• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂ ಸಂರಕ್ಷಣೆಯಲ್ಲಿ ಭಾರತದ ಸಾಧನೆ ಗಮನಾರ್ಹ
ಭಾರತವು 2030 ರ ವೇಳೆಗೆ 26 ಮಿಲಿಯನ್ ಹೆಕ್ಟೇರ್ ಕ್ಷೀಣಿಸಿದ ಭೂಮಿಯನ್ನು ಪುನಃಸ್ಥಾಪಿಸಲು ಪ್ರತಿಜ್ಞೆ ಮಾಡಿದೆ. ನವೆಂಬರ್ 2024 ರವರೆಗೆ ಸುಮಾರು 18.94 ಮಿಲಿಯನ್ ಹೆಕ್ಟೇರ್‌ಗಳನ್ನು ಈಗಾಗಲೇ ಪುನಃಸ್ಥಾಪಿಸಲಾಗಿದೆ, ಎಂಜಿ ನರೇಗಾ ಅಡಿಯಲ್ಲಿನ ಕಾರ್ಯಕ್ರಮಗಳು ಮಣ್ಣು ಮತ್ತು ತೇವಾಂಶ ಸಂರಕ್ಷಣೆ, ಅರಣ್ಯೀಕರಣ ಮತ್ತು ಹುಲ್ಲುಗಾವಲು ಅಭಿವೃದ್ಧಿಯನ್ನು ಸಂಯೋಜಿಸಿವೆ.
ಧರ್ಮಸ್ಥಳ ಷಡ್ಯಂತ್ರ ವಿರೋಧಿಸಿ ಶಿಡ್ಲಘಟ್ಟದಲ್ಲಿ ಬೃಹತ್ ಧರ್ಮಯಾತ್ರೆ
ನಮ್ಮ ಧರ್ಮಕ್ಕೆ ಅನ್ಯಾಯವಾದಾಗ, ನಮ್ಮ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗೆ ಧಕ್ಕೆ ತಂದಾಗ ಪ್ರಶ್ನಿಸದೇ ಇದ್ದರೆ ನಾವು ಹಿಂದೂಗಳಾಗಿ ಹುಟ್ಟಿ ಏನು ಪ್ರಯೋಜನ. ಹಿಂದೂ ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ನಮ್ಮ ಧರ್ಮ ಉಳಿಸುತ್ತದೆ, ಇಲ್ಲವಾದಲ್ಲಿ ಇಲ್ಲ .
''ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಲು ಆದ್ಯತೆ ''

ಎಕೆಎಸ್ ಟ್ರಸ್ಟ್ ವತಿಯಿಂದ ಕಳೆದ 8 ವರ್ಷಗಳಿಂದ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.  

ಕತ್ತಲ್ಲಿದ್ದ ಚಿನ್ನದ ಸರದಾಸೆಗೆ ಸ್ನೇಹಿತೆಯನ್ನೇ ಕೊಂದ
ಇತ್ತೀಚೆಗೆ ವಿಡಿಯೋ ಕಾಲ್ ಮಾಡಿ ಮಾತನಾಡುವ ವೇಳೆ ರಾಕೇಶ್ ಅರ್ಚನಾಳ ಕತ್ತಲ್ಲಿ ಹೊಳೆಯುತ್ತಿದ್ದ ಚಿನ್ನದ ಮಾಂಗಲ್ಯ ಸರದ ಮೇಲೆ ಕಣ್ಣು ಬಿದ್ದಿದೆ.
ಭೂ ರಕ್ಷಣೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಸಂಸದ ಡಾ.ಕೆ.ಸುಧಾಕರ್
ಸೋಮವಾರ ಭೂ ರಕ್ಷಣೆ, ಬಂಜರು ಭೂಮಿ ತಡೆಗಟ್ಟುವಿಕೆ ಹಾಗೂ ಸುಸ್ಥಿರತೆ ಉಳಿಸುವ ಬಗ್ಗೆ ಹಾಗೂ ಈ ಕಾರ್ಯಗಳಲ್ಲಿ ಕಾನೂನು ರೂಪಿಸುವ ಪ್ರತಿನಿಧಿಗಳು ಹೇಗೆ ಪಾತ್ರ ನಿರ್ವಹಿಸಬಹುದು ಎಂಬುದರ ಬಗ್ಗೆ ಚರ್ಚೆ ನಡೆಯಿತು.
ಪರಿಸರ ರಕ್ಷಣೆಗೆ ಬೀಜದುಂಡೆ ಗಣಪತಿ ತಯಾರಿಕೆ
ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಪರಿಸರದ ಬಗ್ಗೆ ಈಗಿನಿಂದಲೇ ಕಾಳಜಿ ಬೆಳೆಸುವ ಕಾರಣಕ್ಕೆ ಇಂತಹ ಪರಿಸರ ಸ್ನೇಹಿ ಬೀಜದುಂಡೆ ಗಣಪತಿ ತಯಾರು ಮಾಡುವುದರಿಂದ ಪರಿಸರ ಹಾನಿಯಾಗುವುದಿಲ್ಲ, ಗಣಪತಿಯನ್ನು ನೀರಿಗೆ ಬಿಟ್ಟರೆ ನೀರು ಮಾಲಿನ್ಯವಾಗುವುದಿಲ್ಲ, ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಬೀಜದುಂಡೆ ಗಣಪತಿಯನ್ನು ತಯಾರಿಸಿ ಪ್ರಕೃತಿಗೆ ಕೊಡುಗೆಯಾಗಿ ನೀಡಬೇಕು.
ಮಳೆ ಪರಿಣಾಮ: ಟೊಮೆಟೊ ದರ ಗಗನಮುಖಿ
ಟೊಮೆಟಗೆ ಉತ್ತಮ ದರ ಸಿಗುವುದು ಅಪರೂಪ. ಟೊಮೆಟೊ ಹೆಚ್ಚು ಲಾಭವಿಲ್ಲದ ಬೆಳೆ ಎಂದೇ ರೈತರು ಭಾವಿಸಿದ್ದಾರೆ. ಹದಿನೈದು ಇಪ್ಪತ್ತು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹಳಷ್ಟು ಟೊಮೆಟೊ ಬೆಳೆಗೆ ಹಾನಿಯಾಗಿದೆ. ಉಳಿದ ಟೊಮೆಟೊ ಬೆಳೆಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸಿಗುತ್ತಿದೆ. ಇದರಿಂದಾಗಿ ಕೆಲವೇ ರೈತರಿಗೆ ಕೈತುಂಬಾ ಕಾಸು ಸಿಗುವಂತಾಗಿದೆ
ಸ್ವಸ್ಥ ಸಮಾಜಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಹುದ್ದೆಗಳನ್ನು ಪಡೆಯಬೇಕಾದರೆ ಕಠಿಣ ಪರಿಶ್ರಮ ಅಗತ್ಯವಾಗಿದ್ದು , ಅದಕ್ಕಾಗಿ ತಾಳ್ಮೆ ಆಸಕ್ತಿಗಳಂಥ ಗುಣಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಸಮಾಜಕ್ಕೆ ಆಸ್ತಿಗಳಾಗಿ ಸೇವೆ ಮಾಡಬೇಕು. ಉತ್ತಮ ಶಿಕ್ಷಣದಿಂದ ಮಾತ್ರ ಉತ್ತಮ ವ್ಯಕ್ತಿತ್ವದ ನಿರ್ಮಾಣ ಆಗುತ್ತದೆ
ಕೆಮಿಕಲ್‌ ಬಣ್ಣ ಬಳಸಿದರೆ ಕೇಸ್‌
ಹಬ್ಬಕ್ಕೆ ಸಂಬಂಧಿಸಿದಂತೆ ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದೆ. ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್‌ ಪ್ಯಾರೀಸ್ (ಪಿಒಪಿ) ಬಳಕೆಯನ್ನು ನಿರ್ಬಂಧಿಸಲಾಗಿದೆ. ಇಂಥ ಮೂರ್ತಿಗಳು ಕಂಡು ಬಂದರೆ ವಶಪಡಿಸಿಕೊಂಡು, ತಯಾರಿಸಿದವರ, ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ, ದಂಡ ವಿಧಿಸಲಾಗುವುದು.
ಜಿ-ಸಿಎಪಿ ಸಮಾವೇಶಕ್ಕೆ ಸಂಸದ ಡಾ.ಸುಧಾಕರ್‌ಗೆ ಆಹ್ವಾನ
ಪರಿಸರ ಸಂರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಗ್ರಾಮೀಣಾಭಿವೃದ್ಧಿ ಮತ್ತು ಸುಸ್ಥಿರ ಕೃಷಿಯಂತಹ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಈ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಕೆ.ಸುಧಾಕರ್‌ ರವರು ಈ ಆಹ್ವಾನ ಪಡೆದ ಭಾರತದ ಏಕೈಕ ಸಂಸತ್ ಸದಸ್ಯರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved