• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಕ್ಷೇತ್ರ ಅಭಿವೃದ್ಧಿಗೆ ಸಮಯಾವಕಾಶ ಅಗತ್ಯ
ಮಗು ಜನಿಸಲು 9 ತಿಂಗಳು ಕಾಯಬೇಕು, ಅಂತಹುದರಲ್ಲಿ ಕ್ಷೇತ್ರವೊಂದರ ಸಮಗ್ರ ಅಭಿವೃದ್ಧಿಗೆ ಸೂಕ್ತವಾದ ಯೋಜನೆಯನ್ನು ರೂಪಿಸಿ ತನ್ಮೂಲಕ ಅಭಿವೃದ್ಧಿ ಕೈಗೊಳ್ಳಲು ಸಮಯಾವಕಾಶ ಬೇಕಾಗುತ್ತದೆ. ಚಿಂತಾಮಣಿ ನಗರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಐಟಿಐ ಕಾಲೇಜು ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿದ್ದು ಸದರಿ ಸಂಸ್ಥೆಗಳ ಕಾಮಗಾರಿ ಆರಂಭಗೊಂಡಿದೆ.
ಕೃಷಿಗೆ ಸೀಮಿತರಾಗದೆ ಉದ್ಯೋಗದಾತರಾಗಿ
ಕೃತಕ ಬುದ್ದಿಮತ್ತೆ, ರೋಬೊಟಿಕ್ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ನಾವು ಎಚ್ಚೆತ್ತುಕೊಳ್ಳದಿದ್ದರೆ ಯಂತ್ರ ಮಾನವ ಜೊತೆ ಯುದ್ಧ ಮಾಡುವ ಇಲ್ಲವೇ ಸ್ಪರ್ಧೆ ಮಾಡುವ ಕಾಲ ಬರಲಿದೆ. ಬದಲಾವಣೆಗೆ ತಕ್ಕಂತೆ ಸ್ಪರ್ಧೆಗಳನ್ನು ಎದುರಿಸಬೇಕು. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮುಂತಾದ ಕ್ಷೇತ್ರದಲ್ಲಿ ನಾಲ್ಕಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು.
ಅಂಬೇಡ್ಕರ್‌ ದಲಿತರ ಪಾಲಿಗೆ ಆರಾಧ್ಯ ದೈವ: ಶಾಸಕ
ಶಾಸಕರಿಗೆ ನೀಡುವ ಅನುದಾನದಲ್ಲಿ ತಮಗೆ 25 ಕೋಟಿ ಅನುದಾನ ನೀಡಿದ್ದು, ಅದನ್ನು ಕ್ಷೇತ್ರದಲ್ಲಿ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ. ರಸ್ತೆಗಳ ಅಭಿವೃದ್ದಿಗೆ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ಅನುದಾನ ಕೇಳಿದ್ದೇನೆ. ಅದೇ ರೀತಿ ಅಲ್ಪಸಂಖ್ಯಾತರ ನಿಧಿಯಿಂದ ಸಚಿವ ಜಮೀರ್ ಅಹ್ಮದ್ ರವರು ಐದು ಕೋಟಿ ಅನುದಾನ ನೀಡಿದ್ದು,
ದೂರು ನೈಜವಾಗಿದ್ದರೆ ಕಾನೂನು ಕ್ರಮ ಸುಲಭ
ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯದ ಕೆಲವು ಪ್ರಕರಣಗಳಲ್ಲಿ ಘಟನೆಗಳು ಏನೆಲ್ಲಾ ಘಟಿಸಿರುತ್ತವೋ ಅದರ ಜೊತೆಗೆ ಸುಳ್ಳು ಹೇಳಿಕೆಗಳನ್ನು ಮತ್ತು ಸುಳ್ಳು ದೂರುಗಳನ್ನು ಕೊಡುವುದರಿಂದ ಕೆಲವೊಮ್ಮೆ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಹೋಗುತ್ತಾರೆ. ಕೆಲವೊಮ್ಮೆ ಕೆಲವರಿಗೆ ಅನಾಗತ್ಯವಾಗಿ ತೊಂದರೆಕೊಡಬೇಕೆಂದು ದೂರು ನೀಡುವುದು ಅಕ್ಷಮ್ಯ ತಪ್ಪಾಗುತ್ತದೆ.
ಜಲ ಮೂಲಗಳ ಸಂರಕ್ಷಣೆ, ಬಳಕೆಗೆ ಯೋಜನೆ
ಚಿಕ್ಕಬಳ್ಳಾಪುರ ಜಿಲ್ಲೆಯ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಮೂಲಗಳು, ಸಂಗ್ರಹಣೆ, ನೀರಿನ ಪೂರೈಕೆ ಮತ್ತು ಬಳಕೆಯ ವಿಧಾನಗಳನ್ನು ಮೊದಲು ಅಧ್ಯಯನ ಮಾಡಲಾಗುತ್ತದೆ ನಂತರ ಮುಂದಿನ 30-40 ವರ್ಷಗಳಲ್ಲಿ ನಗರಗಳು ಯಾವ ರೀತಿ ಬೆಳವಣಿಗೆ ಎಂಬುದರ ಬಗ್ಗೆ ಅಧ್ಯಯನ ಮಾಡಲಾಗುವುದು.
ಚಿಂತಾಮಣಿ ನಗರಸಭೆ: ದಲ್ಲಾಳಿಗಳದ್ದೇ ಕಾರುಬಾರಿ
ನಗರಸಭೆಯ ಕಾರ್ಯಾಲಯದಲ್ಲಿ ಮಾತ್ರ ಖಾತೆ ಮಾಡಲು ಜನನ, ಮರಣ ಪ್ರಮಾಣಪತ್ರ ಪಡೆಯುವುದು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ದಲ್ಲಾಳಿಗಳನ್ನೇ ಅವಲಂಭಿಸಬೇಕಾದ ಪರಿಸ್ಥಿತಿ ಉೆಟಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರೂ ಸಹ ಅವುಗಳನ್ನು ಅಧಿಕಾರಗಳು ಪರಿಗಣಿಸುತ್ತಿಲ್ಲ.
ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳ ಅರಿವು ಅಗತ್ಯ
ಮಾನವ ಹಕ್ಕುಗಳ ಬಗ್ಗೆ ಗ್ರಾಮೀಣ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ವಿವಿಧ ಕಾರ್ಯಕ್ರಮ, ಶಿಬಿರ ಮತ್ತು ಕಾರ್ಯಾಗಾರಗಳ ಮುಖಾಂತರ ಹೆಚ್ಚಿನ ಅರಿವು ಮೂಡಿಸಬೇಕು. ಈ ಬಗ್ಗೆ ವಿವಿಧ ಇಲಾಖೆಗಳೊಂದಿಗೆ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಸಕಾರಾತ್ಮಕವಾಗಿ ಕೈ ಜೋಡಿಸಬೇಕು. ಯಾರ ಹಕ್ಕುಗಳನ್ನು ಯಾರೂ ಕಸಿಯುವಂತಿಲ್ಲ.
ಬಿಲ್‌ ನೀಡದೇ ಚೇಳೂರಿನ ಬಾರ್‌ಗಳಲ್ಲಿ ಮದ್ಯ ಮಾರಾಟ ಆರೋಪ
ಚೇಳೂರಿನ ವೈನ್‌ಶಾಪ್, ಬಾರ್‌ಗಳಲ್ಲಿ ಮದ್ಯದ ಖರೀದಿಯ ಬಿಲ್ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಬಕಾರಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದಾಗ ಈ ಸಂಗತಿ ತಿಳಿದು ಬಂದಿಲ್ಲ.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಚುನಾವಣಾ ಅಕ್ರಮದ ಬಗ್ಗೆ ತಹಸೀಲ್ದಾರ್‌ಗೆ ದೂರು
ತಾಲೂಕು ಕಚೇರಿಯಲ್ಲಿ ಭಕ್ತರಹಳ್ಳಿ ಗ್ರಾಮದ ಚಿದಾನಂದ ಮೂರ್ತಿ ಅವರು ಕೆಲವು ಮತದಾರರು ಅಕ್ರಮವಾಗಿ ಮತದಾನ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ವಹಿಸಿ ಮರು ಚುನಾವಣೆಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.
ಈಶ ಫೌಂಡೇಶನ್ ಮೈದಾನದಲ್ಲಿ ಗ್ರಾಮೋತ್ಸವದಲ್ಲಿ ಪಾಲ್ಗೊಂಡ ನಟಿ ಶ್ರೀನಿಧಿ ಶೆಟ್ಟಿ
ಚಿಕ್ಕಬಳ್ಳಾಪುರ ಈಶ ಕೇಂದ್ರದಲ್ಲಿ ಇದು ಎರಡನೇ ವರ್ಷದ ಗ್ರಾಮೀಣ ಕ್ರೀಡೋತ್ಸವ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಿನ ತಂಡಗಳು ವಯಸ್ಸಿನ ಅಂತರ ಜಾತಿ ಧರ್ಮಗಳ ಭೇದವಿಲ್ಲದೆ ಭಾಗವಹಿಸಿವೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved