• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಡ್ಲಘಟ್ಟಕ್ಕೆ ರಾಮಸಮುದ್ರ ಕೆರೆ ನೀರು: ವಿರೋಧ
ಕೂಡಲೆ ಈ ಯೋಜನೆ ಕೈಬಿಟ್ಟು ಜೂನ್-ಜುಲೈ 2025 ಕ್ಕೆ ಕೆರೆ ವ್ಯಾಪ್ತಿಯ ಅಚ್ಚುಕಟ್ಟು ಜಮೀನುಗಳಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ನೀರು ಬಿಡಲು ಒತ್ತಾಯಿಸಿ ಕೆರೆ ನೀರು ಬಳಕೆದಾರರ ಸಂಘದ ಪದಾಧಿಕಾರಿಗಳು ಸದಸ್ಯರು, ಎಸ್ ದೇವಗಾನಹಳ್ಳಿಯ ಹಾಗೂ ರಾಮಸಮುದ್ರ ಕೆರೆ ವ್ಯಾಪ್ತಿಯ ಗ್ರಾಮಗಳ ರೈತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು.
ಈಶ ಫೌಂಡೇಶನ್ ಕೇವಲ ಅಧ್ಯಾತ್ಮ ಸಂಸ್ಥೆ
ಈಶ ಫೌಂಡೇಶನ್ ಅಥವಾ ಸದ್ಗುರು ಸನ್ನಿಧಿಯು ಕರ್ನಾಟಕದ ಯಾವುದೇ ರಾಜಕೀಯ ಪಕ್ಷ ಅಥವಾ ಯಾವುದೇ ಸರ್ಕಾರದಿಂದ (ಹಿಂದಿನ ಅಥವಾ ಪ್ರಸ್ತುತ) ಯಾವುದೇ ಭೂಮಿ ಅಥವಾ ಹಣವನ್ನು ಪಡೆದಿಲ್ಲ. ಎಲ್ಲಾ ಭೂಮಿಯನ್ನು ಗ್ರಾಮಸ್ಥರಿಂದ (ಭೂಮಾಲೀಕರಿಂದ) ನೇರವಾಗಿ ಹಣ ಪಾವತಿಸಿ ಖರೀದಿಸಲಾಗಿದೆ.
ಅಧಿಕಾರಿ ಲಂಚ ಕೇಳಿದರೆ ದೂರು ದಾಖಲಿಸಿ
ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದೆ. ಪ್ರತಿ ಸರ್ಕಾರಿ ಕಚೇರಿಗಳಲ್ಲೂ ಲಂಚ ನೀಡಿದರೆ ಮಾತ್ರ ಕೆಲಸ ಕಾರ್ಯಗಳು ಆಗುತ್ತವೆ ಹಾಗೂ ಕಡತಗಳು ವಿಲೆವಾರಿಯಾಗುತ್ತವೆ ಎಂದು ಸಾರ್ವತ್ರಿಕವಾಗಿ ಸುಖಾಸುಮ್ಮನೆ ಮಾತನಾಡುತ್ತಾರೆ. ಇದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಲೋಕಾಗೆ ದೂರು ನೀಡಿ
ಸರ್ಕಾರಿ ಕಚೇರಿಗಳನ್ನು ಲಂಚಮುಕ್ತವನ್ನಾಗಿಸಿ
ಅಧಿಕಾರಿಗಳು ಸಾರ್ವಜನಿಕರಿಂದ ಯಾವುದೇ ರೀತಿಯ ಲಂಚ ಋಷುವತ್ತು ಪಡೆಯದೆ ಅವರ ಕೆಲಸಗಳನ್ನು ಮಾಡಿಕೊಡಬೇಕು. ಆಗ ನಮ್ಮ ಜನ್ಮ ಸಾರ್ಥಕ. ಸಾರ್ವಜನಿಕ ಸಮಸ್ಯೆಗಳನ್ನು ಕಾನೂನು ಪ್ರಕಾರ ಕಾನೂನು ಮಿತಿಮೀರದೆ ಮಾಡುವುದು ಮತ್ತು ಕಾನೂನಿನ ಪ್ರಕಾರ ಎಲ್ಲ ಸವಲತ್ತುಗಳನ್ನು ಆರ್ಹರಿಗೆ ತಲುಪಿಸುವುದು ನಮ್ಮ ಕರ್ತವ್ಯ.
ಹಕ್ಕು ಪಡೆಯಲು ಕಾರ್ಮಿಕರು ಒಂದಾಗಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಕಾರ್ಮಿಕರ ಹಕ್ಕುಗಳ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ದುಡಿಯುವ ಕಾರ್ಮಿಕ ವರ್ಗದವರಿಗೆ ಸಿಗಬೇಕಾಗಿರುವ ಹಕ್ಕುಗಳನ್ನು ಕಸಿದುಕೊಂಡ ಪರಿಣಾಮ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.
ಕೆಐಎಡಿಬಿಗೆ ಯಾವ ಕಾರಣಕ್ಕೂ ಭೂಮಿ ಬಿಡುವುದಿಲ್ಲ
ತಾಲ್ಲೂಕಿನ ಉತ್ತರದ ಭಾಗದಲ್ಲಿ ದಿಬ್ಬೂರಹಳ್ಳಿ ಸಮೀಪದಲ್ಲಿ ಸುದ್ದೆ ಫ್ಯಾಕ್ಟರಿಗೆ ಭೂಮಿಯನ್ನು ಸರ್ಕಾರ ಕೊಟ್ಟಿದೆ. ಅದನ್ನು ತೆಗೆದುಕೊಳ್ಳಲಿ, ಫಲವತ್ತಾದ ಭೂಮಿಯನ್ನು ಕೆಐಎಡಿಬಿಗೆ ರೈತರು ನೀಡುವುದಿಲ್ಲ. ರೈತರ ಒಗ್ಗಟ್ಟನ್ನು ಒಡೆಯುವುದೇ ರಾಜಕಾರಣಿಗಳು, ರೈತರು ನ್ಯಾಯಾಲಯಕ್ಕೆ ಹೋಗುತ್ತೇವೆ, ಕಾನೂನು ಪ್ರಕ್ರಿಯೆಗೆ ಹೋದರೆ ಅಧಿಕಾರಿಗಳು ಅಪರಾಧಿಕಾರಿಗಳಾಗುತ್ತೀರಿ.
ಛಲವಾದಿಗಳು ‘ಹೊಲೆಯ’ ಎಂದೇ ನಮೂದಿಸಿ
ರಾಜ್ಯದ ಪರಿಶಿಷ್ಟಜಾತಿಗಳಲ್ಲಿ ಛಲವಾದಿ ಅಥವಾ ಹೊಲೆಯ ಸಮುದಾಯ ಬಹುಸಂಖ್ಯಾತ ರಾಗಿದ್ದರೂ ಪರಿಶಿಷ್ಟಜಾತಿ ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ಬರೆಸಿರುವ ಕಾರಣ ಛಲವಾದಿ ಸಮುದಾಯದ ನಿಖರವಾದ ಮಾಹಿತಿ ಸಿಗುತ್ತಿಲ್ಲ. ಸಮೀಕ್ಷೆ ವೇಳೆ ಛಲವಾದಿ ಸಮುದಾಯ ತಪ್ಪದೆ ಜಾತಿ ಕಾಲಂನಲ್ಲಿ ಹೊಲೆಯ ಎಂದೇ ನಮೂದಿಸಿ.
ಸರ್ಕಾರ ಕೃಷಿ ಕೂಲಿ ಕಾರ್ಮಿಕರನ್ನೂ ಸನ್ಮಾನಿಸಲಿ
ಕಾರ್ಮಿಕ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಅಲ್ಲಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಗಳಲ್ಲಿ ಸನ್ಮಾನ ಗೌರವ ನಡೆದಿದೆ. ಆದರೆ ಚಿಕ್ಕಬಳ್ಳಾಪುರದಲ್ಲಿ ಕೃಷಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಕೃಷಿ ಕೂಲಿ ಕಾರ್ಮಿಕರಿಗೆ ಎಲ್ಲೂ ಸನ್ಮಾನ ಕಾರ್ಯಕ್ರಮ ನಡೆದಿಲ್ಲ. ಕಾರ್ಮಿಕರ ದಿನಾಚರಣೆಯಂದು ಕೃಷಿ ಕಾಮಿಕರನ್ನೂ ಗೌರವಿಸಬೇಕು.
ಕೈವಾರ ಪಪಂ ಮೇಲ್ದರ್ಜೆಗೆ: ಸಚಿವರ ಭರವಸೆ
ಕೈವಾರ, ಮಸ್ತೇನಹಳ್ಳಿ ಪಂಚಾಯಿತಿಗಳು ಒಳಗೊಂಡಂತೆ ಕೈವಾರ ಹೋಬಳಿ ಕೇಂದ್ರವನ್ನು ಪಪಂಯನ್ನಾಗಿ ಮೇಲ್ದರ್ಜೆಗೇರಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕನಿಶೆಟ್ಟಿಹಳ್ಳಿ, ಕಾಗತಿ ಪ್ರದೇಶ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಾಡಲು ೨೦೦೦ ಎಕರೆ ಭೂಮಿ ಗುರುತಿಸಲಾಗಿದೆ.
ಚಿಲಕಲನೇರ್ಪು ಗುಡ್ಡದಲ್ಲಿ ಅಕ್ರಮ ಮಣ್ಣು ಸಾಗಣೆ
ಒಂದು ತಿಂಗಳಿನಿಂದ ಚಿಲಕಲನೇರ್ಪು ಗುಡ್ಡವನ್ನು ಕೊರೆದು ದಾರಿ ನಿರ್ಮಿಸಿ, ಸುಮಾರು ಎರಡು ಎಕರೆ ನೆಲಸಮ ಮಾಡಿ ಭೂಮಿ ಕಬಳಿಕೆ ಮಾಡಿದ್ದಾರೆ. ಆದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಹಿಂದೆ ಕೂಡ ಚಿಲಕಲನೇರ್ಪು ಗ್ರಾಮದಲ್ಲಿ ನಲ್ಲಗುಟ್ಟ ಗುಡ್ಡವನ್ನು ಹಿಟಾಚಿ ಹಾಗೂ ಟಿಪ್ಪರ್ ಮೂಲಕ ಅಕ್ರಮವಾಗಿ ಮಣ್ಣು ಲೂಟಿ ಮಾಡಿ ಮುಖ್ಯ ರಸ್ತೆಗೆ ಹಾಕಲಾಗುತ್ತಿತ್ತು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 174
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved