ ರೈತಾಪಿ ವರ್ಗದವರಿಗೆ ಸಾಕಷ್ಟು ಅನುಕೂಲವಿದೆ.
ಉಚಿತ ವೈದ್ಯಕೀಯ ಶಿಕ್ಷಣ ನೀಡುವುದು ಸರ್ಕಾರಕ್ಕೂ ಕಷ್ಟ
ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಸಲ್ಲಿಸಿದಾಗ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೊಡಬೇಕು, ತಕ್ಷಣವೇ ಅನುಮತಿ ಕೊಡಬೇಕೆಂದು ಸಹಮತ ವ್ಯಕ್ತಪಡಿಸಿದರು. ಈ ರೀತಿ ಸಚಿವ ಸಂಪುಟದಲ್ಲಿ ಯಾವುದೇ ವೈದ್ಯಕೀಯ ಸಂಸ್ಥೆಗೆ ಬೆಂಬಲ ನೀಡಿದ ಉದಾಹರಣೆಯೇ ಇಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 174
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved