• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ ಸಭೆ ಕಾರಣ ಮಳಿಗೆ ಹರಾಜು ವಿಳಂಬ
ಸ್ಲಂ ಬೋರ್ಡ್ ನಿಂದ 20 ಜನರಿಗೆ ಹಕ್ಕುಪತ್ರ ಬಂದಿದೆ ಅದರ ಬಗ್ಗೆ ಸ್ಲಂ ಭೋರ್ಡ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಡಲು ಕ್ರಮ ವಹಿಸುತ್ತೇನೆ., ಪ್ರಧಾನವಾಗಿ ಪಿಂಚಣಿ, ವೃದ್ಧಾಪ್ಯ ವೇತನ, ಭಾಗ್ಯಲಕ್ಷ್ಮೀ ಹಣ ಬ್ಯಾಂಕಿನಲ್ಲಿ ವಿಳಂಭ, ನಿವೇಶನ ಕೊಡಿ, ಖಾತಾ ಸಮಸ್ಯೆ ಪರಿಹರಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ನೌಕರರು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಬೇಕು
ಸರ್ಕಾರಗಳು ಜಾರಿ ಮಾಡುವ ಯೋಜನೆ, ಕಾರ್ಯಕ್ರಮ, ಆದೇಶಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿವಿಧ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆ ಸರ್ಕಾರಿ ನೌಕರರ ಮೇಲಿದೆ. ಸರ್ಕಾರಿ ನೌಕರರು ಆತ್ಮ ವಂಚನೆ ಮಾಡಿಕೊಳ್ಳದೇ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳ ಬೇಕು.
ಶಿಕ್ಷಕಿ ಥಳಿತಕ್ಕೆ ಬಾಲಕನ ಕಣ್ಣಿಗೆ ಹಾನಿ: ದೂರು ದಾಖಲು
ತಾಲೂಕಿನ ಯಗವಕೋಟೆಯ ಯಶವಂತ್‌ ೨ನೇ ತರಗತಿ ವಿದ್ಯಾರ್ಥಿಯಾಗಿದ್ದು ಪಾಠ ಹೇಳುವ ವೇಳೆ ಶಿಕ್ಷಕಿ ಸರಸ್ವತಮ್ಮ ಕೋಲಿನಿಂದ ಹೊಡೆದ ಹಿನ್ನೆಲೆಯಲ್ಲಿ ಬಾಲಕನ ಬಲಭಾಗದ ಕಣ್ಣಿಗೆ ಗಂಭೀರ ಗಾಯಗೊಂಡ ಪರಿಣಾಮ ಬಲಕಣ್ಣು ಕಳೆದುಕೊಂಡಿದ್ದಾನೆ. ಈ ಪ್ರಕರಣ ದಾಖಲಿಸಿಕೊಳ್ಳಲು ಬಟ್ಲಹಳ್ಳಿ ಪೊಲೀಸ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದಾಗಿ ಆರೋಪಿಸಲಾಗಿದೆ.
ಚಿಕ್ಕಬಳ್ಳಾಪುರ ನಗರಸಭೆಗೆ ₹2.77 ಕೋಟಿ ಉಳಿತಾಯ ಬಜೆಟ್‌
ನಗರಸಭೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಸಮಕ್ಷಮದಲ್ಲಿ ಎ.ಗಜೇಂದ್ರ ಅವರು ಬಜೆಟ್ ಮಂಡಿಸಿದರು. ವಿವಿಧ ವಿಭಾಗಗಳ ಒಟ್ಟು 117 ಕೋಟಿ 13ಲಕ್ಷ 82 ಸಾವಿರ ರೂ.ಗಳ ನೀರಿಕ್ಷಿತ ಆದಾಯದಲ್ಲಿ 114 ಕೋಟಿ 36ಲಕ್ಷ 32 ಸಾವಿರದ 610 ರೂ.ಗಳ ನಿರೀಕ್ಷಿತ ವೆಚ್ಚ ತೋರಿಸಲಾಗಿದೆ. 2 ಕೋಟಿ 77 ಲಕ್ಷ 49 ಸಾವಿರದ 390 ರೂಪಾಯಿಗಳ ಉಳಿತಾಯ ಬಜೆಟ್ ಘೋಷಿಸಿದ್ದು ಸಭೆ ಒಪ್ಪಿಗೆ ಪಡೆಯಲಾಯಿತು.
ಶೋಷಿತರ ಏಳಿಗೆಗೆ ಶ್ರಮಿಸಿದ ಡಾ.ಜಗಜೀವನರಾಮ್‌
ವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯುತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶುಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು.
‘ರಾಜ್ಯದ ಆರ್ಥಿಕ ಸ್ಥಿತಿ ಭಯ ಹುಟ್ಟಿಸುವಂತಿದೆ’
ಗ್ಯಾರಂಟಿ ಕೊಡಿರಪ್ಪಾ ಇಲ್ಲದಿದ್ದರೆ ಬೆಳಕಾಗೊಲ್ಲ ಎಂದು ಯಾರೂ ಕೂಡ ಇವರನ್ನು ಕೇಳಿರಲಿಲ್ಲ. ರೈತರಿಗೆ, ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ಹೀಗೆ ಈ ಸರ್ಕಾರ ನಿತ್ಯವೂ ಎಲ್ಲವರ್ಗದ ತಲೆಯ ಮೇಲೆ ತೆರಿಗೆಯ ಭಾರ ಹಾಕುತ್ತಿದ್ದಾರೆ. ರೈತರಿಗೆ ಕೊಡುವ ಹಾಲಿನ ಬೆಲೆ ಇಳಿಸಿ, ಗ್ರಾಹಕರು ಕುಡಿಯುವ ಹಾಲಿಗೆ ಬೆಲೆ ಏರಿಸಿದ್ದಾರೆ. 18 ತಿಂಗಳಲ್ಲಿ 4 ಬಾರಿ ಹಾಲಿನ ಬೆಲೆ ಏರಿಕೆ ಮಾಡಿದ್ದರೂ ರೈತರಿಗೆ ಹಣ ವರ್ಗಾಯಿಸಿಲ್ಲ
ಉದ್ಯೋಗಾಧಾರಿತ ಶಿಕ್ಷಣವೇ ಸರ್ಕಾರದ ಉದ್ದೇಶ
ಇಂಗ್ಲಿಷ್ ಭಾಷೆಯ ಸಂವಹನ ಇಂದಿನ ಕಾಲದಲ್ಲಿ ಉದ್ಯೋಗ ಪಡೆಯಲು ತುಂಬಾ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಪದವಿ ವಿಭಾಗದಲ್ಲಿ ಹೊಸ ಕೋರ್ಸ್‌ಳನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಈ ಕೋರ್ಸ್‌ಗಳಲ್ಲಿ ದಾಖಲಾಗಿ ಉದ್ಯೋಗಗಳನ್ನು ಪಡೆದುಕೊಳ್ಳಬೇಕು. ಆದ್ದರಿಂದ ಪೋಷಕರು ಸರ್ಕಾರಿ ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ.
ಗ್ಯಾರಂಟಿ, ಅಭಿವೃದ್ಧಿ ಕಾರ್ಯ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಚಿವ ಡಾ.ಎಂಸಿ.ಸುಧಾಕರ್

ವಿವಿಧ ಅಗತ್ಯ ಕಾರ್ಯಕ್ರಮಗಳಿಗೆ ಹಣ ಕೊಡುವುದರ ಜೊತೆಗೆ ಹೆಚ್ಚುವರಿ ಗ್ಯಾರಂಟಿಗಳಿಗೆ ಅನುದಾನವನ್ನು ಒದಗಿಸುವಂತಹ ಪ್ರಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ.

ಹಾಲಿನ ಪ್ರೋತ್ಸಾಹ ಧನ 10 ರು.ಗೆ ಹೆಚ್ಚಿಸಿ
ರೈತರು ವ್ಯಸಾಯವನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ನಮ್ಮ ತಾಲ್ಲೂಕಿನಲ್ಲಿ ಹಾಲು ಉತ್ಪಾದನೆ ಜೊತೆಗೆ ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ರೈತರು ನೆಮ್ಮದಿಯಾಗಿ ಜೀವನ ಮಾಡಲು ತುಂಬಾ ಅನುಕೂಲವಾಗಿದೆ. ರೈತರು ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮವಹಿಸಬೇಕು.
ವಸತಿ, ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ
ಗುಡಿಸಲು ಮುಕ್ತ ಗ್ರಾಮ ಎಂದು ಎಲ್ಲರೂ ಹೇಳುತ್ತಾರೆ. ಆದರೆ ಪ್ರತಿ ಗ್ರಾಮದಲ್ಲೂ ನಾಲ್ಕಾರು ಗುಡಿಸಲುಗಳು ಇವೆ. ಎಷ್ಟೋ ಜನ ವಾಸಿಸಲು ಮನೆಗಳಿಲ್ಲದೇ ಗುಡಿಸಲುಗಳಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ಜನಕ್ಕೆ ವಸತಿ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಲು ನಾನು ಕಟೀ ಬದ್ದನಾಗಿ ಕಾಯಾ, ವಾಚಾ, ಮನಸಾ ಶ್ರಮಿಸುವುದಾಗಿ ಶಾಸಕರು ಹೇಳಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved