ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ರಕ್ಷಿಸಲು ಹಣತೆ ಹಚ್ಚಿ ದೀಪಾವಳಿ ಆಚರಿಸಿ
ದೀಪಾವಳಿ ಹಬ್ಬದಂದು ಪ್ರತಿಯೊಬ್ಬರು ಹಣತೆಯ ದೀಪವನ್ನು ಹಚ್ಚಬೇಕು. ಸದ್ದು ಮಾಡುವ ಪಟಾಕಿಯನ್ನು ಹೊಡೆಯಬಾರದು ಏಕೆಂದರೆ ಇದರಿಂದ ಶಬ್ದ ಮಾಲಿನ್ಯ ವಾಯುಮಾಲಿನ್ಯ ಉಂಟಾಗುತ್ತದೆ. ಪಟಾಕಿಗಳಿಂದ ಹೊರಬರುವಂತಹ ವಿಷಕಾರಿ ಹೊಗೆಯಿಂದಾಗಿ ಪರಿಸರ ಮಾಲಿನ್ಯವಾಗುತ್ತದೆ. ಇದರಿಂದ ಸಾರ್ವಜನಿಕರ ಆರೋಗ್ಯ ಮೇಲೆ ಪರಿಣಾಮಬೀರುತ್ತದೆ.
ದಶಕ ಕಳೆದರೂ ಕನ್ನಡ ಭವನಕ್ಕೆ ಬಿಡದ ಗ್ರಹಣ
ಸಂಜೆ ಯಾಗುತ್ತಿದ್ದಂತ ಕನ್ನಡಭವನ ಮದ್ಯಪ್ರಿಯರು ಅಡ್ಡೆಯಾಗುತ್ತದೆ. ಕುಡಿದು ಅಲ್ಲೇ ಬಾಟಲಿಗಳನ್ನು ಎಸೆಯುತ್ತಾರೆ, ಮಲ-ಮೂತ್ರ ವಿಸರ್ಜನೆಯನ್ನೂ ಅಲಲ್ಲಿಯೇ ಮಾಡುತ್ತಿದ್ದ ಗಬ್ಬುನಾರುತ್ತಿದೆ. ಅಲ್ಲದೆ ಜೂಜುಕೋರರು ಜೂಜಾಡಲು ಇದೇ ಸ್ಥಳವನ್ನೇ ಬಳಸಿಕೊಳ್ಳುತ್ತಿದ್ದಾರೆ. ಕೆಲ ಅನಾಥರು ಖಾಲಿ ಇರುವ ಜಾಗವನ್ನೇ ಮನೆಯನ್ನಾಗಿಸಿಕೊಂಡಿದ್ದಾರೆ.
ದೌರ್ಜನ್ಯದ ವಿರುದ್ಧ ಮಹಿಳೆಯರು ಹೋರಾಟಬೇಕು
ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ನೋಡುವ ಮನೋಭಾವ ಬೆಳೆಸಿಕೊಂಡರೆ ಕಾಯ್ದೆಗಳ ಅಗತ್ಯವೇ ಇರುವುದಿಲ್ಲ. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು.ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ದೌರ್ಜನ್ಯದ ಬಗ್ಗೆ ಮಾಹಿತಿಯನ್ನು ಸೂಚನ ಫಲಕಗಳಲ್ಲಿ ಪ್ರದರ್ಶಿಸಬೇಕು.
ಚಿಕ್ಕಬಳ್ಳಾಪುರ: ಮಹಿಳಾ ಮತದಾರರೆ ಅಧಿಕ
ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದಾದರು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರ ಒಳಗಾಗಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ, ತಹಸೀಲ್ದಾರ್ , ಪೌರಾಯುಕ್ತರು , ಸಹಾಯಕ ಮತದಾರರ ನೋಂದಾಣಾಧಿಕರಿಗಳಿಗೆ ಮತ್ತು ಉಪವಿಭಾಗಾಧಿಕಾರಿ, ಮುಖಾಂತರ ಸಲ್ಲಿಸಬಹುದು
‘ನಗರಸಭೆಯ ಲೆಕ್ಕ ಸದಸ್ಯರಿಗೆ ತೋರಿಸುತ್ತಿಲ್ಲ’
ನಗರದ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ನಡೆಯುತ್ತಿವೆ. ವೇಗವಾಗಿ ಬೆಳೆಯುತ್ತಿರುವ ನಗರದ ಬೆಳವಣಿಗೆಗೆ ತಕ್ಕಂತೆ ಹೊಸ ಯೋಜನೆಗಳನ್ನು ರೂಪಿಸಲಾಗುತ್ತಿದೆ, ನಗರಸಭೆಗೆ ಸಂಬಂಧಪಟ್ಟ ಯಾವುದೇ ದೂರುಗಳಿದ್ದಲ್ಲಿ ಲಿಖಿತ ರೂಪದಲ್ಲಿ ನೀಡಿದರೆ, ತಕ್ಷಣ ಪರಿಹರಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ಪಟಾಕಿ ಸಿಡಿಸಿ ಪರಿಸರ ಮಲೀನ ಮಾಡಬೇಡಿ
ದೀಪಾವಳಿ ಅಂದರೆ ಬೆಳಕು ನೀಡುವ ಹಬ್ಬ. ದೀಪದಿಂದ ದೀಪ ಹಚ್ಚಿ ಮನೆ ಬೆಳಗೋಣ. ಪರಿಸರ ಹಾಳು ಮಾಡುವ ಪಟಾಕಿ ಸಿಡಿಸೋದು ಬೇಡ ಪಟಾಕಿ ಕೇವಲ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ದೀಪಾವಳಿ ದಿನದಂದು ಸಂಜೆ ಎಂಟರಿಂದ ಹತ್ತು ಗಂಟೆವರೆಗೂ ಮಾತ್ರ ಪಟಾಕಿ ಹಚ್ವಲು ಸರ್ಕಾರ ಅನುಮತಿ ನೀಡಿದೆ
ಭ್ರಷ್ಟಾಚಾರ ತಡೆಗಟ್ಟಲು ಜನಜಾಗೃತಿ ಅಗತ್ಯ
ಭ್ರಷ್ಟಾಚಾರದ ಅನನುಕೂಲಗಳ ಬಗ್ಗೆ ಶಾಲಾ ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು
ಹಿರಿಯ ನಾಗರಿಕರು ಸಮಾಜಕ್ಕೆ ದಾರಿದೀಪ ಇದ್ದಂತೆ
ದೇಶದ ಎಲ್ಲ ನಾಗರೀಕರಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಕಾನೂನು ಸೇವಾ ಪ್ರಾಧಿಕಾರ ತಿಂಗಳಲ್ಲಿ ಹಲವು ಸಾರಿ ಕಾನೂನು ಅರಿವಿನ ಕಾರ್ಯಕ್ರಮ ಅಯೋಜನೆ ಮಾಡಲಾಗುವುದು, ಬಡ ಜನರಿಗೆ ಅಂಗವಿಕಲರಿಗೆ ಮಹಿಳೆಯರಿಗೆ ಉಚಿತ ಕಾನೂನು ಸೇವೆ ಸಹ ನೀಡಲಾಗುವುದು ಇದರ ಪ್ರಯೋಜನೆ ಪಡೆಯಿರಿ.
ಕೃಷಿ ಭೂಮಿಯಲ್ಲೇ ಸಾವಯವ ಗೊಬ್ಬರ ತಯಾರಿಕೆ
ಈ ಯೋಜನೆಯು 1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಚಿಕ್ಕಬಳ್ಳಾಪುರ ನಗರಕ್ಕೆ ಅನುಕೂಲಕರವಾಗಿದೆ. ಈ ಮಾದರಿಯನ್ನು ಕಡಿಮೆ ವೆಚ್ಚದಲ್ಲಿ ಪುನರಾವರ್ತಿಸಬಹುದು. ಘನ ತ್ಯಾಜ್ಯ ನಿರ್ವಹಣೆ ಮಾಡಲು ನಗರಭೆಯು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಘನತ್ಯಾಜ್ಯ ನಿರ್ವಹಣೆ ಆರ್ಥಿಕವಾಗಿ ಲಾಭದಾಯಕವಲ್ಲ.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
ಕ್ರೀಡೆಗಳು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿವೆ. ಶಾಲಾ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಚಟವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು ಎಂಬ ಆರೋಗ್ಯಕರ ಮನಸಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು
< previous
1
...
55
56
57
58
59
60
61
62
63
...
135
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು