• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬಳ್ಳಾಪುರ:ರಾಜ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ
ಚಿಕ್ಕಬಳ್ಳಾಪುರದಲ್ಲಿ ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ಸಂಚರಿಸಿದವು. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಯಾರಿಗೂ ಬಂದ್‌ ಬಿಸಿ ತಟ್ಟಲಿಲ್ಲ.
ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ದಂಧೆಯಂತಾದ ರಾಜಕಾರಣ ಸ್ವಚ್ಛಗೊಳಿಸಬೇಕು
ಚುನಾವಣೆಗಳೆಂದರೆ ಜನರಲ್ಲಿ ಹೆಂಡ, ಬಿರ್ಯಾನಿ, ಹಣ, ಸೀರೆ ಹಾಗೂ ಬೆಲೆಬಾಳುವ ಉಡುಗೊರೆಗಳಿಗೆಗೆ ಮಾರುವ ಸರಕಾಗಿದೆ. ಮತದಾನದ ಬಗ್ಗೆ ಅಸಹ್ಯಕರ ಭಾವನೆಯನ್ನು ಮೂಡುವಂತಾಗಿರುವುದು ಖಂಡನೀಯ. ದೇಶದ ಸಮಗ್ರ ಅಭಿವೃದ್ಧಿಗೆ ಸ್ವಚ್ಛ ಆಡಳಿತ ಬೇಕು ಎಂದರೆ ಸ್ವಚ್ಛ ಮತದಾನವಾಗಬೇಕು.
ನೀರಾವರಿ ಭೂಮಿ ಸ್ವಾಧೀನಕ್ಕೆ ವಿರೋಧ
ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2823 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಂಡು ಕರ್ನಾಟಕ ಕೈಗಾರಿಕಾ ಪ್ರದೇಶಿಕ ಮಂಡಳಿಗೆ ನೀಡಿ ಕೈಗಾರಿಕೆಗಳನ್ನು ಸ್ದಾಪನೆ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಭೂಮಿ ನೀಡಲು ಸಮ್ಮತಿಸಿರುವ ಶೇ.80ರಷ್ಟು ರೈತರು ವಿಧಿಸಿರುವ ಷರತ್ತುಗಳನ್ನು ಈಡೇರಿಸಲು ಆಗ್ರಹ
ಹೋರಾಟದಲ್ಲಿ ಭಾಗಿಯಾದರೆ ಪ್ರತಿಫಲ ಲಭ್ಯ
ನೌಕರರಿಗೆ ಕಚೇರಿಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಆದರೆ ಒತ್ತಡಕ್ಕೆ ಸಿಲುಕಿ ವ್ಯಸನಗಳಿಗೆ ಒಳಗಾಗಬಾರದು, ಒತ್ತಡಕ್ಕೆ ಮಣಿದು ದುರಭ್ಯಾಸಗಳಿಗೆ ಒಳಗಾಗಬಾರದು. ತಾಲೂಕಿನಲ್ಲಿ ನೌಕರರಿಗೆ ವಸತಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಪಡೆಯಲು ಜಮೀನನ್ನು ಗುರುತಿಸಿ ಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ರಂಗ ಸಂಸ್ಕೃತಿ ಪುನರುತ್ಥಾನಗೊಳ್ಳಬೇಕಿದೆ
ರಂಗ ಸಂಸ್ಕೃತಿ ಪುನರುತ್ಥಾನ ಗೊಳ್ಳಬೇಕು. ಮಾಯಾಲೋಕವಾದ ಸಿನಿಮಾ ಟಿವಿ ಸಂಸ್ಕೃತಿ ನಮ್ಮದಲ್ಲ. ಜಾನಪದ ಕಥೆಗಳು, ಕೇಳಿಕೆ, ನಾಟಕ, ರಂಗಭೂಮಿ, ಯಕ್ಷಗಾನ,ಬೂತ ನರ್ತನ ದಂತಹ ಪರಂಪರೆ ನಮ್ಮದಾಗಬೇಕು. ಸತ್ಯದ ಕತ್ತು ಹಿಸುಕಿ ಕೊಲ್ಲುವ ಸಂದರ್ಭದಲ್ಲಿ ರಂಗಪ್ರಯೋಗ ಆಗುತ್ತಿರುವುದು ಶ್ಲಾಘನೀಯ.
ಎಲ್ಲರಿಗೂ ಸಮಾನತೆ ಕಲ್ಪಿಸುವುದು ಸಮಾಜದ ಹೊಣೆ
ಮಹನೀಯರೇ ಜಗತ್ತಿನಲ್ಲಿ ಏನೆಲ್ಲಾ ದೋಷಗಳಿವೆಯೋ ಆ ಪಟ್ಟಿಯಲ್ಲಿ ಮಾತೃದೋಷ ಇಲ್ಲವೇ ಇಲ್ಲ. ಏಕೆಂದರೆ ಅವಳಲ್ಲಿರುವುದು ತಾಯಿ ಹೃದಯವಷ್ಟೇ. ಮಹಿಳಾ ದಿನಾಚರಣೆ ಯಾಕೆ ಮಾಡಬೇಕು ಎಂದರೆ ಒಂದು ದಿನವಾದರೂ ಮಹಿಳೆಯರ ತ್ಯಾಗ ಬದುಕಿನ ಕುರಿತು ಪುರುಷ ಪ್ರಧಾನ ವ್ಯವಸ್ಥೆ ಅರ್ಥ ಮಾಡಿಕೊಳ್ಳಲಿಕ್ಕಾಗಿ ಆಚರಿಸಬೇಕು
ಧೈರ‍್ಯವಾಗಿ ಪರೀಕ್ಷೆ ಎದುರಿಸಿ, ನಿಮಗಾಗಿ ಉತ್ತಮ ಭವಿಷ್ಯ ಕಾಯುತ್ತಿದೆ: ಬಿಇಒ ಚಂದ್ರಕಲಾ
ಪರೀಕ್ಷೆಯಲ್ಲಿ ನೀವು ಬರೆಯುವ ಅಕ್ಷರಗಳು ಅರ್ಥವಾಗುವಂತೆ ಸುಂದರವಾಗಿ, ಕಾಗುಣಿತ ದೋಷವಿಲ್ಲದೆ, ಸ್ಪೆಲ್ಲಿಂಗ್ ಮಿಸ್ಟೇಕ್ ಗಳು ಇಲ್ಲದಂತೆ ಬರೆಯಬೇಕು ಎಂದ ಬಿಇಒ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಚೆ- ಇಚೆ ನೋಡದೆ ಪರೀಕ್ಷೆ ಬರೆಯಬೇಕು .
ಲೋಕಾಯುಕ್ತ ಅಧಿಕಾರಿಯೆಂದು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಂಚಕನ ಬಂಧನ
ಇದು ಆನ್‍ಲೈನ್ ಯುಗ, ದಿನಕ್ಕೊಂದು ರೀತಿಯ ತಂತ್ರಗಳನ್ನು ಬಳಸಿ ಸೈಬರ್‌ ವಂಚಕರು ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಆದರೆ ಇಲ್ಲಿ 8ನೇ ತರಗತಿ ಓದಿದ ಐನಾತಿ ಅಸಾಮಿಯೊಬ್ಬ ತಾನು ಲೋಕಾಯುಕ್ತ ಅಧಿಕಾರಿ ಅಂತ ಹೇಳಿಕೊಂಡು ಮಹಿಳಾ ಅಧಿಕಾರಿಯನ್ನೇ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ.
ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕು: ಮಲ್ಲಿಕಾ
21ನೇ ಶತಮಾನದಲ್ಲಿ ಮಹಿಳೆಯರ ಪಾತ್ರ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಪ್ರಮುಖವಾಗಿದ್ದು, ಎಲ್ಲಾ ದುಡಿಯುವ ವರ್ಗದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕು ಎಂದು ತಾಲೂಕು ಕಚೇರಿ ಹಕ್ಕು ದಾಖಲೆಗಳ ಅಧಿಕಾರಿ ಮಲ್ಲಿಕಾ ತಿಳಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved