• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಆರೋಗ್ಯ ಒದಗಿಸುವ ಉದ್ದೇಶ: ಶ್ರೀ ಸಾಯಿ
ಭಾಗೇಪಲ್ಲಿ ಭಾಗದ 2 ಲಕ್ಷ ಜನರಿಗೆ ಇಲ್ಲಿನ ಆರೋಗ್ಯ ಕೇಂದ್ರ ಉಪಯುಕ್ತವಾಗಲಿದೆ. ಅಲ್ಲದೆ ಪ್ರತಿ ನಿತ್ಯದ ಅನಾರೋಗ್ಯ ಸಮಸ್ಯೆಗಳಿಗೆ ತುರ್ತು ಸೇವೆಗಳು, ಪ್ರಥಮ ಚಿಕಿತ್ಸೆ ಹಾಗೂ ತುರ್ತು ಸಾಮಾನ್ಯ ವೈದ್ಯಕೀಯ ಸೇವೆಗಳು, ಎಕ್ಸ್-ರೇ,ಪ್ರಯೋಗಾಲಯ ಮತ್ತಿತರ ಘಟಕಗಳು ಸೇರಿದಂತೆ ಡಯೋಗ್ನಸ್ಟಿಕ್ ಸೌಲಭ್ಯಗಳು ಇಲ್ಲಿ ಸಿಗಲಿವೆ. ಅಲ್ಲದೆ ಎಲ್ಲಾ ವಿಭಾಗಗಳ ತಜ್ಞ ವೈದ್ಯರು ಸೇವೆಗೆ ಲಭ್ಯರಿರುತ್ತಾರೆ
ಮುದುಗಾನಕುಂಟೆ ಅಭಿವೃದ್ಧಿಗೆ ಕ್ರಮ
ಶ್ರೀ ಕ್ಷೇತ್ರಕ್ಕೆ ಪ್ರತಿ ಸೋಮವಾರ ನಮ್ಮ ರಾಜ್ಯ ಮತ್ತು ಹೊರ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬಂದು ಶ್ರೀಗಂಗಮ್ಮ ತಾಯಿಯ ದರ್ಶನ ಪಡೆಯುತ್ತಾರೆ, ಸ್ಥಳೀಯ ಗ್ರಾಮಸ್ಥರು ಹಾಗೂ ನಮ್ಮ ಕಾರ್ಯಕರ್ತರ ಕೋರಿಕೆ ಮೇರೆಗೆ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಇದೀಗ 50ಲಕ್ಷ ರೂಪಾಯಿಗಳ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ.
ಬಗೆಹರಿಯದ ಪ್ರಜಾಸೌಧ ನಿರ್ಮಾಣ ಜಾಗ ವಿವಾದ
ಚೇಳೂರು ತಾಲೂಕು ಆಡಳಿತ ಕಚೇರಿ ನಿರ್ಮಾಣ ವಿಷಯದಲ್ಲಿ ಕೆಲವರು ಪಟ್ಟಣದ ಹೊರವಲಯದ ಪುಲ್ಲಗಲ್ಲು ಕ್ರಾಸ್ ಸಮೀಪ ಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಚೇಳೂರು ಕೇಂದ್ರ ಸ್ಥಾನದಲ್ಲೇ ನಿರ್ಮಾಣ ಮಾಡಬೇಕು ಎಂಬ ಒತ್ತಾಯ ಮಾಡಿದ್ದಾರೆ. ಈ ಕುರಿತು ಕೇಂದ್ರ ಸ್ಥಾನದಲ್ಲಿ ಸರ್ಕಾರದ ಜಾಗ ಇದ್ದಲ್ಲಿ ಪರಿಶೀಲಿಸಿ ಸ್ಥಳ ಗುರುತಿಸಿ ಈ ಕುರಿತು ಶಾಸಕರೊಂದಿಗೆ ಚರ್ಚಿಸಲಾಗುವುದು
ನಾಳೆ ಜೆಡಿಎಸ್‌ನಿಂದ ʼಧರ್ಮಸ್ಥಳ ಸತ್ಯ ಯಾತ್ರೆʼ

ಜೆಡಿಎಸ್‌ನ ಸತ್ಯ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಜಿಲ್ಲೆಯಿಂದ ಸುಮಾರು 300 ಕಾರುಗಳಲ್ಲಿ ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ 

ಸೆ. 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುತ್ತಿರುವ ಸಂಬಂಧ ಮಾಸ್ಟರ್ ಟ್ರೈನರ್ಸ್, ಮೇಲ್ವಿಚಾರಕರು ಹಾಗೂ ಗಣತಿದಾರರನ್ನು ನೇಮಿಸಲು ಹಾಗೂ ಇನ್ನಿತರೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವ ಪೂರ್ವ ಸಿದ್ದತಾ ಸಭೆ ನಡೆಯಿತು.
ಯುವಜನರ ಭವಿಷ್ಯಕ್ಕೆ ವರವಾದ ‘ಯುವನಿಧಿ’
ಪಂಚ ಗ್ಯಾರಂಟಿ ಯೋಜನೆಗಳು ವಿಶೇಷವಾಗಿ ಬಡವರಿಗೆ, ಮಧ್ಯಮವರ್ಗದವರಿಗೆ ಹಾಗೂ ಕಡು ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಬಹಳ ಪ್ರಯೋಜನ ಆಗುವ ನಿಟ್ಟಿನಲ್ಲಿ ಬಹಳ ಚಿಂತನೆ ಮಾಡಿ ತಜ್ಞರ ಅಭಿಪ್ರಾಯದಂತೆ ರಾಜ್ಯ ಸರ್ಕಾರ ಜಾರಿ ಮಾಡಿದೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು
ಬೈಪಾಸ್ ಗಣೇಶೋತ್ಸವಕ್ಕೆ ಚಾಲನೆ
ತಾಲೂಕಿನಲ್ಲಿ ಹಿರಿಯರು ಅಡಿಪಾಯ ಹಾಕ್ಕಿ ಕೊಟ್ಟಂತೆ ಅಲ್ಲಿಂದ ಇಲ್ಲಿಯವರೆಗೂ ಈ ಒಂದು ಬೈಪಾಸ್ ಯುವಕರ ತಂಡ ಯಾವುದೇ ಜಾತಿ ಭೇದಭಾವವಿಲ್ಲದೆ ತಾಲ್ಲೂಕಿನ ಎಲ್ಲಾ ಜನರನ್ನು ಒಗ್ಗೂಡಿಸಿಕೊಂಡು ಈ ಒಂದು ಗಣೇಶ ಉತ್ಸವವನ್ನು ಆಚರಣೆ ಮಾಡುತ್ತಿದ್ದಾರೆ. 19 ದಿನಗಳ ಕಾಲ ಶ್ರದ್ಧ ಭಕ್ತಿಯಿಂದ ಗಣೇಶೋತ್ಸವವನ್ನು ಆಚರಿಸಲಾಗುತ್ತದೆ.
ಜಿಲ್ಲೆಯಲ್ಲಿ ಶ್ರದ್ಧಾ, ಭಕ್ತಿ, ಸಂಭ್ರಮದ ಗಣೇಶ ಚತುರ್ಥಿ
ಕಳೆದ ವರ್ಷಕ್ಕಿಂತಲೂ ಈ ವರ್ಷ ಪರಿಸರಸ್ನೇಹಿ ಗಣಪನ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿತ್ತು. ಸಾಕಷ್ಟು ಜನರು ಹೆಚ್ಚಿನ ಹಣ ಕೊಟ್ಟು ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಖರೀದಿಸಿ ಪ್ರತಿಷ್ಠಾಪಿಸಿದರು. ಈ ವರ್ಷ ಉತ್ತಮ ಮಳೆ ಬಿದ್ದಿದ್ದರಿಂದ ಗಣೇಶ ಹಬ್ಬದ ಸಂಭ್ರಮ ಕಡಿಮೆಯಾಗಿರಲಿಲ್ಲ. ವಿಘ್ನ ನಿವಾರಕನನ್ನು ಮನೆಗಳಿಗೆ ಬರಮಾಡಿಕೊಂಡರು.
ದಲಿತರ ಸ್ಮಶಾನಕ್ಕಿಲ್ಲ ಜಾಗ

ಭೈರಪ್ಪನಹಳ್ಳಿ ಗ್ರಾಮದಲ್ಲಿ ದಲಿತರು ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು ಇದುವರೆಗೆ ಸ್ಮಶಾನ ಜಾಗವಿಲ್ಲ, ಹಲವಾರು ಜನ ತಮ್ಮ ಜಮೀನು ಬಳಿ ತಮ್ಮ ಸ್ವಂತ ನೆಲೆಯಲ್ಲಿ ಮಣ್ಣು ಮಾಡುತ್ತಾರೆ ಜಮೀನು ಇಲ್ಲದವರ ಪರಿಸ್ಥಿತಿ ಅಂತೂ ಹೆಣವನ್ನು ಎಲ್ಲಿ ಹೂಳು ವುದು ಎಂಬುದೇ ಬಹು ದೊಡ್ಡ ಸಮಸ್ಯೆ  

ರಾಸುಗಳ ಜತೆ ಆಗಮಿಸಿದ ರೈತರಿಗೆ ತಡೆ
ನಮ್ಮ ಕ್ಷೇತ್ರದಲ್ಲಿ ಹಲವಾರು ಹಿರಿಯ ಮುಖಂಡರು ಇದ್ದಾರೆ ಮೂರ್ನಾಲ್ಕು ದಿನಗಳ ಒಳಗೆ ಅಧಿಕಾರಿಗಳು ಸ್ಥಳೀಯ ಶಾಸಕರು ಸಭೆ ನಡೆಸಲಿಲ್ಲ ಎಂದರೆ ಮುಂದಿನ ದಿನಗಳಲ್ಲಿ ಅರಬೆತ್ತಲೆ ಸೇವೆ ಮಾಡಲಿಕ್ಕೆ ತಯಾರಿದ್ದೇವೆ, ನಾವು ಪ್ರಾಣ ತ್ಯಾಗ ಮಾಡುವುದಕ್ಕೆ ತಯಾರಿದ್ದೇವೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿಕ್ಕೆ ನಾವು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved