• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಕಾಮಗಾರಿಗೆ ಐದು ತಿಂಗಳಿಂದ ಗ್ರಹಣ!
ಶಾಸಕರು ಚಾಕವೇಲು ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ದಾಗ ಗ್ರಾಮಸ್ಥರು ಸಂತಸ ಪಟ್ಟರು. ಆದರೆ ಕಾಮಗಾರಿ ಪ್ರಾರಂಭ ವಾಗದೆ ಗುದ್ದಲಿ ಪೂಜೆ ಮಾಡಿದ ಗುಂಡಿಗಳು ಹಾಗೆಯೇ ಇವೆ. ಇದರಿಂದಾಗಿ ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರ ಕಷ್ಟವಾಗಿದೆ
ಬೇಡಿಕೆ ಈಡೇರಿಸಲು ಮಸಣ ಕಾರ್ಮಿಕರ ಆಗ್ರಹ
ಸ್ಮಶಾನಗಳಲ್ಲಿ ಮೃತರ ಶವ ಸಂಸ್ಕಾರ ಮಾಡಲು ಪ್ರತಿ ಗ್ರಾಮದಲ್ಲೂ ಮಸಣ ಕಾರ್ಮಿಕರಿದ್ದಾರೆ. ಆದರೆ ಅವರು ಒಂದು ಸೇವೆಯಾಗಿ ಕೆಲಸ ಮಾಡುತ್ತಿದ್ದು, ಸರಕಾರದಿಂದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಹಾಗಾಗಿ ನಿವೇಶನ, ವಸತಿ ರಹಿತ ಕಾರ್ಮಿಕರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಬೇಕು. ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ.
.ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ
ಬಿಜೆಪಿಯವರಿಗೆ ನೈತಿಕತೆಯಿದ್ದರೇ ಮೋದಿ ಮುಂದೆ ಹೋಗಿ ಬೆಲೆ ಏರಿಕೆ ನಿಲ್ಲಿಸಿ, ನಮ್ಮ ರಾಜ್ಯಕ್ಕೆ ತೆರಿಗೆ ಹಣ ಕೊಡಿ ಎಂದು ಪ್ರತಿಭಟನೆ ಮಾಡಲಿ. ರಾಜ್ಯ ಬಿಜೆಪಿ ನಾಯಕ ವಿಜಯೇಂದ್ರ ತನ್ನ ಪ್ರತಿಷ್ಠೆ, ತನ್ನ ನಾಯಕತ್ವ ಉಳಿಸಿಕೊಳ್ಳಲು ಜನಾಕ್ರೋಶ ಪ್ರತಿಭಟನೆಯನ್ನು ಮಾಡುತ್ತಿದ್ದಾರೆಯೇ ವಿನಹ ಜನರಿಗಾಗಿ ಅಲ್ಲ ಎಂಬುದು ಕಾಂಗ್ರೆಸ್‌ ಟೀಕೆ.
ಪ್ರಾಣ ಹೋದರೂ ಕೆರೆಯ ನೀರು ಬಿಡುವುದಿಲ್ಲ
ಅಮಾನಿ ಭೈರಸಾಗರ ರೈತರಿಗೆ ಜೀವನಾಡಿಯಾಗಿದೆ. ನಗರಗೆರೆ ಹೋಬಳಿಯ ಬಹುತೇಕ ರೈತರು ಈ ನೀರನ್ನೇ ನಂಬಿ ವ್ಯವಸಾಯ ಮಾಡುತ್ತಿದ್ದಾರೆ. ಗೌರಿಬಿದನೂರು ನಗರಕ್ಕೆ ಿಲ್ಲಿದಂ ನೀರು ಹರಿಸಲು ಬಿಡುವುದಿಲ್ಲ. ಆ ಭಾಗದಲ್ಲೇ ಹಲವು ಕೆರೆಗಳಿವೆ ಅವುಗಳನ್ನೇ ಅಭಿವೃದ್ಧಿ ಮಾಡಿ, ಅಲ್ಲಿಂದಲೇ ನೀರನ್ನು ನಗರಕ್ಕೆ ಸರಬರಾಜು ಮಾಡಬಹುದು.
ಅಂಬೇಡ್ಕರ್ ಬದುಕು ಎಲ್ಲರಿಗೂ ಸ್ಫೂರ್ತಿದಾಯಕ
ಶತಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಅಂಬೇಡ್ಕರ್‌ ಶ್ರಮ ಹಾಗೂ ಹೋರಾಟಗಳನ್ನು ಎಲ್ಲರೂ ಸ್ಮರಿಸಬೇಕು. ಪ್ರತಿಯೊಂದು ಹಂತದಲ್ಲೂ ಅಂಬೇಡ್ಕರ್ ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ.
ನವಭಾರತ ನಿರ್ಮಾಣಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರ: ಜನಾರ್ದನ್‌
ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಮಾಜ ಮತ್ತು ದೇಶದ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೊಡುವ ಶ್ರೇಷ್ಠ ಸಂವಿಧಾನವನ್ನು ರಚಿಸಿದ್ದಾರೆ. ಸರ್ವ ಶ್ರೇಷ್ಠ ಸಂವಿಧಾನ ನಮ್ಮದು. ಅವರ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತದೆ. ನವ ಭಾರತ ನಿರ್ಮಾಣಕ್ಕೆ ಅವರ ನೀಡಿದ ಕೊಡುಗೆ ಅತ್ಯಮೂಲ್ಯ. ಸಮಾನತೆಯನ್ನು ಸಾರಿದ ಅಂಬೇಡ್ಕರ್‌.
ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆ: ಗರ್ಭಿಣಿಯರ ಪರದಾಟ
ಸರ್ಕಾರದ ಹೊಸ ಆದೇಶದಂತೆ ಆಸ್ಪತ್ರೆಯಲ್ಲಿ ಸಾಮಾನ್ಯ ಹೆರಿಗೆ ಮತ್ತು ಸಿಸೇರಿಯನ್ ಆದವರನ್ನು ಹೆಚ್ಚುವರಿಯಾಗಿ ಎರಡು ದಿನ ಒಳರೋಗಿಗಳಾಗಿ ಇರಿಸಿಕೊಂಡು ಡಿಸ್‌ಚಾರ್ಜ್ ಮಾಡುತ್ತಿರುವುದರಿಂದ ಹೊಸದಾಗಿ ದಾಖಲಾಗುವವರಿಗೆ ಬೆಡ್‌ ಸಿಗುತ್ತಿಲ್ಲ. ಬೆಂಗಳೂರು ಆಸ್ಪತ್ರೆಗೆ ತೆರಳಲು ಆ್ಯಂಬುಲೆನ್ಸ್‌ಗಲೂ ಸಿಗದೆ ಸಂಕಷ್ಟ
ಗರ್ಭಿಣಿಯರನ್ನು ಗೌರವದಿಂದ ನಡೆಸಿಕೊಳ್ಳಬೇಕು
ವಂಶೋದ್ಧಾರಕರನ್ನು ಕೊಡುವ ಮಹಿಳೆಯನ್ನು ಅತ್ತೆ ಮಾವಂದಿರು, ತಂದೆ ತಾಯಿಗಳು ಬಂಧುಗಳು ಗೌರವದಿಂದ ನಡೆಸಿಕೊಳ್ಳಬೇಕು. 11 ವರ್ಷಗಳಿಂದ ಗರ್ಭಿಣಿಯರನ್ನು ಒಂದೇ ವೇದಿಕೆಗೆ ಆಹ್ವಾನಿಸಿ ಯಾವುದೇ ಜಾತಿ ಧರ್ಮಗಳನ್ನು ಎಣಿಸದೆ ಆರೋಗ್ಯ ತಪಾಸಣೆಯೊಂದಿಗೆ ಸಾಮೂಹಿಕ ಸೀಮಂತದ ಮೂಲಕ ತಾಯಿ ಮನೆಯ ಪ್ರೀತಿಯನ್ನು ನೀಡುತ್ತಿರುವುದು ಶ್ಲಾಘನೀಯ.
ಶಿಕ್ಷಣದ ಜತೆ ವ್ಯವಹಾರಿಕ ಜ್ಞಾನವೂ ಮುಖ್ಯ
ವಿದ್ಯಾರ್ಥಿಗಳು ಶಿಸ್ತು ಅಳವಡಿಸಕೊಂಡು ಸರಿಯಾಗಿ ಅಭ್ಯಾಸ ಮಾಡಿ. ಉನ್ನತ ಸ್ಥಾನ ಮಾನಕ್ಕೇರುವ ಮೂಲಕ ಹೆತ್ತ ತಂದೆ ತಾಯಿಗಳಿಗೆ ಕೀರ್ತಿ ತರಬೇಕು.ವಿದ್ಯಾರ್ಥಿಗಳ ಅಧ್ಯಯನ ನಿರಂತರವಾಗಿರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಂಡು ಸಂಸ್ಕಾರ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು.
ಚೊಂಬು ನೀಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ
ಕೇಂದ್ರ ಸರ್ಕಾರ ಕಳೆದ ವರ್ಷವೇ ತೈಲದ ಮೇಲಿನ ಸೆಸ್‌ ಕಡಿಮೆ ಮಾಡಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಸೆಸ್‌ನಲ್ಲಿ ಏರಿಕೆ ಮಾಡಿದೆ. ಜೊತೆಗೆ ಎರಡೇ ವರ್ಷದಲ್ಲಿ ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಆ ಹಣವನ್ನು ರೈತರಿಗೂ ನೀಡಲಿಲ್ಲ. ಒಂದು ಟ್ರಾನ್ಸ್‌ಫಾರ್ಮರ್‌ ಹಾಕಲು ರೈತರು ಮೂರು ಲಕ್ಷ ರು. ಖರ್ಚು ಮಾಡಬೇಕಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 174
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved