• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಲಾಕೋಮಾ ಕುರಿತು ಅರಿವು ಮೂಡಿಸಿ
ಗ್ಲಾಕೋಮಾವು ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆಯಾಗಿದ್ದು, ಗ್ಲಾಕೋಮಾದಲ್ಲಿ ಕಣ್ಣಿನೊಳಗಿನ ಒತ್ತಡವು ಹೆಚ್ಚಾಗುವುದರಿಂದ ಕಣ್ಣಿನ ಆಪ್ಟಿಕ್ ನರಗಳು ಹಾನಿಗೊಳ್ಳುತ್ತವೆ. ಆದ್ದರಿಂದ ಇದರ ಶೀಘ್ರ ಪತ್ತೆ ಹಾಗೂ ಸೂಕ್ತ ಚಿಕಿತ್ಸೆ ಪಡೆಯುವುದು ಅವಶ್ಯಕ. ಮಧುಮೇಹ, ರಕ್ತದೊತ್ತಡ ಹಾಗೂ ಸಮೀಪ ದೃಷ್ಟಿದೋಷವಿರುವವರಲ್ಲಿ ಗ್ಲಾಕೋಮಾ ಆಗುವ ಸಂಭವ ಹೆಚ್ಚು.
ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ದೊರೆಯಬೇಕು
ಸಮುದಾಯದ ಅಭಿವೃದ್ಧಿಗಾಗಿ ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಲು ಸರ್ಕಾರ ಜಾಗ ನೀಡಿದೆ, ಸಮುದಾಯದವರ ಸಹಕಾರ ಮತ್ತು ಸರ್ಕಾರದ ಅನುದಾನ ಪಡೆದು ಸಮುದಾಯ ಭವನವನ್ನು ನಿರ್ಮಿಸಲಾಗುವುದು. ಜಿಲ್ಲಾ ಕೇಂದ್ರದ ವಿದ್ಯಾರ್ಥಿಗಳ ಹಿತ ರಕ್ಷಣೆಗಾಗಿ ಯಾರ ಬಳಿಯೂ ಚಂದಾ ವಸೂಲಿ ಮಾಡದೆ ಶಾಸಕ ಪ್ರದೀಪ್‌ಈಶ್ವರ್‌ ಸ್ವಂತ ಹಣದಲ್ಲಿ ಹಾಸ್ಟೆಲ್‌ ನಿರ್ಮಿಸಲಿದ್ದಾರೆ.
ಮಾರುಕಟ್ಟೆಗೆ ಲಗ್ಗೆ ಇಟ್ಟ ಹಳದಿ ಕಲ್ಲಂಗಡಿ
ಹಲವು ಆವಿಷ್ಕಾರಗಳಿಂದ ಸೃಷ್ಟಿಯಾಗಿರುವ ಕಲ್ಲಂಗಡಿ. ಈಗ ಹಳದಿ ಕಲ್ಲಂಗಡಿಯೂ ಲಭ್ಯ. ಅಷ್ಟೇ ಅಲ್ಲದೆ ಇದು ರಸಭರಿತವಾಗಿದೆ ರುಚಿಕರವಾಗಿದೆ. ಹಲವು ಪೌಷ್ಟಿಕಾಂಶಗಳನ್ನು ಸಹ ಹೊಂದಿದೆ. ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹಳದಿ ಕಲ್ಲಂಗಡಿ ಹಣ್ಣು ಲಗ್ಗೆ ಇಟ್ಟಿದೆ. ಕೆಂಪು ಕೆಲ್ಲಂಗಡಿ ಹಣ್ಣಿಗಿಂತ ಬೆಲೆ ದುಪ್ಪಟ್ಟಾಗಿದೆ
ಸೇವೆ ಜತೆ ಆತ್ಮತೃಪ್ತಿ ನೀಡುವುದು ಶುಶ್ರೂಕ ವೃತ್ತಿ
ತರಬೇತಿಯಲ್ಲಿ ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಮಾನವೀಯ ಮೌಲ್ಯಗಳ ಮಹತ್ವ ಅರಿತು ಪಾಲಿಸಬೇಕು. ಶುಶ್ರೂಷಕರು ವೈದ್ಯರಿಗಿಂತ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ರೋಗಿಗೆ ಹತ್ತಿರವಾಗಿ ಅವರ ಯೋಗ ಕ್ಷೇಮ ನೋಡಿಕೊಳ್ಳುವ ಜತೆಗೆ ಮಹತ್ವದ ಕರ್ತವ್ಯಗಳನ್ನು ನಿರ್ವಹಿಸುವುದರಿಂದ ಈ ವೃತ್ತಿ ಅತ್ಯಂತ ಮಹತ್ವ ಪಡೆದುಕೊಂಡಿದೆ.
ತಾತಯ್ಯ ರಚಿಸಿದ ಕಾಲಜ್ಞಾನ ಎಂದೆಂದಿಗೂ ಅಜಾರಾಮರ
ತಾತಯ್ಯನವರು ಮೂಲತಃ ಬಳೆ ವ್ಯಾಪರ ಮಾಡುವ ವ್ಯಾಪಾರಿ ಇವರು ಬಹಳ ಮೃದು ಸ್ವಬಾವದರು ಆಗಿದ್ದರು, ವ್ಯಾಪಾರದಲ್ಲಿ ಕಠಿಣವಾಗಿ ವರ್ತನೆ ಮಾಡಿ ಎಲ್ಲರಿಗೂ ಸಾಲ ನೀಡಿದರು ಅದು ನಷ್ಟ ಆಗಿ ಅವರು ಮನೆಯಲ್ಲಿ ನಿಂದೆನೆಗೆ ಒಳಗಾದವರು ಕೊನೆಗೆ ಅವರು ಸನ್ಯಾಸತ್ವಸ ಸ್ವೀಕರಿಸ ಸಂಸಾರ ಒಂದು ಕಷ್ಟದ ದಾರಿ ಎಂದು ಸಾರಿದರು.
ಏ.4ಕ್ಕೆ ನಿವೃತ್ತರ ನೌಕರರ ರಾಜ್ಯಮಟ್ಟದ ಸಮಾವೇಶ
ಚಿಂತಾಮಣಿ: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಏಪ್ರಿಲ್ ೪ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಘದ ರಾಜ್ಯ ಸಮಿತಿ ವತಿಯಿಂದ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆಯೆಂದು ಚಿಂತಾಮಣಿ ತಾಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.
ಅಂಬೇಡ್ಕರ್ ಪುತ್ಥಳಿ ವಿವಾದ; ವಿಧಾನಸೌಧದತ್ತ ಹೆಜ್ಜೆ ಹಾಕಿದ ಸಂಘಟನೆಗಳು
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೬ ತಿಂಗಳುಗಳಿಂದ ಅಂಬೇಡ್ಕರ್ ಪುತ್ಥಳಿಗೆ ಕೊಳಕು ಬಟ್ಟೆಯನ್ನು ಮುಚ್ಚಿ ಅವರಿಗೆ ಅಪಮಾನ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ದಲಿತ ಪರ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್, ಮಾಜಿ ಸಂಸದ ಎಸ್.ಮುನಿಸ್ವಾಮಿ ಹೆಜ್ಜೆ ಹಾಕಿದರು.
ಬೇಸಿಗೆಯಲ್ಲಿ ಸಾರ್ವಜನಿಕರು ಆರೋಗ್ಯ ಕಾಪಾಡುವತ್ತ ಗಮನವಹಿಸಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ಮೂಲಕ ಬರ ನಿರ್ವಹಣೆ ಕುರಿತು ಅಣಕು ಪ್ರದರ್ಶನದ ಮುಖಾಂತರ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.
ಇಂದಿನಿಂದ ಕೈವಾರದ ಬ್ರಹ್ಮರಥೋತ್ಸವ
ಚಿಂತಾಮಣಿ : ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕೈವಾರದ ಅಮರನಾರೇಯಣಸ್ವಾಮಿ ಬ್ರಹ್ಮರಥೋತ್ಸವವು ಫಾಲ್ಗುಣ ಮಾಸದ ಹೋಳಿ ಹುಣ್ಣಿಮೆಯ ಮಾ. ೧೪ರಂದು ಶುಕ್ರವಾರ ಮಧ್ಯಾಹ್ನ ೧ ಗಂಟೆಗೆ ನೆರವೇರಲಿದೆ. ರಥೋತ್ಸವದ ಅಂಗವಾಗಿ ದೇವಾಲಯದ ಪ್ರಾಂಗಣದಲ್ಲಿ ಶ್ರೀ ಕೃಷ್ಣ ಗಂಧೋತ್ಸವ ಸೇವೆಯನ್ನು ಸದ್ಗುರು ಶ್ರೀ ಯೋಗಿನಾರೇಯಣ ತಾತಯ್ಯನವರ ವತಿಯಿಂದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್ ಸಲ್ಲಿಸುವರು.
ರಾಮಪಟ್ಟಣ ರಸ್ತೆ ಅಗಲೀಕರಣಕ್ಕೆ ಕೂಡಿಬಂದ ಕಾಲ
ಪಟ್ಟಣದ ಹೃದಯ ಭಾಗದ ಮೂಲಕ ಹಾದು ಹೋಗುವಂಥ ರಾಮಪಟ್ಟಣ ರಸ್ತೆ ತುಂಬಾ ಕಿರಿದಾಗಿದ್ದು, ವಾಹನ ಸಂಚಾರ ತುಂಬಾ ಕಷ್ಟಕರವಾಗಿತ್ತು, ಇದೀಗ ಈ ರಸ್ತೆ ಅಗಲೀಕರಣಕ್ಕೆ ಕಾಲ ಕೂಡಿಬಂದಿದ್ದು, ಮೂಲಗಳ ಪ್ರಕಾರ 40 ಅಡಿಗಳಷ್ಟು ರಸ್ತೆ ಅಗಲೀಕರಣವಾಗಲಿದೆ ಎನ್ನಲಾಗಿದೆ. ಆದರೆ ರಸ್ತೆ ಅಕ್ಕಪಕ್ಕದ ಮಾಲೀಕರು 30 ಅಡಿ ರಸ್ತೆ ಅಗಲೀಕರಣ ಮಾಡುವಂತೆ ಶಾಸಕ ಸುಬ್ಬಾರೆಡ್ಡಿಯವರ ಬಳಿ ಮನವಿ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 165
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved