ಚಿಕ್ಕಬಳ್ಳಾಪುರ ಕ್ಷಯಮುಕ್ತ ಜಿಲ್ಲೆಯನ್ನಾಗಿಸಿಕ್ಷಯ ಮತ್ತು ಕುಷ್ಠರೋಗಿಗಳನ್ನು ಹಲವು ವರ್ಷಗಳ ಹಿಂದೆ ಅತ್ಯಂತ ಅಮಾನವೀಯವಾಗಿ ಮತ್ತು ಹೀನಾಯವಾಗಿ ನೋಡಲಾಗುತ್ತಿತ್ತು. ಆದರೆ, ಆಧುನಿಕತೆ, ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವ, ಪರಿಣಾಮದಿಂದ ನಾಗರೀಕತೆ ಬೆಳೆದಂತೆ ಪರಿಸ್ಥಿತಿ ಬದಲಾಗಿದೆ. ಈಗ ಕ್ಷಯ ಮತ್ತು ಕುಷ್ಠರೋಗಗಳು ಸಂಪೂರ್ಣವಾಗಿ ಗುಣಪಡಿಸಬಹುದಾದಂತಹ ಕಾಯಿಲೆ.