• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಿ : ಎಸ್.ಎನ್.ಸುಬ್ಬಾರೆಡ್ಡಿ
ಎಲ್ಲಾ ಪೋಷಕರೂ ತಮಗೆ ಎಷ್ಟೇ ಕಷ್ಟವಿದ್ದರೂ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ಬಿಡಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ ಮಾತ್ರ ಪೋಷಕರ ಜೀವನ ಸಾರ್ಥಕವಾದಂತೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.
ಸುಸೂತ್ರವಾಗಿ ನಡೆದ ದ್ವಿತೀಯ ಪಿಯು ಪರೀಕ್ಷೆ
ಪಟ್ಟಣದ 4 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭಗೊಂಡ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 1795 ವಿದ್ಯಾರ್ಥಿಗಳ ಪೈಕಿ 1709 ವಿದ್ಯಾರ್ಥಿಗಳು ಹಾಜರಾಗಿದ್ದರೆ 86 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷೆ ಕೇಂದ್ರದ ಬಳಿ ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ ಕಳುಹಿಸಲಾಯಿತು.
ನರೇಗಾ ಯೋಜನೆಯಿಂದ ಗ್ರಾಮದ ಸರ್ವತೋಮುಖ ಅಭಿವೃದ್ಧಿ :ಶಾಸಕ ಕೆ. ಎಚ್. ಪುಟ್ಟಸ್ವಾಮಿಗೌಡ
ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಾಮೂಹಿಕ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಆದರ್ಶ ಗ್ರಾಮಗಳನ್ನು ನಿರ್ಮಾಣ ಮಾಡಬಹುದು ಎಂದು ಶಾಸಕ ಕೆ. ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.
ದೇಶಕ್ಕೇ ಮಾದರಿಯಾದ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ : ಸೂರಜ್ ಎಂ.ಎನ್. ಹೆಗಡೆ

  ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರುಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ 36 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲೂ ಜಾರಿಗೊಳಿಸಿದ್ದಾರೆ.

‘ಡಿಕೆಸಿ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ’
ಜಿಲ್ಲೆಯ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕೆ ಎತ್ತಿನ ಹೊಳೆ ಯೋಜನೆಯೇ ಪರಿಹಾರ. ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ಹರಿಯಲು 450 ಕೋಟಿ ಅನುದಾನ ಬೇಕಿದ್ದು ಇದಕ್ಕಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಇದು ಬಿಡುಗಡೆ ಆದಲ್ಲಿ ಜಿಲ್ಲೆಗೆ 1 ವರ್ಷ ದಲ್ಲಿ ನೀರು ತರಬಲ್ಲೆ.
ಮಕ್ಕಳಿಗೆ ಪೋಷಕರ ಪ್ರೋತ್ಸಾಹವೂ ಅಗತ್ಯ
ವೇದಿಕೆ ಭಯ ಸೇರಿದಂತೆ ವಿವಿಧ ಕಾರಣಗಳಿಂದ ಮಗುವಿನಲ್ಲಿರುವ ಪ್ರತಿಭೆ ಹೊರತರಲು ಆಗುವುದಿಲ್ಲ. ಆದ್ದರಿಂದ ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು. ಜನರಿಗೆ ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೇ ದಾಖಲಿಸುವಂತಾಗಬೇಕು.
ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಎಂಇಎಸ್ ಸಂಘಟನೆ ರೌಡಿಗಳ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಎಂಇಎಸ್‌ ಪದೇ ಪದೇ ವಿವಿಧ ಕಾರಣಗಳಿಗಾಗಿ ಕ್ಯಾತೆ ತೆಗೆಯುವುದನ್ನು ನಿಲ್ಲಿಸಬೇಕು. ಈ ಸಂಘಟನೆ ವಿರುದ್ಧ ಸರ್ಕಾರ ಕ್ರಮಕೈಗೊಳ್ಳದಿದ್ದರೆ ಕರವೇ ಸೇರಿದಂತೆ ನಾಡಿನ ಕನ್ನಡ ಪರ ಸಂಘಟನೆಗಳು ಎಂ.ಇಎಸ್ ಸಂಘಟನೆಗೆ ತಕ್ಕಪಾಠ ಕಲಿಸಬೇಕು
ಚಿಕ್ಕಬಳ್ಳಾಪುರಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆ
ವರದಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಬ್ಬರು ಸಾಕಿದ್ದ ಎರಡು ನಾಟಿ ಕೋಳಿಗಳು ಅಸ್ವಸ್ಥಗೊಂಡು ಹಠಾತ್ತನೆ ಸತ್ತಿತದ್ದವು. ಪಶುಸಂಗೋಪನಾ ಮತ್ತು ಪಶುವೈದ್ಯ ಇಲಾಖೆಯು ಈ ಸತ್ತ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆ ಮಾದರಿಗಳಲ್ಲಿ ಹಕ್ಕಿ ಜ್ವರದ ವೈರಾಣು ಪತ್ತೆಯಾಗಿದೆ.
ರಾಜ್ಯಕ್ಕೆ ಹಕ್ಕಿ ಜ್ವರ ಲಗ್ಗೆ: ಸೋಂಕಿಗೆ 2 ಕೋಳಿ ಬಲಿ
ರಾಜ್ಯದಲ್ಲೂ ಹಕ್ಕಿಜ್ವರದ ಆತಂಕ ಶುರುವಾಗಿದ್ದು, ಚಿಕ್ಕಬಳ್ಳಾಪುರಲ್ಲಿ ಎರಡು ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದೇ ವೇಳೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಲವೆಡೆ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಭೀತಿ ಆವರಿಸಿದೆ.
ಏಪ್ರಿಲ್‌ಗೆ ಕನ್ನಡ ಭವನ ಉದ್ಘಾಟನೆಗೆ ಸಿದ್ಧ
ಕನ್ನಡ ಭವನದ ಕಾಮಗಾರಿ 2011-12 ರಲ್ಲಿ ಪ್ರಾರಂಭವಾಗಿದ್ದು, ಯಾವೊತ್ತೋ ಮುಕ್ತಾಯ ಆಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2 ಕೋಟಿ ಹಣ ಬಿಡುಗಡೆ ಮಾಡಿದೆ. ಬಳಿಕ ಸರ್ಕಾರ 6.25 ಕೋಟಿ ಅನುದಾನ ನೀಡಲು ಅನುಮೊದನೆ ನೀಡಿದ್ದು, ಕಾಮಗಾರಿ ಮುಗಿಸಿ ಅಂತಿಮ ಹಂತಕ್ಕೆ ಬಂದಿದೆ
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved