• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಳೆಯ ಯೋಜನೆಗಳಿಗೆ ಅನುದಾನ
ಬಜೆಟ್‌ನಲ್ಲಿ ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೈಟೆಕ್ ಹೂವಿನ ಮಾರುಕಟ್ಟೆ, ಎತ್ತಿನಹೊಳೆ ಯೋಜನೆ, ಚಿಂತಾಮಣಿ ತಾಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಪ್ರಸ್ತಾಪಿಸಲಾಗಿದೆ. ಆದರೆ ಇವುಗಳೆಲ್ಲವೂ ಹಳೆಯ ಅಪೂರ್ಣ ಯೋಜನೆಗಳಾಗಿವೆ.
ರಾಜ್ಯ ಬಜೆಟ್‌: ಬಯಲುಸೀಮೆ ಭಾಗಕ್ಕೆ ದೊಡ್ಡ ವಂಚನೆ
₹4 ಲಕ್ಷ ಕೋಟಿ ಗಾತ್ರದ ರಾಜ್ಯ ಬಜೆಟ್‌ ಮಂಡಿಸಿದರೂ ಅದರಲ್ಲಿ ಬಹುಪಾಲು ಅಂದರೆ 51,034 ಕೋಟಿ ರು. ಅನುದಾನವನ್ನು ಗ್ಯಾರಂಟಿಗಳಿಗೆ ಮೀಸಲಿಡಲಾಗಿದೆ. ಇದರಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣ ಕಡಿಮೆಯಾಗಿದೆ. ಈ ತಪ್ಪನ್ನು ಮುಚ್ಚಿಡಲು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಜೆಟ್‌ನಲ್ಲಿ ಆರೋಪಿಸಲಾಗಿದೆ.
ವಯೋಸಹಜ ಕಾರಣದಿಂದ ಮೃತಪಟ್ಟ ತಾಯಿ ಶವ ಹೂಳಲು 2 ಗಂಡು ಮಕ್ಕಳಿಂದ ₹40 ಲಕ್ಷಕ್ಕೆ ಬೇಡಿಕೆ!

ವಯೋಸಹಜ ಕಾರಣದಿಂದ ಮೃತಪಟ್ಟ ತಾಯಿಯ ಶವಸಂಸ್ಕಾರ ಮಾಡಲು ಮಕ್ಕಳು ₹40 ಲಕ್ಷಕ್ಕಾಗಿ ಬೇಡಿಕೆಯಿಟ್ಟು ಶವಸಂಸ್ಕಾರ ಮಾಡದೆ ತಿರಸ್ಕರಿಸಿರುವ ಅಮಾನವೀಯ ಘಟನೆ ದೊಡ್ಡಕುರುಗೋಡು ಗ್ರಾಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ದೊಡ್ಡಕುರುಗೋಡು ಗ್ರಾಮದಲ್ಲಿ ನಡೆದಿದೆ.

ಈಡೇರದ ಕಳೆದ ವರ್ಷದ ಬಜೆಟ್ ಘೋಷಣೆಗಳು
ಎತ್ತಿನ ಹೊಳೆ ಯೋಜನೆಗೆ ಈ ಭಾರಿಯಾದರೂ ವೇಗ ಪಡೆದು ಜಿಲ್ಲೆಯ ಜನತೆಗೆ ಕುಡಿಯುವ ನೀರು ಪೂರೈಸಲಿ, ದಶಕಗಳ ಬೇಡಿಕೆಯಾದ ಹಣ್ಣು-ತರಕಾರಿ ಶೀತಲ ಗೃಹಗಳ ನಿರ್ಮಾಣ, ವೈನ್ ತಯಾರಿಕಾ ಘಟಕಗಳ ಸ್ಥಾಪನೆಯು ಪ್ರಸ್ತುತ ಬಜೆಟ್‌ನಲ್ಲಿ ಘೋಷಣೆಯಾಗುತ್ತಾ, ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸುವ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕಿದೆ
ರಾಷ್ಟ್ರೀಯ ಹೆದ್ದಾರಿ 69 ರ ಅಗಲೀಕರಣ: ಸ್ಥಳ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಮುಖ್ಯವಾಗಿದೆ. ರೈಲ್ವೇ ಇಲಾಖೆಗೆ ಸೇರಿದ ಜಾಗ ಎಂದು ರೈಲ್ವೇ ಇಲಾಖೆ ಹೇಳುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಬಳಿ ಇರುವ ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 69 ತುಮಕೂರಿನ ಮಧುಗಿರಿಯಿಂದ ಕೋಲಾರದ ಮುಳಬಾಗಿಲು ವರೆಗೆ ಇದೆ. ನಂತರ ಆಂಧ್ರಕ್ಕೆ ಸಂಪರ್ಕ ಕಲ್ಪಿಸಲಾಗುತ್ತೆ.
ಸಾದಲಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಆಗ್ರಹ
ಜಿಲ್ಲಾ ಮುಖ್ಯ ರಸ್ತೆಯು ಹೊಸದಾಗಿ ಡಾಂಬರೀಕರಣವಾಗದೆ, ಅಭಿವೃದ್ಧಿಯಾಗದೆ ಹಲವಾರು ದಶಕಗಳಿಂದ ದುಸ್ಥಿತಿಯಲ್ಲಿದೆ. ಈ ಬಗ್ಗೆ ಹಲವು ಬಾರಿ ಪ್ರತಿಭಟನೆ ನಡೆಸಿದರೂ ನಮಗೆ ಪ್ರತಿಫಲ ಸಿಕ್ಕಿಲ್ಲ. ಆದ್ದರಿಂದ ಈ ಧರಣಿಯನ್ನು ಮುಂದುವರಿಸುತ್ತಿದ್ದೇವೆ ಎನ್ನುತ್ತಾರೆ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿರುವ ಪ್ರತಿಭಟನಾಕಾರರು.
ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು ಕೋಳಿ ಫಾರಂ ಮಾಲೀಕರು ಮುನ್ನೆಚ್ಚರಿಕೆ ವಹಿಸಿ

ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಮುನ್ನೆಚ್ಚರಿಕೆ ವಹಿಸಿದರೆ ಸೋಂಕನ್ನು ತಡೆಯಬಹುದಾಗಿದೆ. ಹೀಗಾಗಿ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು.  

ಎಪಿಎಂಸಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ
ರೈತರು ಕೃಷಿ ಉತ್ಪನ್ನ ಗಳನ್ನು ದಾಸ್ತಾನು ಮಾಡಲು ಅವಕಾಶ ನೀಡುತ್ತಿಲ್ಲ. ಕುರಿ, ಮೇಕೆ ಮಾರಾಟ ಮಾಡುವ ಸಂದರ್ಭದಲ್ಲಿ ₹5 ಸುಂಕದ ಬದಲಿಗೆ ಹೆಚ್ಚುವರಿಯಾಗಿ ₹15-₹20 ವಸೂಲಿ ಮಾಡಲಾಗುತ್ತಿದೆ. ಜೊತೆಗೆ ತರಕಾರಿ ಮಾರಾಟದ ಸಂದರ್ಭದಲ್ಲಿ ಶೇ 10ರಷ್ಟು ವಸೂಲಿ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ.
ಕಾಂಗ್ರೆಸ್‌ ಸರ್ಕಾರ ಜನತೆಗೆ ನರಕ ತೋರಿಸ್ತಿದೆ
ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕೊಟ್ಟು, ಪುರುಷರಿಂದ ಹೆಚ್ಚುವರಿ ಟಿಕೆಟ್ ದರ ಪಡೆದುಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿನ ಮೆಟ್ರೋ ರೈಲು ಪ್ರಯಾಣ ದರ ಸಹ ಏರಿಕೆ ಮಾಡಿದೆ. ಅದನ್ನು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ
ವಸ್ತುವಿನ ಗುಣಮಟ್ಟ ಖಾತರಿಗೆ ‘ಐಎಸ್‌ಐ’
ಹಾಲ್‌ ಮಾರ್ಕ್‌ ಇದ್ದರೂ ಚಿನ್ನವನ್ನು ಮತ್ತೊಮ್ಮೆ ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ. ಇತ್ತೀಚಿನ ದಿನಗಳಲ್ಲಿ ನಕಲಿ ಚಿನ್ನವನ್ನು ಪರಿಶೀಲಿಸುವುದಕ್ಕೆ ಕೇಂದ್ರ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ ರವರು ಚಿನ್ನದ ಹಾಲ್‌ ಮಾರ್ಕ್‌ ನಕಲಿಯೋ ಅಥವಾ ಅಸಲಿಯೋ ಎಂದು ಪತ್ತೆ ಮಾಡುವುದಕ್ಕೆ “ಬಿಎಸ್‌ಐ ಕೇರ್‌ ಆ್ಯಪ್” ಪರಿಚಯಿಸಿದೆ. ಈ ಆ್ಯಪ್‌ನ ಮೂಲಕ ಅತ್ಯಂತ ಸುಲಭವಾಗಿ ಚಿನ್ನದ ಗುಣಮಟ್ಟವನ್ನ ಖಾತ್ರಿ ಮಾಡಿಕೊಳ್ಳಬಹುದಾಗಿದೆ
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 165
  • next >
Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved