• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ಸಿಬ್ಬಂದಿ ವೇತನ ಹೆಚ್ಚಿಸಲು ಒತ್ತಡ: ಶಾಸಕ
ನೂರಾರು ಮಕ್ಕಳಿಗೆ ಅಡುಗೆ ಮಾಡುವುದು ಸುಲಭವಾದ ಕೆಲಸವಲ್ಲ. ಅಡುಗೆಯವರು ಒಂದು ರೀತಿಯಲ್ಲಿ ಸಮಾಜ ಸೇವಕರಿದ್ದಂತೆ. ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿರುತ್ತದೆ. ಆದ್ದರಿಂದ ಮಕ್ಕಳಿಗೆ ಅಡುಗೆ ಮಾಡುವಾಗ ಶುಚಿತ್ವ ಕಾಪಾಡುವ ಜೊತೆಗೆ ನಿಮ್ಮ ಆರೋಗ್ಯ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು.
ಸ್ವಾಭಿಮಾನಿ ಬದುಕಿಗೆ ಕಾನೂನು ಅರಿವು ಅಗತ್ಯ
ಮಹಿಳೆಯರ ಮೇಲೆ ನಡೆಯುವ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಕಾನೂನಿನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅತ್ಯವಶ್ಯವಿದೆ. ದೌರ್ಜನ್ಯಕ್ಕೆ ಒಳಗಾದಾಗ ಯಾವುದೇ ಮುಜುಗರಕ್ಕೆ ಒಳಗಾಗದೆ ಕಾನೂನಿನ ನೆರವು ಪಡೆಯಬೇಕು. ಸಂತ್ರಸ್ತೆಯರಿಗೆ ಉಚಿತ ಕಾನೂನು ನೆರವು ಸೌಲಬ್ಯ ಕಲ್ಪಿಸಲಾಗಿದೆ.
ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ
ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿಫುಲೆ ಅವರ ಅಕ್ಷರ ಕ್ರಾಂತಿಯ ಫಲವಾಗಿ ಇಂದು ಭಾರತ ದೇಶದ ಸರ್ವ ಸಮುದಾಯದ ಮಹಿಳೆಯರಿಗೆ ಅಕ್ಷರ ಕಲಿಯುವ ಹಕ್ಕು ದೊರೆತಿದೆ. ಅಂಧಕಾರದಲ್ಲಿದ್ದ ಸಾಮಾಜಿಕ ವ್ಯವಸ್ಥೆಯನ್ನು ಶಿಕ್ಷಣ ನೀಡುವ ಮೂಲಕ ಬೆಳಕು ನೀಡಿದ ದಿಟ್ಟ ಮಹಿಳೆ.
ಸಭೆಗೆ ಹಾಜರಾಗದಿದ್ದರೆ ಮೇಲಧಿಕಾರಿಗೆ ವರದಿ
ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿ, ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು, ಗೈರು ಹಾಜರಾಗಿರುವ ಇಲಾಖೆಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ
ಪಕ್ಷದ ಬಲವರ್ಧನೆಗೆ ಸದಸ್ಯತ್ವ ನೋಂದಣಿ ಆಗತ್ಯ
ಬೂತ್, ಪಂಚಾಯತಿ, ಹೋಬಳಿ ಮಟ್ಟಗಳಲ್ಲಿ ನೋಂದಣಿ ಅಭಿಯಾನವನ್ನು ಕೈಗೊಂಡಿದ್ದು ತಾಲ್ಲೂಕಿನ ವಿವಿಧ ಹೋಬಳಿ ಮತ್ತು ಪಂಚಾಯತಿಗಳಲ್ಲಿ ಜೆಡಿಎಸ್ ಪಕ್ಷಕ್ಕೆ ನೋಂದಣಿಯನ್ನು ಮಾಡಿಸುವುದರ ಮೂಲಕ ಪಕ್ಷಕ್ಕೆ ಶಕ್ತಿಯನ್ನು ತುಂಬುವ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಸದಸ್ಯತ್ವ ನೋಂದಣಿ ಪ್ರಮುವಾದ ಪಾತ್ರವಹಿಸುತ್ತದೆ
ಶಿಸ್ತುಬದ್ಧ ಕಲಿಕೆಯಿಂದ ಉತ್ತಮ ಫಲಿತಾಂಶ ಸಾಧ್ಯ
ಒಳ್ಳೆಯ ಪಾಠ ಮಾಡುವ ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಒಬ್ಬ ಶಿಕ್ಷಕ ಒಂದು ಸಂಸ್ಥೆ ಇದ್ದಂತೆ, ಸಂಸ್ಕಾರ ನಮ್ಮ ಬಂಡವಾಳ, ಎಲ್ಲಾ ಜಾತಿಯಲ್ಲೂ ಜ್ಞಾನಿಗಳಿದ್ದಾರೆ, ಶಿಕ್ಷಕನ ಗುಣಗಳು ಮಕ್ಕಳಿಗೆ ಮಾನಸಿಕ ಪರಿಣಾಮ ಬೀರುತ್ತವೆ. ಶಿಕ್ಷಕರ ಕ್ಷೇತ್ರ ಅದ್ಬುತವಾದದ್ದು, ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಗೆಲ್ಲಿ, ನಿಮ್ಮ ಪ್ರಪಂಚ ನಿಮ್ಮ ತರಗತಿ ಮತ್ತು ನಿಮ್ಮ ಮಕ್ಕಳು, ಮಕ್ಕಳ ಶ್ರೇಯಸ್ಸನ್ನು ಬರೆಯಿರಿ,
5 ಕೆಜಿ ಗ್ಯಾಸ್ ಸಿಲಿಂಡರ್ ಮಾರುಕಟ್ಟೆಗೆ
ಭಾರತ್ ಪೆಟ್ರೋಲಿಯಂ ಕಂಪನಿ ಈವರೆಗೆ 14,18 ಕೆ.ಜಿ ಸಿಲಿಂಡರ್ ಮಾತ್ರ ನೀಡುತ್ತಿದ್ದ ಕಂಪನಿ ಬದಲಾದ ಕಾಲಕ್ಕೆ ತಕ್ಕಂತೆ 5 .ಕೆ.ಜಿ.ಸಿಲಿಂಡರ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. 5 ಕೆ.ಜಿ ಸಿಲಿಂಡರ್ ನಿಮ್ಮ ಹತ್ತಿರದ ಪ್ರಾವಿಷನ್ ಸ್ಟೋರ್‌ಗಳಲ್ಲಿ ಕೂಡ ಇನ್ನುಮುಂದೆ ಮಾರಾಟಕ್ಕೆ ಲಭ್ಯವಾಗಲಿದೆ
ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ
ತಾಲೂಕಿನ ಸರ್ವಾವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಪ್ರತೀ ಇಲಾಖೆಯ ಅಧಿಕಾರಿಗಳು ಶಿಸ್ತು, ಸಂಯಮ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು. ಗ್ರಾಮೀಣ ಭಾಗದ ನಾಗರೀಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳಿಗೆ ಆಯಾ ಇಲಾಖೆಗಳ ಅಧಿಕಾರಿಗಳ ದಕ್ಷತೆಯಿಂದ ಪರಿಹಾರ ಕಲ್ಪಿಸಬೇಕು. ಕಾಮಗಾರಿ ಚುರುಕುಗಳಿಸಿ.
ಚೇಳೂರು : ಅಬಕಾರಿ ಇಲಾಖೆಗೆ ಮುಖ್ಯ ಮಂತ್ರಿ ಕಚೇರಿಯ ಪತ್ರಕ್ಕೂ ಅಧಿಕಾರಿಗಳ ನಿರ್ಲಕ್ಷ್ಯ!
ಅಬಕಾರಿ ಇಲಾಖೆಗೆ ಮುಖ್ಯ ಮಂತ್ರಿ ಕಚೇರಿಯಿಂದ ಚೇಳೂರು ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಹಾಗೂ ನಿಗದಿತ ಬೆಲೆಗಿಂತ ಅಧಿಕ ಮಾರಾಟಕ್ಕೆ ಮಾಡುವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಆದರೆ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರುತ್ತಿದ್ದಾರೆ.
ಗ್ರಾಮೀಣ ಜನತೆಗೆ ಕಾನೂನು ಅರಿವು ಅಗತ್ಯ
ಸರ್ಕಾರ ಯೋಜನೆಗಳಾದ ಲೇಬರ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪಿಂಚಣಿ, ನರೇಗಾ, ಜಾಬ್ ಕಾರ್ಡ್ ಹಾಗೂ ಭೂಮಿಗೋಸ್ಕರ ನಮೂನೆ 53 ಮತ್ತು 57 ರಲ್ಲಿ ಅರ್ಜಿ ಹಾಕಿರುವ ಅರ್ಹ ಫಲನುಭವಿಗಳಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 154
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved