• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋರಾಟದಲ್ಲಿ ಭಾಗಿಯಾದರೆ ಪ್ರತಿಫಲ ಲಭ್ಯ
ನೌಕರರಿಗೆ ಕಚೇರಿಯಲ್ಲಿ ಒತ್ತಡ ಹೆಚ್ಚಾಗಿರುತ್ತದೆ. ಆದರೆ ಒತ್ತಡಕ್ಕೆ ಸಿಲುಕಿ ವ್ಯಸನಗಳಿಗೆ ಒಳಗಾಗಬಾರದು, ಒತ್ತಡಕ್ಕೆ ಮಣಿದು ದುರಭ್ಯಾಸಗಳಿಗೆ ಒಳಗಾಗಬಾರದು. ತಾಲೂಕಿನಲ್ಲಿ ನೌಕರರಿಗೆ ವಸತಿ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಪಡೆಯಲು ಜಮೀನನ್ನು ಗುರುತಿಸಿ ಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ರಂಗ ಸಂಸ್ಕೃತಿ ಪುನರುತ್ಥಾನಗೊಳ್ಳಬೇಕಿದೆ
ರಂಗ ಸಂಸ್ಕೃತಿ ಪುನರುತ್ಥಾನ ಗೊಳ್ಳಬೇಕು. ಮಾಯಾಲೋಕವಾದ ಸಿನಿಮಾ ಟಿವಿ ಸಂಸ್ಕೃತಿ ನಮ್ಮದಲ್ಲ. ಜಾನಪದ ಕಥೆಗಳು, ಕೇಳಿಕೆ, ನಾಟಕ, ರಂಗಭೂಮಿ, ಯಕ್ಷಗಾನ,ಬೂತ ನರ್ತನ ದಂತಹ ಪರಂಪರೆ ನಮ್ಮದಾಗಬೇಕು. ಸತ್ಯದ ಕತ್ತು ಹಿಸುಕಿ ಕೊಲ್ಲುವ ಸಂದರ್ಭದಲ್ಲಿ ರಂಗಪ್ರಯೋಗ ಆಗುತ್ತಿರುವುದು ಶ್ಲಾಘನೀಯ.
ಎಲ್ಲರಿಗೂ ಸಮಾನತೆ ಕಲ್ಪಿಸುವುದು ಸಮಾಜದ ಹೊಣೆ
ಮಹನೀಯರೇ ಜಗತ್ತಿನಲ್ಲಿ ಏನೆಲ್ಲಾ ದೋಷಗಳಿವೆಯೋ ಆ ಪಟ್ಟಿಯಲ್ಲಿ ಮಾತೃದೋಷ ಇಲ್ಲವೇ ಇಲ್ಲ. ಏಕೆಂದರೆ ಅವಳಲ್ಲಿರುವುದು ತಾಯಿ ಹೃದಯವಷ್ಟೇ. ಮಹಿಳಾ ದಿನಾಚರಣೆ ಯಾಕೆ ಮಾಡಬೇಕು ಎಂದರೆ ಒಂದು ದಿನವಾದರೂ ಮಹಿಳೆಯರ ತ್ಯಾಗ ಬದುಕಿನ ಕುರಿತು ಪುರುಷ ಪ್ರಧಾನ ವ್ಯವಸ್ಥೆ ಅರ್ಥ ಮಾಡಿಕೊಳ್ಳಲಿಕ್ಕಾಗಿ ಆಚರಿಸಬೇಕು
ಧೈರ‍್ಯವಾಗಿ ಪರೀಕ್ಷೆ ಎದುರಿಸಿ, ನಿಮಗಾಗಿ ಉತ್ತಮ ಭವಿಷ್ಯ ಕಾಯುತ್ತಿದೆ: ಬಿಇಒ ಚಂದ್ರಕಲಾ
ಪರೀಕ್ಷೆಯಲ್ಲಿ ನೀವು ಬರೆಯುವ ಅಕ್ಷರಗಳು ಅರ್ಥವಾಗುವಂತೆ ಸುಂದರವಾಗಿ, ಕಾಗುಣಿತ ದೋಷವಿಲ್ಲದೆ, ಸ್ಪೆಲ್ಲಿಂಗ್ ಮಿಸ್ಟೇಕ್ ಗಳು ಇಲ್ಲದಂತೆ ಬರೆಯಬೇಕು ಎಂದ ಬಿಇಒ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಚೆ- ಇಚೆ ನೋಡದೆ ಪರೀಕ್ಷೆ ಬರೆಯಬೇಕು .
ಲೋಕಾಯುಕ್ತ ಅಧಿಕಾರಿಯೆಂದು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಂಚಕನ ಬಂಧನ
ಇದು ಆನ್‍ಲೈನ್ ಯುಗ, ದಿನಕ್ಕೊಂದು ರೀತಿಯ ತಂತ್ರಗಳನ್ನು ಬಳಸಿ ಸೈಬರ್‌ ವಂಚಕರು ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಆದರೆ ಇಲ್ಲಿ 8ನೇ ತರಗತಿ ಓದಿದ ಐನಾತಿ ಅಸಾಮಿಯೊಬ್ಬ ತಾನು ಲೋಕಾಯುಕ್ತ ಅಧಿಕಾರಿ ಅಂತ ಹೇಳಿಕೊಂಡು ಮಹಿಳಾ ಅಧಿಕಾರಿಯನ್ನೇ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ.
ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕು: ಮಲ್ಲಿಕಾ
21ನೇ ಶತಮಾನದಲ್ಲಿ ಮಹಿಳೆಯರ ಪಾತ್ರ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಪ್ರಮುಖವಾಗಿದ್ದು, ಎಲ್ಲಾ ದುಡಿಯುವ ವರ್ಗದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕು ಎಂದು ತಾಲೂಕು ಕಚೇರಿ ಹಕ್ಕು ದಾಖಲೆಗಳ ಅಧಿಕಾರಿ ಮಲ್ಲಿಕಾ ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ
ಸರ್ಕಾರಿ ಶಾಲೆಗಳನ್ನು ಸಮಾಜಕ್ಕೆ ಮಾದರಿಯನ್ನಾಗಿಸುವಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪೋಷಕರ ಸಹಕಾರ ಅಗತ್ಯ. ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸಿಕೊಡುವ ಕೆಲಸ ಶಿಕ್ಷಕರಿಂದ ಆಗಬೇಕು ಮಕ್ಕಳನ್ನು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಬೆಳೆಸಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚು ಆಯೋಜಿಸಬೇಕು
ಪ್ರಾಥಮಿಕ ಶಾಲೆ ಸಂಸ್ಕೃತಿಯ ಮೂಲ
ಪ್ರಾಥಮಿಕ ಶಾಲೆಗಳಿರುವ ಗ್ರಾಮಗಳೇ ನಮ್ಮ ಸಂಸ್ಕೃತಿಯ ಮೂಲ. ಸಂಸ್ಕಾರ ಬಾಲ್ಯದಿಂದಲೇ ಬೆಳೆದು ಬರಬೇಕು. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ಬೆಳೆದು ಬರಲು, ಮಕ್ಕಳಲ್ಲಿ ಶಿಸ್ತು ಶಾಂತಿ ಸಹನೆ ಪರೋಪಕಾರ ಮೊದಲಾದ ಗುಣಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ಶಾಲೆ ಬಿಟ್ಟ, ಕೂಲಿ ಕೆಲಸ ಮಾಡುವ ಹಾಗೂ ಅಸಹಾಯಕ ಮಕ್ಕಳನ್ನು ಗುರುತಿಸಿದಲ್ಲಿ ಅವರ ಶಿಕ್ಷಣಕ್ಕೆ ನೆರವು ನೀಡಲಾಗುವುದು.
ಶಾಸಕ ಪ್ರದೀಪ್‌ ಈಶ್ವರ್‌ ಕೈ ಬಲಪಡಿಸಬೇಕು
ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕೈವಾರ ತಾತಯ್ಯನವರ ಜಯಂತಿಯಲ್ಲಿ ಬಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಆಗಲಿ ಸಂಸದ ಪಿ.ಸಿ.ಮೋಹನ್ ಆಗಲಿ ಕಲಹಕ್ಕೆ ಮುಂದಾಗಿರಲಿಲ್ಲ. ಆದರೆ ಮೋಹನ್ ಶಿಷ್ಯ ಎಂದು ಹೇಳಿಕೊಳ್ಳುವ ವ್ಯಕ್ತಿ ಸುರೇಶ್ ಎಂಬಾತ ಇಷ್ಟಕ್ಕೆಲ್ಲ ಕಾರಣ. ವಾಸ್ತವವಾಗಿ ಸಂಸದರಾಗಲಿ ಶಾಸಕರಾಗಲಿ ಇಬ್ಬರೂ ಜನಾಂಗದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ
ಪುನೀತ್ ಸಮಾಜ ಸೇವೆ ಎಲ್ಲರಿಗೂ ಮಾದರಿ
ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದ ದೊಡ್ಡ ಮನೆಯ ಪುನೀತ್ ರಾಜ್‌ಕುಮಾರ್ ಎಂದಿಗೂ ಬೀಗಲಿಲ್ಲ. ಸಮಾಜಕ್ಕೆ ಮಾದರಿಯಾಗಿ ಬದುಕಿದ್ದರು. ನೂರಾರು ಸಮಾಜಮುಖಿ ಕೆಲಸಗಳನ್ನು ಮಾಡಿದ್ದರು. ಅವರ ಈ ಸೇವೆಯೂ ನಮ್ಮೆಲ್ಲರಿಗೂ ಮಾದರಿಯಾಗಬೇಕಿದೆ. ಪುನೀತ್‌ ಮಾಡಿದ ಸಮಾಜ ಸೇವೆ ಅವರು ಸತ್ತುಸ್ವರ್ಗ ಸೇರಿದ ಮೇಲೆ ಪ್ರಪಂಚಕ್ಕೆ ಗೊತ್ತಾಯಿತು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 165
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved