• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಪುತ್ಥಳಿ ವಿವಾದ; ವಿಧಾನಸೌಧದತ್ತ ಹೆಜ್ಜೆ ಹಾಕಿದ ಸಂಘಟನೆಗಳು
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬ ತಿಂಗಳುಗಳಿಂದ ಅಂಬೇಡ್ಕರ್ ಪುತ್ಥಳಿಗೆ ಕೊಳಕು ಬಟ್ಟೆಯನ್ನು ಮುಚ್ಚಿ ಅವರಿಗೆ ಅಪಮಾನ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ದಲಿತ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್, ಮಾಜಿ ಸಂಸದ ಎಸ್.ಮುನಿಸ್ವಾಮಿ ಹೆಜ್ಜೆ ಹಾಕಿದರು.
ಬೇಸಿಗೆಯಲ್ಲಿ ಸಾರ್ವಜನಿಕರು ಆರೋಗ್ಯ ಕಾಪಾಡುವತ್ತ ಗಮನವಹಿಸಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಮೂಲಕ ಬರ ನಿರ್ವಹಣೆ ಕುರಿತು ಅಣಕು ಪ್ರದರ್ಶನದ ಮುಖಾಂತರ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.
ಇಂದಿನಿಂದ ಕೈವಾರದ ಬ್ರಹ್ಮರಥೋತ್ಸವ
ಚಿಂತಾಮಣಿ : ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕೈವಾರದ ಅಮರನಾರೇಯಣಸ್ವಾಮಿ ಬ್ರಹ್ಮರಥೋತ್ಸವವು ಫಾಲ್ಗುಣ ಮಾಸದ ಹೋಳಿ ಹುಣ್ಣಿಮೆಯ ಮಾ. ೧೪ರಂದು ಶುಕ್ರವಾರ ಮಧ್ಯಾಹ್ನ ೧ ಗಂಟೆಗೆ ನೆರವೇರಲಿದೆ. ರಥೋತ್ಸವದ ಅಂಗವಾಗಿ ದೇವಾಲಯದ ಪ್ರಾಂಗಣದಲ್ಲಿ ಶ್ರೀ ಕೃಷ್ಣ ಗಂಧೋತ್ಸವ ಸೇವೆಯನ್ನು ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ವತಿಯಿಂದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್ ಸಲ್ಲಿಸುವರು.
ರಾಮಪಟ್ಟಣ ರಸ್ತೆ ಅಗಲೀಕರಣಕ್ಕೆ ಕೂಡಿಬಂದ ಕಾಲ
ಪಟ್ಟಣದ ಹೃದಯ ಭಾಗದ ಮೂಲಕ ಹಾದು ಹೋಗುವಂಥ ರಾಮಪಟ್ಟಣ ರಸ್ತೆ ತುಂಬಾ ಕಿರಿದಾಗಿದ್ದು, ವಾಹನ ಸಂಚಾರ ತುಂಬಾ ಕಷ್ಟಕರವಾಗಿತ್ತು, ಇದೀಗ ಈ ರಸ್ತೆ ಅಗಲೀಕರಣಕ್ಕೆ ಕಾಲ ಕೂಡಿಬಂದಿದ್ದು, ಮೂಲಗಳ ಪ್ರಕಾರ 40 ಅಡಿಗಳಷ್ಟು ರಸ್ತೆ ಅಗಲೀಕರಣವಾಗಲಿದೆ ಎನ್ನಲಾಗಿದೆ. ಆದರೆ ರಸ್ತೆ ಅಕ್ಕಪಕ್ಕದ ಮಾಲೀಕರು 30 ಅಡಿ ರಸ್ತೆ ಅಗಲೀಕರಣ ಮಾಡುವಂತೆ ಶಾಸಕ ಸುಬ್ಬಾರೆಡ್ಡಿಯವರ ಬಳಿ ಮನವಿ ಮಾಡಿಕೊಂಡಿದ್ದಾರೆ.
ಕಲ್ಲಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ಕೆ.ಎ.ರಮೇಶ್ ಆಯ್ಕೆ
ತಾಲೂಕಿನ ಕಸಬಾ ಹೋಬಳಿ ಕಲ್ಲಹಳ್ಳಿ ರೇಷ್ಮೆ ಬೆಳೆಗಾರರ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿದ್ದ ಸೊಣ್ಣಪ್ಪ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೆ.ಎ.ರಮೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ವನಿತಾ ಅವರು ರಮೇಶ್‌ರನ್ನು ಅಧ್ಯಕ್ಷರನ್ನಾಗಿ ಘೋಷಿಸಿದ್ದಾರೆ.
ಸಿಬ್ಬಂದಿಯು ಅಡುಗೆ ಮಾಡುವಾಗ ಶುಚಿ,ರುಚಿ ಕಾಯ್ದುಕೊಳ್ಳಿ
ಸರ್ಕಾರಿ ಶಾಲಾ ಮಕ್ಕಳಿಗೆ ರುಚಿ, ಶುಚಿ, ಗುಣಮಟ್ಟದ ಆಹಾರವನ್ನು ಮಧ್ಯಾಹ್ನ ಅಕ್ಷರ ದಾಸೋಹದಲ್ಲಿ ನೀಡುವ ಮೂಲಕ ಮಕ್ಕಳ ಆರೋಗ್ಯ ಕಾಪಾಡಲು ಸಾಧ್ಯ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಬಿ.ಆರ್.ಲಕ್ಷ್ಮೀ ಅಭಿಪ್ರಾಯಪಟ್ಟರು.
ಚಿಕ್ಕಬಳ್ಳಾಪುರದಲ್ಲಿ 4 ನಾಟಿ ಕೋಳಿಗಳು ಅನುಮಾನಾಸ್ಪದ ಸಾವು : ಮತ್ತೆ ಹಕ್ಕಿ ಜ್ವರದ ಭೀತಿ

ನಗರದ ಎಚ್. ಎಸ್. ಗಾರ್ಡನ್ ನಲ್ಲಿ ಅನುಮಾನಾಸ್ಪದವಾಗಿ ನಾಲ್ಕು ನಾಟಿ ಕೋಳಿಗಳು ಸಾವನ್ನಪ್ಪಿದ್ದು, ಚಿಕ್ಕಬಳ್ಳಾಪುರದಲ್ಲಿ ಮತ್ತೆ ಹಕ್ಕಿ ಜ್ವರದ ಭೀತಿ ಎದುರಾಗಿದೆ. ನಗರದ 21ನೇ ವಾರ್ಡ್ ನ ಎಚ್. ಎಸ್. ಗಾರ್ಡನ್ ನ ಸ್ಮಶಾನದ ಬಳಿ ವಾಸವಾಗಿರುವ ಫಾರುಕ್ ಎಂಬುವವರಿಗೆ ಸೇರಿದ  ಕೋಳಿಗಳು ಸಾವನ್ನಪ್ಪಿವೆ. 

ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ತೆಕ್ಕೆಗೆ ವಿಜಯ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಗೆಲುವು

ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ ಡಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ಆಯ್ಕೆ

ಕುರುಬರು ಸಂಘಟಿತರಾಗಲು ನಾರಾಯಣಸ್ವಾಮಿ ಕರೆ
ಚಿಕ್ಕಬಳ್ಳಾಪುರ: ಭಕ್ತ ಕನಕ ದಾಸರು ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಆಶಯದಂತೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕುರುಬರು ಸಂಘಟಿತರಾಗಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ಗಂಗರೆ ಕಾಲುವೆ ನಾರಾಯಣಸ್ವಾಮಿ ಕರೆ ನೀಡಿದರು.
ಭವಿಷ್ಯಕ್ಕಾಗಿ ಅಂರ್ತಜಲವೃದ್ಧಿ ಅತ್ಯವಶ್ಯಕ
ಚಿಂತಾಮಣಿ: ತಾತನ ಕಾಲದಲ್ಲಿ ತೆರೆದಬಾವಿ, ಅಪ್ಪನ ಕಾಲದಲ್ಲಿ ಕೊರೆದಬಾವಿ, ನಮ್ಮ ಕಾಲಕ್ಕೆ ಖಾಲಿ ಬಾವಿಯಾಗಿ ಕೊಳವೆ ಬಾವಿ ತೆರೆಯುವತ್ತಾ ಸಾಗುತ್ತಿದ್ದೇವೆ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಇಂದಿನಿಂದಲೇ ಅಂತರ್ಜಲವೃದ್ಧಿ ಮಾಡುವತ್ತ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕೆಂದು ಕೃಷಿ ಉಪ ನಿರ್ದೇಶಕಿ ಮಂಜುಳ ನುಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved