• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಎಂಪಿವಿ ವೈರಸ್‌ ಬಗ್ಗೆ ಆತಂಕ ಬೇಡ: ಸಂಸದ
ಹೆಚ್ ಎಂ ಪಿ ವಿ ವೈರಸ್ ಅನ್ನು ನಿರ್ಲಕ್ಷ್ಯ ಮಾಡದೆ, ಕೊರೊನಾ ರೀತಿ ಸೂಕ್ತ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯ ಸರ್ಕಾರ ಸಹ ಸೂಕ್ತ ಮುಂಜಾಗೃತಾ ಕ್ರಮ ಕೈಗೊಂಡು, ತಕ್ಷಣ ಟಾಸ್ಕ್ ಪೊರ್ಸ್ ಸಮಿತಿಗಳನ್ನು ಮಾಡಬೇಕು. ಈಗ ಚಳಿಗಾಲ ಆಗಿರುವುದರಿಂದ ಈ ಅವಧಿಯಲ್ಲಿ ಎಚ್ ಎಂ ಪಿ ವಿ ವೈರಸ್ ಹೆಚ್ಚು ಬಾಧಿಸಲಿದೆ
ದೇವಾಲಯಗಳು ಕೌಶಲವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೊಂಡಿ ಇದ್ದಂತೆ
ಭಾರತೀಯ ಸಂಪ್ರದಾಯ, ಸಂಸ್ಕೃತಿ ಮತ್ತು ಕಲೆ ಅಳಿಯದೇ ಉಳಿಯುವಲ್ಲಿ ಮಹತ್ತರವಾದ ಮೈಲಿಗಲ್ಲುಗಳು ಎಂದರೆ ಕರ್ನಾಟಕದಲ್ಲಿ ನಿರ್ಮಿಸಿರುವ ಪ್ರಮುಖ ದೇವಾಲಯಗಳಾದ ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯಗಳ ನಿರ್ಮಾಣದಲ್ಲಿ ಪ್ರಮುಖರಾದ ಅಮರಶಿಲ್ಪಿ ಜಕಣಾಚಾರಿ. ಇಲ್ಲಿನ ವಾಸ್ತು ಶಿಲ್ಪಗಳು ದೇಶ ಮಾತ್ರವಲ್ಲದೇ ವಿಶ್ವ ಮಾನ್ಯತೆ ಪಡೆದಿದೆ.
ಗ್ರಾಮೀಣರಿಗೆ ಆರೋಗ್ಯ ಜಾಗೃತಿ ಮೂಡಿಸಬೇಕು
ಗ್ರಾಮೀಣ ಜನರಿಗೆ ಉಪಯುಕ್ತವಾಗಲಿ ಮತ್ತು ಅವರ ಆರೋಗ್ಯ ಸಮಸ್ಯೆ ಪರಿಹರಿಸಿಕೊಳ್ಳಲೆಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪರಿಶ್ರಮ ನೀಟ್ ಅಕಾಡಮಿ ಮತ್ತು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ವತಿಯಿಂದ ಕಳೆದ ಒಂದೂವರೆ ವರ್ಷದಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಭಾನುವಾರ ಒಂದೊಂದು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಬಾಲ್ಯದಿಂದಲೇ ಶಿಕ್ಷಣದ ಜತೆ ದೇಶಭಕ್ತಿ ಬೆಳೆಸಿಕೊಳ್ಳಿ
ಹೆತ್ತವರ ಕನಸು ನನಸು ಮಾಡುವುದು ಮಕ್ಕಳ ಕರ್ತವ್ಯ. ಆದರೆ ಕೇವಲ ನಮ್ಮ ಕುಟುಂಬ, ಹೊಟ್ಟೆಪಾಡಿಗೆ ಜೀವನಕ್ಕೆ ಸೀಮಿತಗೊಳಿಸದೆ ದೇಶದ ಯಾವುದೇ ಮೂಲೆಯಲ್ಲಿದ್ದರೂ ದೇಶದ ಅಭಿವೃದ್ದಿಗಾಗಿ ದುಡಿಯುವಂತಹ ಮನೋಭಾವವನ್ನು ಬಾಲ್ಯದಿಂದಲ್ಲೇ ಮೈಗೂಡಿಸಿಕೊಳ್ಳಬೇಕು. ಶಿಕ್ಷಣ ಎಷ್ಟು ಮುಖ್ಯವೋ ಜನ್ಮಭೂಮಿಯ ಸೇವೆ ಅಷ್ಟೇ ಮುಖ್ಯ.
ಉದ್ಯೋಗ ಸೃಷ್ಟಿ ಖಾತ್ರಿ ಉದ್ದೇಶ
ಖಾತರಿ ಯೋಜನೆಯಲ್ಲಿ ರೈತರು ಜಮೀನಿನಲ್ಲಿ ಬದು ನಿರ್ಮಾಣ, ಕೃಷಿಹೊಂಡ, ಗಿಡ ನೆಡುವುದು, ಇನ್ನು ಹಲವಾರು ಯೋಜನೆಗಳನ್ನು ರೈತರು ಪಡೆಯಬಹುದಾಗಿದೆ. ಆದರೆ ಗ್ರಾಪಂಗಳಲ್ಲಿ ಇರುವ ಸೌಲಭ್ಯಗಳ ಕುರಿತು ಹಾಗೂ ಸಭೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.
ಯಾವುದೇ ಕ್ಷೇತ್ರದ ಪ್ರಗತಿಗೆ ಶೈಕ್ಷಣಿಕ ಅಭಿವೃದ್ಧಿ ಮುಖ್ಯ
ಬಹುತೇಕ ವಿದ್ಯಾರ್ಥಿಗಳು ಮೊಬೈಲ್ ನೋಡುವುದರಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವುದಕ್ಕೆ ಬೇಸರದ ಸಂಗತಿ. ಮಕ್ಕಳು ಮೊಬೈಲ್ ಬಳಕೆಯಿಂದ ದೂರಸರಿದು ವ್ಯಾಸಂಗದ ಕಡೆ ಹೆಚ್ಚಿನ ಗಮನಹರಿಸಬೇಕು. ಪರೀಕ್ಷೆ ಸಮಯದಲ್ಲಿ ಮನೆಯಲ್ಲಿ ಪೋಷಕರು ಟಿವಿ ನೋಡುವುದು, ಮೊಬೈಲ್ ಬಳಸುವುದನ್ನು ಕಡಿಮೆ ಮಾಡುವ ಮೂಲಕ ಮಕ್ಕಳ ಓದುವುದಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು
ಸಂಧಾನ ಯಶಸ್ವಿ: ಪ್ರತಿಭಟನೆ ಕೈಬಿಟ್ಟ ದಲಿತ ಸಂಘಟನೆ
ಒಂದು ವಾರದೊಳಗಾಗಿ ಅಂಬೇಡ್ಕರ್‌ರ ಪುತ್ಥಳಿಗೆ ಸುತ್ತಿರುವ ಕೊಳಕು ಪೆಂಡಾಲ್‌ನ್ನು ತೆರುವಿಗೊಳಿಸಲು ಕ್ರಮವಹಿಸುವುದಾಗಿ ನೀಡಿರುವ ಭರವಸೆ ಹಾಗೂ ಈ ಭರವಸೆ ಈಡೇರದಿದ್ದರೆ ನಾವು ಕೂಡ ನಿಮ್ಮೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳುವುದಾಗಿ ಭರವಸೆ ನೀಡಿದ ನಂತರ ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಲಿಕವಾಗಿ ಕೈಬಿಡಲಾಯಿತು.
ರೈತರು ಕೃಷಿ ಇಲಾಖೆಯ ಯೋಜನೆ ಬಳಸಿಕೊಳ್ಳಲಿ
ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ, ತಮಗೆ ಅವಶ್ಯವಿರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಯೋಜನೆಗಳ ಅನುಷ್ಟಾನಗೊಳಿಸಲು ಸಹಕರಿಸಲಿ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು
ಕೇಂದ್ರೀಯ ವಿದ್ಯಾಲಯ ಈ ಹಿಂದೆ ತಾವು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಮಂಜೂರಾಗಿತ್ತು. ಆದರೆ ಇದಕ್ಕೆ ಹಣಕಾಸು ಮತ್ತು ಸ್ಥಳ ಮಂಜೂರಾಗಿರಲಿಲ್ಲ. ಈಗ ಅನುದಾನ ಮತ್ತು ಸ್ಥಳ ಮಂಜೂರಾಗಿದೆ. ಒಟ್ಟು 6 ಎಕರೆ ಸ್ಥಳದಲ್ಲಿ 4 ಎಕರೆ ಶಾಲಾ ಕಟ್ಟಡಕ್ಕೆ ಉಳಿದ 2 ಎಕರೆ ಅಧ್ಯಾಪಕರ ವಾಸಕ್ಕೆ ಕೊಠಡಿಗಳ ನಿರ್ಮಾಣಕ್ಕೆ ನಿಗದಿಪಡಿಸಲಾಗಿದೆ.
ಬೆಂಗಳೂರು ಉತ್ತರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ವೇಗ
ಎರಡನೇ ಹಂತದ ಕಟ್ಟಡದಲ್ಲಿ ಗ್ರಂಥಾಲಯ, ಸೆಮಿನಾರ್ ಹಾಲ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಭವಿಷ್ಯದ ದಿನಗಳಲ್ಲಿ ಕಾಲೇಜುಗಳಿಗೆ ಹೊಸ ಹೊಸ ಕೋರ್ಸ್‌ಗಳನ್ನು ತರುವ ಚಿಂತನೆ ಇದೆ. ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕೆಂಬ ದೃಷ್ಠಿಯಿಂದ ವಾರದೊಳಗೆ ಮತ್ತೆ ಕಾಲೇಜು ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved