• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಚಾರ್ಯ ರೇಣುಕರ ಚಿಂತನೆ ಅಳವಡಿಸಿಕೊಳ್ಳಿ: ಡಾ.ಎನ್. ಭಾಸ್ಕರ್
ಮನುಕುಲದ ಕಲ್ಯಾಣಕ್ಕಾಗಿ ಹಲವು ಆಚಾರ್ಯರು, ಸಮಾಜ ಸುಧಾರಕರು ಈ ಭುವಿಯ ಮೇಲೆ ಅವತರಿಸಿ ತಮ್ಮದೇ ಆದ ಕೊಡುಗೆಯನ್ನು ಸಮಾಜಕ್ಕೆ ನೀಡಿ ಹೋಗಿದ್ದಾರೆ. ಅಂತಹ ಪರಂಪರೆಯಲ್ಲಿ ಆದಿಜಗದ್ಗುರು ರೇಣುಕಾಚಾರ್ಯರು ಪ್ರಮುಖರು ಎಂದು ಅಪರ ಜಿಲ್ಲಾಧಿಕಾರಿ ಡಾ ಎನ್. ಭಾಸ್ಕರ್ ತಿಳಿಸಿದರು.
ಇ-ಖಾತಾ ಅಭಿಯಾನ ಬಳಸಿಕೊಳ್ಳಿ
ಹಲವರಲ್ಲಿ ಈ ಬಿ-ಖಾತೆ ಮಾಡಿಸಿಕೊಂಡರೆ ಅದಕ್ಕೆ ಬೆಲೆಯಿಲ್ಲ ಎಂಬ ಅನುಮಾನ ಇದೆ. ಆದರೆ ಬಿ-ಖಾತಾಗೂ ಬೆಲೆಯಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದರು. ಆದಷ್ಟು ಶೀಘ್ರವಾಗಿ ಜನರು ತಮ್ಮ ಸ್ವತ್ತುಗಳಿಗೆ ಸಂಬಂಧಿಸಿದಂತೆ ಬಿ-ಖಾತಾ ಮತ್ತು ಇ ಖಾತಾ ಮಾಡಿಸಿಕೊಳ್ಳಬೇಕು.
ನೀರಾವರಿ ನಮ್ಮ ಜನ್ಮಸಿದ್ಧ ಹಕ್ಕೆಂದು ಪ್ರತಿಪಾದಿಸಿ
ಸಂಸತ್ತಿನಲ್ಲಿ 543 ಸಂಸದರ ಪೈಕಿ 180ಕ್ಕೂ ಹೆಚ್ಚು ಜನ ರಿಯಲ್ ಎಸ್ಟೇಟ್, ಗಣಿ ಮಾಫಿಯಾಗಳಿಂದ ಬಂದವರೆ ತುಂಬಿ ಹೋಗಿದ್ದಾರೆ. ಇನ್ನು ರೈತರ ಸಂಘಟನೆಗಳ ಗಟ್ಟಿ ಮತ್ತು ಒಗ್ಗಟ್ಟು ಪ್ರದರ್ಶನವಾಗುತ್ತಿಲ್ಲ. ಒಂದು ಹಳ್ಳಿಯಲ್ಲಿ ಪ್ರತಿ ಮನೆಯಲ್ಲಿ ಒಬ್ಬೂಬ್ಬರು ಒಂದೋಂದು ಪಕ್ಷ, ನೌಕರ ಶಾಹಿ ವರ್ಗ ತಮ್ಮ ಕರ್ತವ್ಯ ಮರೆತು ರಾಜಕಾರಣಿಗಳ ಕೈ ಗೊಂಬೆಯಾಗಿ ವರ್ತಿಸುತಿದ್ದಾರೆ.
ರಾಜ್ಯ ಅಭಿವೃದ್ಧಿಗೆ ಪೂರಕ ಬಜೆಟ್‌
ಚೇಳೂರಿನಲ್ಲಿ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಣ, ಹಾಗೆ 150 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಚಿಂತಾಮಣಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜು ಸ್ಥಾಪನೆಯಾಗಲಿದ್ದು ಸಂತಸ ವಿಷಯವಾಗಿದೆ. ಇನ್ನು ಜಿಲ್ಲಾ ಕೇಂದ್ರದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆಗೆ ನಿರ್ಮಾಣಕ್ಕೆ ಹಣ ಮೀಸಲಿಡಲಾಗಿದೆ. ಗೌರಿಬಿದನೂರಿಗೆ ಎಚ್ ಎನ್ ಪ್ರಾಧಿಕಾರ ಘೋಷಣೆಯಾಗಿದೆ.
ದಲಿತರ ಮನೆ ತೆರವು ವಿರೋಧಿಸಿ ಪ್ರತಿಭಟನೆ
ಶೀಘ್ರದಲ್ಲಿ ಚಿಕ್ಕಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಮೂರು ಕಿ.ಮೀಗಳವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಇದಕ್ಕಾಗಿ ಎಲ್ಲಾ ರೀತಿಯ ರೂಪುರೇಷೆಗಳನ್ನು ಎರಡು-ಮೂರು ದಿನಗಳಲ್ಲಿ ತಯಾರು ಮಾಡಲಾಗುತ್ತಿದೆ. ಸಾಧ್ಯವಾದರೆ ವಾರದೊಳಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲಾಗುವುದು
ಕಸಾಯಿಖಾನೆ ಮೇಲೆ ಪೊಲೀಸ್‌ ದಾಳಿ
ಕುಪ್ಪಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಕೆರೆಯ ಜಾಗವನ್ನು ಅಕ್ರಮವಾಗಿ ಕಬಳಿಸಿಕೊಂಡು ಶೆಡ್ ನಿರ್ಮಾಣ ಮಾಡಿ, ಅದರಲ್ಲಿ ಗೋವುಗಳನ್ನು ಕಡಿದು ಮಾಂಸವನ್ನು ಹೊರರಾಜ್ಯಗಳಿಗೆ ರಪ್ತು ಮಾಡಲಾಗುತ್ತಿತ್ತು ಎನ್ನಲಾಗಿದೆ. ಇಲ್ಲಿ ಗೋವುಗಳನ್ನು ಕತ್ತರಿಸಿ ಅದರಿಂದ ಬರುವ ಗಲೀಜು ನೀರನ್ನು, ರಕ್ತವನ್ನು ಕೆರೆಗೆ ಹರಿಸಲಾಗುತ್ತಿದೆ
ಒಳಮೀಸಲು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬದ್ದ : ಕೆ.ಎಚ್.ಮುನಿಯಪ್ಪ
ಒಳಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್.ಸಿ.ಮಹದೇವಪ್ಪ, ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ. ಕಳೆದ 30 ವರ್ಷಗಳಿಂದ ಇದಕ್ಕಾಗಿ ಶ್ರಮಿಸಿದ ಎಲ್ಲಾ ಸಂಘಸಂಸ್ಥೆಗಳ ಫಲವಿದು
ದಾನಿಗಳು ನೀಡಿದ ಸೌಲಭ್ಯ ಸದ್ಬಳಕೆಯಾಗಲಿ
ಸಿಎಸ್.ಆರ್ ಫಂಡನ್ನು ಗಡಿಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಹಕಾರ ನೀಡುತ್ತಿರುವ ಸ್ಕೇಲಾರ್ ಕಂಪನಿ,ಆವಸ್ಪೈರ್ ಫೌಂಡೇಷನ್ ನಂತಹ ಹಲವಾರು ಸಂಘ ಸಂಸ್ಥೆಗಳು ಮಾಡುತ್ತಿರುವ ಸೇವೆಯನ್ನು ಎಂದಿಗೂ ಮರೆಯಲಾಗದು ಎಂದ ಅವರು ಇಂತಹ ಸಂಘ ಸಂಸ್ಥೆಗಳು ನೀಡುವಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.
ಶಾಲೆ ಆವರಣದಲ್ಲೇ ಅಂಬೇಡ್ಕರ್‌ ಪ್ರತಿಮೆ ಉಳಿಸಿಕೊಳ್ಳಬೇಕು
ಡಾ.ಎಂ.ಸಿ.ಸುಧಾಕರ್ ಶಾಸಕರು ಮಂತ್ರಿಗಳು ಆದ ಮೇಲೆ ಅವರ ಸ್ವಂತ ಟ್ರಸ್ಟ್‌ ಮುವತ್ತೋ ಮುವತ್ತೈದು ಗುಂಟೆ ಜಾಗ ಮಾಡಿಸಿಕೊಂಡು ಶಾಲೆ ನಡೆಸುತ್ತಿದ್ದಾರೆ. ಬಹುಶ ಅವರ ಉದ್ದೇಶ ನನಗೆ ಬೇರೆಯವರು ಹೇಳಿದಂತೆ ಈ ಸರ್ಕಾರಿ ಶಾಲೆಯ ಜಮೀನನ್ನು ಕೂಡ ಅವರ ಖಾಸಗಿ ಟ್ರಸ್ಟ್ ಗೆ ವರ್ಗಾಯಿಸಿಕೊಳ್ಳುವ ಹುನ್ನಾರವಿದೆ.
ಪೊಲೀಸರಿಗೆ ನಾಗರಿರ ಸಹಕಾರ ಅಗತ್ಯ
ದೇಶವನ್ನು ಶತೃಗಳಿಂದ ಕಾಪಾಡಿ ಸಮಾಜದಲ್ಲಿ ಶಾಂತಿ ಸುವ್ಯಸ್ಥೆಯನ್ನು ಮರುಸ್ಥಾಪಿಸಲು ಮತ್ತು ಸಮರ್ಪಣಾ ಭಾವನೆಯನ್ನು ಬೆಳೆಸಲು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದೆ. ನಾಗರಿಕರು ನಾವು ನಿಮ್ಮೊಂದಿಗಿದ್ದೇವೆ ಎನ್ನುವ ಭರವಸೆ ಮೂಡಿಸುವುದೇ ಮ್ಯಾರಥಾನ್‌ ಉದ್ದೇಶ. ಎಲ್ಲರೂ ಕೂಡ ಫಿಟ್ನೆಸ್ ಬಗ್ಗೆ ಗಮನಹರಿಸಬೇಕು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 175
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved