• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಗ್ಯಾರಂಟಿ ಯೋಜನೆಗಳನ್ನು ಇತರೆ ರಾಜ್ಯಗಳು ಅನುಸರಿಸುತ್ತಿವೆ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದೂ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ ಹೊಟ್ಟೆ ತುಂಬಿಸುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸಿದೆ.
ಗ್ರಾಪಂಗಳಲ್ಲಿ ಇ , ಬಿ ಖಾತೆಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಯಲುವಳ್ಳಿ ಪ್ರಭಾಕರ್
ಪಂಚಾಯಿತಿಗಳಲ್ಲಿ ಹೆಜ್ಜೆ ಹೆಜ್ಜೆಗೂ ನಡೆಯುವ ಭ್ರಷ್ಟಾಚಾರದಲ್ಲಿ ಅಲ್ಲಿನ ಕೆಳಹಂತದ ಬಿಲ್ ಕಲೆಕ್ಟರ್, ವಾಟರ್‌ಮೆನ್, ಕಂಪ್ಯೂಟರ್ ಆಪರೇಟರ್‌ಗಳ ಪಾತ್ರ ಬಹುದೊಡ್ಡದಾಗಿದೆ. ಭ್ರಷ್ಟಾಚಾರ ನಿಂತು ಹಳ್ಳಿಗಳ ಅಭಿವೃದ್ಧಿಯಾಗಬೇಕಾದರೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಅಧಿಕಾರಿಗಳ ವರ್ಗಾವಣೆ ಆಗಬೇಕು,
ದೇವಗಾನಹಳ್ಳಿಯಲ್ಲಿ ಕುರುಬ ಸಮುದಾಯದಿಂದ ತೆಂಗಿನಕಾಯಿ ಪವಾಡ
ಫೆ.೫ ರಿಂದ ೭ನೇ ತಾರೀಕಿನವರೆಗೂ ೯ ವರ್ಷಕ್ಕೊಮ್ಮೆ ನಡೆಯುವ ತ್ಯಾರನಹಳ್ಳಿ ಸಿದ್ದೇಶ್ವರಸ್ವಾಮಿ, ಬಿರೇಶ್ವರ, ಭತ್ತೇಶ್ವರ, ಶ್ರೀ ಈರಮುದ್ದಮ್ಮ ದೇವರುಗಳ ಜಾತ್ರೆ ಪ್ರಯುಕ್ತ ಉತ್ಸವದ ಅರಿವು ಮೂಡಿಸುವ ಸಂಬಂಧ ಗ್ರಾಮಗಳಲ್ಲಿ ಬಸವನ ಕರೆತಂದು ಬಂಡಾರ ಪೂಜೆ ನೆರವೇರಿಸಿ, ತೆಂಗಿನಕಾಯಿ ಪವಾಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಜಾಪ್ರಭುತ್ವದ ಅಡಿಪಾಯವೇ ಸಂವಿಧಾನ
1949 ನವೆಂಬರ್ 26 ರಲ್ಲಿ ನಮ್ಮ ಸಂಸತ್ತಿನಲ್ಲಿ ಅಂಗೀಕಾರಗೊಂಡ ಸಂವಿಧಾನವನ್ನು 1950 ಜನವರಿ 26 ರಂದು ಜಾರಿಗೆ ತಂದ ದಿನವಿದು. ಸಂವಿಧಾನ ಜಾರಿಗೆ ಬಂದು 75ನೇ ವರ್ಷವಿದು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ನಾವೆಲ್ಲ ನೆನಪಿಸಿಕೊಳ್ಳಲೇಬೇಕಾದ ದಿನ. ಸಂವಿಧಾನವೆ ನಮ್ಮೆಲ್ಲರಿಗೂ ಸರ್ವೋಚ್ಛ ಕಾನೂನು ಇದ್ದಂತೆ.
ದೇಶವೆಂದರೆ ಸಾಮರಸ್ಯದಿಂದ ಬಾಳುವ ನೆಲೆವೀಡು
ಭಾರತದ ಸಂವಿಧಾನ ಶ್ರೀರಾಮಚಂದ್ರನ ಆದರ್ಶವಾದ ಪಿತೃವಾಕ್ಯ ಪರಿಪಾಲನೆ, ಭ್ರಾತೃತ್ವ ರಕ್ಷಣೆ, ಸಾಂಸಾರಿಕ ಧರ್ಮ ಪಾಲನೆ, ರಾಜ್ಯ ಪ್ರಜಾ ಪರಿಪಾಲನೆಯಂತಹ ಅಮೂಲ್ಯವಾದ ಸೂಕ್ಷ್ಮ ಸಂವೇದಿ ಮೌಲ್ಯಗಳಿಂದ ಮಿಳಿತವಾಗಿದೆ. ನಮ್ಮ ಸಂವಿಧಾನದ ಆಶಯ ಅದರ ಪೀಠಿಕೆಯಲ್ಲಿ ವ್ಯಕ್ತವಾಗಿದ್ದು ಅದನ್ನು ಜನತೆ ಪರಿಪಾಲಿಸಬೇಕು.
ನಿವೃತ್ತರು ಉತ್ತಮ ಆಹಾರ ಪದ್ಧತಿ ಅನುಸರಿಸಲು ವೈದ್ಯೆ ಡಾ.ರಾಜಲಕ್ಷ್ಮೀ ಸಲಹೆ
ನಿವೃತ್ತ ಸರ್ಕಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ನೌಕರರ ಹಿತದೃಷ್ಟಿಯಿಂದ ಪ್ರತಿ ತಿಂಗಳಲ್ಲೂ ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬಂದಿದೆ. ಇಂತಹ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಆರೋಗ್ಯವಾಗಿ ತಮ್ಮ ಜೀವನ ರೂಪಿಸಿಕೊಳ್ಳಬೇಕಿದೆ.
ಜನಾರ್ದನ ರೆಡ್ಡಿ ಕ್ಷಮೆ ಕೇಳುವಂತೆ ವಾಲ್ಮೀಕಿ ಸಮುದಾಯದ ಆಗ್ರಹ
ನಮ್ಮ ಸಮಾಜದ ನಾಯಕನಿಗೆ ಅನ್ಯಾಯವಾದರೆ ಪಕ್ಷಾತೀತವಾಗಿ ಹೋರಾಟ ಮಾಡಲಾಗುವುದು, ಜನಾರ್ದನ ರೆಡ್ಡಿ ‌ನಾಯಕ ಸಮಾಜದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಮಕ್ಕಳಿಗೆ ಸಂಸ್ಕಾರ ಕಲಿಸಲು ಪೋಷಕರ ಶ್ರಮ ಅಗತ್ಯ: ಮಂಗಳಾನಂದನಾಥ ಸ್ವಾಮೀಜಿ
ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಪ್ರಾರಂಭಿಸಿ ನಡೆಸುವುದು ಬಹಳ ಕಷ್ಟದ ಕೆಲಸ. ಧೈರ್ಯ ಮಾಡಿ ೧೦ ವರ್ಷಗಳ ಕಾಲ ಗುಣಮಟ್ಟದ ಶಿಕ್ಷಣವನ್ನು ರಂಜಿತ್‌ಕುಮಾರ್ ಅವರ ಸಂಸ್ಥೆ ನೀಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಯಮಂಗಲ ಪಂಚಾಯ್ತಿ ಅಧ್ಯಕ್ಷೆಯಾಗಿ ವೆಂಕಟಲಕ್ಷ್ಮಮ್ಮ ಆಂಜಿನಪ್ಪ ಆಯ್ಕೆ
ಸದಸ್ಯರ ಗ್ರಾಮಗಳಲ್ಲಿ ಅಭಿವೃದ್ಧಿಗೆ ಸಹಕಾರ ನೀಡುವುದರ ಜೊತೆಗೆ ವಿವಿಧ ಯೋಜನೆಗಳಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಮೂಲಭೂತ ಸೌಲತ್ತುಗಳನ್ನು ಒದಗಿಸುವುದರ ಮೂಲಕ ಅಭಿವೃದ್ಧಿ ಮಾಡಲಾಗುವುದು.
ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ: ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಕರೆ
ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಭಿತ್ತಿ ಪತ್ರ ರಚನಾ ಸ್ಪರ್ಧೆ, ಚುನಾವಣಾ ಜಾಗೃತಿಯ ರೀಲ್ಸ್ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಜಿಲ್ಲೆಯ ವಿವಿಧ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸೆಯ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 165
  • next >
Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved