• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫುಟ್‌ಪಾತ್‌ ಅಂಗಡಿಗಳ ತೆರವುಗೊಳಿಸಿ
ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿರುವ ಪಾದಚಾರಿ ಮಾರ್ಗಗಳನ್ನು ವ್ಯಾಪಾರಿಗಳು ಅತಿಕ್ರಮಿಸಿಕೊಂಡಿರುವ ಪರಿಣಾಮ ಪಾದಚಾರಿಗಳ ಸಂಚಾರಕ್ಕೆ ದಾರಿ ಇಲ್ಲದಂತಾಗಿದೆ. ನಗರಸಭೆ, ಸಂಚಾರಿ ಪೋಲಿಸರು, ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ನಗರಸಭೆ ಆವರಣದಲ್ಲಿರುವ ಶೌಚಾಲಯ ಸ್ವಚ್ಛಗೊಳಿಸಲಿ.
ಆಧುನಿಕ ನಗರ ನಿರ್ಮಾತೃ ಕೆಂಪೇಗೌಡ
ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರನ್ನು ಆಧುನಿಕ ನಗರ ನಿರ್ಮಾತೃಗಳು ನವ ನಗರಗಳನ್ನು ನಿರ್ಮಾಣ ಮಾಡುವ ರೀತಿಯಲ್ಲಿ ಮಾದರಿ ನಗರವನ್ನಾಗಿ ನಿರ್ಮಿಸಿದ್ದು ಇತಿಹಾಸ. ರಾಜ್ಯದ ಇತಿಹಾಸದಲ್ಲಿ ಜನಪ್ರಿಯ ರಾಜರುಗಳಲ್ಲಿ ಕೆಂಪೇಗೌಡರು ಒಬ್ಬರು. ಕೆಂಪೇಗೌಡರ ಜಯಂತಿ ಅಂಗವಾಗಿ ಬೆಳ್ಳಿರಥ, ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಿತು.
ಸವಾಲು ಮೆಟ್ಟಿನಿಂತ ನಾಯಕ ಬಾಬೂಜಿ
ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಹತ್ತು ಹಲವು ಗಂಭೀರ ಸಮಸ್ಯೆಗಳಿದ್ದವು. ಅನಕ್ಷರತೆ, ಬಡತನ, ಅಪೌಷ್ಟಿಕತೆ, ಆಹಾರದ ಕೊರತೆ ಮತ್ತಿತರ ಸಮಸ್ಯೆಗಳು ಸವಾಲುಗಳಾಗಿದ್ದವು. ಅಂತಹ ಸಂದರ್ಭದಲ್ಲಿ ಸವಾಲುಗಳನ್ನು ದಿಟ್ಟತನದಿಂದ ಮೆಟ್ಟಿ ನಿಂತು ಅಭಿವೃದ್ಧಿಗೆ ನಾಂದಿ ಹಾಡಿದ ಮಹಾನ್ ನಾಯಕರಲ್ಲಿ ಬಾಬೂಜಿ ಒಬ್ಬರು
ಸೌಲಭ್ಯ ಕಲ್ಪಿಸುವುದೇ ಜನಪ್ರತಿನಿಧಿಯ ಕೆಲಸ
ಕಳೆದ ಮಾಸದಲ್ಲಿ ನಮ್ಮ ಊರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಇಟಪನಹಳ್ಳಿ ಗ್ರಾಮಕ್ಕೆ ಬಂದಿದ್ದಾಗ ಗ್ರಾಮದಿಂದ ತೋಟ, ಹೊಲ ಗದ್ದೆಗಳಿಗೆ ತೆರಳಲು ಸರಿಯಾದ ರಸ್ತೆ ಸಂಪರ್ಕವಿಲ್ಲದೇ ಬೆಳೆದ ಬೆಳೆಯನ್ನು ತರಲು ಸಾಧ್ಯವಾಗುತ್ತಿರಲಿಲ್ಲ. ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಇದಕ್ಕೆ ಶಾಸಕರು ಸ್ಪಂದಿಸಿದ ಕಾರಣ ರಸ್ತೆ ಸಿದ್ಧವಾಗಿದೆ.
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯ
ತೃತೀಯ ಭಾಷೆ ಹಿಂದಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯ ಒತ್ತಡ ಹೇರುತ್ತಿದೆ. 2024ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಹಿಂದಿ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ
ತಾಪಮಾನ ನಿಯಂತ್ರಿಸಲು ಪರಿಸರ ರಕ್ಷಿಸಿ
ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಜಲಮೂಲಗಳ ಕಲುಷಿತಗೊಳಿಸುವುದು, ಅರಣ್ಯ ನಾಶದಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಹಸಿರನ್ನು ಉಳಿಸಿ, ಬೆಳೆಸುವುದು, ಮಾಲಿನ್ಯವನ್ನು ತಡೆಗಟ್ಟಿ ಪರಿಸರ ಸಮತೋಲನ ಕಾಪಾಡುವುದು ಭೂಮಿ ಮೇಲಿರುವ ಪ್ರತಿ ಜೀವಿಯ ಸುಸ್ಥಿರ ಜೀವನಕ್ಕೆ ನೆರವಾಗಲಿದೆ.
ರುಚಿ, ಶುಚಿ ಇಲ್ಲದ ಇಂದಿರಾ ಕ್ಯಾಂಟೀನ್ ಸ್ಥಿತಿ ಅಧ್ವಾನ
ಬಡವರ ಹಸಿವು ನೀಗಿಸಲು ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರಲಾಗಿದೆ. ಆದರೆ, ದುಡಿಯುವ ವರ್ಗದ ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡುವ ಇಂದಿರಾ ಕ್ಯಾಂಟೀನ್‌ನಲ್ಲಿ ನಿರ್ವಹಣೆ ಜವಾಬ್ದಾರಿ ಹೊತ್ತ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗುತ್ತಿಗೆದಾರರ ಲಾಭದಾಸೆ ಇಂದಿರಾ ಕ್ಯಾಂಟೀನ್‌ ಯೋಜನೆಗೆ ಕಳಂಕ ತರುವಂತಿದೆ
ರಸ್ತೆಯ ಮೇಲೆ ಹರಿಯುತ್ತಿದೆ ಯುಜಿಡಿ ನೀರು
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವು 31 ವಾರ್ಡುಗಳನ್ನು ಹೊಂದಿದೆ. ಇಲ್ಲಿನ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಯನ್ನು ವೈಜ್ಞಾನಿಕವಾಗಿ ನಿಮಿರ್ಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಅರ್ಧಂರ್ಬಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಚರಂಡಿಗಳಿಗೆ ಪರಸ್ಪರ ಸಂಪರ್ಕ ಇಲ್ಲ. ಹೀಗಿರುವಾಗ ಕೊಳಚೆ ನೀರು ಹರಿದು ಹೋಗಲು ಸಾಧ್ಯವಾಗುತ್ತಿಲ್ಲ.
ಸರ್ಕಾರಿ ಆಸ್ಪತ್ರೆ ಅ‍್ಯವಸ್ಥೆಯ ಆಗರ
ಹೆರಿಗೆ ಚಿಕಿತ್ಸೆಗಾಗಿ ಬಂದಂತಹ ಹೆಣ್ಣುಮಕ್ಕಳ ಪ್ರತಿಯೊಂದು ಪರೀಕ್ಷೆಗೂ ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ. ನಿರ್ಧಿಷ್ಟ ಲ್ಯಾಬ್‌ನಲ್ಲಿಯೇ ಪರೀಕ್ಷೆ ಮಾಡಿಸಿಕೊಂಡು ಬನ್ನಿ ಎಂದು ಹೇಳಿ ಒತ್ತಡ ಹಾಕಲಾಗುತ್ತಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಿ.
ಸಂಪುಟ ಸಭೆ ಯಾವುದೇ ಹೊಸ ಯೋಜನೆ ಪ್ರಕಟಿಸಿಲ್ಲ
ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ನಡೆಯುತ್ತದೆ. ಅದರಲ್ಲಿ ನಮ್ಮ ಜಿಲ್ಲೆಗಳಿಗೆ ಬಂಪರ್ ಕೊಡುಗೆ ದೊರೆಯುತ್ತದೆ ಎಂದು ಈ ಭಾಗದ ಜನತೆ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಸಚಿವ ಸಂಪುಟದಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನದ್ವನಿಯನ್ನ ಕಡೆಗಾಣಿಸಿದ್ದಾರೆ. ಜನರ ನಿರೀಕ್ಷೆ ಹುಸಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 153
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved