• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ವರ್ಷಾಚರಣೆಗೆ ಜನರಿಂದ ತುಂಬಿದ ಪ್ರವಾಸಿ ತಾಣಗಳು
ನಂದಿಗಿರಿಧಾಮಕ್ಕೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಬೆಟ್ಟದ ಕೆಳಗಡೆ ಸುಮಾರು 6 ಕಿಮೀ ನಷ್ಟು ಸಂಚಾರ ದಟ್ಟಣೆ ಉಂಟಾಗಿತ್ತು. ನಂದಿ ಬೆಟ್ಟದ ಮೇಲಕ್ಕೆ ಹೋಗಲು ಕೆಳಗಡೆ ಬಾರಲೂ ಆಗದೆ ಕೆಲವು ಪ್ರವಾಸಿಗರು ಪರದಾಡಿದರು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಅಂಬೇಡ್ಕರ್ ಸಂವಿಧಾನಕ್ಕೆ ಕೋರೆಗಾಂವ್ ಯುದ್ಧವೇ ಪ್ರೇರಣೆ: ಚಂಡೂರು ರಮಣ
ಭೀಮಾ ನದಿಯ ದಡದಲ್ಲಿ ಕೋರೆಗಾಂವ್ ಎಂಬ ಸ್ಥಳದಲ್ಲಿ 2ನೇ ಬಾಜಿರಾಯನ ಕಾಲದಲ್ಲಿ ಆತನ ಸೈನ್ಯದ ವಿರುದ್ಧ ಸಿದ್ಧನಾಯ್ಕ ನೇತೃತ್ವದಲ್ಲಿ ಯುದ್ಧ ನಡೆದಿತ್ತು. ಪೇಶ್ವೆಯ ಸೈನ್ಯದಲ್ಲಿದ್ದ ಆಯುಧ ಇಲ್ಲದೇ ಇದ್ದರೂ ಸಿದ್ಧನಾಯ್ಕನ ಸೈನ್ಯವು ವೀರಾವೇಶದಿಂದ ಹೋರಾಡಿ ಜಯಗಳಿಸಿತ್ತು. 22 ಜನ ಭೀಮ ಸೈನಿಕರು ವೀರಮರಣ ಹೊಂದಿದ್ದರು. ಮೂಲ ಸೌಕರ್ಯಕ್ಕಾಗಿ ಪೇಶ್ವೆಗಳ ಮತ್ತು ಅಸ್ಪೃಶ್ಯರ ನಡುವೆ ನಡೆದ ಯುದ್ಧ ಇದಾಗಿತ್ತು .
ಶಕ್ತಿ ಯೋಜನೆ ವಿಶೇಷಚೇತನರಿಗೂ ವಿಸ್ತರಿಸಲಿ
2025 ನೇ ಸಾಲಿನ ವಿಕಲಚೇತನರಿಗೆ ನವೀಕರಣ ಮತ್ತು ನೂತನ ಬಸ್‌ಪಾಸ್‌ಗಳಿಗೆ ರೂ 660 ಶುಲ್ಕವನ್ನು ನಿಗದಿಪಡಿಸಿದ್ದಾರೆ. ಇದನ್ನು ಡಿ.ಡಿ ರೂಪದಲ್ಲಿ ನೀಡಬೇಕೆಂದು ಹಾಗೂ ಪೋರ್ಟಲ್ ಅರ್ಜಿಗಳನ್ನು ಸೇವಾ ಸಿಂಧು ಮುಖಾಂತರ ಅರ್ಜಿಗಳನ್ನು ಹಾಕಬೇಕೆಂದು ಸೂಚಿಸಲಾಗಿದೆ. ಆದರೆ ಉಚಿತ ಪಾಸ್‌ ನೀಡಬೇಕೆಂಬುದು ವಿಕಲಚೇತನರ ಆಗ್ರಹ
ಚಿಕ್ಕಬಳ್ಳಾಪುರ : ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ - ಚಿಮುಲ್‌ಗೆ ಹಾಲು ಪೂರೈಕೆ ಪ್ರಮಾಣ ಕುಸಿತ

 ಇತ್ತೀಚೆಗೆ ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ ಹಾಲು ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಇನ್ನೂ ಹಸು ಸಾಕಾಣಿಕೆಗೆ ತಗಲುವ ಖರ್ಚು ಹೆಚ್ಚಾಗಿ ಲಾಭ ಕಡಿಮೆಯಾಗುತ್ತಿದೆ.

ಮಕ್ಕಳಿಗೆ ಮೊಬೈಲ್‌ ನೀಡದೆ ಪುಸ್ತಕ ಕೊಡಿ
ಬಾಲ್ಯದಲ್ಲಿ ಮಕ್ಕಳು ತಪ್ಪು ಮಾಡುವುದು ಸಹಜ. ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಬೇಕಾದ ಕೆಲಸ ಪೋಷಕರು ಹಾಗೂ ಶಿಕ್ಷಕರು ಮಾಡಬೇಕಿದೆ. ಅದರಲ್ಲೂ ಇತ್ತೀಚಿಗೆ ಹೆಚ್ಚಾಗಿ ಮಕ್ಕಳು ಮೊಬೈಲ್ ಗಳ ದಾಸರಾಗುತ್ತಿದ್ದಾರೆ. ಕೆಲವೊಂದು ಕಡೆ ಪೋಷಕರೇ ಮಕ್ಕಳಿಗೆ ಮೊಬೈಲ್ ಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ.
ಅರಣ್ಯ ವ್ಯಾಪ್ತಿಯಲ್ಲಿರುವ ಜಮೀನುಗಳ ಜಂಟಿ ಸರ್ವೇ
ಖಾತೆದಾರ ರೈತರ ಜಮೀನು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಒಳಗಡೆ ಇದ್ದಲ್ಲಿ ಅಂತಹ ಜಮೀನನ್ನು ಕಂದಾಯ ಮತ್ತು ಅರಣ್ಯ ಇಲಾಖೆಯ ಸಮಕ್ಷಮದಲ್ಲಿ ಜಂಟಿ ಸಮೀಕ್ಷೆ ನಡೆಸಿ ವರದಿ ಮಾಡಬೇಕು. ಇಂತಹ ಜಮೀನುಗಳಿಗೆ ಇರುವ ವಿವಾದಗಳು ಸರ್ಕಾರದ ಮಟ್ಟದಲ್ಲಿನ ತೀರ್ಮಾನದಂತೆ ಕ್ರಮ ಕೈಗೊಳ್ಳಲು ತೀರ್ಮಾಸಲಾಗುವುದು.
ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರಲು ಬದ್ಧ
ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳಲು ಯಾವುದೇ ಜನಪ್ರತಿನಿಧಿ ಅನುದಾನ ತಂದರೂ ನಾನು ಸ್ವಾಗತಿಸುತ್ತೇನೆ. ಒಟ್ಟಿನಲ್ಲಿ ನನಗೆ ಗ್ರಾಮ ಅಭಿವೃದ್ದಿಯಾಗಬೇಕು. ಜನರು ತಮ್ಮ ವ್ಯಾಪ್ತಿಯಲ್ಲಿ ಏನೇನು ಕಾಮಗಾರಿಗಳು ಆಗಬೇಕು.ಈಗ ಬಿಡುಗಡೆಯಾದ ಅನುದಾನಕ್ಕೆ ತಕ್ಕಂತೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.
ಮಳಿಗೆಗೆ ನಗರಸಭೆ ಜಡಿದ ಬೀಗ ತೆಗೆದು ವ್ಯಾಪಾರ
ನಗರಸಭೆಯ ಒಟ್ಟು 63ವಾಣಿಜ್ಯ ಮಳಿಗೆಗಳಿದ್ದು, ವಾರ್ಷಿಕ 70ಲಕ್ಷ ಬಾಡಿಗೆ ವಸೂಲಿಯಾಗಬೇಕಿತ್ತು. ಆದರೆ, ಡಿಸೆಂಬರ್ ಕಳೆಯುತ್ತಾ ಬಂದರೂ ಕೇವಲ 40 ಲಕ್ಷ ವಸೂಲಿಯಾಗಿದೆ. ಇನ್ನೂ 30ಲಕ್ಷ ವಸೂಲಿಯಾಗಬೇಕಿದೆ. ನೋಟಿಸ್ ನೀಡಿದರು ಉತ್ತರಿಸುತ್ತಿಲ್ಲ ಎಂದು ನಗರಸಭೆ ಈಗ 17 ಅಂಗಡಿಗಳನ್ನು ಮುಚ್ಚಿಸಿದೆ.
ಹೊಸ ವರ್ಷಾಚರಣೆಯ ಸಂಭ್ರಮಾಚರಣೆಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ : ಪೊಲೀಸ್‌ ಇಲಾಖೆ
ಹೊಸ ವರ್ಷಾಚರಣೆಯ ಸಂಭ್ರಮಾಚರಣೆ ಮಧ್ಯೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಜಾರಿಗೊಳಿಸಿದೆ. ನಂದಿಬೆಟ್ಟ ಪ್ರವೇಶದ ಜತೆಗೆ ಹೋಟೆಲ್‌, ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಹಲವು ಮಿತಿಗಳನ್ನು ಹೇರಲಾಗಿದೆ.
ಸಿಲಿಂಡರ್ ತುಂಬಿದ್ದ ಲಾರಿಗೆ ಗ್ರಾನೈಟ್ ಲಾರಿ ಡಿಕ್ಕಿ: ಹೊತ್ತಿ ಉರಿದ ಲಾರಿಗಳು
ಸಿಎನ್​​ಜಿ ಗ್ಯಾಸ್ ಸಿಲೆಂಡರ್​ಗಳು ಸ್ಫೋಟಗೊಂಡು ಆವರಿಸಿದ ಬೆಂಕಿಯ ಕೆನ್ನಾಲಿಗೆ ನೂರು ಅಡಿ ಎತ್ತರ ಚಿಮ್ಮಿದ್ದು, ಸುತ್ತಮುತ್ತ ಇದ್ದ ಸ್ಥಳೀಯರು ಹಾಗೂ ವಾಹನ ಸವಾರರನ್ನು ಆತಂಕಕ್ಕೀಡು ಮಾಡಿತ್ತು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved