• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ಶಿಷ್ಯ ಪರಂಪರೆಯೇ ಭಾರತೀಯ ಶಿಕ್ಷಣ ಪದ್ಧತಿ
ಶಿಕ್ಷಣದಲ್ಲಿ ಮೌಲ್ಯ ಅತ್ಯಗತ್ಯ. ಪಾಶ್ಚಾತ್ಯ ಶಿಕ್ಷಣ ಪದ್ಧತಿಗೆ ಮಾರುಹೋದ ಕಾರಣ ಇಂದು ಶಿಕ್ಷಣವು ಸಹ ವಾಣಿಜ್ಯದ ಸರಕಾಗಿ ಹೋಗಿದೆ. ಭಾರತೀಯ ಶಿಕ್ಷಣ ಪುರಾತನ ವೃಕ್ಷವಿದ್ದಂತೆ. ಅದರಲ್ಲಿ ವಿವೇಕ ತುಂಬಿದ ಹೊಸ ಚಿಗುರು ಮೂಡಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯಸಾಧನೆ ಸಾಧ್ಯವಾಗಬೇಕು. ದೇಶದ ಪರಂಪರೆಯ ಶಿಕ್ಷಣ ಪದ್ಧತಿ ಮರು ಸ್ಥಾಪನೆಯಾಗಬೇಕು.
ಕಾಲಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು
ಶಿಕ್ಷಕರು ಕಂಪೂಟ್ಯರ್ ಕಲಿಯಬೇಕು ಮತ್ತು ಆಂಗ್ಲ ಭಾಷೆಯಲ್ಲಿ ಮಕ್ಕಳೊಂದಿಗೆ ಸಂಭಾಷಣೆ ಮಾಡಬೇಕು ಮೂಲಭೂತ ಸೌಲಭ್ಯ ಸೌಕರ್ಯಗಳನ್ನು ಕೊಟ್ಟು ಶಾಲೆ ಅಭಿವೃದ್ದಿ ಮಾಡಿದಾಗ ಮಕ್ಕಳು ಶಾಲೆಗೆ ಬಂದು ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಶಿಕ್ಷಕರು ಸಹಾ ಕಂಪ್ಯೂಟರ್ ಕಲಿಯಬೇಕು.
ಇ-ಖಾತಾ ಅಭಿಯಾನ ಬಳಸಿಕೊಳ್ಳಿ
ಅನಧಿಕೃತ ಸ್ವತ್ತುಗಳಿಗೆ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಅನಧಿಕೃತ ಸ್ವತ್ತುಗಳ (ಬಿ–ಖಾತಾ) ಮಾಲೀಕರು ತಮ್ಮ ಸ್ವತ್ತಿನ ಕಂದಾಯ ಪಾವತಿಸುವುದು ಸೇರಿದಂತೆ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಇ–ಖಾತಾ ಪಡೆಯಬಹುದಾಗಿದೆ. ಇದಕ್ಕಾಗಿ ಮೂರು ತಿಂಗಳ ಕಾಲ ಖಾತೆ ಅಭಿಯಾನ ನಡೆಯಲಿದೆ.
ವಿದ್ಯುತ್‌ ಕಂಬ, ಮೀಟರ್‌ ಶುಲ್ಕ ಹೆಚ್ಚಳಕ್ಕೆ ವಿರೋಧ
ರೈತರ ಕೃಷಿ ಪಂಪುಸೆಟ್‌ಗೆ ಸ್ವಯಂ ಕಾಮಗಾರಿಯಲ್ಲಿ ಅಳವಡಿಸಿರುವ 25 ಕೆವಿಎ ಪರಿವರ್ತಕ ಚಾಲ್ತಿ ಮಾಡಲು ಈ ಹಿಂದೆ ಸರ್ಕಾರ ರೂ. 3400 ರು.ಗಳ ಶುಲ್ಕ ನಿಗದಿ ಮಾಡಿದ್ದು, ಈಗ ಏಕಾಏಕಿ ರೂ. 9500ಗಳಿಗೆ ಹೆಚ್ಚಿಸಿದೆ. ಈ ಬಗ್ಗೆ ಪುನರ್ ಪರಿಶೀಲಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು
ಗ್ರಾಪಂ ಯೋಜನೆಗಳ ಸಮರ್ಪಕ ಅನುಷ್ಠಾನವಾಗಲಿ
ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರ ಬದುಕನ್ನು ಹಸನುಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದ ಮೂಲಕ ಯಶಸ್ವಿಯಾಗಿ ಜಾರಿಗೊಳಿಸಿದಲ್ಲಿ ನೀವು ಸಹ ಜನಪರ ನಾಯಕರಾಗಿ ಬೆಳೆಯಲು ಸಾಧ್ಯವಿದೆ. ನಿಮ್ಮ ಅಧಿಕಾರ ಮತ್ತು ವ್ಯಾಪ್ತಿಯ ಸಂಪೂರ್ಣ ಪರಿಚಯ ಮಾಡಿಕೊಳ್ಳಿ. ಈ ನಿಟ್ಟಿನಲ್ಲಿ ಸ್ಥಳೀಯ ಸಂಘ, ಸಂಸ್ಥೆಗಳ ಸಹಕಾರ ಪಡೆಯಬೇಕು.
2027ರ ವೇಳೆಗೆ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ
ಸಚಿವ ಡಾ.ಎಂ.ಸಿ.ಸುಧಾಕರ್ ರವರ ಸಹಕಾರದಿಂದ ತಾಲ್ಲೂಕಿನ ನಂದಿ ಕ್ರಾಸ್ ಬಳಿ ಸುಸಜ್ಜಿತವಾದ ಹೂವಿನ ಮಾರುಕಟ್ಟೆಗೆ 20 ಎಕರೆ ಜಾಗ ಮೀಸಲಿಟ್ಟಿದ್ದೇವೆ. 2027ರ ಒಳಗೆ ಎತ್ತಿನಹೊಳೆಯ ಗಂಗಾಮಾತೆ ಚಿಕ್ಕಬಳ್ಳಾಪುರಕ್ಕೆ ಹರಿಯಲಿದ್ದಾಳೆ. ಚಿಕ್ಕಬಳ್ಳಾಪುರದಲ್ಲಿ ಸುಸಜ್ಜಿತವಾದ ಬಾಬು ಜಗಜೀವನರಾಮ್ ಭವನದ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ 4 ಕೋಟಿ ರೂಗಳನ್ನು ನೀಡಿದೆ.
ಅಲೆಮಾರಿ ಕಲಾವಿದರ ಗುರುತಿಸಿ ಸೌಲಭ್ಯ ಕಲ್ಪಿಸಿ
ಸಾಮಾಜಿಕ ಸ್ಥಾನಮಾನ ಮತ್ತು ಗೌರವಗಳನ್ನು ಹೊಂದಿರದ, ನಿರ್ದಿಷ್ಟ ವಾಸದ ನೆಲೆಗಳಿಲ್ಲದೇ ಭಿಕ್ಷಾಟನೆ, ಮೋಡಿ ಆಟ, ದೊಂಬರಾಟ, ಇನ್ನಿತರ ಕಲೆಗಳನ್ನು ಪ್ರದರ್ಶಿಸಿಕೊಂಡು ಜೀವನ ನಡೆಸುತ್ತಿರುವವರನ್ನು ಜಿಲ್ಲೆಯಲ್ಲಿ ಗುರ್ತಿಸಿ ನಿವೇಶನ ನೀಡುವುದು, ನಿವೇಶನ ಇದ್ದವರಿಗೆ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಒಂದು ನೆಲೆ ಕಲ್ಪಿಸಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಬಾಲಕಿಯರ ಹಾಸ್ಟೆಲ್‌ನಲ್ಲಿ ಹಂದಿಗಳ ಹಾವಳಿ
ವಸತಿ ನಿಲಯದಲ್ಲಿ ಬಳಕೆ ಮಾಡಿದ ನೀರೆಲ್ಲಾ ವಸತಿ ನಿಲಯದ ಪಕ್ಕದಲ್ಲೇ ನಿಲ್ಲುವುದು ಒಂದೆಡೆಯಾದರೆ, ಪಾಯಖಾನೆಯ ಸಂಪರ್ಕ ಸಹ ಸರಿಯಾಗಿ ಕಲ್ಪಿಸದೆ ಇರುವುದರಿಂದ, ಮಲ ಮೂತ್ರ ಶೇಖರಣೆಯಾಗಿ ದುರ್ನಾತ ಬೀರುತ್ತಿದೆ, ಇದರಿಂದ ಹಂದಿಗಳ ಹಾವಳಿ ಜಾಸ್ತಿಯಾಗಿ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ.
ಗಗನಮುಖಿಯಾದ ತೆಂಗಿನಕಾಯಿ ದರ
ಸಾಮಾನ್ಯವಾಗಿ ತುಮಕೂರು,ತಿಪಟೂರು, ಹೊಸದುರ್ಗ ಮತ್ತು ನೆರೆಯ ತಮಿಳುನಾಡು,ಕೇರಳ, ಆಂಧ್ರಪ್ರದೇಶ ರಾಜ್ಯದ ಗಡಿ ಭಾಗಗಳಿಂದ ಹೆಚ್ಚಾಗಿ ತೆಂಗಿನಕಾಯಿ ಆವಕವಾಗುತ್ತಿತ್ತು. ಈಗ ಅಲ್ಲಿಂದ ಆವಕವಾಗುವುದು ಕಡಿಮೆಯಾಗುತ್ತಿದೆ. ಜೊತೆಗೆ, ಅಲ್ಲಿಯೇ ದರ ಹೆಚ್ಚಾಗಿದೆ. ಹಾಗಾಗಿ, ಜಿಲ್ಲೆಯಲ್ಲೂ ತೆಂಗಿನಕಾಯಿಯ ದರ ದುಪ್ಪಟ್ಟಾಗಿದೆ.
ಜಿಪಂ, ತಾಪಂ ಚುನಾವಣೆ ನಡೆಸಲು ಒತ್ತಾಯ
ರಾಜ್ಯದಲ್ಲಿ ಅಭಿವೃದ್ದಿ ಕೆಲಸ ಸಂಪೂರ್ಣ ಸ್ಥಗಿತಗೊಂಡಿವೆ. ಬೇಸಿಗೆ ಬರುತ್ತಿದ್ದು, ಕುಡಿಯುವ ನೀರು ಕೊಡಲಿಕ್ಕೂ ಆಗುತ್ತಿಲ್ಲ. ಎಲ್ಲಾ ವಿಧದಲ್ಲೂ ಸರ್ಕಾರ ವಿಫಲವಾಗಿ ಕೇವಲ ಲೂಟಿ ಮಾಡಿ ಆಸ್ತಿ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ಮುಳಗಿದ್ದಾರೆ. ಬೆಂಗಳೂರು ಸುತ್ತ ಮುತ್ತ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡುತ್ತಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 175
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved