• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಸಮಾಜ ಅಭಿವೃದ್ಧಿ ಹೊಂದಲು ಶಿಕ್ಷಣ ಅಗತ್ಯ
ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳ್ಳಲು ಶಿಕ್ಷಣ ಪ್ರಮುಖವಾದ ಸಾಧನ, ಅದನ್ನು ಗಳಿಸಿದರೆ ಸಮಾಜದಲ್ಲಿ ಗೌರವ, ಸ್ಥಾನಮಾನ ದೊರೆಯುತ್ತದೆ. ರಾಜ್ಯದಲ್ಲಿ ಜನಸಂಖ್ಯೆ ಯಲ್ಲಿ ದೊಡ್ಡ ಸಮಾಜ ವಾಗಿದ್ದೇವೆ. ಕುರುಬ ಸಮುದಾಯ ಸದೃಢವಾಗಬೇಕಾದರೆ ಆ ವರ್ಗದ ಎಲ್ಲರೂ ಸಂಘಟಿತರಾಗಬೇಕು,
ಯುವ ಕಾಂಗ್ರೆಸ್ ಚುನಾವಣೆ: ಪುಟ್ಟು ಬೆಂಬಲಿಗರಿಗೆ ಪಟ್ಟ
ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಮೊಳಗಿಸಿದ್ದು, ಈ ಗೆಲುವು ಶಿಡ್ಲಘಟ್ಟ ಯುವ ಕಾಂಗ್ರೆಸ್ ಗೆ ಹೊಸ ಉತ್ಸಾಹವನ್ನು ತುಂಬಿದೆ. ಗೆದ್ದ ಅಭ್ಯರ್ಥಿಗಳು ಯುವಜನತೆ ಮತ್ತು ಪಕ್ಷದ ಭವಿಷ್ಯಕ್ಕಾಗಿ ಕಾರ್ಯ ನಿರ್ವಹಿಸಲು ಸಿದ್ಧರಾಗಬೇಕು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕು.
ಶಿಕ್ಷಣ, ಆರೋಗ್ಯ ಸೌಲಭ್ಯ ಎಲ್ಲರಿಗೂ ಲಭ್ಯವಾಗಬೇಕು
ನಾಡಿನ ಅಭಿವೃದ್ದಿ, ಪ್ರಗತಿಯು ಯುವಕರ ಆಲೋಚನೆ, ಶ್ರಮದ ಮೇಲೆ ಅವಲಂಬಿತವಾಗಿರುತ್ತದೆ. ಯುವಕರಿಗೆ ಉದ್ಯೋಗಗಳ ಅವಕಾಶಗಳನ್ನು ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕು. ಯುವಕರು ಕೇವಲ ಶಿಕ್ಷಣ ಪಡೆದು ಉದ್ಯೋಗ ಪಡೆಯಲು ಸೀಮಿತವಾಗದೆ ದೇಶವನ್ನು ಕಟ್ಟುವ ಕೆಲಸದಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೇಕು.
ನಾಳೆ ಕೆಎಂಎಫ್ ಎದುರು ರೈತರ ಪ್ರತಿಭಟನೆ
ಪಶು ಆಹಾರಕ್ಕೆ ಬಳಸುವ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಬೇಕು. ಸರ್ಕಾರ ನೀಡುವ ಪ್ರೋತ್ಸಾಹಧನ 5 ರೂಗಳಿಂದ 10 ರೂಪಾಯಿಗೆ ಹೆಚ್ಚಿಸಬೇಕು. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿಬೇಕು ಗರಿಷ್ಠ ವೇತನ ಮಿತಿ ನಿಯಮ ಜಾರಿ ಮಾಡಬೇಕು ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸೀಮಿತವಾಗಿರಬೇಕು
ರಾಜ್ಯ ಕಾಂಗ್ರೆಸ್‌ನ ಮುಖವಾಡವೂ ಕಳಚಲಿದೆ
ದೆಹಲಿಯಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಪ್ರಬುದ್ಧ ಮತದಾರರು ದೆಹಲಿ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ.
10ರಂದು ಕೆಎಂಎಫ್‌ ಮುಂದೆ ರೈತರ ಪ್ರತಿಭಟನೆ
ನಾಡಿನ ಜನತೆಗೆ ಉತ್ತಮ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನೀಡುತ್ತಾ ನಂದಿನಿ ಹೆಸರಿನಲ್ಲಿ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ಸೃಷ್ಟಿಸಿದೆ. ಆಡಳಿತ ಮಂಡಳಿಯ ಅವೈಜ್ಞಾನಿಕ ನಿರ್ಧಾರ, ನೌಕರಪಾಯಿಯ ನಿರ್ಲಕ್ಷತನ, ಅನಾವಶ್ಯಕ ದುಂದುವೆಚ್ಚ, ರಾಜಕೀಯ ಹಸ್ತಕ್ಷೇಪದಿಂದ ಅವನತಿಯತ್ತ ಸಾಗಿದೆ.
ಸರ್ಕಾರಿ ಶಾಲೆಗಳ ಉಳಿವಿಗೆ ಸಹಭಾಗಿತ್ವ ಅಗತ್ಯ
ಇಡೀ ಜಿಲ್ಲೆಯಲ್ಲಿ ಇರುವ ಏಕೈಕ ವಸತಿ ಶಾಲೆ ಇದಾಗಿದ್ದು, ಬಡವರ ನಿರ್ಗತಿಕರು, ಮತ್ತು ಅನಾಥ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಚ್ಚುವ ಹಂತದಲ್ಲಿದ್ದ ಈ ವಸತಿ ಶಾಲೆಯಲ್ಲಿ ಇಂದು 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಂದರೆ ಇಲ್ಲಿನ ಶಾಲಾ ಶಿಕ್ಷಕರ ಕಾರ್ಯವೈಖರಿ ಹೇಗಿದೆ ಎಂದು ತಿಳಿಯುತ್ತದೆ.
ಗ್ರಾಮೀಣರಲ್ಲಿ ಗುಣಾತ್ಮಕ ಬದಲಾವಣೆ ತಂದ ನರೇಗಾ
ಗ್ರಾಮೀಣ ವಿದ್ಯಾರ್ಥಿಗಳ ಬೌದ್ಧಿಕ, ಆರೋಗ್ಯ ಮತ್ತು ಶಿಕ್ಷಣಕ್ಕೆ ನರೇಗಾ ಯೋಜನೆ ಹೆಚ್ಚು ಮಹತ್ವ ನೀಡುತ್ತಿದೆ. ಜೊತೆಗೆ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುತ್ತಿದೆ. ರೈತರು ತಮ್ಮ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಎರೆ ಹುಳು ಘಟಕ, ದನದ ಕೊಟ್ಟಿಗೆ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ
ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ತಡೆಗಟ್ಟಬೇಕು
ಪೋಷಕರಿಂದ ಬೇರ್ಪಟ್ಟ ಪರಿತ್ಯಕ್ತ ಮಕ್ಕಳನ್ನು, ಬಾಲಕಾರ್ಮಿಕತೆ, ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗೊಳಗಾದ ಮಕ್ಕಳ ಪಾಲನೆ ಹಾಗೂ ರಕ್ಷಣೆಗೆ ಹಲವು ಕಾನೂನುಗಳನ್ನು ರೂಪಿಸಲಾಗಿದೆ. ಅ ಕಾನೂನುಗಳನ್ನು ಜಾರಿಗೊಳಿಸುವ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ನಿಯಮಬದ್ಧವಾಗಿ ಪಾಲಿಸಬೇಕು
ಪೋಷಕರು ಮಕ್ಕಳಿಗೆ ಬದ್ಧತೆ, ಶಿಸ್ತು ಕಲಿಸಬೇಕು
ಮಕ್ಕಳನ್ನು ಓದಿಸುವ ವಿಚಾರದಲ್ಲಿ ಶಿಕ್ಷಕರಷ್ಟೆ ಪೋಷಕರದ್ದು ಕೂಡ ದೊಡ್ಡ ಜವಾಬ್ದಾರಿಯಿದೆ. ಮಕ್ಕಳ ಓದಿನ ಬಗ್ಗೆ ಪೋಷಕರು ಸರಿಯಾಗಿ ಗಮನಿಸಬೇಕು. ಬದ್ಧತೆ, ಶಿಸ್ತು, ಧೈರ್ಯಗಳನ್ನು ಮಕ್ಕಳಿಗೆ ಧಾರೆಯೆರೆಯಬೇಕು. ಯಾವ ಕಾರಣಕ್ಕೂ ಮಕ್ಕಳ ಮುಂದೆ ಜಗಳ ಆಡಬೇಡಿ. ಇದು ಮಕ್ಕಳ ಮನಸ್ಸಿನ ಮೇಲೆ ಪ್ರತಿಕೂಲ ಪ್ರಭಾವ ಬೀರುತ್ತದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 154
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
ಜನಪ್ರತಿನಿಧಿ ಕೋರ್ಟಲ್ಲಿ ಪ್ರಜ್ವಲ್‌ ರೇವಣ್ಣ ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved