• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಬೆಂಬಲ ಬೆಲೆ ನೀಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿಯಿಂದ ರೈತ ಸಮುದಾಯವನ್ನು ಒಕ್ಕಲೆಬ್ಬಿಸಿ, ಇಡೀ ಕೃಷಿ ರಂಗವನ್ನು ದೈತ್ಯ ಬಹುರಾಷ್ಟ್ರೀಯ ಕಂಪನಿಗಳಿಗೆ ಹಸ್ತಾಂತರಿಸುವ ದುರುದ್ದೇಶದ ಕೃಷಿ ಕಾಯ್ದೆಗಳನ್ನು ಜಾರಿ ಮಾಡುತ್ತಿವೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟೀಕರಣ ಮಾಡುವುದರ ವಿರುದ್ಧ ರೈತರು ಹೊರಾಡಬೇಕಿದೆ.
ಆದಿಚುಂಚನಗಿರಿ ಮಠ ಯಾವುದೇ ಜಾತಿಗೆ ಸೀಮಿತವಲ್ಲ
ಸಂತ ಶ್ರೇಷ್ಠ, ಮಾತೃ ಹೃದಯಿ ಬಾಲಗಂಗಾಧರನಾಥ ಸ್ವಾಮೀಜಿ ಅವರ ದೂರದರ್ಶಿತ್ವ ಮತ್ತು ಜ್ಞಾನದ ಫಲವಾಗಿ ಆದಿಚುಂಚನಗಿರಿ ಮಠದಿಂದ ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸಾಧ್ಯವಾಗಿದೆ’ ಆದಿಚುಂಚನಗಿರಿ ಮಠ ಕೇವಲ ಒಂದು ವರ್ಗಕ್ಕೆ ಸೇರದೆ ಜಾತ್ಯಾತೀತ ಮಠವಾಗಿ ಕಾರ್ಯನಿರತವಾಗಿದೆ.
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ
ಬೆಸ್ಕಾಂ ನಿರ್ಲಕ್ಷ್ಯದಿಂದ ಬಹುತೇಕ ಕೈಗೆ ಬಂದಿರುವ ಆಲೂಗಡ್ಡೆ ಸೇರಿದಂತೆ ಹಲವು ಬೆಳೆ ನೀರಿಲ್ಲದೆ ಒಣಗುತ್ತಿದೆ. ವಿದ್ಯುತ್ ಕೊರತೆಯಿಲ್ಲದಿದ್ದರೂ ವಿದ್ಯುತ್ ನಿರ್ವಹಣೆ ಹಾಗೂ ಹಂಚಿಕೆ ಮಾಡುವಲ್ಲಿ ಬೆಸ್ಕಾಂ ಅಧಿಕಾರಿಗಳು ವಿಫಲರಾಗಿದ್ದಾರೆ. ಮೂರು ತಿಂಗಳ ಹಿಂದೆ ಬೆಸ್ಕಾಂ ಅಧಿಕಾರಿಗಳಿಗೆ ವಿವಿಧ ಗ್ರಾಮಗಳ ವಿದ್ಯುತ್ ವಿತರಣೆಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ
ಮತ್ತೊಬ್ಬರ ಜೀವ ಉಳಿಸಲು ರಕ್ತದಾನ ಮಾಡಿ
ಜಿಲ್ಲೆಯಲ್ಲಿ ೧೦೦೦ ಯೂನಿಟ್ ರಕ್ತ ಬೇಕಾಗಿದ್ದು ಕೇವಲ ೭೦೦ ಯೂನಿಟ್ ರಕ್ತ ಮಾತ್ರ ಲಭಿಸುತ್ತಿದೆ. ತುರ್ತುಪರಿಸ್ಥಿತಿಗಳು, ಅಪಘಾತ, ರಕ್ತಹೀನತೆ ಮುಂತಾದ ಸಂದರ್ಭದಲ್ಲಿ ಬೇರೆ ಬೇರೆ ಜಿಲ್ಲೆ ಹಾಗೂ ನೆರೆಯ ರಾಜ್ಯಗಳಿಂದ ರಕ್ತವನ್ನು ಸಂಗ್ರಹಣೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಇಂತಹ ಬೃಹತ್ ರಕ್ತದಾನ ಶಿಬಿರಗಳಿಂದ ರಕ್ತ ಸಂಗ್ರಹಣೆ ಮಾಡಿ ರಕ್ತದ ಅವಶ್ಯಕತೆ ಇರುವವರಿಗೆ ಪೂರೈಸಬಹುದಾಗಿದೆ.
ಸಾಧಕರ ಬದುಕನ್ನು ಆದರ್ಶವಾಗಿಟ್ಟುಕೊಳ್ಳಿ
ಅನುಕರಣೆ ಮತ್ತು ಹೋಲಿಕೆ ತುಂಬಾ ಅಪಾಯಕಾರಿ. ನೀವು ನಟ ರಜನೀಕಾಂತ್ ಅವರಂತೆ ಆಗಲು ಸಾಧ್ಯವೇ ಇಲ್ಲ.ಅವರೇ ಅಲ್ಲ ಯಾರೂ ಕೂಡ ಇನ್ನೊಬ್ಬರಂತೆ ಆಗಲು ಸಾಧ್ಯ ವಿಲ್ಲ. ನಾವು ನಾವೇ ಆಗಬೇಕು.ಇದಾಗಬೇಕಾದರೆ ನಮ್ಮ ಶಕ್ತಿ ಮತ್ತು ದೌರ್ಬಲ್ಯಗಳ ಮೇಲೆ ನಮಗೆ ನಂಬಿಕೆಯಿರಬೇಕು. ಏನಾಗಬೇಕು ಎಂಬ ಬಗ್ಗೆ ಸ್ಪಷ್ಟತೆಯಿರಬೇಕು.
ಸಮಾಜ ಸುಧಾರಣೆಗೆ ಯತ್ನಿಸಿದ ಸರ್ವಜ್ಞ
ಸರ್ವಜ್ಞ ಎಂದರೆ ಎಲ್ಲವನ್ನು ಬಲ್ಲವನು, ಎಲ್ಲಾ ವಿಚಾರದಲ್ಲೂ ಪಾಂಡಿತ್ಯ ಪಡೆದವರೆಂದು ಅರ್ಥ ಹೆಸರಿನ ಅಂಕಿತ ಬಳಸಿಕೊಂಡು ವಚನಗಳನ್ನು ರಚಿಸಿದ ಸರ್ವಜ್ಞರು, ಜಗತ್ತು ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಪಂಪ, ರನ್ನ, ಜನ್ನ, ಪೊನ್ನ ಇವರೆಲ್ಲಾ ಸಾಹಿತಿಗಳು ಸಂಸ್ಕೃತ ಅಧ್ಯಯನ ಮಾಡಿದ ಪಂಡಿತರಾದರೆ, ಸರ್ವಜ್ಞರು ಅಪ್ಪಟ ಕನ್ನಡದ ಕವಿ.
ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗದಿರುವುದು ತಾಂತ್ರೀಕ ಕಾರಣದಿಂದ : ಸರ್ಕಾರ ಗ್ಯಾರಂಟಿ ನಿಲ್ಲಿಸೋಲ್ಲ

 ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಹಣ ಸಂದಾಯವಾಗದಿರುವುದು ತಾಂತ್ರೀಕ ಕಾರಣದಿಂದಾಗಿಯೇ ಹೊರತು ಸರ್ಕಾರ ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸಿಲ್ಲ. 

ತೆಲುಗು ಪ್ರಭಾವದ ನಡುವೆ ಕನ್ನಡದ ಕಂಪು
ತೆಲುಗು ಪ್ರಾಬಲ್ಯವಿರುವ ಈ ಭಾಗದಲ್ಲಿ ಕನ್ನಡದ ಅಸ್ಮಿತೆಗಾಗಿ ಹಲವಾರು ಕನ್ನಡಪರ ಸಂಘಟನೆ,ಸಂಘ ಸಂಸ್ಥೆಗಳು ತಮ್ಮದೇ ಆದ ರೀತಿಯಲ್ಲಿ ಶ್ರಮಿಸುತ್ತಿವೆ. 70ರ ದಶಕದಲ್ಲಿ ಹೋಟೆಲ್ ಸುಬ್ರಮಣ್ಯರವರ ನೇತೃತ್ವದಲ್ಲಿ ಸಾಂಸ್ಕೃತಿಕವಾಗಿ ಆರಂಭವಾದ ಕನ್ನಡದ ಕೆಲಸಗಳು ನಂತರ ದಿನಗಳಲ್ಲಿ ನಾಡು, ನುಡು,ಭಾಷೆ,ನೆಲ,ಜಲಗಳಿಗಾಗಿ ನಿರಂತರವಾಗಿ ನಡೆಯುತ್ತಿವೆ.
ಮಕ್ಕಳ ಶಿಕ್ಷಣಕ್ಕೆ ಕಲಿಕಾ ಹಬ್ಬ ಸಹಕಾರಿ
ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಲಿಕಾ ಹಬ್ಬ ಕಾರ್ಯಕ್ರಮ ಅನುಷ್ಠಾನಕ್ಕೆ ತಂದಿದೆ. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ತಾಲೂಕಿನ 19 ಕ್ಲಸ್ಟರ್‌ಗಳಲ್ಲಿ ಈಗಾಗಲೇ ಕೆಲವು ಕ್ಲಸ್ಟರ್ ಗಳು ಕಾರ್ಯಕ್ರಮ ಮುಗಿದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಭೆ ಅನಾವರಣ ಮಾಡಿ
ವೀಳ್ಯೆದೆಲೆ ದುಬಾರಿ: ಗುಣಮಟ್ಟದ ಎಲೆಯೂ ಸಿಗುತ್ತಿಲ್ಲ
ವೀಳ್ಯದೆಲೆ ಬೆಲೆ ಮಾರುಕಟ್ಟೆಯಲ್ಲಿ ಕಳೆದ ಮೂರು ತಿಂಗಳಿಂದ ಏರಿಕೆ ಆಗುತ್ತಿದ್ದು, ಗ್ರಾಹಕರು ಕಂಗಾಲು ಆಗುವಂತೆ ಮಾಡಿದೆ. ಜಿಲ್ಲೆಯಲ್ಲಿ ವೀಳ್ಯದೆಲೆ ಬೆಲೆ ದುಬಾರಿ ಆಗುತ್ತಿದ್ದು, ಒಂದು ದಿನ ಇದ್ದ ದರ ಇನ್ನೊಂದು ದಿನ ಇರಲ್ಲ. ದುಬಾರಿಯಾದರೂ ಮಾರುಕಟ್ಟೆಯಲ್ಲಿ ಗುಣಮಟ್ಟದ ವೀಳ್ಯದೆಲೆ ಸಿಗುತ್ತಿಲ್ಲ
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 165
  • next >
Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved