• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ್ಕಿಜ್ವರ: ಸಂತೆ ನಿಷೇಧ ‌ಜಿಲ್ಲಾಧಿಕಾರಿ ವಿವೇಚನೆಗೆ
ಹಕ್ಕಿ ಜ್ವರವು ಎಚ್5ಎನ್1 ವೈರಸ್ ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.
ಹೂ ಬಿಟ್ಟ ಮಾವು, ಉತ್ತಮ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರ
ಮಾವಿನ ತೋಟಗಳಲ್ಲಿ ಈ ಬಾರಿ ಒಳ್ಳೆಯ ಹೂ ಬಿಟ್ಟಿದೆ. ಆದರೆ, ವಿಪರೀತ ಬಿಸಿಲು ಶುರುವಾಗಿದೆ. ಹೀಗಾಗಿ ಬಂದಿರುವ ಹೂ ಫಸಲಾಗಿ ಮಾರ್ಪಟ್ಟರೆ ಅಷ್ಟೇ ಸಾಕು. ಆದರೆ, ಮುಂದೆ ವಾತಾವರಣ ಏನಾಗುತ್ತೋ ನೋಡಬೇಕು. ಈ ಬಾರಿ ಮಾವು ರೈತರ ಕೈ ಹಿಡಿಯುವು ವಿಶ್ವಾಸವಿದೆ. ಕಳೆದ ವರ್ಷ ಯುಗಾದಿ ಬರುತ್ತಿದ್ದಂತೆ ಮಳೆ, ಗಾಳಿ, ಸಿಡಿಲಿಗೆ ಮಾವು ನೆಲಕಚ್ಚಿತ್ತು.
ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವೇ ಆಗಿಲ್ಲ
ಆರ್ಥಿಕವಾಗಿ ದಿವಾಳಿಯಾಗಿರುವ ಈ ಸರ್ಕಾರ ಇರುವ ಅಧಿಕಾರಿಗಳಿಗೆ ಸಂಬಳ ಕೊಡಲು ಹಣವಿಲ್ಲ, ಹೊಸ ಯೋಜನೆ ಮಾಡಲು ಹಣವಿಲ್ಲ. ಪರಿಸ್ಥಿತಿ ಹೀಗಿರುವಲ್ಲಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವುದು ಆಶ್ಚರ್ಯ ತರುವ ವಿಚಾರವೇನೂ ಅಲ್ಲ. ಈ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಸರಾಸರಿ ಸುಮಾರು 75 ಸಾವಿರ ಕೋಟಿ ಸಾಲ ಮಾಡಿದೆ.
‘ಡಾ.ಎಂ.ಸಿ.ಸುಧಾಕರ್ ಅವರೇ ಐದು ವರ್ಷ ಮಂತ್ರಿ’
ಸಮುದಾಯದಲ್ಲಿ ಸಚಿವ ಸ್ಥಾನ ನೀಡುವುದಾದರೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯರನ್ನು ಎಂಎಲ್‌ಸಿ ಮಾಡಿ ಅವರಿಗೆ ನೀಡಲಿ,ಇಲ್ಲವಾದಲ್ಲಿ ಸಮುದಾಯದ ಹಿರಿಯರಾದ ಎಂಎಲ್‌ಸಿ ಎಂ.ಆರ್.ಸೀತಾರಾಮ್‌ ಅವರಿಗೆ ನೀಡಲಿ. ತಮಗೆ ಬೇಡ, ತಾವು ಆಕಾಕ್ಷಿಯೂ ಅಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್
ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗವಾಗಲಿ
ರಾಜಿಯಾಗಬಲ್ಲ ಸಿವಿಲ್ ಹಾಗೂ ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನೂ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಉಭಯ ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು. ಸದ್ಯ ಜಿಲ್ಲೆಯಲ್ಲಿ 2025 ರ ಫೆಬ್ರವರಿ ವರೆಗೆ ಒಟ್ಟು 43,385 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ.
ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಗೆ ವಹಿಸಿ
ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಆದರೆ ಚಿಂತಾಮಣಿ ಮತ್ತು ಶಿಡ್ಲಘಟ್ಟ ಭಾಗದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಈ ಭಾಗದಲ್ಲಿ ನೀರಿನ ಸಮಸ್ಯೆಗೆ ಕಾರಣವಾಗಿದ್ದು ಬೇಸಿಗೆಯಲ್ಲಿ ಕುಡಿಯುವ ನೀರಿಗೆ ವ್ಯತ್ಯಯ ಆಗಲಿದೆ. ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳು, ವಾರ್ಡ್‌ಗಳನ್ನು ಗುರ್ತಿಸಬೇಕು
ಹಕ್ಕಿ ಜ್ವರ ಭೀತಿ - ಕೋಳಿ ಮಾಂಸ ಖರೀದಿಗೆ ಹಿಂದೇಟು : ಬೇಡಿಕೆ ಕಡಿಮೆಯಾಗುತ್ತಿದ್ದಂತೆಯೇ ಬೆಲೆ ಕುಸಿತ
ಬೇಡಿಕೆ ಕಡಿಮೆಯಾಗುತ್ತಿದ್ದಂತೆಯೇ ಬೆಲೆ ಕೂಡಾ ದಿಢೀರ್‌ ಕುಸಿತವಾಗಿದೆ. ಜನರು ಮೀನು ಸೇರಿದಂತೆ ಇತರ ಬದಲಿ ಮಾಂಸಗಳ ಖರೀಸುತ್ತಿದ್ದು, ಕೋಳಿ ಮಾಂಸ ಮಾರಾಟಗಾರರಿಗೆ ಭಾರಿ ನಷ್ಟ ಉಂಟಾಗಿದೆ.ಹಕ್ಕಿ ಜ್ವರದಿಂದಾಗಿ ವ್ಯಾಪಾರ ಕುಸಿದಿದೆ. ಕೋಳಿ ಮಾಂಸ ಮಾರಾಟ ಶೇ.40ರಿಂದ 50ರಷ್ಟು ಕುಸಿದಿದೆ.
ಖಾಸಗಿ ಶಾಲೆಗಳ ಕಂದಾಯ ವಸೂಲಿಗೆ ಆಗ್ರಹ
ಪುರಸಭೆಯಿಂದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಸಾರ್ವಜನಿಕರು ಕಂದಾಯವನ್ನು ಮಾತ್ರ ಪಕ್ಕದ ಪರಗೋಡು, ದೇವರಗುಡಿಪಲ್ಲಿ, ಘಂಟಂವಾರಿಪಲ್ಲಿ ಗ್ರಾಪಂಗಳಿಗೆ ಸಲ್ಲಿಸುತ್ತಿದ್ದಾರೆ. ಆದಾಯ ಗ್ರಾಪಂಗಳಿಗೆ ನಷ್ಟ ಪುರಸಭೆಗೆ 3 ತಿಂಗಳಲ್ಲಿ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದ್ದ ತಾಪಂ ಇಒ ಮಾತು ತಪ್ಪಿದ್ದಾರೆ
ರೈತಸಂಘದಿಂದ ಪಶು ಇಲಾಖೆಗೆ ಮುತ್ತಿಗೆ
ಜಿಲ್ಲಾದ್ಯಂತ ಪಶು ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಯನ್ನು ಕೂಡಲೇ ಭರ್ತಿ ಮಾಡಿ, ಗ್ರಾಮೀಣ ಪ್ರದೇಶದ ಸೇವೆಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ, ಚಿಕಿತ್ಸೆ ನೀಡಲು ಹಣ ಕೇಳುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ರೈತ ಸಂಘದಿಂದ ಮಾ.೪ರಂದು ಮಂಗಳವಾರ ಜಾನುವಾರುಗಳ ಸಮೇತ ಪಶು ಉಪನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಲು ಅರಣ್ಯ ಇಲಾಖೆಯ ಆವರಣದಲ್ಲಿ ನಡೆದ ರೈತರ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾದ್ಯಂತ ಯಶಸ್ವಿಯಾಗಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆ
ಜಿಲ್ಲೆಯ 6 ತಾಲೂಕಿನ 23 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಯು ಯಾವುದೇ ಅಹಿತಕರ ಘಟನೆಗಳಿಗೆ ಸಾಕ್ಷಿಯಾಗದಂತೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಅತ್ಯಂತ ಯಶಸ್ವಿಯಾಗಿ ಶುರುವಾಗಿದೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 165
  • next >
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved