• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಸಂಘಗಳು ಘಟಕಗಳಾಗಿ ಕಾರ್ಯನಿರ್ವಹಿಸಬೇಕು
Co-operative societies should function as units
ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿ
ಯುವಜನರಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದಲ್ಲಿ ಚುನಾವಣೆ ಪ್ರಕ್ರಿಯೆಯ ಪಾತ್ರ, ಮತದಾನದ ಮಹತ್ವದ ಕುರಿತು ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಈ ವರ್ಷವೂ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ಪ್ರತಿ ವರ್ಷವೂ ಜ. 25 ರಂದು ವಿನೂತನ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಶರಣರ ವಚನ ಸಾಹಿತ್ಯ ಎಲ್ಲರಿಗೂ ಪ್ರೇಕ ಶಕ್ತಿ
12 ನೇ ಶತಮಾನದ ಶಿವ ಶರಣರು ಆಧ್ಯಾತ್ಮಿಕವಾಗಿ ಹೊಸ ಲೋಕವೊಂದನ್ನೇ ತೆರೆದಿಟ್ಟರು. ಹಲವು ತಾರತಮ್ಯಗಳ ವಿರುದ್ಧ ದನಿ ಎತ್ತುವ ಮೂಲಕ ಸಮಾಜದಲ್ಲಿನ ನಾನಾ ಅಂಕುಡೊಂಕುಗಳನ್ನು ತಿದ್ದಲು ಯತ್ನಿಸಿದರು. 800 ವರ್ಷಗಳ ಹಿಂದೆ ರಚನೆಯಾದ ಶಿವಶರಣರ ವಚನಗಳು ಸಾರ್ವಕಾಲಿಕ ಮತ್ತು ಸಾರ್ವತ್ರಿಕ. ಅಂಬಿಗರ ಚೌಡಯ್ಯನವರೂ ವಚನಸಾಹಿತ್ಯಕ್ಕೆ ತಮ್ಮದೇ ವಿಶಿಷ್ಟಕೊಡುಗೆ ನೀಡಿದ್ದಾರೆ
ವಿಜ್ಞಾನ, ವಸ್ತು ಪ್ರದರ್ಶನ: ಮಕ್ಕಳಿಗೆ ಕುತೂಹಲ
Science, object display: Curiosity for children
ತರೀಕೆರೆ ಎಂ.ಜಿ.ರಸ್ತೆ ಕಾಮಗಾರಿ ಪರಿಶೀಲನೆ
Tarikere M. G. Road work inspection
ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
ಮಕ್ಕಳಿಗೆ ಕಲಿಕಾ ಹಂತದಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು, ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿ ದೆಸೆಯಲ್ಲಿಯೇ ಕೇವಲ ಅಂಕಗಳಿಗೆ ಸೀಮಿತವಾದ ಶಿಕ್ಷಣಕ್ಕೆ ಒತ್ತು ಕೊಡದೆ, ಒತ್ತಡದಲ್ಲಿ ಎದೆಗುಂದದೆ ಜೀವನ ನಿರ್ವಹಣೆ ಮಾಡುವುದನ್ನು ಮಕ್ಕಳಿಗೆ ಕಲಿಸಬೇಕು ವಿದ್ಯಾರ್ಥಿಗಳು ಕಲಿತ ಪಾಠ ಮನನ ಮಾಡಿಕೊಳ್ಳಬೇಕು.
ಹದಿಹರೆಯದ ಸಮಸ್ಯೆಗಳ ಅರಿತುಕೊಳ್ಳಲು ವೈದ್ಯರ ಸಲಹೆ
A doctor's advice for dealing with adolescent problems
ಜಾತಿ ಪದ್ಧತಿ ಇದ್ದರೂ ಸ್ವರೂಪ ಬದಲಾಗಿದೆ
ಜಾತಿ ಪದ್ಧತಿ ಇದ್ದರೂ ಅದರ ಸ್ವರೂಪಗಳು ಬದಲಾಗಿವೆ. ಹಿಂದಿನಕಾಲದಲ್ಲಿದ್ದ ಜಾತಿ ವ್ಯವಸ್ಥೆ ಪ್ರಭಾವ ಈಗ ಅಷ್ಟಾಗಿಲ್ಲ. ಹಿಂದೆ ಇದ್ದಂತಹ ಜಾತಿ ಪದ್ದತಿ ಮುಂದೆ ಇರಬಾರದು. ಪ್ರತಿ ಧರ್ಮದಲ್ಲೂ ಜಾತಿ ವ್ಯವಸ್ಥೆಯ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಎಲ್ಲ ಧರ್ಮಗಳಲ್ಲಿ ಜಾತಿ ವ್ಯವಸ್ಥೆ ಇದೆ. ಈ ಪದ್ಧತಿ ಮುಂದುವರಿದಿದೆ
ತಂಬಾಕು ಮುಕ್ತ ಜೀವನಕ್ಕೆ ‘ಗುಲಾಬಿ’ ಜಾಥಾ
ಯುವ ಜನತೆ ತಂಬಾಕಿನ ಉತ್ಪನ್ನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಇದೊಂದು ಮಾರಕ ದುಶ್ಚಟವಾಗಿ ಪರಿಣಮಿಸಿದೆ. ತಂಬಾಕು ಸೇವನೆಯಿಂದ ಉಂಟಾಗುವ ಮಾರಕ ಪರಿಣಾಮಗಳ ಕುರಿತು ಅರಿಯುವುದರಿಂದ ತಂಬಾಕು ಸೇವನೆಯಿಂದ ದೂರ ಉಳಿಯಬಹುದು. ತಂಬಾಕು ಸೇವನೆ ಕೈಬಿಟ್ಟು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರು ಕೈ ಜೋಡಿಸಬೇಕು.
ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ
ಚಿಂತಾಮಣಿ ಗಡಿ ತಾಲ್ಲೂಕಾಗಿದ್ದು ಕನ್ನಡಪರ ಸಂಘಟನೆಗಳು ಕನ್ನಡ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯವಿರುವ ಕನ್ನಡ ಭವನ ನಿರ್ಮಾಣಕ್ಕೆ ಒತ್ತಾಯಿಸಿ ೧೨ ವರ್ಷಗಳಿಂದ ಪ್ರತಿಭಟನೆ, ಮನವಿಪತ್ರ, ಬೈಕ್ ರ‍್ಯಾಲಿ ನಡೆಸಿದರೂ ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳು ಕನ್ನಡ ವಿರೋಧಿ ನೀತಿಯನ್ನು ಮುಂದುವರೆಸಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 165
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved