ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ, ಕಾಂಗ್ರೆಸ್ಗೆ ಜನರು ತಕ್ಕಪಾಠ ಕಲಿಸುತ್ತಾರೆ: ಬಿ.ವಿ. ರಾಘವಲು
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ರ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಬಡವರನ್ನು ಅತಂತ್ರಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ರಾಘವಲು ಹೇಳಿದ್ದಾರೆ.
ನವೆಂಬರ್ 26 ರಂದು ಫ್ರೀಡಂ ಪಾರ್ಕ್ನಲ್ಲಿ ರೈತ ಘರ್ಜನಾ ರ್ಯಾಲಿ
ರಾಜ್ಯ ಸರ್ಕಾರದ ಮತ್ತು ವಕ್ಫ್ ಮಂಡಳಿಯ ನಿಲುವನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ರೈತ ಘರ್ಜನಾ ರ್ಯಾಲಿಯನ್ನು ಹಮ್ಮಿ ಕೊಳ್ಳಲಾಗಿದೆ.
ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದ ಗೌರಿಬಿದನೂರಿನ ಬಾರ್ಗಳ ಮೇಲೆ ದಾಳಿ
ಗೌರಿಬಿದನೂರು ನಗರದ ಸುತ್ತಮುತ್ತಲಿರುವ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ಗಳು ಸೇರಿ 10 ಕಡೆ ದಾಳಿ ನಡೆಸಿ 50 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು, ಒಟ್ಟು 22,600 ಸಾವಿರ ರು. ದಂಡ ವಿಧಿಸಿದೆ.
ನವೆಂಬರ್ 26 ರಂದು 75ನೇ ವರ್ಷದ ಸಂವಿಧಾನ ಸಮರ್ಪಣಾ ದಿನಾಚರಣೆ
ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಮಾರಂಭವನ್ನು ನ. 26 ರಂದು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದೆ.
ನಿಷೇಧವಿದ್ದರೂ ಗೌರಿ ಬಿದನೂರಿನ ಬೇಕರಿಗಳಲ್ಲಿ ಗುಣಮಟ್ಟವಿಲ್ಲದ ಕೃತಕ ಬಣ್ಣ ಮಿಶ್ರಿತ ತಿಂಡಿ ಮಾರಾಟ
ಕೃತಕ ಬಣ್ಣ ಮಾತ್ರವಲ್ಲದೆ ಗುಣಮಟ್ಟವಿಲ್ಲದ ಹಾಗೂ ಸ್ವಚ್ಛವಲ್ಲದ ಆಹಾರ ಪದಾರ್ಥಗಳನ್ನು ಗೌರಿಬಿದನೂರಿನ ಬೇಕರಿಗಳು ತಯಾರಿಸಿ ಗ್ರಾಹಕರಗೆ ಮಾರಾಟ ಮಾಡುತ್ತಿವೆ.
ಶಿಡ್ಲಘಟ್ಟ: ನಾಲ್ಕು ಗ್ರಾಪಂಗಳ ಚುನಾವಣಾ ವೇಳಾಪಟ್ಟಿ ಪ್ರಕಟ
ಶಿಡ್ಲಘಟ್ಟದ ಭಕ್ತರಹಳ್ಳಿ, ಮಳಮಾಚನಹಳ್ಳಿ, ಹೊಸಪೇಟೆ ಮತ್ತು ನಾಗಮಂಗಲ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ವೇಳಾಪಟ್ಟಿಯನ್ನು ಹೊರಡಿಸಲಾಗಿದೆ.
ಗ್ರಾಮಗಳಲ್ಲಿ ಅಹವಾಲು ಆಲಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್
ಶಾಸಕ ಪ್ರದೀಪ್ ಈಶ್ವರ್ ವಿವಿಧ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, “ಇಲ್ಲಿ ಯಾವ ಸಮಸ್ಯೆಗಳನ್ನು ನೀವು ಎದುರಿಸುತ್ತಿದ್ದೀರಿ?” ಎಂದು ಪ್ರಶ್ನಿಸಿ, ಅವುಗಳ ಬಗರಹರಿಸುವ ಭರವಸೆ ನೀಡಿದರು.
ಹೊಸಹುಡ್ಯ ಗ್ರಾಮದ ರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು
ಘಂಟಂವಾರಿಪಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಪಟ್ಟಣದ ಪ್ರವಾಸಿ ಮಂದಿರದ ಪಕ್ಕದ ರಸ್ತೆ ಮೂಲಕ ಹೊಸಹುಡ್ಯ ಗ್ರಾಮಕ್ಕೆ ಸಂರ್ಪಕ ಕಲ್ಪಿಸುವ ಮುಖ್ಯ ರಸ್ತೆ ಹಳಾಗಿದೆ.
ಅರಿವು ಗಳಿಸಿದರಷ್ಟೇ ಜಗತ್ತಿನಲ್ಲಿ ಮನ್ನಣೆ: ಟಿ.ಎನ್.ಕೃಷ್ಣ
ಬದುಕನ್ನು ಗಂಭೀರವಾಗಿ ಪರಿಗಣಿಸದೇ ತುಂಬಾ ಸರಳವಾಗಿ ಕಾಣಬೇಕು. ಲೌಕಿಕ ಬದುಕು ಬಹಳ ಮುಖ್ಯವೆಂದು ಭಾವಿಸಿರುವುದರಿಂದ ಹೊನ್ನು, ಹಣ, ಹೆಣ್ಣು ಇವುಗಳ ಹಿಂದೆ ಹೋಗುತ್ತಿದ್ದೇವೆ ಎಂದು ಡಿಎನ್ ಕೃಷ್ಣ ಹೇಳಿದ್ದಾರೆ.
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ
ಜಿ. ಭತ್ತಲಹಳ್ಳಿಯ ರಾಜು ಅಲಿಯಾಸ್ ದಾಸ್ (37ವರ್ಷ) ಈತ ಮುರುಗಮಲ್ಲ ಗ್ರಾಮದ ಒಬ್ಬರೊಂದಿಗೆ ಸ್ನೇಹ ಬೆಳೆಸಿಕೊಂಡು ಅವರ ಮನೆಗೆ ಹೋಗಿ ಬರುತ್ತಿದ್ದನು.
< previous
1
...
48
49
50
51
52
53
54
55
56
...
135
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು