• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಶ್ಚೇರುವು ಗ್ರಾಪಂ ವ್ಯಾಪ್ತಿಯಲ್ಲಿ ‘ಜಲಜೀವನ್’ ಕಾಮಗಾರಿ ಅಧ್ವಾನ
ಜಲ ಜೀವನ್ ಯೋಜನೆಯ ಕಾಮಗಾರಿ ನೆಪದಲ್ಲಿ ಗಡ್ಡಂಪಲ್ಲಿ ಗ್ರಾಮ ಸೇರಿದಂತೆ ಅನೇಕ ಗ್ರಾಮಗಳಲ್ಲಿನ ಕಳೆದ ಎರಡು ವರ್ಷದ ಹಿಂದೆ ಈ ಯೋಜನೆಯನ್ನು ಜಾರಿಗೊಳಿಸಲು ಗ್ರಾಮದ ಮುಖ್ಯರಸ್ತೆಗಳನ್ನು ಅಗೆದು ಹಾಗೆ ಬಿಟ್ಟಿದ್ದಾರೆ. ಮನೆಗಳ ಮುಂದೆ ಪೈಪ್ ಅಳವಡಿಕೆಗೆ ತೆಗೆದಿರುವ ಕಾಲುವೆ ಗುಂಡಿಯನ್ನು ತಾವೇ ಮಣ್ಣಿನಿಂದ ಮುಚ್ಚಿ ಹಾಕಿದ್ದಾರೆ.
ಸಂಘಟಿತರಾದರೆ ಮಾತ್ರ ಹಕ್ಕು ಪಡೆಯಲು ಸಾಧ್ಯ
ಪುರುಷರೊಂದಿಗೆ ದಲಿತ ಮಹಿಳೆಯರು ತಮ್ಮ ಮನೆಗಳಿಂದ ಹೊರಬಂದು ತಮ್ಮ ಮಕ್ಕಳ ಹಕ್ಕುಗಳಿಗಾಗಿ ಹೋರಾಡಬೇಕು. ಇಂದಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಅಸಮಾನತೆ, ಜಾತಿ ತಾರತಮ್ಯಗಳು ಕಣ್ಣಿಗೆ ರಾಚುವಂತಿದ್ದು, ದಲಿತರ ಮೇಲಿನ ದೌರ್ಜನ್ಯಗಳು ಮಿತಿಮೀರಿವೆ. ಎಸ್ಸಿ, ಟಿಎಸ್ಪಿ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಬಳಸಿಕೊಳ್ಳುತ್ತಿದೆ,
ಸರ್ಕಾರಿ ಶಾಲೆಗಳಿಗೆ ಖಾಸಗಿ ಸಹಭಾಗಿತ್ವ ಅಗತ್ಯ
ಸರ್ಕಾರಿ ಶಾಲೆಗಳಲ್ಲಿ ಬೇಕಾಗಿರುವ ಅಗತ್ಯತೆಗಳನ್ನು ತಿಳಿದು ಅವುಗಳನ್ನು ನೀಗಿಸುವ ಕೆಲಸಗಳನ್ನು ರೋಟರಿ ಸಂಸ್ಥೆ ನಿರ್ವಹಿಸುತ್ತಿದೆ ಹಾಗೂ ಗ್ರಾಮಾಂತರ ಟ್ರಸ್ಟ್ ಜೊತೆಗೂಡಿ ತಾಲೂಕಿನಲ್ಲಿ ಹಲವು ಪ್ರಾಜೆಕ್ಟ್ ಗಳನ್ನು ಕೈಗೆತ್ತಿಗೊಂಡಿದೆ. ಶಾಲೆಯಲ್ಲಿ ಶೌಚಾಲಯ ನಿರ್ಮಾಣ, ಡೆಸ್ಕ್‌ ಮುಂತಾದ ನೆರವು ನೀಡಲಾಗಿದೆ.
ಚಿಕ್ಕಬಳ್ಳಾಪುರ ಗುಡಿಸಲು ಮುಕ್ತ ತಾಲೂಕನ್ನಾಗಿಸಲು ಯತ್ನ
ನಗರ ಮತ್ತು ಗ್ರಾಮಾಂತರದ ರಸ್ತೆಗಳ ಅಭಿವೃದ್ದಿಗಾಗಿ 50 ಕೋಟಿ ಅನುದಾನ ತಂದಿದ್ದು, ಶೀಘ್ರದಲ್ಲೇ ಗುದ್ದಲಿ ಪೂಜೆ ನೆರವೇರಿಸಲಾಗುವುದು. ವಿಜಯ ನಗರದ ಅರಸರಾದ ಶ್ರೀ ಕೃಷ್ಣದೇವರಾಯರ ವಿಗ್ರಹ ಸ್ಥಾಪನೆ ಮತ್ತು ಕನ್ನಡ ಭವನಕ್ಕೆ ಶ್ರೀ ಕೃಷ್ಣದೇವರಾಯರರ ಕಲಾಭವನ ಎಂದು ನಾಮಕರಣಕ್ಕೆ ಜಿಲ್ಲಾ ಉಸ್ತವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರವರಲ್ಲಿ ಮನವಿ ಮಾಡಲಾಗುವುದು
ಅನಧಿಕೃತ ನಿವೇಶನ, ಮನೆಗೆ 90 ದಿನದಲ್ಲಿ ಬಿ ಖಾತೆ
ನಗರದ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು, ನಿವೇಶನಗಳು, ಗ್ರಾಮ ಪಂಚಾಯಿತಿ ಹಾಗೂ ನಗರದ ಹಳೆ ಪ್ರದೇಶಗಳಾದ ಗ್ರಾಮ ಠಾಣಾಗಳಿಂದ ಹಸ್ತಾಂತರಗೊಂಡಿರುವ ಹೌಸ್ ಲಿಸ್ಟ್ ಗಳ ಪ್ರದೇಶಗಳಿಗೆ ಇದೀಗ ಬಿ ಖಾತೆಗಳನ್ನು ಮಾಡಿಕೊಳ್ಳಲಾಗುವುದು. ನಗರದಲ್ಲಿ ಸರಿಸುಮಾರು 30 ಸಾವಿರಕ್ಕೂ ಅಧಿಕ ಖಾತೆಗಳಿದ್ದು ಈ ಪೈಕಿ 6 ರಿಂದ 8ಸಾವಿರ ಖಾತೆಗಳು ಅನಧಿಕೃತವಾಗಿರುವುದು ಕಂಡುಬಂದಿದೆ
ಮಹಿಳೆಯರು ಉದ್ಯಮ ಮೂಲಕ ಸಬಲರಾಗಬೇಕು
ಮಹಿಳೆಯರಿಗೆ ಅರಿವು, ಕೌಶಲ್ಯಾಭಿವೃದ್ಧಿ ಸಹಿತ ತರಬೇತಿ ಮತ್ತು ಉದ್ಯಮ ಸ್ಥಾಪಿಸಲು ಬೆಂಬಲವನ್ನು ಒದಗಿಸುವ ಮೂಲಕ ಸ್ವಾಲವಂಭಿ ಬದುಕನ್ನು ಕಟ್ಟುತ್ತಿರುವ ಇಡಿಐಐ ಸಂಸ್ಥೆಯ ಕಾರ್ಯ ಶ್ಲಾಘನೀಯ. ಕೃಷಿ, ಆಹಾರ ಸಂಸ್ಕರಣೆ, ರೇಷ್ಮೆ ಕೃಷಿ, ಸೆಣಬಿನ ಚೀಲ ತಯಾರಿಕೆ, ಸೌಂದರ್ಯ ಆರೈಕೆ ಮತ್ತು ವಿವಿಧೋದ್ದೇಶ ಯಾಂತ್ರಿಕ ವ್ಯಾಪಾರದಂತಗ ಮಾರ್ಗ ಕಲ್ಪಿಸಲಾಗುತ್ತಿದೆ
ಭೂ ಸಂತ್ರಸ್ತರಿಗೆ ನಿವೇಶನ ನೀಡುವ ಭರವಸೆ
ಅಧಿಕಾರಿಗಳು ಸಿದ್ದಪಡಿಸಿರುವಂತಹ ಪಟ್ಟಿ ಸಂಪೂರ್ಣವಾಗಿ ತಪ್ಪಾಗಿದೆ. ಬಹುತೇಕರು ಆಸ್ತಿ ಇರುವಂತಹವರೇ ಆಗಿದ್ದಾರೆ. ಆದರೆ ರಸ್ತೆ ಅಗಲೀಕರಣದ ವೇಳೆ ಸಂಪೂರ್ಣವಾಗಿ ಮನೆ ಕಳೆದುಕೊಂಡವರ ಹೆಸರು ಮಾತ್ರ ಈ ಪಟ್ಟಿಯಲ್ಲಿ ಇಲ್ಲ. ಹಣ ಕೊಟ್ಟವರಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ಶಾಸಕರು ಈ ಹಕ್ಕುಪತ್ರ ಪಟ್ಟಿಯನ್ನು ತಡೆಹಿಡಿಯಬೇಕು.
ಇತಿಹಾಸ ಕುರಿತು ಯುವಜನತೆಗೆ ಅರಿವು ಅಗತ್ಯ
ನಮ್ಮಲ್ಲಿ ಲಭ್ಯವಿರುವ ಪುರಾತನ ವಸ್ತುಗಳು, ಶಿಲಾ ಶಾಸನಗಳು, ತಾಮ್ರಪಟಗಳು, ಕಟ್ಟಡಗಳು, ಪುರಾತನ ಕಡತಗಳು, ನಾಣ್ಯಗಳು ನಮ್ಮ ನಾಡಿನ ಗತ ಇತಿಹಾಸವನ್ನು ಹೇಳುತ್ತವೆ. ಇಂತಹ ಅಮೂಲ್ಯ ಪುರಾತನ ಉಳಿಕೆಗಳು ನಾಶವಾಗದಂತೆ ರಕ್ಷಿಸುವ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವೇ ಐತಿಹಾಸಿಕ ಪರಂಪರೆ ಉಳಿಸಬೇಕು
ಚಿಂತಾಮಣಿ ಸರ್ವತೋಮುಖ ಅಭಿವೃದ್ಧಿಗೆ ಕ್ರಮ
ಕುಶಾವತಿ ನದಿಯು ನಳ್ಳರಾಳ್ಳಪಲ್ಲಿ ಮಾರ್ಗವಾಗಿ ಹರಿದು ಪಾಪಾಗ್ನಿ ನದಿಯನ್ನು ಸೇರಿ ಆಂಧ್ರಕ್ಕೆ ಸೇರುತ್ತದೆಯೋ ಇಲ್ಲಿನ ಕಾಲುವೆಗಳಲ್ಲಿ ಹಲವು ವರ್ಷಗಳಿಂದ ಹೂಳು ತುಂಬಿದ್ದು ಅದನ್ನು ತೆಗೆಸಿ ಅಲ್ಲಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಿಸಿ ನೀರು ನಿಲುಗಡೆ ಮಾಡುವ ಮಹಾತ್ವಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು
ವೃತ್ತಿಪರ ಶಿಕ್ಷಣದಲ್ಲಿ ಯೋಧರ ಮಕ್ಕಳಿಗೆ ಮೀಸಲು
ದೇಶಕ್ಕೆ ಯೋಧರು ಮತ್ತು ರೈತರು ಎರಡು ಕಣ್ಣುಗಳಿದ್ದಂತೆ, ಅಂತಹ ಯೋಧರು ದೇಶದ ರಕ್ಷಣೆ ಮಾಡುವಾಗ ತಮ್ಮ ಪ್ರಾಣಾರ್ಪಣೆ ಮಾಡಿ ಅಮರರಾಗಿರುತ್ತಾರೆ ಅಂತಹ ಯೋಧರ ಮಕ್ಕಳಿಗೆ ಶೇ. 5 ರಷ್ಟು ಮೀಸಲಾತಿ ನೀಡಿದರೆ ಎಷ್ಟೋ ಮಂದಿಗೆ ಅವಕಾಶ ಸಿಗುತ್ತದೆ. ಆದುದರಿಂದ ಶೇ. 60 ಅಂಕಗಳಿಸಿದ ಎಲ್ಲಾ ಮೃತ ಯೋಧರ ಮಕ್ಕಳಿಗೆ ಮೀಸಲಿಟ್ಟು ಅವಕಾಶ ನೀಡಬೇಕು
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 165
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved