ಆಧುನಿಕ ಕರ್ನಾಟಕದ ನಿರ್ಮಾತೃ ಎಸ್ಸೆಂಕೆಬೆಂಗಳೂರು ನಗರವನ್ನು ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿ ರೂಪಿಸಿದ ಕೀರ್ತಿ ಕೃಷ್ಣ ಅವರಿಗೆ ಸಲ್ಲುತ್ತದೆ. ವಿಕಾಸ ಸೌಧ ನಿರ್ಮಾಣ, ಆಡಳಿತದಲ್ಲಿ ನವಸಂಸ್ಕೃತಿ, ಸ್ವಚ್ಛ ಗ್ರಾಮಗಳ ಪರಿಕಲ್ಪನೆ, ಮಹಿಳೆಯರ ಸಬಲೀಕರಣಕ್ಕಾಗಿ ಸ್ತ್ರೀಶಕ್ತಿ ಸಂಘಗಳ ರಚನೆ, ಗುಣಮಟ್ಟ ಶಿಕ್ಷಣದ ಅನುಷ್ಠಾನಕ್ಕಾಗಿ ಹೊಸ ಉಪಕ್ರಮಗಳನ್ನು ಜಾರಿಗೊಳಿಸಿದ್ದರು