• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರೀಕೆರೆ ಎಂ.ಜಿ.ರಸ್ತೆ ಕಾಮಗಾರಿ ಪರಿಶೀಲನೆ
Tarikere M. G. Road work inspection
ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
ಮಕ್ಕಳಿಗೆ ಕಲಿಕಾ ಹಂತದಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು, ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿ ದೆಸೆಯಲ್ಲಿಯೇ ಕೇವಲ ಅಂಕಗಳಿಗೆ ಸೀಮಿತವಾದ ಶಿಕ್ಷಣಕ್ಕೆ ಒತ್ತು ಕೊಡದೆ, ಒತ್ತಡದಲ್ಲಿ ಎದೆಗುಂದದೆ ಜೀವನ ನಿರ್ವಹಣೆ ಮಾಡುವುದನ್ನು ಮಕ್ಕಳಿಗೆ ಕಲಿಸಬೇಕು ವಿದ್ಯಾರ್ಥಿಗಳು ಕಲಿತ ಪಾಠ ಮನನ ಮಾಡಿಕೊಳ್ಳಬೇಕು.
ಹದಿಹರೆಯದ ಸಮಸ್ಯೆಗಳ ಅರಿತುಕೊಳ್ಳಲು ವೈದ್ಯರ ಸಲಹೆ
A doctor's advice for dealing with adolescent problems
ಜಾತಿ ಪದ್ಧತಿ ಇದ್ದರೂ ಸ್ವರೂಪ ಬದಲಾಗಿದೆ
ಜಾತಿ ಪದ್ಧತಿ ಇದ್ದರೂ ಅದರ ಸ್ವರೂಪಗಳು ಬದಲಾಗಿವೆ. ಹಿಂದಿನಕಾಲದಲ್ಲಿದ್ದ ಜಾತಿ ವ್ಯವಸ್ಥೆ ಪ್ರಭಾವ ಈಗ ಅಷ್ಟಾಗಿಲ್ಲ. ಹಿಂದೆ ಇದ್ದಂತಹ ಜಾತಿ ಪದ್ದತಿ ಮುಂದೆ ಇರಬಾರದು. ಪ್ರತಿ ಧರ್ಮದಲ್ಲೂ ಜಾತಿ ವ್ಯವಸ್ಥೆಯ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಎಲ್ಲ ಧರ್ಮಗಳಲ್ಲಿ ಜಾತಿ ವ್ಯವಸ್ಥೆ ಇದೆ. ಈ ಪದ್ಧತಿ ಮುಂದುವರಿದಿದೆ
ತಂಬಾಕು ಮುಕ್ತ ಜೀವನಕ್ಕೆ ‘ಗುಲಾಬಿ’ ಜಾಥಾ
ಯುವ ಜನತೆ ತಂಬಾಕಿನ ಉತ್ಪನ್ನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಇದೊಂದು ಮಾರಕ ದುಶ್ಚಟವಾಗಿ ಪರಿಣಮಿಸಿದೆ. ತಂಬಾಕು ಸೇವನೆಯಿಂದ ಉಂಟಾಗುವ ಮಾರಕ ಪರಿಣಾಮಗಳ ಕುರಿತು ಅರಿಯುವುದರಿಂದ ತಂಬಾಕು ಸೇವನೆಯಿಂದ ದೂರ ಉಳಿಯಬಹುದು. ತಂಬಾಕು ಸೇವನೆ ಕೈಬಿಟ್ಟು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರು ಕೈ ಜೋಡಿಸಬೇಕು.
ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ
ಚಿಂತಾಮಣಿ ಗಡಿ ತಾಲ್ಲೂಕಾಗಿದ್ದು ಕನ್ನಡಪರ ಸಂಘಟನೆಗಳು ಕನ್ನಡ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯವಿರುವ ಕನ್ನಡ ಭವನ ನಿರ್ಮಾಣಕ್ಕೆ ಒತ್ತಾಯಿಸಿ ೧೨ ವರ್ಷಗಳಿಂದ ಪ್ರತಿಭಟನೆ, ಮನವಿಪತ್ರ, ಬೈಕ್ ರ‍್ಯಾಲಿ ನಡೆಸಿದರೂ ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಕನ್ನಡ ವಿರೋಧಿ ನೀತಿಯನ್ನು ಮುಂದುವರೆಸಿದೆ.
ಹೆಲ್ಮೆಟ್ ಧರಿಸದ ಸವಾರರಿಗೆ ದಂಡ, ಉಚಿತ ಹೆಲ್ಮೆಟ್‌
ಜನಸಾಮಾನ್ಯರಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು. ರಸ್ತೆ ಅಪಘಾತ, ಸಾವು-ನೋವುಗಳ ಬಗ್ಗೆ ಅವರ ಗಮನಕ್ಕೆ ತರುವುದು ಹಾಗೂ ರಸ್ತೆ ನಿಯಮಗಳನ್ನು ಪಾಲಿಸುವಂತೆ ಪ್ರತಿಯೊಬ್ಬರಲ್ಲೂ ಶಿಸ್ತು ಮೂಡಿಸುವುದು ಸಪ್ತಾಹದ ಮುಖ್ಯ ಉದ್ದೇಶ. ಎಲ್ಲರೂ ಕಾನೂನು ಅರಿತು ಪಾಲಿಸಿದರೆ ಅಪಘಾತ, ಅಪರಾಧ ನಡೆಯುವುದಿಲ್ಲ
ಮಾದಕ ವಸ್ತುಗಳ ದಾಸರಾಗದಿರಿ
ವಿದ್ಯಾರ್ಥಿಗಳು ದುಶ್ಚಟಗಳ ವ್ಯಸನಕ್ಕೆ ಬಲಿಯಾದ ವ್ಯಕ್ತಿ ತನ್ನ ಜೀವನವನ್ನು ಹಾಳು ಮಾಡಿಕೊಳ್ಳುವುದರ ಜೊತೆಗೆ ಆತನ ಕುಟುಂಬವೂ ನಾಶವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟ. ಸೇವನೆ ಕಂಡು ಬಂದರೆ ಪೊಲೀಸರಿಗೆ ಅಥವಾ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಿ.
ಕನಿಷ್ಠ ವೇತನಕ್ಕೆ ಹೊರಗುತ್ತಿಗೆ ಸಿಬ್ಬಂದಿ ಒತ್ತಾಯ
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಕಳೆದ 15-20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರನ್ನು ವಾರ್ಡನ್‌, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶೋಷಣೆ ಮಾಡುತ್ತಿದ್ದಾರೆ.
ದಲಿತರಿಗೆ ಸೌಲಭ್ಯ ಕಲ್ಪಿಸಲಿ ಆಗ್ರಹಿಸಿ ಧರಣಿ
ಜಿಲ್ಲೆಗೆ ಬಂದಿರುವ ಅಧಿಕಾರಿಗಳು ಬಡವರ, ದಲಿತರ ಮತ್ತು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಹುಸಿ ಭರವಸೆ ನೀಡುತ್ತಿರುವುದರಿಂದ ಮತ್ತಷ್ಟು ಉಲ್ಬಣಗೊಂಡಿವೆಯೇ ಹೊರತು ಈಡೇರುವ ಆಶಾಭಾವನೆ ಇಲ್ಲದಂತಾಗಿದೆ. ನ್ಯಾಯ ಕೇಳುವ ಬಡವರ ಮೇಲೆ ಅಧಿಕಾರಿಗಳುಮೊಕದ್ದಮೆಗಳನ್ನು ದಾಖಲಿಸುತ್ತಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 154
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved