• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಅಭಿವೃದ್ಧಿ ಜ್ಞಾನದಿಂದ ಮಾತ್ರ ಸಾಧ್ಯ
ಒಂದು ಸಮಾಜ ಪ್ರಗತಿಯ ಹೊಂದುವುದು ಜ್ಞಾನದ ಮೂಲಕ ಮಾತ್ರ ಎಂದು ಜ್ಞಾನವನ್ನು ಜನರಿಗೆ ಬಿತ್ತರಿಸುವ ಕೆಲಸವನ್ನು ಮಾಚಯ್ಯ ಅವರು ಮಾಡಿದರು. ಅಂದಿನ ವಚನಕಾರರು ಸಾರಿದ ಸಮಾನತೆ, ಸಹೋದರತೆ, ಜಾತ್ಯತೀತತೆ ಇನ್ನು ಮುಂತಾದ ತತ್ವಗಳನ್ನು ನಮ್ಮ ಇಂದಿನ ಸಂವಿಧಾನದಲ್ಲಿ ಅಳವಡಿಸಿಕೊಂಡಿರುವುದನ್ನು ಗಮನಿಸಬಹುದು.
ಅಪ್ರಾಪ್ತರು ವಾಹನ ಚಲಾಯಿಸಿದೆ ಕಠಿಣ ಕ್ರಮ
ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅರಿವು ಮೂಡಿಸಬೇಕು. ಕಳೆದ 7 ತಿಂಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಜೆ 6 ರಿಂದ 9 ಗಂಟೆಯವರೆಗೆ 118 ಅಪಘಾತಗಳು ಸಂಭವಿಸಿವೆ. ಈ ಅವಧಿಯಲ್ಲಿ ಸಾರಿಗೆ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ ಕರ್ತವ್ಯ ನೀರ್ವಹಿಸಬೇಕಿದೆ.
ಪರಿಸರ ಸ್ವಚ್ಛವಾಗಿದ್ದಾಗ ಆರೋಗ್ಯ ರಕ್ಷಣೆ ಸಾಧ್ಯ
ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಇಡೀ ದೇಶವೆಲ್ಲಾ ಸ್ವಚ್ಛವಾಗಿರಬೇಕು ಎಂಬ ಕನಸು ಕಂಡಿದ್ದರು. ಅವರ ಕನಸನ್ನು ನಾವೆಲ್ಲರೂ ನನಸು ಮಾಡಿ ಅವರಿಗೆ ನಿಜವಾದ ಅರ್ಥದಲ್ಲಿ ಗೌರವ ಸಲ್ಲಿಸಬೇಕಿದೆ. ನಾವು ವಾಸಿಸುವ ಸುತ್ತಮುತ್ತಲ ಪರಿಸರ ಶುಚಿತ್ವದಿಂದ ಕೂಡಿದ್ದಾಗ ಮಾತ್ರ ಲವಲವಿಕೆಯಿಂದ ಕ್ರಿಯಾಶೀಲರಾಗಿ ಕೆಲಸ ಮಾಡಿ ಆರೋಗ್ಯವಾಗಿರಲು ಸಾಧ್ಯ.
ಯುವ ವಕೀಲರು ನಿರಂತರ ಅಧ್ಯಯನ ಮಾಡಬೇಕು
ವಕೀಲರ ದಿನಾಚರಣೆ ನೆಪದಲ್ಲಿಯಾದರೂ ವಕೀಲರು ವೃತ್ತಿಯ ಪಾವಿತ್ರ್ಯತೆ ಕಾಪಾಡಲು ಪ್ರತಿಜ್ಞೆ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಪ್ರತಿಯೊಬ್ಬರಲ್ಲೂ ಬದ್ಧತೆ ಮುಖ್ಯ. ಎಲ್ಲ ಕೆಲಸಗಳಿಗೆ ವಕೀಲರು ಬೇಕು. ಇದನ್ನು ಮನಗಂಡು ಯುವ ವಕೀಲರು ತಮ್ಮ ವೃತ್ತಿಯಲ್ಲಿ ಶ್ರದ್ಧೆಯನ್ನು ಉಳಿಸಿಕೊಳ್ಳಬೇಕು.
ಬಾಗೇಪಲ್ಲಿ ಭಾಗ್ಯನಗರವಾಗಲು ಪ್ರತಿಯೊಬ್ಬರೂ ಕೈ ಜೋಡಿಸಿ: ಹನುಮಂತರೆಡ್ಡಿ
ಈಗ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಕಲಾ ಸಂಘದ ಜವಾಬ್ದಾರಿಯನ್ನು ತೆಗೆದುಕೊಂಡು ಹೆಚ್ಚು ಹೆಚ್ಚು ಕನ್ನಡ ಪರ ಸಾಹಿತ್ಯಾತ್ಮಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುವುದರ ಮೂಲಕ ಗಡಿನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿದೆ. ಇಲ್ಲಿನ ಕನ್ನಡಪರ ಸಂಘಟನೆಗಳು ಕನ್ನಡ ಭಾಷೆ, ನೆಲ-ಜಲಕ್ಕೆ ಧಕ್ಕೆ ಬಂದಾಗ ಪ್ರತಿಭಟಿಸಿ ಸರ್ಕಾರಗಳ ಗಮನ ಸೆಳೆಯುತ್ತಿವೆ.
ವಾಹನ ಚಲಾಯಿಸುವಾಗ ಮೊಬೈಲ್ ಬಳಸದಿರಿ: ನೇರಳೆ ವೀರಭದ್ರಯ್ಯ ಭವಾನಿ
ಹೆಲ್ಮೆಟ್ ಜೀವರಕ್ಷಕ ಎಂಬುದು ಸತ್ಯ. ಅಪಘಾತಗಳ ಸಂದರ್ಭದಲ್ಲಿ ಹೆಲ್ಮೆಟ್ ಕಾರಣದಿಂದ ಹಲವಾರು ಜೀವಗಳು ಉಳಿದಿರುವ ನಿದರ್ಶನಗಳು ಸಾಕಷ್ಟಿವೆ. ಹೀಗಾಗಿ ಹೆಲ್ಮೆಟ್‌ ಬಗ್ಗೆ ಸವಾರರು ನಿರ್ಲಕ್ಷ್ಯ ಮಾಡಬಾರದು. ಸಂಚಾರಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಭಯಕ್ಕೆ ಅಥವಾ ದಂಡ ಕಟ್ಟಬೇಕು ಎಂಬ ಭಯದಿಂದ ಕಾಟಾಚಾರಕ್ಕೆ ಹೆಲ್ಮೆಟ್ ಬಳಸಬಾರದು.
ಸಿದ್ದರಾಮಯ್ಯ ಪ್ರಾಮಾಣಿಕ ವ್ಯಕ್ತಿ, ಅವರು ತಪ್ಪು ಮಾಡಿಲ್ಲ: ಶಾಸಕ ಪ್ರದೀಪ್ ಈಶ್ವರ್
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಿದ್ಧವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತರ ಮೇಲೆ ನಂಬಿಕೆ ಇಲ್ಲವೇ? ಲೋಕಾಯುಕ್ತ ಸಂಸ್ಥೆಗಿಂತ ದೊಡ್ಡ ತನಿಖಾ ಸಂಸ್ಥೆ ಬೇಕಾ? ಸಿಬಿಐ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿ ಕೋರ್ಟ್ ಸಿಬಿಐಗೆ ನೀಡುವುದಿಲ್ಲಾ ಎಂಬ ನಂಬಿಕೆ ನನಗೆ ಇದೆ.
ಅಧಿಕಾರಿಗಳ ಸಂಧಾನ ಸಭೆಯಲ್ಲಿ ದಲಿತರ ಅಸಮಾಧಾನ
ತಾಲೂಕಿನ ಅನೇಕ ಗ್ರಾಮಗಳಲ್ಲಿ ಸ್ಮಶಾನಗಳು ಇಲ್ಲ, ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಜಾಗ ನೀಡಿಲ್ಲ, ಬಡ ದಲಿತರ ದರಖಾಸ್ತು ಜಮೀನು ಮಂಜೂರು ಮಾಡುವುದು, ಇಲಾಖೆಗಳಲ್ಲಿ ಆಗಿರುವ ಆಕ್ರಮಗಳನ್ನು ತನಿಖೆ ಮಾಡುವುದು ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸಬೇಕು, ಇಲ್ಲವಾದಲ್ಲಿ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ.
ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟ ದಲಿತ ಸಂಘಟನೆಗಳ ಪ್ರತಿಭಟನೆ
ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಸೇರಿ ಎಲ್ಲಾ ಹಿಂದುಳಿದ ಅಲ್ಪಸಂಖ್ಯಾತ ಭೂಹೀನರು, ರೈತರು ತಮ್ಮ ತಮ್ಮ ಗ್ರಾಮಗಳಲ್ಲಿ ಲಭ್ಯವಿರುವ ಸರ್ಕಾರಿ ಗೋಮಾಳ, ಅನಗತ್ಯ ಅರಣ್ಯ ಮೀಸಲು ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದು, ಫಾರಂ ನಂ 50, 53, 57 ಅನ್ನು ಸಲ್ಲಿಸಿ ಭೂಮಿ ಮಂಜೂರಾತಿಗಾಗಿ ಕಾಯುತ್ತಿರುವ ಭೂಹೀನರಿಗೆ ಸರ್ಕಾರವು ಭೂಮಿ ಮಂಜೂರು ಮಾಡಬೇಕು.
ಆತ್ಮವಿಶ್ವಾಸದಿಂದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧರಾಗಿ: ಬಿಇಒ ಶ್ರೀನಿವಾಸ್ ಮೂರ್ತಿ
ಮಾ.21 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭಗೊಳ್ಳುತ್ತಿವೆ. ನಿಮಗೆ ಉಳಿದಿರುವುದು ಕೇವಲ 95 ದಿನಗಳು ಮಾತ್ರ. ಇಂದಿನಿಂದ ಪ್ರತಿನಿಮಿಷವೂ ಅಮೂಲ್ಯವಾಗಿದ್ದು, ನೀವು ಕಲಿಕೆಯಲ್ಲಿ ಆಸಕ್ತಿ ವಹಿಸಿ ಶ್ರದ್ಧೆಯಿಂದ ಓದಿದ್ದೇ ಆದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ. ಏಕಾಗ್ರತೆಯಿಂದ ಕಲಿಕೆಗೆ ಮುಂದಾದಾಗ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಹಕಾರಿಯಾಗುತ್ತದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 165
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved