• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಭೂಮಿ ಸೇರಿದಂತೆ ರೈತರ ಭೂಮಿ ಒತ್ತುವರಿ:ಲೇ ಔಟ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಸೀಲ್ದಾರ್
ಚೇಳೂರು ಗ್ರಾಮ ಪಂಚಾಯಿತಿಗೆ ನೀರಿನ ಮೂಲವಾದ ಶೇರ್ ಖಾನ್ ಕೋಟೆ ಕೆರೆಗೆ ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳಿಂದ ಹರಿದು ನೀರು ಹೋಗುವ ಕಾಲುವೆಯನ್ನು ಮುಚ್ಚಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕೆರೆಗೆ ನೀರಿನ ಅಭಾವ ಉಂಟಾಗಲಿದೆ. ಆದ್ದರಿಂದ ಕಾಲುವೆಗಳ ಒತ್ತುವರಿ ತೆರವುಗೊಳಿಸಿ, ರೈತರ ಜಮೀನು ಒತ್ತುವರಿಯಾಗಿರುವ ಕುರಿತು ದೂರುಗಳು ಬಂದಿದ್ದು ಸರ್ವೇ ಮಾಡಿಸಿಕೊಡಬೇಕು .
ಗುಡಿಬಂಡೆಯನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿ ಘೋಷಿಸಲು ಮನವಿ
ಐತಿಹಾಸಿಕ ಹಿನ್ನೆಲೆಯ ಗುಡಿಬಂಡೆ ಪಟ್ಟಣದಿಂದ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಗಡಿ ಕೇವಲ ಒಂದೆರೆಡು ಕಿಮೀ ಇದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮೂರು ತಾಲೂಕು ಕೇಂದ್ರಗಳಿವೆ. ಇದರಿಂದಾಗಿ ಅಭಿವೃದ್ಧಿಯಾಗುವುದು ಸಹ ತುಂಬಾ ಕಷ್ಟವಾಗಿದೆ. ದೊಡ್ಡ ಕ್ಷೇತ್ರವಾದರೂ ಚಿಕ್ಕ ಕ್ಷೇತ್ರವಾದರೂ ಅನುದಾನ ಒಂದೇ ರೀತಿ ಕೊಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ತಾಲೂಕು ಅಭಿವೃದ್ಧಿ ಕುಂಠಿತವಾಗುತ್ತಿದೆ.
ಬಸ್ ದರ ಹೆಚ್ಚಳ ವಿರೋಧಿಸಿ ಆರ್ ಪಿಐ ನಿಂದ ಪ್ರತಿಭಟನೆ
ಸಾಮಾನ್ಯ, ಮಧ್ಯಮ ಮತ್ತು ಕೆಳವರ್ಗದ ಜನ ಪ್ರಯಾಣಿಸುವ ಬಸ್ ದರ ಏರಿಕೆ ಮಾಡಿರುವುದಕ್ಕೆ ತಾವು ಕೂಡಲೇ ಜನರ ಕ್ಷಮೆ ಕೇಳಿ ದರ ಏರಿಕೆ ನಿರ್ಧಾರ ಕೈಬಿಡಬೇಕು. ಇಲ್ಲವಾದಲ್ಲಿ ತಮ್ಮ ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯದಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕುಮಾರಸ್ವಾಮಿಯವರು ಚನ್ನಪಟ್ಟಣ ಸೋಲಿನಿಂದ ಬೇಸತ್ತಿದ್ದಾರೆ: ಕೃಷ್ಣಬೈರೇಗೌಡ
ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಯವರು ಏನೆಲ್ಲಾ ಮತಗಳನ್ನು ಹಾಕಿಸಿಕೊಳ್ಳಬೇಕೋ ಹಾಕಿಸಿಕೊಂಡು ಗೆದ್ದರು. ಆದರೆ ಉಪಚುನಾವಣೆಯಲ್ಲಿ ಸ್ವತಃ ಕುಮಾರಸ್ವಾಮಿಯವರ ಮಗ ನಿಂತಾಗ, ಈ ಹಿಂದೆ ದಳ ಹಾಗೂ ಬಿಜೆಪಿ ಎದುರಾಳಿಯಾಗಿ ಸ್ಪರ್ಧಿಸಿದಾಗ ದಳಕ್ಕೆ ಎಷ್ಟು ಮತಗಳು ಬಂದಿದ್ದವೋ, ಹಿಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಅದಕ್ಕಿಂತ 12 ಸಾವಿರ ಮತ ಕಡಿಮೆಯಾಗಿದೆ.
ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ

ರಾಜ್ಯ ಸರ್ಕಾರದ ‘ಭೂಸುರಕ್ಷಾ ಯೋಜನೆ’ಗೆ ಇಂದು ಗುಡಿಬಂಡೆ ತಾಲೂಕಿನ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆ: ಮಹಿಳಾ ಮತದಾರರೆ ಅಧಿಕ
ಜಿಲ್ಲಾದ್ಯಂತ 10,61,674 ಮಂದಿ ಮತದಾರರು ಇದ್ದು, ಇದರಲ್ಲಿ 5,22,817 ಪುರುಷ ಮತದಾರರು, 5,38,767 ಮಹಿಳಾ ಮತದಾರರು ಮತ್ತು 90ಮಂದಿ ಇತರರು ಇದ್ದಾರೆ. ಅಲ್ಲದೆ ವಿಶೇಷ ಪರಿಷ್ಕರಣೆ ವೇಳೆ ಒಟ್ಟು 11,688 ಮತದಾರರು ಹೆಚ್ಚಾಗಿದ್ದಾರೆ. 85ವರ್ಷ ದಾಟಿದ ಒಟ್ಟು 12697 ಮಂದಿ ಹಿರಿಯ ಮತದಾರರಿದ್ದಾರೆ
ಬುಡಕಟ್ಟು ಜನಾಂಗಗಳ ಅಭಿವೃದ್ಧಿಗೆ ಕೇಂದ್ರ ಬದ್ಧ
ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಬುಡಕಟ್ಟು ಸಮುದಾಯದ ಅಭಿವೃದ್ದಿಯಾಗುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಸಾಮಾನ್ಯ ಮಹಿಳೆ ಇವತ್ತು ದೇಶದ ಅತ್ಯುನ್ನತ ಪದವಿಯಾದ ರಾಷ್ಟ್ರಪತಿ ಸ್ಥಾನವನ್ನ ಅಲಂಕರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಾದರೂ ಬುಡಕಟ್ಟು ಸಮುದಾಯದ ಒಬ್ಬರನ್ನು ಈ ರೀತಿಯ ಉನ್ನತ ಸ್ಥಾನಕ್ಕೆ ನೇಮಿಸಿರಲಿಲ್ಲ.
ಸೌಲಭ್ಯ ಕಲ್ಪಿಸದ ಅಧಿಕಾರಿಗಳೇಕಿರಬೇಕು?
ಗೌರಿಬಿದನೂರು ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಪ್ರತಿ ಮನೆಗೂ, ಖಾಲಿ ನಿವೇಶನಗಳಿಗೂ ಸರ್ಕಾರದಿಂದ ಸಿಗುವ ಈ-ಸ್ವತ್ತುಗಳನ್ನು ಪಡೆಯಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಈ ರೀತಿಯ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿಯೇ ಗ್ರಾಮದಲ್ಲಿಯೇ ಇಲಾಖೆಯ ಅಧಿಕಾರಿಗಳೊಡನೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆಸ್ಕಾಂ ಮುಂದೆ ರೈತರ ಪ್ರತಿಭಟನೆ
ಯಾವುದೇ ಮುನ್ಸೂಚನೆಯಿಲ್ಲದೇ ವಿದ್ಯುತ್ ಕಡಿತಗೊಳಿಸುತ್ತಿದ್ದಾರೆ. ಇದರಿಂದ ರೈತರು ಸಾಲ ಮಾಡಿ ಇಟ್ಟಂತಹ ಬೆಳೆ ಕೈ ತಪ್ಪುವ ಸಾಧ್ಯತೆ ಇದೆ. ಆದ್ದರಿಂದ ಬೆಸ್ಕಾಂ ಇಲಾಖೆಯವರು ಕೂಡಲೇ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು.
ಮಹಿಳಾ ಶಿಕ್ಷಣಕ್ಕೆ ಹೋರಾಡಿದ ಸಾವಿತ್ರಿಬಾಯಿ ಫುಲೆ
ಹಿಂದುಳಿದ ಸಮುದಾಯಗಳನ್ನು ಸಬಲೀಕರಣಗೊಳಿಸಲು ಅನೇಕ ಅಡೆತಡೆಗಳನ್ನು ಮುರಿದ ಸಾವಿತ್ರಿಬಾಯಿ ಫುಲೆ ಅವರು ತಮ್ಮ ಪತಿ ಜ್ಯೋತಿರಾವ್ ಫುಲೆಯೊಂದಿಗೆ ಪುಣೆಯಲ್ಲಿ ಮೊದಲ ಬಾಲಕಿಯರ ಶಾಲೆಯನ್ನು ಸ್ಥಾಪಿಸಿದರು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಚಳುವಳಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಯುಗದಲ್ಲಿ ಮಹಿಳೆಯರ ಹಕ್ಕು ಮತ್ತು ನ್ಯಾಯಕ್ಕಾಗಿ ನಿರ್ಭಯವಾಗಿ ಬೋಧಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved