• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲುಕುಟಿಕರ ನೆರವಿಗೆ ಯೋಜನೆ: ಸಚಿವ
ನಗರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ೧೧೦ ಹಳ್ಳಿಗಳನ್ನು ಗುರ್ತಿಸಲಾಗಿದೆ. ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಹಲವು ಪ್ರದೇಶಗಳು ಇದರಲ್ಲಿವೆ. ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ಕೆರೆಗೆ ಕೆರೆಗೆ ಕೆಸಿವ್ಯಾಲಿ ನೀರಿನ ವ್ಯವಸ್ಥೆ ಮಾಡಲಾಗಿದೆ
ಉತ್ತರಪಿನಾಕಿನಿ ಒಡಲಿಗೆ ಕೊಳಚೆ ನೀರು ಸೇರುತ್ತಿರುವುದು ಒಂದೆಡೆಯಾದ ಸುರಿಯಲಾಗುತ್ತಿದೆ ಭಾರೀ ಪ್ರಮಾಣದ ತ್ಯಾಜ್ಯ

ನದಿಯಲ್ಲಿ ಕ್ಯಾರಿಬ್ಯಾಗ್‌, ಬಟ್ಟೆ, ಮಾಂಸ, ಕಲ್ಯಾಣ ಮಂಟಪಗಳಲ್ಲಿ ಊಟದ ಟೇಬಲ್‌ಗೆ ಹಾಕುವ ಪ್ಲಾಸ್ಟಿಕ್‌, ಕಾಗದದ ಶೀಟ್‌ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯಗಳನ್ನು ತಂದು ಹಾಕಿರುವುದರಿಂದ ತ್ಯಾಜ್ಯ ಗುಡ್ಡೆಗಳು ಶೇಖರಣೆಯಾಗಿವೆ  

ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸಂಭ್ರಮ
ಸಂಕ್ರಾಂತಿ ಕೃಷಿಕರ, ಹೆಂಗಳೆಯರಿಗೆ ಸಂಭ್ರಮದ ಹಬ್ಬ. ರೈತಾಪಿ ವರ್ಗದ ಜನತೆಗೆ ಸುಗ್ಗಿಯ ಹಬ್ಬವಾದರೆ, ಹೆಂಗಳೆಯರು ಎಳ್ಳು, ಬೆಲ್ಲ ಹಂಚಿ ಸಂತೋಷ ಪಡುವ ಹಬ್ಬವೂ ಹೌದು. ಮುಖ್ಯವಾಗಿ ಹಳ್ಳಿಗಳಲ್ಲಿ ರೈತನ ಕೃಷಿ ಸಂಗಾತಿ ರಾಸುಗಳನ್ನು ಸ್ವಚ್ಛಗೊಳಿಸಿ ಕೊಂಬಿಗೆ ಬಣ್ಣ ಹಚ್ಚುವುದು, ಕಿಚ್ಚು ಹಾಯಿಸುವ ದೃಶ್ಯ ಮಾಮೂಲಿ ಇರಲಿದೆ.
ಬೆಳೆಗಳಿಗೆ ವೈಜ್ಞಾನಿಕ ದರ ನಿಗದಿಗೆ ಆಗ್ರಹ
ಸರ್ಕಾರಗಳು ರೈತನ ಬದುಕಿಗೆ ಸ್ಪಂದಿಸುತ್ತಿಲ್ಲ. ಸರ್ಕರಗಳು ಗೋಮುಖ ವ್ಯಾಘ್ರ ನೀತಿಗಳನ್ನು ಪಕ್ಕಕ್ಕಿಟ್ಟು ಎಂಎಸ್‌ಪಿಯನ್ನು ಆಧಾರವಾಗಿರಿಸಿ ಶಾಸನ ಬದ್ದವಾಗಿ ಜಾರಿಗೊಳಿಸಬೇಕು. ಮತ್ತು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ವಿದ್ಯುತ್ ಶಕ್ತಿ ಖಾಸಗಿಕರಣ ಮಾಡುವುದನ್ನು ನಿಲ್ಲಿಸಬೇಕು, ರೈತರ ಸಂಪ ಸೆಟ್ಟುಗಳಿಗೆ ಟಿಸಿ ಗಳನ್ನು ಕೊಡಬೇಕು.
ರೈತರ ಮಕ್ಕಳಿಗೇ ಹಣ್ಣು, ತರಕಾರಿ ಹೆಸರು ಗೊತ್ತಿಲ್ಲ
ಇತ್ತೀಚಿನ ದಿನಗಳಲ್ಲಿ ರೈತರ ಮಕ್ಕಳಿಗೆ ರೈತರು ಬೆಳೆಯುವ ಹೂ, ಹಣ್ಣು, ತರಕಾರಿ ಹೆಸರು ಗೊತ್ತಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಸಂತೆಗಳ ಪರಿಕಲ್ಪನೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ರೈತಸ್ನೇಹಿ ಆಗಿದ್ದು, ವಿಶೇಷವಾಗಿ ಮಕ್ಕಳಲ್ಲಿ ರೈತರು ಬೆಳೆಯುವ ಎಲ್ಲಾ ಬೆಳೆಗಳ ಹೆಸರು, ತಿಳಿದುಕೊಳ್ಳಲು ಒಳ್ಳೆಯ ವೇದಿಕೆ
‘ಉದಯವಾಗಲಿ’ ಗೀತೆಗೆ ಶತಮಾನ ಸಂಭ್ರಮ
ಕವಿ ಹುಯಿಲಗೋಳ ನಾರಾಯಣ ರಾಯರು ಬರೆದ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು ಎಂಬ ಗೀತೆಯನ್ನು 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಗೀತೆಯಾಗಿ ಗಾಯಕ ಪಿ.ಕಾಳಿಂಗರಾವ್‌ ಹಾಡಿ ಜನಮನ ಸೆಳೆದಿದ್ದರು.
₹10 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ
ನೀರು ಹರಿಯುವಂತಹ ಕಾಲುವೆಗಳ ಮೇಲೆ ಮೇಲ್ಸೇತುವೆ ನಿರ್ಮಾಣ ಮಾಡಲು ಮನವಿ ಮಾಡುತ್ತಿದ್ದರು. ಕೃಷಿ ಚಟುವಟಿಕೆ ಸೇರಿದಂತೆ ಹಲವು ಕೆಲಸಗಳಿಗೆ ತೆರಳಲು ಸ್ಥಳೀಯರು ಸಮಸ್ಯೆ ಪಡುತ್ತಿದ್ದರು. ಇದರಿಂದಾಗಿ ನಮ್ಮ ಸರ್ಕಾರದೊಂದಿಗೆ ಮಾತನಾಡಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ಶಾಸಕರು ಬಿಡುಗಡೆ ಮಾಡಿಸಿದ್ದಾರೆ.
ಜಾತಿಭೇದ ಬಿಟ್ಟು ಸೌಹಾರ್ದದಿಂದ ಬಾಳಬೇಕು
ಇನ್ನು ಮುಂದೆ ನಿಮ್ಮ ಗ್ರಾಮದಲ್ಲಿಯೇ ಆಗಲಿ, ಎಲ್ಲಾದರೂ ಆಗಲಿ ಈ ರೀತಿಯ ಘಟನೆಗಳು ನಡೆಯಬಾರದು. ಯಾವುದೇ ಸಂಘರ್ಷಕ್ಕೆ ಅವಕಾಶಕೊಡದೇ ಗ್ರಾಮದಲ್ಲಿ ಶಾಂತಿಯುತವಾಗಿ ಒಗ್ಗಟ್ಟಿನಿಂದ, ಒಮ್ಮತದಿಂದ ನೆಮ್ಮದಿಯಾಗಿ ಬದುಕಬೇಕು. ಹಾಗಾಗಿ ಈ ಘಟನೆ ಇಲ್ಲಿಗೆ ಬಿಟ್ಟು ಮತ್ತೆ ಮರುಕಳಿಸದಂತೆ ಮಾದರಿ ಗ್ರಾಮವಾಗಬೇಕು.
ಮಕ್ಕಳಲ್ಲಿ ನಾಡು, ನುಡಿ ಕುರಿತು ಆಸಕ್ತಿ ಮೂಡಿಸಿ
ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಮಾಡಲಾಗುತ್ತಿದೆ. ಇದಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಬೇಕು. ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.
ಮಕ್ಕಳ ರಕ್ಷಣೆಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಿ
ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನದ ಅಡಿಯಲ್ಲಿ ಮಕ್ಕಳಿಗೆ ಕನಿಷ್ಠಮಟ್ಟದ ಗುಣಮಟ್ಟದ ಶಿಕ್ಷಣ ಕೊಡಿಸುವ ಜವಾಬ್ದಾರಿ ಪೋಷಕರದ್ದಾಗಿರುತ್ತದೆ. ಬಾಲ್ಯವಿವಾಹ, ಬಾಲಕಾರ್ಮಿಕ,ಪೋಕ್ಸೋ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 154
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved