• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈಟೆಕ್ ಹೂ ಮಾರುಕಟ್ಟೆ ನಿರ್ಮಿಸಲು ಪ್ರಸ್ತಾವನೆ
ಜಿಲ್ಲಾ ಕೇಂದ್ರದ ಬೆಳವಣಿಗೆಯ ದೂರದೃಷ್ಟಿಯನ್ನು ಇಟ್ಟುಕೊಂಡು ಈ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಹೂವಿನ ಮಾರುಕಟ್ಟೆಗಾಗಿ 140 ಕೋಟಿ ರುಪಾಯಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಗೆ ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು.
ಫುಟ್‌ಪಾತ್‌ ಅತಿಕ್ರಮಣ ಮಾಡದಂತೆ ಎಚ್ಚರಿಕೆ
ಪಾದಚಾರಿ ಮಾರ್ಗಗಳನ್ನು ಸಂಪೂರ್ಣವಾಗಿ ಅಕ್ರಮಿಸಿಕೊಂಡಿರುವುದಲ್ಲದೆ ವಾಹನಗಳಲ್ಲಿ ತಿಂಡಿ ಪದಾರ್ಥಗಳನ್ನು ಇಟ್ಟುಕೊಂಡು ಸಂಪೂರ್ಣವಾಗಿ ಪಾದಚಾರಿ ರಸ್ತೆ ಹೋಟೆಲ್ ವ್ಯಾಪಾರಿಗಳು ವಹಿವಾಟು ಮಾಡುತ್ತಿರುವುದರಿಂದ ಪಾದಚಾರಿಗಳು ಒಂದೆಡೆ ನಡು ರಸ್ತೆಯಲ್ಲೇ ಒಡಾಟ ಮಾಡಬೇಕಾದ ಅನಿವಾರ್ಯ ಎದುರಾಗಿದೆ.
ಗ್ರಾಮೀಣರ ಆರೋಗ್ಯ ರಕ್ಷಣೆಗೆ ಆದ್ಯತೆ: ಶಾಸಕ
ಜನತೆ ಅನುಭವಿಸುತ್ತಿರುವ ನೈಜ ಸಮಸ್ಯೆಗಳನ್ನು ಅವರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಾರದರ್ಶಕ ಆಡಳಿತಕ್ಕೆ ಮುನ್ನುಡಿ ಬರೆಯುತ್ತಿದ್ದೇನೆ. ನನ್ನ ಭೇಟಿಯ ಅವಧಿಯಲಿಯೇ ಪರಿಹರಿಸಬಹುದಾದ ಸಾಕಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರಿಸುತ್ತೇನೆ. ಯಾರು ಏನೇ ಹೇಳಿದರೂ ಜನಪರ ಕಾರ್ಯಕ್ರಮ ನಿಲ್ಲಿಸುವುದುಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್‌.
ಸಂವಿಧಾನ ವಿರೋಧಿಗಳಿಗೆ ದುರ್ಗತಿ ಕಟ್ಟಿಟ್ಟಬುತ್ತಿ
ದೇಶದಲ್ಲಿನ ಬಡವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ದಿ ಹೊಂದಲು ಹಾಗೂ ನಾನಾ ಸೌಲತ್ತುಗಳನ್ನು ಪಡೆದು ವಿವಿಧ ಉನ್ನತ ಹುದ್ದೆಗಳನ್ನ ಅಲಂಕರಿಸಿರುವ ಅವಕಾಶವನ್ನು ಒದಗಿಸಿಕೊಟ್ಟಿರುವಂತಹ ಸಂವಿಧಾನವನ್ನು ಹಾಗೂ ಸಂವಿಧಾನ ರಚಿಸಿರುವ ಅಂಬೇಡ್ಕರ್ ಅವರನ್ನೇ ಟೀಕಿಸಲಾಗುತ್ತಿದೆ.
ಉಚಿತ ಬಸ್ ಪಾಸ್‌ಗೆ ವಿಶೇಷಚೇತನರ ಆಗ್ರಹ
ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ 5 ಯೋಜನೆಗಳಲ್ಲಿ ಒಂದು ಯೋಜನೆಯಾದ ಶಕ್ತಿ ಯೋಜನೆ ಆಡಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರು ಇದ್ದು ಇವರಿಗೆಲ್ಲ ಉಚಿತ ಬಸ್ ಪಾಸ್ ನೀಡಲಿ.
ಪತ್ರಿಕಾ ವಿತರಕರಿಗೆ ಜರ್ಕಿನ್‌ ವಿತರಣೆ
ಪತ್ರಿಕಾ ವಿತರಣೆ ಮಾಡುತ್ತಾ ಶಿಕ್ಷಣವನ್ನೂ ಪಡೆದ ಎಷ್ಟೋ ಮಂದಿ ಕೆಎಎಸ್, ಐಎಎಸ್‌ನಂತಹ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅಂತಹ ವ್ಯಕ್ತಿಯಾಗಿ ರೂಪುಗೊಳ್ಳಬೇಕು. ಕನ್ನಡದಲ್ಲಿ ಪತ್ರಿಕೋದ್ಯಮ ಬೆಳೆದಂತೆ ಉದ್ಯೋಗ ಅವಕಾಶ ಸೃಷ್ಟಿಯಾಗುತ್ತದೆ ಅದರಲ್ಲೂ ಪತ್ರಿಕೆ ವಿತರಣೆ ಕೆಲಸದಿಂದ ಅನೇಕ ಬಡಕುಟುಂಬ ಮಕ್ಕಳಿಗೆ ಉದ್ಯೋಗ ಅವಕಾಶ ದೊರೆಯುತ್ತಿದೆ.
ಅಂಬೇಡ್ಕರ್ ಹೆಸರಿಗೆ ಧಕ್ಕೆಯಾದರೆ ದಲಿತರು ಸಹಿಸಲ್ಲ: ಸೂಲಿಕುಂಟೆ ಆನಂದ್
ದಲಿತರು ಈ ದೇಶದ ಮೂಲ ವಾಸಿಗರು. ತಲತಲಾಂತರದಿಂದ ದೇಶವನ್ನು ಆಳಿದವರು ದಲಿತರು, ಆದರೆ ಕೆಲವರು ಅಂಬೇಡ್ಕರ್ ಹೆಸರಿಗೆ ಕಪ್ಪು ಚುಕ್ಕಿ ತರುವಂಥ ಹೇಳಿಕೆಗಳನ್ನು ನೀಡುವ ಮೂಲಕ ದಲಿತರ ಸ್ವಾಭಿಮಾನವನ್ನು ಕೆಣಕುತ್ತಿರುವುದನ್ನು ದಲಿತರು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.
ಅಂದಿನ ಸ್ವಾಭಿಮಾನ, ಛಲ ಇಂದು ಸಮುದಾಯದಲ್ಲಿ ಉಳಿದಿಲ್ಲ: ಎಂ.ಶೇಷಪ್ಪ
೨೦ ಸಾವಿರ ಅಶ್ವದಳ, ೮ ಸಾವಿರ ಕಾಲ್ದಳ ಮತ್ತು ಫಿರಂಗಿ ಸಿಡಿಸುವ ಪಡೆ ಹೊಂದಿದ್ದ ಪೇಶ್ವೆಗಳ ಸೈನ್ಯವನ್ನು ಕೇವಲ ೫೦೦ ಸೈನಿಕರು ಮೆಟ್ಟಿ ನಿಂತು ಗೆಲವು ಸಾಧಿಸಬೇಕಾದರೆ ಆ ಸೈನಿಕರಲ್ಲಿದ್ದ ಸ್ವಾಭಿಮಾನ ಹಾಗೂ ಛಲದ ಮನಸ್ಥಿತಿಯೇ ಕಾರಣ.
ದಲಿತ ಸಂಘರ್ಷ ಸಮಿತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ಮಹರ್‌ ಯೋಧರ ತ್ಯಾಗ ವ್ಯರ್ಥವಾಗಲು ಬಿಡಬಾರದು. ಅವರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಆಶಯಗಳು ಸ್ವಾತಂತ್ರ್ಯಾ ನಂತರದ 75 ವರ್ಷಗಳಲ್ಲಿ ಈಡೇರಲು ಸಾಧ್ಯವಾಗದಿರುವುದು ದುರಂತವೇ ಸರಿ. ಇಂದು ಅಂಬೇಡ್ಕರ್‌ ಅವರು ಭಾವನಾತ್ಮಕವಾಗಿ ಮಾತ್ರ ಸೀಮಿತವಾಗದೇ ಅರಿವಿನ ಅಂಬೇಡ್ಕರ್‌ ಆದಾಗ ಮಾತ್ರ ಸಾಮಾಜಿಕ ಬದಲಾವಣೆ ಮತ್ತು ಅಭಿವೃದ್ಧಿ ಸಾಧ್ಯ.
ಗೌರಿಬಿದನೂರಿನಲ್ಲಿ 4ರಿಂದ ಉದ್ಯಮಿ ಒಕ್ಕಲಿಗ ಸಮುದಾಯದ ಸಮಾವೇಶ
ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಹೆಚ್ಚಿನ ಉತ್ಸಾಹಿ ಯುವಕರು ಪಾಲ್ಗೊಂಡು, ತಮ್ಮ ಉದ್ಯಮವನ್ನು ವಿಸ್ತರಣೆ ಮಾಡಿಕೊಳ್ಳಬಹುದು. ಬೇರೆ ಸಮುದಾಯಗಳು ಒಗ್ಗಟ್ಟಾಗಿ ತಮ್ಮ ಉದ್ಯಮಗಳನ್ನು ದೇಶದಾದ್ಯಂತ ವಿಸ್ತರಣೆ ಮಾಡಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved