• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್ ಹಾವಳಿ: ನೇಣಿಗೆ ಶರಣಾದ ವೃದ್ಧ ರೈತ
ಮೃತ ನರಸಿಂಹಯ್ಯ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ತಿಂಗಳಿಗೆ 15 ಸಾವಿರ ರು. ಸಾಲದ ಕಂತುಗಳನ್ನು ಕಟ್ಟುತ್ತಿದ್ದು, ಹಗಲು- ರಾತ್ರಿ ಎನ್ನದೇ ಫೈನಾನ್ಸ್ ನವರು ಮನೆ ಬಳಿ ಬಂದು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಮೃತ ನರಸಿಂಹಯ್ಯ ಒಟ್ಟು 3.5 ಲಕ್ಷ ರು. ಸಾಲ ಮಾಡಿಕೊಂಡಿದ್ದು, ಧರ್ಮಸ್ಥಳ ಸಂಘ, ಆಶೀರ್ವಾದ, ಗ್ರಾಮೀಣ ಕೂಟ, ಎಲ್ಎನ್ ಟಿ, ಸ್ಪಂದನ, ಸಮಸ್ತ, ನವ ಚೈತನ್ಯ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ.
ಶಿಕ್ಷಣದಿಂದ ಮಾತ್ರ ಸಮುದಾಯಗಳ ಅಭಿವೃದ್ದಿ ಸಾಧ್ಯ: ಶಾಸಕ ಸುಬ್ಬಾರೆಡ್ಡಿ
ಶೈಕ್ಷಣಿಕ ಅಭಿವೃದ್ದಿಯ ಜೊತೆಗೆ ಸಮುದಾಯದವರು ಸಂಘಟಿತರಾದಾಗ ಮಾತ್ರ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಸಮುದಾಯ ಅಭಿವೃದ್ದಿಹೊಂದಲು ಸಾಧ್ಯವಾಗುತ್ತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಹಾಗೂ ನಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಮಡಿವಾಳ ಸಮುದಾಯವನ್ನು ಎಸ್.ಸಿ ಎಸ್.ಟಿ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಮೈಕ್ರೋ ಫೈನಾನ್ಸ್ ಹಾವಳಿಗೆ ಕಾರ್ಮಿಕ ನೇಣಿಗೆ ಶರಣು
ಸಾಲದ ಕಂತುಗಳನ್ನು ಸರಿಯಾಗಿ ಕಟ್ಟದೇ ಇದ್ದ ಕಾರಣದಿಂದ ಕೋಟಕ್ ಮಹಿಂದ್ರಾ ಫೈನಾನ್ಸ್ ಕಂಪನಿಯವರು ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿದ್ದರು.
ಕುಡಮಲಕುಂಟೆ ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯಗಳೇ ಇಲ್ಲ
ಈ ಪ್ರದೇಶದಲ್ಲಿ ರಸ್ತೆಗಳಷ್ಟೇ ಅಲ್ಲದೇ, ಬೀದಿದೀಪ, ಕುಡಿಯುವನೀರು, ಚರಂಡಿ ವ್ಯವಸ್ಥೆ, ಉದ್ಯಾನವನ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಟ್ಟಡ ಕಾಮಗಾರಿಗಳನ್ನು ಸಂಪೂರ್ಣ ನಿರ್ಮಿಸುವುದು ಸೇರಿ ಅಗತ್ಯ ಮೂಲ ಸೌಲಭ್ಯಗಳ ಕೊರತೆ ಸುಮಾರು ವರ್ಷಗಳಿಂದ ಇದೆ ಎಂದು ಕೈಗಾರಿಕೋದ್ಯಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಚೆಸ್ ಏಕಾಗ್ರತೆಯ ಆಟ, ತಾಳ್ಮೆ ಬಹಳ ಮುಖ್ಯ: ಮಹಮ್ಮದ್ ರೋಷನ್ ಷಾ
ಈಗ ಪ್ರತಿಯೊಂದು ಕ್ರೀಡೆಗೂ ಸಮಾಜದಲ್ಲಿ ಮಾತ್ರವಲ್ಲದೇ ಪೋಷಕರಿಂದಲೂ ಮಕ್ಕಳಿಗೆ ಉತ್ತಮ ಸಹಕಾರ, ಬೆಂಬಲ, ಪ್ರೋತ್ಸಾಹ ದೊರೆಯುತ್ತಿದ್ದು, ಎಷ್ಟೇ ದೂರವಾದರೂ ಪೋಷಕರು ತಮ್ಮ ಮಕ್ಕಳನ್ನು ಸ್ಪರ್ಧೆಗೆ ಕರೆ ತರುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಡಾ.ಎಚ್ಚೆನ್‌ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪ
ಡಾ.ಹೆಚ್.ಎನ್.ಅವರ ಹುಟ್ಟೂರು ಹೊಸೂರು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಆರಂಭಿಸುವ ಜೊತೆಗೆ ಡಾ.ಹೆಚ್.ಎನ್. ಹೆಸರಿನ ಕಲಾಭವನ, ರಾಷ್ಟ್ರೀಯ ವಿಜ್ಞಾನ ಪಾರ್ಕ್, ಅಮರಧಾಮ ಮತ್ತು ಅವರು ಓದಿದ ಶಾಲೆಗಳನ್ನು ಒಟ್ಟಿಗೆ ಸೇರಿಸಿ ಡಾ.ಎಚ್.ನರಸಿಂಹಯ್ಯ ಅವರ ಹೆಸರಿನಲ್ಲಿ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿ ಅದರ ಮೂಲಕ ಈ ಎಲ್ಲಾ ಸಂಸ್ಥೆಗಳನ್ನು ವ್ತವಸ್ಥಿತವಾಗಿ‌ ನಿರ್ವಹಿಸುವ ಬಗ್ಗೆ ಚಿಂತನೆ.
ಮೈಕ್ರೋಫೈನಾನ್ಸ್‌ ಸಂಸ್ಥೆಗಳಿಗೆ ಡೀಸಿ ಎಚ್ಚರಿಕೆ
ಸಾಲವನ್ನು ನೀಡುವಾಗ ಮತ್ತು ಮರುಪಾವತಿಗೆ ಏನೆಲ್ಲಾ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಬೇಕು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೀಡಿರುವ ನಿರ್ದೇಶನಗಳನ್ನು ಹಣಕಾಸಿನ ವ್ಯವಹಾರ ನಡೆಸುವ ಸಂಸ್ಥೆಗಳು, ವ್ಯಕ್ತಿಗಳು ಕಡ್ಡಾಯವಾಗಿ ಪಾಲಿಸಬೇಕು. ಸಾಲ ಪಡೆದವರ ಸಂಬಂಧಿಕರು, ಸ್ನೇಹಿತರು ಹಾಗೂ ಸಹೋದ್ಯೋಗಿಗಳ ಮುಖಾಂತರ ಸಾಲ ವಾಪಸ್‌ ಪಡೆಯಲು ಕಿರುಕುಳ ಕೊಡುವಂತಿಲ್ಲ.
ಚೇಳೂರು ತಾಲೂಕು ಕೇಂದ್ರವಾದರೂ ಗ್ರಾಪಂ ಹಣೆಪಟ್ಟಿ
ತಾಲೂಕಾಗಿ ಘೋಷಣೆಯಾಗಿದ್ದು ಜನಸಂಖ್ಯೆ ಆಧಾರದ ಮೇಲೆ ಚೇಳೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತಿಸಬೇಕಿತ್ತು. ಆದರೆ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಚೇಳೂರು ಗ್ರಾಪಂ ಅನ್ನು ಪಟ್ಟಣ ಪಂಚಾಯಿತಿ ದರ್ಜೆಗೆ ಹೆಚ್ಚಿಸಿದರೆ ಪಟ್ಟಣದ ಅಭಿವೃದ್ಧಿಗೆ ಅನುದಾನ ದೊರೆಯಲಿದೆ.
ಸಾಹಿತ್ಯಕ ಚಟುವಟಿಕೆ ಹೆಚ್ಚಿಸುವುದೇ ಚಕೋರ ಗುರಿ
ಜನರಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯವನ್ನು ಪ್ರಸಾರ ಮಾಡಬೇಕು. ಜಿಲ್ಲೆಯಾದ್ಯಂತ ಸಣ್ಣಪುಟ್ಟ ಊರುಗಳಲ್ಲಿಯೂ ಕೂಡ ಚಕೋರ ವೇದಿಕೆಯ ಮುಖಾಂತರ ಸಾಹಿತ್ಯಕ ಕಾರ್ಯಕ್ರಮಗಳು ಜರುಗುವಂತಾಗಬೇಕು. ಜಿಲ್ಲೆಯಾದ್ಯಂತ ಸಣ್ಣಪುಟ್ಟ ಊರುಗಳಲ್ಲಿಯೂ ಕೂಡ ಚಕೋರ ವೇದಿಕೆಯ ಮುಖಾಂತರ ಸಾಹಿತ್ಯಕ ಕಾರ್ಯಕ್ರಮಗಳು ಜರುಗುವಂತಾಗಬೇಕು.
ಸತ್ಯಸಾಯಿ ಆಸ್ಪತ್ರೆಯಲ್ಲಿ ‘ಹಾರ್ಟ್ ವಾಲ್ವ್ ಬ್ಯಾಂಕ್’
ಮುದ್ದೇನಹಳ್ಳಿ ಸತ್ಯಸಾಯಿ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಮೊದಲ ಹಾಟ್ ವಾಲ್ವ್ ಬ್ಯಾಂಕ್ ತೆರೆಯಲಾಗುತ್ತಿದೆ. ವಿಶ್ವದಲ್ಲಿ ಇಂತಹ ಹಾರ್ಟ ವಾಲ್ವ್ ಬ್ಯಾಂಕ್‌ಗಳು ಕೇವಲ 7 ಮಾತ್ರಇವೆ. ಹೃದಯ ಸಂಬಂಧಿ ಖಾಯಿಲೆಯನ್ನು ಗುಣಪಡಿ ಸಲು ಕೃತಕ ಹೃದಯ ನಾಳಗಳನ್ನು ಅಳವಡಿಸುವ ಬದಲು ಮನುಷ್ಯರ ಹೃದಯದ ನಾಳಗಳನ್ನೇ ಬಳಸಲಾಗುವುದು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 165
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved