• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶಿಷ್ಟರ ಅರ್ಥಿಕಾಭಿವೃದ್ಧಿಗೆ ಹೈನುಗಾರಿಕೆ ಪೂರಕ
ಇದು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು ಪರಿಶಿಷ್ಟ ಪಂಗಡದ ಜನರಿರುವ ಪ್ರದೇಶಗಳಲ್ಲಿ ಪಶುಪಾಲನೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಇತ್ಯಾದಿಗಳ ಪಾಲನೆ ಮತ್ತು ಪೋಷಣೆಗಾಗಿ ಹಲವು ಮಾಹಿತಿಗಳನ್ನು ಸಂಸ್ಥೆ ವತಿಯಿಂದ ಹೈನುಗಾರರಿಗೆ ನೀಡುತ್ತಿದ್ದು ಇದರ ಮೂಲಕ ಪರಿಶಿಷ್ಟ ಪಂಗಡ ಆರ್ಥಿಕ ಅಭಿವೃದ್ದಿಗೆ ನೆರವಾಗುವುದಾಗಿದೆ.
ಚಿಕ್ಕಬಳ್ಳಾಪುರ ಜನರಲ್ಲಿ ಹೆಚ್ಚಾದ ಹಾವಿನ ಆತಂಕ : 2 ತಿಂಗಳಲ್ಲಿ 85 ಜನಕ್ಕೆ ಕಡಿತ!

ಬೇಸಿಗೆಯ ಉಷ್ಣತೆ ಏರಿಕೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾವುಗಳ ಕಾಟ ಹೆಚ್ಚಾಗಿದೆ.

₹10 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ
ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ಯೋಜನೆ ರೂಪಿಸಲಾಗಿದ್ದು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 50 ಲಕ್ಷ, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು 50 ಲಕ್ಷ, ಎಂಎಲ್ ಸಿ ಇಂಚರ ಗೋವಿಂದರಾಜು 50 ಲಕ್ಷ, ಶಾಸಕರ ಅನುದಾನದಲ್ಲಿ 50 ಲಕ್ಷ ನೀಡಲಿದ್ದೇವೆ. ಈಗಾಗಲೇ ನಿರ್ಮಿತಿ ಕೇಂದ್ರದಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಾಲ್ಕು ಕೋಟಿ ಹಣ ಮೀಸಲಿಡಲಾಗಿದೆ.
ಪ್ರದೀಪ್‌ ಈಶ್ವರ್‌ ಬಲಿಜಗರಿಗೆ ಉದ್ಯೋಗ ಮೀಸಲು ಕಲ್ಪಿಸಲಿ
ಬಿಜೆಪಿ ಸರ್ಕಾರ ಬಲಿಜ ಸಮಾಜದ ಮಕ್ಕಳಿಗೆ 2ಎ ಮೀಸಲಾತಿ ಕಲ್ಪಿಸಿದೆ. ಕೈವಾರ ತಾತಯ್ಯ ಜಯಂತಿಯನ್ನು ಘೋಷಿಸಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಸಂಸದರಾಗಿದ್ದ ಪಿ.ಸಿ.ಮೋಹನ್ ಅವರು ಸಾಕಷ್ಟು ಶ್ರಮ ವಹಿಸಿ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ 2ಎ ಮೀಸಲಾತಿ ಕಲ್ಪಿಸಿದರು ಎಂಬುದನ್ನು ಶಾಸಕ ಶಾಸಕ ಪ್ರದೀಪ್ ಈಶ್ವರ್ ಮರೆಯಬಾರದು
ತೀರ್ಪು ಸಂಕ್ಷಿಪ್ತವಾಗಿ ಅರ್ಥವಾಗುವಂತಿರಬೇಕು
ನ್ಯಾಯಾಲಯಗಳಲ್ಲಿ ತೀರ್ಪು ನೀಡುವಾಗ ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಮತ್ತು ಸಂಕ್ಷಿಪಗತವಾಗಿದ್ದರೆ ಮಾತ್ರ ಎಲ್ಲರಿಗೂ ಅರ್ಥವಾಗುತ್ತದೆ. ಕನ್ನಡ ಕಲಿಕೆ ಎಲ್ಲರಿಗೂ ಬೇಕು. ಆದರೆ ದೇಶ ವಿದೇಶಗಳ ಇತಿಹಾಸ ತಿಳಿಯಬೇಕಾದರೆ ನಿಮಗೆ ಇಂಗ್ಲೀಷ್ ಜ್ಞಾನ ಬೇಕಾಗುತ್ತದೆ. ಸಾಮಾನ್ಯ ಜನರು ಮಾತನಾಡುವ ಪದಗಳಲ್ಲಿ ಇಂಗ್ಲಿಷ್ ಪದಗಳ ಬಳಕೆಯೂ ಇದೆ.
ಬಾಟಂ ರೈಟ್‌.......ಜನತೆಯ ಆರೋಗ್ಯ ರಕ್ಷಣೆಯೇ ‘ನಮ್ಮ ಕ್ಲಿನಿಕ್‌’ ಉದ್ದೇಶ
ಜಿಲ್ಲೆಗೆ ೩ ತುರ್ತು ಚಿಕಿತ್ಸಾ ಆಸ್ಪತ್ರೆಗಳು ಮಂಜೂರಾಗಿದ್ದು ಇದರಲ್ಲಿ ಚಿಂತಾಮಣಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ತಾಲೂಕಿಗೊಂದರಂತೆ ಆಸ್ಪತ್ರೆಗಳು ನಿರ್ಮಾಣಗೊಳ್ಳಲಿವೆ. ಇದರಿಂದ ಬಡವರಿಗೆ ಉಚಿತ ಆರೋಗ್ಯ ಹಾಗೂ ತುರ್ತುಚಿಕಿತ್ಸೆ ಲಭಿಸಲಿದೆ. ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವುದು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸಹಾ ಉನ್ನತದರ್ಜೆಗೇರಿಸುವ ಉದ್ದೇಶವಿದೆ.
ಚಿಕ್ಕಪೈಲಗುರ್ಕಿ, ಕುರುಬರಹಳ್ಳಿಯಲ್ಲಿ ಕಾಲರಾ ಶಂಕೆ
ಎರಡೂ ಗ್ರಾಮಗಳ ಜನರ ಆರೋಗ್ಯ ಹದಗೆಡುತ್ತಿದ್ದು 40ಕ್ಕೂ ಹೆಚ್ಚು ಮಂದಿಯಲ್ಲಿ ಮೈಕೈನೋವು, ವಾಂತಿ ಭೇದಿ, ಜ್ವರ ಪ್ರಾರಂಭವಾಗಿದೆ. ಅಲ್ಲದೆ ಹೆಚ್.ಕುರುಬರಹಳ್ಳಿ ಗ್ರಾಮದ 67 ವರ್ಷದ ವೃದ್ಧ ಸಿದ್ದಪ್ಪ ಎಂಬುವರು ಶನಿವಾರ ಮೃತಪಟ್ಟಿರುವುದು ಎರಡೂ ಗ್ರಾಮಗಳ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಈ ಸಮಸ್ಯೆಗೆ ಗ್ರಾಮ ಪಂಚಾಯಿತಿ ಸರಬರಾಜು ಮಾಡುತ್ತಿರುವ ನೀರು ಕಾರಣ ಎನ್ನಲಾಗಿದೆ
ಕನ್ನಡ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ
ಬಾಗೇಪಲ್ಲಿ ಭಾಗದಲ್ಲಿ ತೆಲುಗು ಪ್ರಭಾವ ಹೆಚ್ಚಾಗಿದ್ದರೂ ಸಹ ಇಲ್ಲಿನ ಬಹುತೇಕರ ವ್ಯವಹಾರಿಕ ಭಾಷೆ ಕನ್ನಡವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಮಹನೀಯರ, ಸಂತರ, ಕವಿಗಳ, ಸಾಹಿತಿಗಳ ಪರಿಚಯಕ್ಕಾಗಿ ಪ್ರತಿ ತಿಂಗಳು ಶಾಲಾ, ಕಾಲೇಜುಗಳಲ್ಲಿ ವಿವಿಧ ಕನ್ನಡ ಸಾಹಿತ್ಯ ಇತ್ಯಾಧಿ ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.
ಮಹಿಳೆ ಹೋರಾಟದ ಪರಂಪರೆ ಎತ್ತಿ ಹಿಡಿಯಬೇಕು
ಕೇಂದ್ರ ಎನ್.ಡಿ.ಎ ಸರ್ಕಾರ ಸರಕುಗಳು ಮತ್ತು ಅಗತ್ಯ ಸೇವೆಗಳ ಮೇಲಿನ ಜಿ.ಎಸ್.ಟಿ. ಅಗತ್ಯ ಔಷಧಗಳ ಬೆಲೆಗಳು ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳ ಮೇಲೆ ನಿಯಂತ್ರಣ ರದ್ದಾಗಿರುವುದು ದೇಶದ ಸಾಮಾನ್ಯ ಜನರ ದೈನಂದಿನ ವೆಚ್ಚಗಳನ್ನು ಹೆಚ್ಚಿಸಿವೆ. ಕೃಷಿ ಬಿಕ್ಕಟ್ಟು ತೀವ್ರವಾಗಿರುವುದರಿಂದ ಕೆಲಸ ಅರಸಿ ವಲಸೆ ಹೋಗುವವರ ಪ್ರಮಾಣ ಜಾಸ್ತಿಯಾಗಿದೆ.
ಬೇಸಿಗೆ ಕಾಲವನ್ನು ಗಮನದಲ್ಲಿರಿಸಿ ಹಾಲು ಉತ್ಪಾದಕರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಗುಡ್ ನ್ಯೂಸ್
ಬೇಸಿಗೆ ಕಾಲವನ್ನು ಗಮನದಲ್ಲಿರಿಸಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು, ಹೈನೋದ್ಯಮದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಲುವಾಗಿ ಉತ್ಪಾದಕರಿಂದ ಖರೀದಿಸುವ ಹಾಲಿನ ಖರೀದಿ ಧರ ಒಂದು ರು.ಗಳನ್ನು ಹೆಚ್ಚಿಸಿ ಎರಡು ತಿಂಗಳ ಅವಧಿಗೆ ಧರ ಪರಿಷ್ಕರಿಸಿ ತೀರ್ಮಾನಿಸಲಾಗಿದೆ
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 165
  • next >
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved