• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾದ ‘ಅಗರ್ತ-25’
ವಿದ್ಯಾರ್ಥಿಗಳು ಉತ್ತಮ ಶಿಕ್ಷಣದೊಂದಿಗೆ ಉದ್ಯಮಶೀಲತೆ ನಾಯಕತ್ವವನ್ನು ಬೆಳೆಸಿಕೊಂಡು ಅಭಿವೃದ್ದಿಯತ್ತ ಸಾಗಬೇಕು. ವಿದ್ಯಾರ್ಥಿಗಳು ನವೀನ ಚಿಂತನೆ, ಸಂಘಟನಾ, ನಿರ್ವಹಣ ಕೌಶಲ್ಯಗಳನ್ನು ವೃದ್ದಿಸಿಕೊಂಡು ಜೀವನದ ವಿವಿಧ ಸಂದರ್ಭಗಳಲ್ಲಿ ಅನ್ವಯಿಸಿಕೊಂಡು ಪ್ರತಿಭಾವಂತರಾಗಬೇಕು. ಸಮಾಜದ ಯಾವುದೇ ಕ್ಷೇತ್ರದಲ್ಲಿ ಉತ್ತಮ ನಾಯಕತ್ವ ಸಮಗ್ರ ಬೆಳವಣಿಗೆಗೆ ಸಹಾಯವಾಗುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಾಯ 19, ಸಮಸ್ಯೆ ನೂರೆಂಟು
ಚಿಕ್ಕಬಳ್ಳಾಪುರ ಜಿಲ್ಲೆ ಉದಯವಾದಾಗ 6 ತಾಲೂಕುಗಳನ್ನು ರಚಿಸಲಾಗಿತ್ತು. ಈಗ ಹೊಸದಾಗಿ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯನ್ನು ಹಾಗೂ ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿಯನ್ನು ಹೊಸ ತಾಲೂಕುಗಳಾಗಿ ಘೋಷಣೆ ಮಾಡಿ ಸರ್ಕಾರ ಅಧೀಕೃತವಾಗಿ ಅಧಿಸೂಚನೆಗಳನ್ನು ಹೊರಡಿಸಿ, ಅವುಗಳಿಗೆ ಬೇಕಾದ ಮೂಲ ಸೌಲಭ್ಯ ಇನ್ನೂ ಒದಗಿಸುಲ ಸಾಧ್ಯವಾಗಿಲ್ಲ.
ಮಕ್ಕಳನ್ನು ದುಡಿಮೆಗೆ ನೂಕದೆ ಉತ್ತಮ ಶಿಕ್ಷಣ ನೀಡಿ
ನಿಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ಯಾರಾದರೂ ಬಾಲ ಕಾರ್ಮಿಕರಿದ್ದರೆ ಕೂಡಲೇ ಸಂಬದಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ. ಬಾಲ ಕಾರ್ಮಿಕ ಪದ್ಧತಿ ಕಾನೂನಿನ ಪ್ರಕಾರ ಅಪರಾಧ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ದುಡಿಮೆಯಲ್ಲಿ ತೂಡಗಿಸಿಕೊಂಡರೆ 1098ಕ್ಕೆ ಕರೆ ಮಾಡಿ ತಿಳಿಸಿ
ಭೂ ಸುಧಾರಣೆಯ ರೂವಾರಿ ದೇವರಾಜ ಅರಸು
ಅರಸು ಅವರು ಭೂಸುಧಾರಣೆ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತಂದು ಉಳುವವನೇ ಭೂ ಒಡೆಯ ಎಂಬ ಹಕ್ಕನ್ನು ನೀಡುವ ಮೂಲಕ ಸಾವಿರಾರು ರೈತರು ಭೂ ಮಾಲಿಕರಾಗುವಂತೆ ಮಾಡಿ ರೈತರ ಬದುಕು ಹಸನಾಗಲು ಕಾರಣೀಭೂತರಾಗಿದ್ದಾರೆ. ಮಲಹೋರುವ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಿದರು
ಪೊಲೀಸ್‌ ಸೇವೆಗೆ ‘ನಮ್ಮ ಕಾಪ್ 24 X 7’ ಆ್ಯಪ್‌ ಬಳಸಿ
‘ನಮ್ಮ ಕಾಪ್ 24 X 7’ ಆ್ಯಪ್‌ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆ ಪೊಲೀಸ್‌ ಇಲಾಖೆಯಲ್ಲಿ ಸಿಗುವ ಹಲವು ಮಾಹಿತಿಗಳನ್ನು ನೀಡುವ ಹೊಸ ವ್ಯವಸ್ಥೆ ಇದು. ಪೊಲೀಸ್‌ ಇಲಾಖೆಯಲ್ಲಿ ಸಿಗುವ ಎಲ್ಲ ಸೇವೆಗಳ ಬಗ್ಗೆ ಇದರಲ್ಲಿ ಮಾಹಿತಿ ಸಿಗಲಿದೆ. ಪೊಲೀಸ್‌ ಇಲಾಖೆಯಲ್ಲಿ ಏನೆಲ್ಲ ಸೇವೆಗಳಿವೆ ಎಂಬುದರ ಮಾಹಿತಿ ಜತೆಗೆ ಹಲವು ಜಾಗೃತಿ ಮೂಡಿಸುವ ಸಂದೇಶಗಳು ಇದರಲ್ಲಿ ಲಭ್ಯವಾಗಲಿದೆ.
‘ಮತಗಳ್ಳತನ’ ವಿರುದ್ಧ ಯುವ ಕಾಂಗ್ರೆಸ್‌ ಅಭಿಯಾನ
ಬಿಜೆಪಿ ಅಭ್ಯರ್ಥಿ ಸೋಲುತ್ತಾರೆಂಬ ಭಯವಿರುವ ಕ್ಷೇತ್ರಗಳಲ್ಲಿ ಕೆಲವೊಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಸೇರಿಸಿ ಆ ಮತಗಳ ಮೂಲಕ ಗೆಲುವು ಸಾಧಿಸಿದೆ. ಈ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಮಾಹಿತಿಯನ್ನು ಕಲೆ ಹಾಕಿ ದೇಶಕ್ಕೇ ತಿಳಿಸುವ ಕೆಲಸ ಮಾಡಿದ್ದಾರೆ
ಶಾಲಾ ಆವರಣ ಸ್ವಚ್ಛತೆ ವಿಚಾರಕ್ಕೆ ಘರ್ಷಣೆ
ಈಶಾ ಫೌಂಡೇಶನ್ ಗೆ ತೆರಳುವ ರಸ್ತೆಯಲ್ಲಿರುವ ಲಿಂಗಶೆಟ್ಟಿಪುರ ಗ್ರಾಮದಲ್ಲಿರುವ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕೃಷ್ಣವೇಣಿ ಎಂಬುವರು ಶಾಲೆಯ ಆವರಣ ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ಗ್ರಾಪಂ ಸದಸ್ಯ ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸದಸ್ಯರ ಗಮನಕ್ಕೆ ತಾರದೆ ಸ್ವಚ್ಛತಾ ಕಾರ್ಯ ಆರಂಭಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇದು ಜಗಳಕ್ಕೆ ಕಾರಣ ಎನ್ನಲಾಗಿದೆ.
ಒಳ ಮೀಸಲು ಜಾರಿಗೆ ಸರ್ಕಾರದಿಂದಲೇ ವಿಳಂಬ
ಒಳ ಮೀಸಲು ಜಾರಿಗೆ ತರುವಲ್ಲಿ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುತ್ತಿದ್ದು ನ್ಯಾ.ಸದಾಶಿವ ಆಯೋಗ ಜಾತಿಗಣತಿ, ಸದಾಶಿವ ಆಯೋಗದ ವರದಿ, ನಾಗಮೋಹನ್ ದಾಸ್ ವರದಿ ಹಾಗೂ ಬಿಜೆಪಿ ಸರ್ಕಾರದ ಮಾಧುಸ್ವಾಮಿರ ವರದಿ ಸೇರಿದಂತೆ ಎಲ್ಲ ಆಯೋಗಗಳು ಒಳ ಮೀಸಲಾತಿಯ ವರದಿ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ
ವಾಯುಭಾರ ಕುಸಿತ: ಚಿಕ್ಕಬಳ್ಳಾಪುರದಲ್ಲಿ ಜಿಟಿಜಿಟಿ ಮಳೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಡಿ‌ಮಳೆಗೆ ವಾಹನ‌ ಸವಾರರು ಸುಸ್ತಾಗಿ ಹೋಗಿದ್ದಾರೆ. ಶಾಲಾ-ಕಾಲೇಜು ಮತ್ತು ಕಚೇರಿಗಳಿಗೆ ತೆರಳುವ ಮಂದಿಗೂ ಮಳೆ‌ರಾಯ ಶಾಕ್ ಕೊಟ್ಟಿದ್ದಾನೆ. ಜೋರು ಚಳಿಗೆ, ಮಳೆಗೆ ಜಿಲ್ಲೆಯ ಜನತೆ ಸುಸ್ತಾಗಿ ಹೋಗಿದ್ದಾರೆ. ಜಿಲ್ಲೆಯ ಪ್ರವಾಸಿ ತಾಣಗಳಾದ ನಂದಿಗಿರಿಧಾಮ, ಈಶಾ ಕೇಂದ್ರ, ಸೇರಿದಂತೆ ಎಲ್ಲಡೆ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.
ಒಳಮೀಸಲು ಪರ ಪ್ರದೀಪ್‌ ಈಶ್ವರ್‌ ಆಗ್ರಹಿಸಲಿ
ನ್ಯಾ. ನಾಗಮೋಹನ್ ದಾಸ್ ಆಯೋಗ ರಚನೆ ಬೇಡಿಕೆಯಾಗಿರಲಿಲ್ಲ. ಆಯೋಗದ ಕಾರ್ಯದಲ್ಲಿ ಒಂದೇ ಗುಂಪಿನ ಅಧಿಕಾರಿಗಳೇ ಕಾರ್ಯನಿರ್ವಹಿಸಿದ್ದಾರೆ. ಈಗ ಅದೇ ಜನ ವರದಿಯ ಬಗ್ಗೆ ತಕರಾರು ತೆಗೆದು ಸಂಪುಟ ಉಪಸಮಿತಿ ರಚಿಸುವ ಹುನ್ನಾರದ ಹಿಂದೆ ಸಕ್ರಿಯರಾಗಿದ್ದಾರೆ. ಇದು ಒಳ ಮೀಸಲಾತಿ ಕುರಿತಾದ ಕಾಂಗ್ರೆಸ್ಸಿನ ವಿಳಂಬ ನೀತಿ, ನಿಧಾನ ದ್ರೋಹ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved