• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಸಲಕರಣೆಗಳ ಗುಣಮಟ್ಟ ಪರಿಶೀಲಿಸಿ
ಜಿಲ್ಲೆಯಲ್ಲಿ ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ನೀರು ಯೋಜನೆ ಬಂದ ಮೇಲೆ ಜಾನುವಾರುಗಳ ಹಾಲಿನ ಇಳುವರಿ ಕಡಿಮೆ ಆಗಿದೆ ಎಂದು ಕೆಲವರು ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ನೀರಿನ ಪರೀಕ್ಷೆ ನಡೆಸಿ ವೈಜ್ಞಾನಿಕ ಮಾಹಿತಿಯನ್ನು ರೈತರಿಗೆ ನೀಡಬೇಕು. ಈ ವ್ಯಾಲಿಗಳಿಂದ ನೀರು ತುಂಬಿಸುವ ಕೆರೆಗಳ ಸುತ್ತಮುತ್ತಲಿನ ಕೊಳವೆ ಬಾವಿಗಳ ನೀರು ಪರೀಕ್ಷಿಸಿ ವರದಿ ನೀಡಿ
ಸರ್ಕಾರಿ ನೌಕರರ ನೈತಿಕ ಸ್ಥೈರ್ಯ ಕುಗ್ಗಿಸಬೇಡಿ
ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು.
ಕೆಂಪುಪಟ್ಟಿ ಧರಿಸಿ ವಕೀಲರ ಸಂಘದ ಪ್ರತಿಭಟನೆ
ಕಾನೂನು ರಕ್ಷಣೆ ಹೊಣೆ ಹೊತ್ತ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು, ವಕೀಲರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇಂತಹ ಪ್ರಕರಣಗಳು ಮರುಕಳಿಸಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
ಕೆಸಿ, ಎಚ್ಎನ್‌ ವ್ಯಾಲಿ 3ನೇ ಹಂತದ ಶುದ್ಧೀಕರಣ ಅನಗತ್ಯ
ಬಯಲು ಸೀಮೆ ಜಿಲ್ಲೆಗಳ ಅಂತರ್ಜಲ ಮರುಪೂರಣ ಮಾಡಲು ಮಾತ್ರ ಈ ಯೋಜನೆಯ ನೀರನ್ನು ಬಳಸಬಹುದು ಎಂದು ಸರ್ಕಾರ ಸಣ್ಣ ನೀರಾವರಿ ಇಲಾಖೆ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರೂ, ಈ ನೀರಿನಿಂದ ಬೆಳೆಯುವ ಬೆಳೆಗಳನ್ನು ಬಳಸಿದರೆ ಅಪಾಯವಾಗುತ್ತಿದೆ ಎಂದು ಪದೇ ಪದೇ ಅಪಪ್ರಚಾರ ಮಾಡಲಾಗುತ್ತಿದೆ
ಜನಿವಾರ ಪ್ರಕರಣ: ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ
ಧಾರ್ಮಿಕ ಸ್ವಾತಂತ್ರ‍್ಯ ಹಕ್ಕಿನ ಅಡಿಯಲ್ಲಿ ಸಿಖ್ಖರು ಕ್ರಿಪಾಣ್, ಮುಸ್ಲಿಂಮರು ಹಿಜಾಬ್, ಟೊಪ್ಪಿಗೆ, ಹಿಂದೂ ಧರ್ಮಕ್ಕೆ ಸೇರಿದ ಜನಿವಾರವನ್ನು ಧರಿಸಲು ಅರ್ಹತೆ ಪಡೆದ ಎಲ್ಲ ಸಮುದಾಯದವರು ತಮ್ಮ ತಮ್ಮ ಧಾರ್ಮಿಕ ಚಿಹ್ನೆಗಳನ್ನು ಧರಿಸಬಹುದಾಗಿದೆ. ಈ ಬಗ್ಗೆ ಪ್ರಾಥಮಿಕ ಜ್ಞಾನವಿಲ್ಲದ ಅಧಿಕಾರಿಗಳು ಉದ್ಧಟತನ ತೋರಿರುವುದು ಕ್ಷಮಾರ್ಹವಲ್ಲದ ಅಪರಾಧ.
ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲ ಗೌಡ ಕಲ್ವ ಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ, ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು.
ಗುಡುಗು, ಸಿಡಿಲಿನ ಅನಾಹುತ ತಗ್ಗಿಸಲು ಸಲಹೆ
ಹವಾಮಾನ ವರದಿಯನ್ನು ಗಮನಿಸಿ, ಮಳೆ, ಗುಡುಗು, ಸಿಡಿಲಿನ ಸಂದರ್ಭದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರುವುದು. ಕಿಟಿಕಿ ಮತ್ತು ಬಾಗಿಲುಗಳನ್ನು ಮುಚ್ಚಿ ಅವುಗಳಿಂದ ದೂರವಿರಬೇಕು. ಸಿಡಿಲಿನ ಸಂದರ್ಭದಲ್ಲಿ ವಿದ್ಯುತ್ ಉಪಕರಣಗಳಾದ ಟಿ.ವಿ. ಎಸಿ, ಫ್ಯಾನ್ ಗಳ ಪ್ಲಗ್ ತೆಗೆದು ಆಫ್ ಮಾಡಿ, ಸ್ಥಿರ ದೂರವಾಣಿ ಬಳಸಬೇಡಿ.
ಸ್ವಚ್ಛತೆ ಮರೆತ ಪಾತಪಾಳ್ಯ ಗ್ರಾಪಂ: ರಾಶಿ ರಾಶಿ ತ್ಯಾಜ್ಯ ಸಂಗ್ರಹ
ತ್ಯಾಜ್ಯ ಸಂಗ್ರಹ ಕಾರಣ ಚರಂಡಿ ಸಂಪೂರ್ಣ ಬಂದ್ ಆಗಿದ್ದು ನೀರು ಹರಿಯದೇ ದುರ್ನಾತ ಬೀರುತ್ತಿದೆ. ಹಾಗೂ ಅಕ್ಕ ಪಕ್ಕದಲ್ಲಿ ಲ್ಲೆಂದರಲ್ಲಿ ಕೊಳೆತ ತರಕಾರಿ ಹಾಗೂ ಹಸಿ ತ್ಯಾಜ್ಯ ಬಿಸಡಿದ್ದು ದುರ್ನಾತ ಬೀರುತ್ತಿದೆ. ಚರಂಡಿಯ ನೀರಿನಿಂದ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿದ್ದು ಇದರಿಂದ ಸ್ಥಳೀಯರು ಸಾಂಕ್ರಾಮಿಕ ರೋಗಗಳ ಭೀತಿಯನ್ನು ಎದುರಿಸುವಂತಾಗಿದೆ.
ಚಿಂತಾಮಣಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ
ಚಿಂತಾಮಣಿ ನಗರಕ್ಕೆ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ನೆಕ್ಕುಂದಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 80 ಕೋಟಿ ವೆಚ್ಚದಲ್ಲಿ, ಕನ್ನಂಪಲ್ಲಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು, ಭಕ್ತರಹಳ್ಳಿ ಅರಸನಕೆರೆ ನೀರಿನ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.
‘ಸಚಿವ ಸುಧಾಕರ್‌ರಿಂದ ಶೇ.೧೦ ಕಮಿಷನ್‌ಗೆ ಬೇಡಿಕೆ’
ಸಚಿವರು ತಮ್ಮಿಂದ ೧೦ರಷ್ಟು ಕಮಿಷನ್ ಕೇಳುತ್ತಿದ್ದಾರೆಂದು ಹಲವು ಗುತ್ತಿಗೆದಾರರು ತಮಗೆ ತಿಳಿಸಿದ್ದು ಇದಕ್ಕೆ ಯಲುವಳ್ಳಿ ಸೊಣ್ಣೇಗೌಡರು ಸಾಕ್ಷಿ ಎಂದು ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಹೇಳಿದ್ದಾರೆ. ಒಂದೊಮ್ಮೆ ಕಮಿಷನ್ ಹಣ ನೀಡದಿದ್ದರೆ ಟೆಂಡರ್ ರದ್ದು ಪಡಿಸುವ, ಮರು ಟೆಂಡರ್ ಮಾಡುವುದಾಗಿ ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved