• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ
ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಕೆರೆಗಳಿಗೂ ಕೆಸಿ ವ್ಯಾಲಿ ನೀರನ್ನು ತುಂಬಿಸಲಾಗುವುದು. ಈ ಭಾಗದಲ್ಲಿ ಸುಮಾರು 8 ವಸತಿ ಶಾಲೆಗಳನ್ನು ಪ್ರಾರಂಭಿಸುವುದು. ಜೊತೆಗೆ ತಾಲೂಕಿನ ಪಾತಪಾಳ್ಯದ ಬಳಿ ಇರುವ ಗಂಟ್ಲಮಲ್ಲಮ್ಮ ಕಣಿವೆಯಲ್ಲಿ ಅತೀ ಶೀಘ್ರದಲ್ಲಿಯೇ ಸುಮಾರು 190 ಕೋಟಿ ರೂ.ಗಳ ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಣ ಮಾಡಲಾಗುವುದು
ಶಿಕ್ಷಣ ಪ್ರಶ್ನಿಸುವ ಮನೋಭಾವ ಬೆಳೆಯುತ್ತದೆ
ಶಿಕ್ಷಣ ಪಡೆದವರೇ ಪ್ರಶ್ನಿಸುವ, ಚರ್ಚಿಸುವ ಮನುಭಾವವನ್ನು ಹೆಚ್ಚಾಗಿ ಹೊಂದಿರುತ್ತಾರೆ. ಆದ್ದರಿಂದ ಜಿಲ್ಲೆಯ್ಲಲಿನ ಸಾಕ್ಷರತೆ ಪ್ರಮಾಣವನ್ನು ಉತ್ತಮ ಪಡಿಸಬೇಕು ಎನ್ನುವ ಹಿನ್ನೆಲೆಯಲ್ಲಿ 15 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದ ಜಿಲ್ಲೆಯ ಅನಕ್ಷರಸ್ಥರಿಗೆ ಮೂಲ ಶಿಕ್ಷಣ ದೊರೆಯುವಂತಹ ವಾತಾವರಣ ಸೃಷ್ಟಿಸಬೇಕು
ಸರ್ಕಾರಿ ಶಾಲೆಗಳ ಶಿಕ್ಷಣ ಬಗ್ಗೆ ನಂಬಿಕೆ ಬರಬೇಕು
ಕರ್ತವ್ಯದಲ್ಲಿ ಶಿಸ್ತು ಪಾಲನೆ ಮತ್ತು ಪ್ರತಿಭೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿಯ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಂತಹವರ ಆದರ್ಶಗಳು ಮತ್ತು ವಿಚಾರಧಾರೆಗಳನ್ನು ನಾವು ಅಳವಡಿಸಿಕೊಂಡು ಪ್ರೇರೇಪಣೆ ಆಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು
ಜಿಎಸ್ಟಿ‌ ಕಡಿತ: ಎಲ್ಲ ವರ್ಗದ ಜನತೆಗೆ ಲಾಭ
ಶೇ 28 ಮತ್ತು ಶೇ 18 ರಷ್ಟು ಇದ್ದ ಜಿಎಸ್ಟಿ ತೆರಿಗೆ ಶೇ 5 ಮತ್ತು ಶೂನ್ಯಕ್ಕೆ ಇಳಿಕೆಯಾಗಿರುವುದರಿಂದ ಎಲ್ಲ ವರ್ಗಗಳಿಗೂ ಅನುಕೂಲವಾಗಿದೆ. ಇದನ್ನು ರಾಜ್ಯ ಸರ್ಕಾರ ಸ್ವಾಗತ ಮಾಡಬೇಕಿತ್ತು. ಅದು ಬಿಟ್ಟು ನಮ್ಮ ರಾಜ್ಯ ಸರ್ಕಾರ ಆದಾಯ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಅಂದರೆ ಇವರು ಆದಾಯದ ಕಡೆ ನೋಡುತ್ತಿದ್ದಾರಾ ಅಥವಾ ಜನ ಸಾಮಾನ್ಯರಿಗೆ ಬದು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದಾರಾ.
5 ವರ್ಷಗಳಿಂದ ತೆವಳುತ್ತಿರುವ ಗುರುಭವನ ನಿರ್ಮಾಣ
ಚಿಕ್ಕಬಳ್ಳಾಪುರ ಹೊರವಲಯ ಮಹಾವೀರ್ ಜೈನ್ ಆಸ್ಪತ್ರೆ ಸಮೀಪವಿರುವ ತಗ್ಗು ಪ್ರದೇಶವನ್ನು ಸಮತಟ್ಟು ಮಾಡಿ ನಿರ್ಮಿಸಲು ಹೊರಟಿರುವ ಜಿಲ್ಲಾ ಗುರುಭವನದ ಕಾಮಗಾರಿ 2021-22 ರಿಂದ ಆರಂಭಿಸಿದ್ದರೂ ಒಂದು ಹೆಜ್ಜೆಯೂ ಮುಂದೆ ಹೋಗಿಲ್ಲ. ನಿರ್ಮಾಣಕ್ಕಾಗಿ ಇಟ್ಟಿದ್ದ ಎರಡೂವರೆ ಕೋಟಿ ಹಣ ಕರಗಿಸಿ ನೆಲಮಾಳಿಗೆಯಷ್ಟೇ ನಿರ್ಮಾಣ ಮಾಡಲಾಗಿದೆ.
ಮಧ್ಯವರ್ತಿಗಳಿಲ್ಲದೆ ಜನರನ್ನು ತಲುಪುದ ‘ಗ್ಯಾರಂಟಿ’
ಕೇವಲ ಗ್ಯಾರಂಟಿ ಯೋಜನೆಗಳನ್ನಷ್ಟೆ ಅಲ್ಲದೆ ಅಭಿವೃದ್ಧಿ ಕಾರ್ಯಗಳಿಗೂ ಹಣವನ್ನು ವೆಚ್ಚ ಮಾಡಿ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವರ್ಷ 4 ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ತಿಂಗಳಲ್ಲಿ ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯ ಆಗಲಿದೆ.
ಭಾರತ ಅಧ್ಯಾತ್ಮದ ಮಾರ್ಗ ತೋರುವ ತಾಯಿ
ಜರ್ಮನಿಯ ಮ್ಯಾಕ್ಸ್‌ಮುಲ್ಲರ್ ಭಾರತಕ್ಕೆ ಬಂದು ವೇದಾಭ್ಯಾಸ ಮಾಡಿದ್ದರು. ಭಾರತ ಬದುಕಿದರೆ ಯಾರು ಸಾಯುತ್ತಾರೆ, ಭಾರತ ಸತ್ತರೆ ಯಾರು ಬದುಕುತ್ತಾರೆ ಎಂದು ನೇರವಾಗಿ ಪ್ರಶ್ನಿಸಿದ್ದರು. ಜರ್ಮನಿ ಮತ್ತು ಭಾರತಗಳು ಭೌಗೋಳಿಕವಾಗಿ ದೂರ ಇರಬಹುದು. ಆದರೆ ಅಲ್ಲಿರುವ ಎಷ್ಟೋ ಜನರಿಗೆ ಉಪನಿಷತ್, ಭಗವದ್ಗೀತೆಯ ಬಗ್ಗೆ ಭಾರತೀಯರಿಗಿಂತಲೂ ಹೆಚ್ಚು ತಿಳಿದಿದೆ.
ಹೋಬಳಿಗೊಂದು ವಸತಿ ಶಾಲೆ ಸ್ಥಾಪಿಸಲು ಚಿಂತನೆ
ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ೫೦೦ ಕರ್ನಾಟಕ ಪಬ್ಲಿಕ್ ಶಾಲಾ ಮಾದರಿಯ ಶಾಲೆಗಳನ್ನು ತೆರೆಯುವ ಚಿಂತನೆಯಲ್ಲಿದ್ದು ಆದರೆ ಕೆಪಿಎಸ್ ಶಾಲೆಗಳಿಗೆ ಬೇಕಾಗಿರುವಷ್ಟು ವಿದ್ಯಾರ್ಥಿಗಳು ಪ್ರೌಢಶಾಲೆಯಲ್ಲಿಲ್ಲ. ಇಲ್ಲಿ ದ್ವಿಭಾಷಾ ಪದ್ಧತಿಯ ಮೂಲಕ ಬೋಧನೆ ಮಾಡಲಾಗುವುದರಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಲಿದೆ.
ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ
ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರೂ ಸಹ ಇಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಆತಂತ್ರವನ್ನಾಗಿಸಿದೆ
ನಂದಿಗಿರಿಧಾಮದಲ್ಲಿ ಚಿರತೆ ಪ್ರತ್ಯಕ್ಷ
ನಂದಿ ಬೆಟ್ಟದ ಕ್ರಾಸ್​​ನಿಂದ ಚಿಕ್ಕಬಳ್ಳಾಪುರದ ಕಡೆ ಬರುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಇತ್ತೀಚೆಗೆ ಚಿರತೆ ಕಾಣಿಸಿಸಿದೆ. ಚಿಕ್ಕಬಳ್ಳಾಪುರದ ನಿವಾಸಿಯೊಬ್ಬರು ನಂದಿಗಿರಿಧಾಮಕ್ಕೆ ಹೋಗಿ ವಾಪಸ್ ಬರುವಾಗ ಅವರ ಕಾರಿಗೆ ಚಿರತೆ ಅಡ್ಡ ಬಂದಿದೆ. ಈಗ ಚಿಕ್ಕಬಳ್ಳಾಪುರ- ನಂದಿಗಿರಿಧಾಮದ ರಸ್ತೆಯಲ್ಲಿ ರಾತ್ರಿಯಾದರೆ ಬೈಕ್ ಸವಾರರು ರಸ್ತೆಯಲ್ಲಿ ಸಂಚಾರ ಮಾಡುವುದನ್ನೇ ಬಿಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved