ಈಡೇರದ ಕಳೆದ ವರ್ಷದ ಬಜೆಟ್ ಘೋಷಣೆಗಳುಎತ್ತಿನ ಹೊಳೆ ಯೋಜನೆಗೆ ಈ ಭಾರಿಯಾದರೂ ವೇಗ ಪಡೆದು ಜಿಲ್ಲೆಯ ಜನತೆಗೆ ಕುಡಿಯುವ ನೀರು ಪೂರೈಸಲಿ, ದಶಕಗಳ ಬೇಡಿಕೆಯಾದ ಹಣ್ಣು-ತರಕಾರಿ ಶೀತಲ ಗೃಹಗಳ ನಿರ್ಮಾಣ, ವೈನ್ ತಯಾರಿಕಾ ಘಟಕಗಳ ಸ್ಥಾಪನೆಯು ಪ್ರಸ್ತುತ ಬಜೆಟ್ನಲ್ಲಿ ಘೋಷಣೆಯಾಗುತ್ತಾ, ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸುವ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕಿದೆ