• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ
ಸರ್ಕಾರಿ ಶಾಲೆಗಳನ್ನು ಸಮಾಜಕ್ಕೆ ಮಾದರಿಯನ್ನಾಗಿಸುವಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪೋಷಕರ ಸಹಕಾರ ಅಗತ್ಯ. ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸಿಕೊಡುವ ಕೆಲಸ ಶಿಕ್ಷಕರಿಂದ ಆಗಬೇಕು ಮಕ್ಕಳನ್ನು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಬೆಳೆಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚು ಆಯೋಜಿಸಬೇಕು
ಪ್ರಾಥಮಿಕ ಶಾಲೆ ಸಂಸ್ಕೃತಿಯ ಮೂಲ
ಪ್ರಾಥಮಿಕ ಶಾಲೆಗಳಿರುವ ಗ್ರಾಮಗಳೇ ನಮ್ಮ ಸಂಸ್ಕೃತಿಯ ಮೂಲ. ಸಂಸ್ಕಾರ ಬಾಲ್ಯದಿಂದಲೇ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆದು ಬರಲು, ಮಕ್ಕಳಲ್ಲಿ ಶಿಸ್ತು ಶಾಂತಿ ಸಹನೆ ಪರೋಪಕಾರ ಮೊದಲಾದ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ಶಾಲೆ ಬಿಟ್ಟ, ಕೂಲಿ ಕೆಲಸ ಮಾಡುವ ಹಾಗೂ ಅಸಹಾಯಕ ಮಕ್ಕಳನ್ನು ಗುರುತಿಸಿದಲ್ಲಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು.
ಶಾಸಕ ಪ್ರದೀಪ್‌ ಈಶ್ವರ್‌ ಕೈ ಬಲಪಡಿಸಬೇಕು
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯನವರ ಜಯಂತಿಯಲ್ಲಿ ಬಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಆಗಲಿ ಸಂಸದ ಪಿ.ಸಿ.ಮೋಹನ್ ಆಗಲಿ ಕಲಹಕ್ಕೆ ಮುಂದಾಗಿರಲಿಲ್ಲ. ಆದರೆ ಮೋಹನ್ ಶಿಷ್ಯ ಎಂದು ಹೇಳಿಕೊಳ್ಳುವ ವ್ಯಕ್ತಿ ಸುರೇಶ್ ಎಂಬಾತ ಇಷ್ಟಕ್ಕೆಲ್ಲ ಕಾರಣ. ವಾಸ್ತವವಾಗಿ ಸಂಸದರಾಗಲಿ ಶಾಸಕರಾಗಲಿ ಇಬ್ಬರೂ ಜನಾಂಗದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ
ಪುನೀತ್ ಸಮಾಜ ಸೇವೆ ಎಲ್ಲರಿಗೂ ಮಾದರಿ
ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ದೊಡ್ಡ ಮನೆಯ ಪುನೀತ್ ರಾಜ್‌ಕುಮಾರ್ ಎಂದಿಗೂ ಬೀಗಲಿಲ್ಲ. ಸಮಾಜಕ್ಕೆ ಮಾದರಿಯಾಗಿ ಬದುಕಿದ್ದರು. ನೂರಾರು ಸಮಾಜಮುಖಿ ಕೆಲಸಗಳನ್ನು ಮಾಡಿದ್ದರು. ಅವರ ಈ ಸೇವೆಯೂ ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ. ಪುನೀತ್‌ ಮಾಡಿದ ಸಮಾಜ ಸೇವೆ ಅವರು ಸತ್ತುಸ್ವರ್ಗ ಸೇರಿದ ಮೇಲೆ ಪ್ರಪಂಚಕ್ಕೆ ಗೊತ್ತಾಯಿತು.
ಪರಿಶಿಷ್ಟರ ಅರ್ಥಿಕಾಭಿವೃದ್ಧಿಗೆ ಹೈನುಗಾರಿಕೆ ಪೂರಕ
ಇದು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು ಪರಿಶಿಷ್ಟ ಪಂಗಡದ ಜನರಿರುವ ಪ್ರದೇಶಗಳಲ್ಲಿ ಪಶುಪಾಲನೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಇತ್ಯಾದಿಗಳ ಪಾಲನೆ ಮತ್ತು ಪೋಷಣೆಗಾಗಿ ಹಲವು ಮಾಹಿತಿಗಳನ್ನು ಸಂಸ್ಥೆ ವತಿಯಿಂದ ಹೈನುಗಾರರಿಗೆ ನೀಡುತ್ತಿದ್ದು ಇದರ ಮೂಲಕ ಪರಿಶಿಷ್ಟ ಪಂಗಡ ಆರ್ಥಿಕ ಅಭಿವೃದ್ದಿಗೆ ನೆರವಾಗುವುದಾಗಿದೆ.
ಚಿಕ್ಕಬಳ್ಳಾಪುರ ಜನರಲ್ಲಿ ಹೆಚ್ಚಾದ ಹಾವಿನ ಆತಂಕ : 2 ತಿಂಗಳಲ್ಲಿ 85 ಜನಕ್ಕೆ ಕಡಿತ!

ಬೇಸಿಗೆಯ ಉಷ್ಣತೆ ಏರಿಕೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾವುಗಳ ಕಾಟ ಹೆಚ್ಚಾಗಿದೆ.

₹10 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ
ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ಯೋಜನೆ ರೂಪಿಸಲಾಗಿದ್ದು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 50 ಲಕ್ಷ, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು 50 ಲಕ್ಷ, ಎಂಎಲ್ ಸಿ ಇಂಚರ ಗೋವಿಂದರಾಜು 50 ಲಕ್ಷ, ಶಾಸಕರ ಅನುದಾನದಲ್ಲಿ 50 ಲಕ್ಷ ನೀಡಲಿದ್ದೇವೆ. ಈಗಾಗಲೇ ನಿರ್ಮಿತಿ ಕೇಂದ್ರದಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಾಲ್ಕು ಕೋಟಿ ಹಣ ಮೀಸಲಿಡಲಾಗಿದೆ.
ಪ್ರದೀಪ್‌ ಈಶ್ವರ್‌ ಬಲಿಜಗರಿಗೆ ಉದ್ಯೋಗ ಮೀಸಲು ಕಲ್ಪಿಸಲಿ
ಬಿಜೆಪಿ ಸರ್ಕಾರ ಬಲಿಜ ಸಮಾಜದ ಮಕ್ಕಳಿಗೆ 2ಎ ಮೀಸಲಾತಿ ಕಲ್ಪಿಸಿದೆ. ಕೈವಾರ ತಾತಯ್ಯ ಜಯಂತಿಯನ್ನು ಘೋಷಿಸಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಸಂಸದರಾಗಿದ್ದ ಪಿ.ಸಿ.ಮೋಹನ್ ಅವರು ಸಾಕಷ್ಟು ಶ್ರಮ ವಹಿಸಿ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ 2ಎ ಮೀಸಲಾತಿ ಕಲ್ಪಿಸಿದರು ಎಂಬುದನ್ನು ಶಾಸಕ ಶಾಸಕ ಪ್ರದೀಪ್ ಈಶ್ವರ್ ಮರೆಯಬಾರದು
ತೀರ್ಪು ಸಂಕ್ಷಿಪ್ತವಾಗಿ ಅರ್ಥವಾಗುವಂತಿರಬೇಕು
ನ್ಯಾಯಾಲಯಗಳಲ್ಲಿ ತೀರ್ಪು ನೀಡುವಾಗ ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಮತ್ತು ಸಂಕ್ಷಿಪಗತವಾಗಿದ್ದರೆ ಮಾತ್ರ ಎಲ್ಲರಿಗೂ ಅರ್ಥವಾಗುತ್ತದೆ. ಕನ್ನಡ ಕಲಿಕೆ ಎಲ್ಲರಿಗೂ ಬೇಕು. ಆದರೆ ದೇಶ ವಿದೇಶಗಳ ಇತಿಹಾಸ ತಿಳಿಯಬೇಕಾದರೆ ನಿಮಗೆ ಇಂಗ್ಲೀಷ್ ಜ್ಞಾನ ಬೇಕಾಗುತ್ತದೆ. ಸಾಮಾನ್ಯ ಜನರು ಮಾತನಾಡುವ ಪದಗಳಲ್ಲಿ ಇಂಗ್ಲಿಷ್ ಪದಗಳ ಬಳಕೆಯೂ ಇದೆ.
ಬಾಟಂ ರೈಟ್‌.......ಜನತೆಯ ಆರೋಗ್ಯ ರಕ್ಷಣೆಯೇ ‘ನಮ್ಮ ಕ್ಲಿನಿಕ್‌’ ಉದ್ದೇಶ
ಜಿಲ್ಲೆಗೆ ೩ ತುರ್ತು ಚಿಕಿತ್ಸಾ ಆಸ್ಪತ್ರೆಗಳು ಮಂಜೂರಾಗಿದ್ದು ಇದರಲ್ಲಿ ಚಿಂತಾಮಣಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ತಾಲೂಕಿಗೊಂದರಂತೆ ಆಸ್ಪತ್ರೆಗಳು ನಿರ್ಮಾಣಗೊಳ್ಳಲಿವೆ. ಇದರಿಂದ ಬಡವರಿಗೆ ಉಚಿತ ಆರೋಗ್ಯ ಹಾಗೂ ತುರ್ತುಚಿಕಿತ್ಸೆ ಲಭಿಸಲಿದೆ. ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವುದು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಹಾ ಉನ್ನತದರ್ಜೆಗೇರಿಸುವ ಉದ್ದೇಶವಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved