• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ

ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬರಾಜು ಮಾಡುತ್ತಿದೆ.  

ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ

 ನಂದಿ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಬಾಗೇಪಲ್ಲಿ ಹೆಸರನ್ನು ‘ಭಾಗ್ಯನಗರ’ ಎಂಬುದಾಗಿ ಮರುನಾಮಕರಣ ಹಾಗೂ 189 ಕೋಟಿ ರು.ಗಳ ವೆಚ್ಚದ ಗಂಟ್ಲಮಲ್ಲಮ್ಮ ಅಣೆಕಟ್ಟು ನಿರ್ಮಾಣ ಮಾಡುವುದಾಗಿ ಘೋಷಿಸಿದ ಬಳಿಕ ವಿವಿಧ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದವು.

ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.
14ನೇ ಸಚಿವ ಸಂಪುಟಸಭೆಯಲ್ಲಿ ಅಭಿವೃದ್ಧಿಗೆ 3400 ಕೋಟಿ ರು. ಮಂಜೂರು
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಸಚಿವ ಎಚ್.ಕೆ.ಪಾಟೀಲ್ ರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು, ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕೆಐಡಿಬಿ ಭೂ ಸ್ವಾಧೀನ ವಿರೋಧಿಸಿ ಪ್ರತಿಭಟನೆ
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅ‍ವರು, ಕಾಂಗ್ರೆಸ್‌ಗೆ ಅಧಿಕಾರ ಕೊಡಿ ಅಧಿಕಾರ ಬಂದ 24 ಗಂಟೆಯಲ್ಲಿ ರೈತರಿಗೆ ಮಾರಕವಾಗಿರುವ 13 ಕಾಯ್ದೆಗಳನ್ನು ರದ್ದು ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಯಾವುದೇ ಕಾಯ್ದೆ ರದ್ದುಮಾಡದೇ ಅದೇ ಕಾಯ್ದೆಗಳನ್ನು ಮುಂದುವರೆಸುತ್ತಿದ್ದಾರೆ.
ಇಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ
ಮೂರೂ ಜಿಲ್ಲೆಗಳ ಹಲವು ನಿರೀಕ್ಷೆಗಳು ಈ ಬಾರಿಯ ಸಚಿವ ಸಂಪುಟ ಸಭೆಯಿಂದ ಗರಿಗೆದರಿವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಮಹತ್ವದ ತೀರ್ಮಾನಗಳು ಈ ಭಾಗದ ಜನರಲ್ಲಿ ಹಲವು ಭರವಸೆಗಳನ್ನು ಹುಟ್ಟು ಹಾಕಿವೆ. ಮುಖ್ಯಮಂತ್ರಿಗಳು ಪ್ರಕಟಿಸುವ ನಿರ್ಧಾರಗಳು ಮೂರು ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ್ದಾಗಿದೆ
ನಂದಿಬೆಟ್ಟ ವಿಶ್ವಪಾರಂಪರಿಕ ತಾಣವನ್ನಾಗಿ ಘೋಷಿಸಿ
ಪ್ರವಾಸಿಗರನ್ನು ಆಕರ್ಷಿಸಲು ಸರ್ಕಾರ ಕೈಗೆತ್ತಿಕೊಂಡಿರುವ ರೋಪ್ ವೇ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಂದಾಗಿ ನಂದಿ ಬೆಟ್ಟಕ್ಕೆ ತೀವ್ರ ಆಪತ್ತು ಎದುರಾಗಿದೆ. ನಂದಿ ಬೆಟ್ಟವು ಭೂ ತಾಯಿಯ ವಕ್ಷ ಸ್ಥಳವಾಗಿದ್ದು ಅದನ್ನು ಬಗೆದು ರೋಪ್ ವೇ ಮಾಡಿದಲ್ಲಿ, ಭೂಕುಸಿತವಾಗುವ ಆತಂಕವಿದೆ. ತಕ್ಷಣವೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ತೀವ್ರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ.
ಜನತೆಯ ನಿರೀಕ್ಷೆಗೆ ಸಂಪುಟ ಸಭೆ ಮಣೆಹಾಕುವುದೇ
ನದಿ ನಾಲೆಗಳ ಆಶ್ರಯವಿಲ್ಲದ ಜಿಲ್ಲೆಗೆ ಅಂತರ್ಜಲವೇ ಆಧಾರವಾಗಿದೆ. ಇದನ್ನು ಮನಗಂಡು ಶಾಶ್ವತ ನೀರಾವರಿ ಯೋಜನೆ ಘೋಷಣೆ ಮಾಡಿ ಕಾರ್ಯಗತ ಮಾಡುವ ನಿಟ್ಟಿನಲ್ಲಿ ಸಭೆ ಒಮ್ಮತದ ತೀರ್ಮಾನ ಕೈಗೊಳ್ಳಲಿ ಎಂಬುದೇ ಜಿಲ್ಲೆಯ ಜನತೆಯ ಆಶಯವಾಗಿದೆ. ಹೆಚ್.ಎನ್.ವ್ಯಾಲಿ 3ನೇ ಹಂತದ ಶುದ್ಧೀಕರಣ, ಎತ್ತಿನಹೊಳೆ ಯೋಜನೆ, ಹೂ ಮಾರುಕಟ್ಟ ನಿರ್ಮಾಣ ಕುರಿತು ಚರ್ಚಿಸುವ ನಿರೀಕ್ಷೆ.
ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ನೌಕರರಿಗೆ ಕೋಲಾರದಲ್ಲೇ ಕೆಲಸ

ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಾದಕ ವಸ್ತು ವಿರುದ್ಧ ಜನತೆಗೆ ಅರಿವು ಮೂಡಿಸಬೇಕು
ಯುವಜನತೆ ದೇಶದ ಆಸ್ತಿ. ಆದರೆ ಇಂದಿನ ಯುವಜನತೆ ತಪ್ಪು ಹಾದಿಗಳನ್ನು ಹಿಡಿದು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಡ್ರಗ್ಸ್ ಗಳಲ್ಲಿ ಅನೇಕ ವಿಧಗಳಿವೆ. ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಾದ ತಾವು ಅರಿವು ಪಡೆದುಕೊಂಡು ಮತ್ತಷ್ಟು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 153
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved