• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ, ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ
ಗುಡಿಸಲು ಮುಕ್ತ ಗ್ರಾಮ ಎಂದು ಎಲ್ಲರೂ ಹೇಳುತ್ತಾರೆ. ಆದರೆ ಪ್ರತಿ ಗ್ರಾಮದಲ್ಲೂ ನಾಲ್ಕಾರು ಗುಡಿಸಲುಗಳು ಇವೆ. ಎಷ್ಟೋ ಜನ ವಾಸಿಸಲು ಮನೆಗಳಿಲ್ಲದೇ ಗುಡಿಸಲುಗಳಲ್ಲೇ ಜೀವನ ಸಾಗಿಸುತ್ತಿದ್ದಾರೆ. ಈ ಜನಕ್ಕೆ ವಸತಿ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಲು ನಾನು ಕಟೀ ಬದ್ದನಾಗಿ ಕಾಯಾ, ವಾಚಾ, ಮನಸಾ ಶ್ರಮಿಸುವುದಾಗಿ ಶಾಸಕರು ಹೇಳಿದ್ದಾರೆ.
ಅಂಕ ಶಿಕ್ಷಣಕ್ಕಿಂತ ಸ್ಪರ್ಧಾತ್ಮಕ ಶಿಕ್ಷಣ ಅಗತ್ಯ
18 ವರ್ಷ ತುಂಬುವ ಮೊದಲೇ ವಿವಾಹ ಮಾಡುವುದು ಮತ್ತು ಓದುವ ಮಕ್ಕಳನ್ನು ಅಪಾಯಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳುವುದಕ್ಕಿಂತ ಬೇರೆ ಪಾಪದ ಕೆಲಸ ಮತ್ತೊಂದಿಲ್ಲ. ಈ ರೀತಿಯ ಪ್ರಯತ್ನಗಳು ನಡೆದಲ್ಲಿ ಕೂಡಲೇ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತರುವ ಮೂಲಕ ಅವುಗಳಿಗೆ ಕಡಿವಾಣ ಹಾಕಿ ಸ್ವಸ್ಥ ಸಮಾಜವನ್ನು ನಿರ್ಮಿಸಲು ಪೋಷಕರು ಕೈಜೋಡಿಸಲಿ
ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ
ಬಡವರನ್ನ ಉದ್ದಾರ ಮಾಡುವುದಾಗಿ ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಹಾಲು, ಮೊಸರು, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಬಡವರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಸುವಂತಹ ಕೆಲಸಕ್ಕೆ ಮುಂದಾಗಿದೆ. ಎಲ್ಲ ಅಗತ್ಯತೆಗಳ ಸೇವೆ, ಸರಕುಗಳ ಮೇಲೆ ದರ ಏರಿಕೆ ಮಾಡಲಾಗಿದೆ
ವಿಜಯೇಂದ್ರ ಆಮರಣಾಂತರ ಉಪವಾಸ ಕೈಗೊಳ್ಳಲಿ
ಕೇವಲ ಪ್ರಚಾರಕ್ಕಾಗಿ ಒಂದು ದಿನ ಪ್ರತಿಭಟನೆ ಮಾಡೋದಲ್ಲ. ಮಾಧ್ಯಮಗಳಲ್ಲಿ ತೋರಿಕೆಗೆ, ಕೇಂದ್ರ ಸರ್ಕಾರದವರ ಒತ್ತಡಕ್ಕೆ ಮಾಡೋದು ಅಹೋರಾತ್ರಿ ಧರಣಿ, ಅದು ಬಿಟ್ಟು ನೇರವಾಗಿ ನಮ್ಮ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಮನೆಗೆ ಬಂದು ಮಾತಾಡಲಿ, ವಿಜಯೇಂದ್ರ ಅವರೇ ಬನ್ನಿ ಸಿಎಂ ಬಳಿ ಈ ಬಗ್ಗೆ ಮಾತನಾಡಲಿ.
5ಕ್ಕೆ ನಗರಸಭೆ ಮಳಿಗೆಗಳ ಹರಾಜು
ಈ ಹರಾಜು ಪ್ರಕ್ರಿಯೆಯನ್ನು ತಡೆಯಲು ಕೆಲವು ಕಾಣದ ಕೈಗಳು ನಿರಂತರ ಪ್ರಯತ್ನ ನಡೆಸುತ್ತಿವೆ. ಆದರೆ ಈ ಕಾಣದ ಕೈಗಳ ಆಟ ನಡೆಯುವುದಿಲ್ಲ. ಶತಾಯ ಗತಾಯ ಹರಾಜು ಪ್ರಕ್ರಿಯೆ ಏಪ್ರಿಲ್ ಐದರಂದು ನಡದೇ ನಡೆಯುತ್ತದೆ. ಜಿಲ್ಲಾಧಿಕಾರಿಗಳು ನೀಡಿರುವ ನಿರ್ದೇಶನದಂತೆ ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ನಿಯಮ ಪಾಲಿಸಲಾಗುವುದು.
ಸೇವಾ ದಿನವಾಗಿ ಸಿದ್ಧಗಂಗಾ ಶ್ರೀ ಜಯಂತಿ ಆಚರಣೆ
ಶಿವಕುಮಾರ ಸ್ವಾಮೀಜಿಯವರ ಜನ್ಮದಿನವನ್ನು ಸೇವಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಯಾರು ಬೇಕಾದರೂ ಯೋಗಿಗಳಾಗಬಹುದು ಆದರೆ ಮಹಾಯೋಗಿಗಳಾಗುವುದು ಕಷ್ಟವೇ. ಅದು ಸಿದ್ದಿಸಬೇಕಾದರೆ ಕಠಿಣ ಪರಿಶ್ರಮ ಬೇಕಾಗುತ್ತದೆ. ಅದನ್ನು ಮಾಡಿ ತೋರಿಸಿ ನಮ್ಮೊಡನೆ ಅಮರರಾಗಿ ಉಳಿದವರು ಡಾ. ಶಿವಕುಮಾರ ಸ್ವಾಮೀಜಿ.
ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದೇಶಿ ಪರಂಪರೆ ನಾಶ
ಭಾರತೀಯ ಗ್ರಾಮೀಣ ಭಾಗದ ಸಾಮಾಜಿಕ ಸಂಸ್ಕೃತಿಯಲ್ಲಿ ಜಾನಪದ ಕಲೆ, ನೃತ್ಯ, ಸಂಗೀತ ಮತ್ತು ಸಾಮಾಜಿಕ ಸಂಬಂಧಗಳು ಹಿಂದಿನಿಂದಲೂ ಮಾನವನ ಜೀವನದೊಂದಿಗೆ ಹೊಂದಿಕೊಂಡು ಬಂದಿರುವುದನ್ನು ನಂತರದ ಪೀಳಿಗೆಗೆ ತಲುಪಿಸಿ ಯುವ ಸಮೂಹವು ಹಿಂದಿನ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ.
.ದುಶ್ಚಟಗಳಿಂದ ದೂರವಿರಲು ಕ್ರೀಡೆ ಸಹಕಾರಿ
ಗ್ರಾಮೀಣರು ಯುಗಾದಿ ಎಂದರೆ ಇಸ್ಪೀಟು, ಕೋಳಿ ಪಂದ್ಯ ಜೂಜಾಟ ಇನ್ನಿತರೆ ಅನ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ದಿನ ಕಳೆಯುತ್ತಿದ್ದರು. ಆದರೆ ಈ ಬಾರಿ ಆ ರೀತಿ ಆಗಬಾರದು ಎಂಬ ಉದ್ದೇಶದಿಂದ ಹಳೆಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು
ಮೊಬೈಲ್‌ ಗೀಳು ಬಿಟ್ಟು ಕ್ರೀಡೆಗಳಲ್ಲಿ ಕೊಡಗಿಸಿಕೊಳ್ಳಿ
ಪ್ರಸ್ತುತ ದಿನಗಳಲ್ಲಿ ಮೊಬೈಲ್ ಅನಿರ್ವಾಯ, ಆದರೆ ಅತಿಯಾದ ಮೊಬೈಲ್ ಬಳಕೆ ಒಳ್ಳೆಯದಲ್ಲ, ಪೋಷಕರು ಸಹ ಮಕ್ಕಳ ಅತಿಯಾದ ಮೊಬೈಲ್ ಬಳಕೆಯಿಂದ ಬೇಸತ್ತು ಹೋಗಿದ್ದಾರೆ, ಹೇಗಾದರೂ ಮಕ್ಕಳು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಲೆಂದು ಅವರ ಅಭಿಪ್ರಾಯವಾಗಿದ್ದು, ಯುವಕರು ದೈಹಿಕವಾಗಿ ಸದೃಢರಾಗುವ ನಿಟ್ಟಿನಲ್ಲಿ ಮೊಬೈಲ್ ಬಳಕೆ ಸೀಮಿತಗೊಳಿಸಬೇಕು.
ಮುಸಲ್ಮಾನರ ಸರ್ವತೋಮುಖ ಅಭಿವೃದ್ಧಿಗೆ ಒತ್ತು
ಸರ್ವ ಸಮುದಾಯಗಳ ಜತೆಗೆ ದೇಶದ ಅಭಿವೃದ್ಧಿಯೆ ಕಾಂಗ್ರೆಸ್ ಪಕ್ಷದ ಮೂಲ ಉದ್ದೇಶವಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್,ಸಬ್ ಕಾ ವಿಶ್ವಾಸ್ ಎಂದರೆ ಎಲ್ಲಾ ಜನಾಂಗದವರ ಅಭಿವೃದ್ದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಎಲ್ಲ ಸಮುದಾಯದವರನ್ನು ಒಂದಾಗಿ ಕಾಣುವಂತೆ, ನಾವು ಕೂಡ ಎಲ್ಲ ಸಮುದಾಯದವರನ್ನು ಜತೆಗೂಡಿಸಿಕೊಂಡು ಒಂದಾಗಿ ಬಾಳಬೇಕಾಗಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 174
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved