• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಹೆದ್ದಾರಿ 69 ರ ಅಗಲೀಕರಣ: ಸ್ಥಳ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಮುಖ್ಯವಾಗಿದೆ. ರೈಲ್ವೇ ಇಲಾಖೆಗೆ ಸೇರಿದ ಜಾಗ ಎಂದು ರೈಲ್ವೇ ಇಲಾಖೆ ಹೇಳುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಬಳಿ ಇರುವ ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 69 ತುಮಕೂರಿನ ಮಧುಗಿರಿಯಿಂದ ಕೋಲಾರದ ಮುಳಬಾಗಿಲು ವರೆಗೆ ಇದೆ. ನಂತರ ಆಂಧ್ರಕ್ಕೆ ಸಂಪರ್ಕ ಕಲ್ಪಿಸಲಾಗುತ್ತೆ.
ಸಾದಲಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಆಗ್ರಹ
ಜಿಲ್ಲಾ ಮುಖ್ಯ ರಸ್ತೆಯು ಹೊಸದಾಗಿ ಡಾಂಬರೀಕರಣವಾಗದೆ, ಅಭಿವೃದ್ಧಿಯಾಗದೆ ಹಲವಾರು ದಶಕಗಳಿಂದ ದುಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ನಮಗೆ ಪ್ರತಿಫಲ ಸಿಕ್ಕಿಲ್ಲ. ಆದ್ದರಿಂದ ಈ ಧರಣಿಯನ್ನು ಮುಂದುವರಿಸುತ್ತಿದ್ದೇವೆ ಎನ್ನುತ್ತಾರೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಪ್ರತಿಭಟನಾಕಾರರು.
ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು ಕೋಳಿ ಫಾರಂ ಮಾಲೀಕರು ಮುನ್ನೆಚ್ಚರಿಕೆ ವಹಿಸಿ

ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಮುನ್ನೆಚ್ಚರಿಕೆ ವಹಿಸಿದರೆ ಸೋಂಕನ್ನು ತಡೆಯಬಹುದಾಗಿದೆ. ಹೀಗಾಗಿ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು.  

ಎಪಿಎಂಸಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ
ರೈತರು ಕೃಷಿ ಉತ್ಪನ್ನ ಗಳನ್ನು ದಾಸ್ತಾನು ಮಾಡಲು ಅವಕಾಶ ನೀಡುತ್ತಿಲ್ಲ. ಕುರಿ, ಮೇಕೆ ಮಾರಾಟ ಮಾಡುವ ಸಂದರ್ಭದಲ್ಲಿ ₹5 ಸುಂಕದ ಬದಲಿಗೆ ಹೆಚ್ಚುವರಿಯಾಗಿ ₹15-₹20 ವಸೂಲಿ ಮಾಡಲಾಗುತ್ತಿದೆ. ಜೊತೆಗೆ ತರಕಾರಿ ಮಾರಾಟದ ಸಂದರ್ಭದಲ್ಲಿ ಶೇ 10ರಷ್ಟು ವಸೂಲಿ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ.
ಕಾಂಗ್ರೆಸ್‌ ಸರ್ಕಾರ ಜನತೆಗೆ ನರಕ ತೋರಿಸ್ತಿದೆ
ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕೊಟ್ಟು, ಪುರುಷರಿಂದ ಹೆಚ್ಚುವರಿ ಟಿಕೆಟ್ ದರ ಪಡೆದುಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿನ ಮೆಟ್ರೋ ರೈಲು ಪ್ರಯಾಣ ದರ ಸಹ ಏರಿಕೆ ಮಾಡಿದೆ. ಅದನ್ನು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ
ವಸ್ತುವಿನ ಗುಣಮಟ್ಟ ಖಾತರಿಗೆ ‘ಐಎಸ್‌ಐ’
ಹಾಲ್‌ ಮಾರ್ಕ್‌ ಇದ್ದರೂ ಚಿನ್ನವನ್ನು ಮತ್ತೊಮ್ಮೆ ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ. ಇತ್ತೀಚಿನ ದಿನಗಳಲ್ಲಿ ನಕಲಿ ಚಿನ್ನವನ್ನು ಪರಿಶೀಲಿಸುವುದಕ್ಕೆ ಕೇಂದ್ರ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ ರವರು ಚಿನ್ನದ ಹಾಲ್‌ ಮಾರ್ಕ್‌ ನಕಲಿಯೋ ಅಥವಾ ಅಸಲಿಯೋ ಎಂದು ಪತ್ತೆ ಮಾಡುವುದಕ್ಕೆ “ಬಿಎಸ್‌ಐ ಕೇರ್‌ ಆ್ಯಪ್” ಪರಿಚಯಿಸಿದೆ. ಈ ಆ್ಯಪ್‌ನ ಮೂಲಕ ಅತ್ಯಂತ ಸುಲಭವಾಗಿ ಚಿನ್ನದ ಗುಣಮಟ್ಟವನ್ನ ಖಾತ್ರಿ ಮಾಡಿಕೊಳ್ಳಬಹುದಾಗಿದೆ
ಹಕ್ಕಿಜ್ವರ: ಸಂತೆ ನಿಷೇಧ ‌ಜಿಲ್ಲಾಧಿಕಾರಿ ವಿವೇಚನೆಗೆ
ಹಕ್ಕಿ ಜ್ವರವು ಎಚ್5ಎನ್1 ವೈರಸ್ ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.
ಹೂ ಬಿಟ್ಟ ಮಾವು, ಉತ್ತಮ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರ
ಮಾವಿನ ತೋಟಗಳಲ್ಲಿ ಈ ಬಾರಿ ಒಳ್ಳೆಯ ಹೂ ಬಿಟ್ಟಿದೆ. ಆದರೆ, ವಿಪರೀತ ಬಿಸಿಲು ಶುರುವಾಗಿದೆ. ಹೀಗಾಗಿ ಬಂದಿರುವ ಹೂ ಫಸಲಾಗಿ ಮಾರ್ಪಟ್ಟರೆ ಅಷ್ಟೇ ಸಾಕು. ಆದರೆ, ಮುಂದೆ ವಾತಾವರಣ ಏನಾಗುತ್ತೋ ನೋಡಬೇಕು. ಈ ಬಾರಿ ಮಾವು ರೈತರ ಕೈ ಹಿಡಿಯುವು ವಿಶ್ವಾಸವಿದೆ. ಕಳೆದ ವರ್ಷ ಯುಗಾದಿ ಬರುತ್ತಿದ್ದಂತೆ ಮಳೆ, ಗಾಳಿ, ಸಿಡಿಲಿಗೆ ಮಾವು ನೆಲಕಚ್ಚಿತ್ತು.
ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವೇ ಆಗಿಲ್ಲ
ಆರ್ಥಿಕವಾಗಿ ದಿವಾಳಿಯಾಗಿರುವ ಈ ಸರ್ಕಾರ ಇರುವ ಅಧಿಕಾರಿಗಳಿಗೆ ಸಂಬಳ ಕೊಡಲು ಹಣವಿಲ್ಲ, ಹೊಸ ಯೋಜನೆ ಮಾಡಲು ಹಣವಿಲ್ಲ. ಪರಿಸ್ಥಿತಿ ಹೀಗಿರುವಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವುದು ಆಶ್ಚರ್ಯ ತರುವ ವಿಚಾರವೇನೂ ಅಲ್ಲ. ಈ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಸರಾಸರಿ ಸುಮಾರು 75 ಸಾವಿರ ಕೋಟಿ ಸಾಲ ಮಾಡಿದೆ.
‘ಡಾ.ಎಂ.ಸಿ.ಸುಧಾಕರ್ ಅವರೇ ಐದು ವರ್ಷ ಮಂತ್ರಿ’
ಸಮುದಾಯದಲ್ಲಿ ಸಚಿವ ಸ್ಥಾನ ನೀಡುವುದಾದರೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯರನ್ನು ಎಂಎಲ್‌ಸಿ ಮಾಡಿ ಅವರಿಗೆ ನೀಡಲಿ,ಇಲ್ಲವಾದಲ್ಲಿ ಸಮುದಾಯದ ಹಿರಿಯರಾದ ಎಂಎಲ್‌ಸಿ ಎಂ.ಆರ್.ಸೀತಾರಾಮ್‌ ಅವರಿಗೆ ನೀಡಲಿ. ತಮಗೆ ಬೇಡ, ತಾವು ಆಕಾಕ್ಷಿಯೂ ಅಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved