• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೇಶನ ಹಂಚಿಕೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಪ್ರತಿಭಟನೆ
ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಸಿಗಬೇಕಾದ ಕನಿಷ್ಠ ಸೌಲಭ್ಯಗಳು ಸಹ ಸಿಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಒಳಮೀಸಲಿಗೆ ಆಗ್ರಹಿಸಿ ತಮಟೆ ಚಳವಳಿ
ಪ್ರತಿಭಟನೆಗೆ ಶಾಸಕರ ಮನೆಗೆ ತೆರಳಿದ್ದ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶಾಸಕರ ಮನೆಯಲ್ಲಿ ನೀಡಿದ ಫಲಹಾರ ಸೇವಿಸಿದರು. ಬಳಿಕ ಇದು ಕೇವಲ ಸಾಂಕೇತಿಕ ಹೋರಾಟವಷ್ಟೆ, ಶಾಸಕರ ವಿರುದ್ಧ ನಮಗೆ ಯಾವುದೆ ತಕರಾರಿಲ್ಲ ಎಂದರು. ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು.
ಅಭಿವೃದ್ಧಿ ಮೂಲಕ ಮತದಾರನ ಋಣ ತೀರಿಸಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ತಂದು ಕುಮಾರಣ್ಣನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವುದಷ್ಟೆ ನಮ್ಮ ಗುರಿ ಮತ್ತು ಆ ನಿಟ್ಟಿನಲ್ಲಿ ಈಗಿನಿಂದಲೆ ಕಾರ್ಯಪ್ರವೃತ್ತರಾಗಬೇಕು. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಈಗಿನಿಂದಲೆ ಸನ್ನದ್ಧರಾಗಬೇಕು.
ಕ್ರೀಡಾಸಕ್ತರನ್ನು ಪ್ರೋತ್ಸಾಹಿಸುವ ಗ್ರಾಮೋತ್ಸವ
ಗ್ರಾಮೀಣ ಭಾರತದ ಚೈತನ್ಯವನ್ನು ಪುನರುಜ್ಜೀವನಗೊಳಿಸಿ ಸಮುದಾಯ, ಸಂಪ್ರದಾಯ ಮತ್ತು ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆ ಬೆಳೆಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇದರಲ್ಲಿ ಕ್ರೀಡಾ ವೃತ್ತಿಪರರನ್ನು ಹೊರತುಪಡಿಸದಂತೆ ಯಾರು ಬೇಕಾದರೂ ಭಾಗವಹಿಸಬಹುದಾಗಿದೆ. ಆಡಲು ಅವಕಾಶ ಇಲ್ಲದಿರುವವರಿಗೆ ಇಲ್ಲ ಅವಕಾಶ
ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶ ಸುಭದ್ರ
ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ ಮಾತ್ರವಲ್ಲ, ಅಭಿವೃದ್ದಿಯ ಪಥದಲ್ಲಿ ಅತಿ ವೇಗವಾಗಿ ಸಾಗುತ್ತಿದೆ. ವಿಶ್ವದ ಅಗ್ರಗಣ್ಯ ದೇಶವಾಗಿ ಶಕ್ತಿಯುತವಾಗಿ ಬೆಳೆಯುತ್ತಿದ್ದು ಇದು ಜಗತ್ತು ನಿಬ್ಬೆರಗಾಗಿ ಗಮನಿಸುವಂತಾಗಿದೆ. ದೇಶದ ಜನ ಸಾಮಾನ್ಯರು ನೆಮ್ಮದಿಯಾಗಿ ನಿರ್ಭಯವಾಗಿ ಬದುಕು ನಡೆಸುತ್ತಿದ್ದಾರೆ.
ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆಸಿ
ಶಾಲೆಗೆ ಕೊಠಡಿಗಳು, ಕಾಂಪೌಂಡ್ ವ್ಯವಸ್ಥೆ, ಶುದ್ಧ ನೀರಿನ ಘಟಕಗಳು, ಚರಂಡಿ ವ್ಯವಸ್ಥೆ, ಇತ್ಯಾದಿಗಳು ಸರಿಯಿಲ್ಲವೆಂಬ ದೂರುಗಳು ಬಂದಿದ್ದು ಇವುಗಳನ್ನು ನರೇಗಾ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿರ್ಮಿಸುವ ಮೂಲಕ ಪರಿಹರಿಸಲಾಗುವುದು. ಸ್ಮಾರ್ಟ್‌ಕ್ಲಾಸ್ ಅಳವಡಿಕೆಗೆ ಆದ್ಯತೆ ನೀಡಲಾಗುವುದು.
ಮಾನವ ಸಂಪನ್ಮೂಲದ ಸದ್ಬಳಕೆ ಆಗಬೇಕು
ಯಾರಿಗೆ ಆಗಲಿ ಗೆಲುವಿನ ಮದ ತಲೆಗೇರಬಾರದು. ಸೋಲಿನ ಹತಾಷೆ ಹೃದಯಕ್ಕಿಳಿಯಬಾರದು.ಗೆಲುವಿನ ಮದ ತಲೆಗೇರಿದವರು ಮತ್ತು ಸೋಲಿನ ಹತಾಷೆ ಹೃದಯಕ್ಕಿಳಿದವರು ಮುಂದಿನ ಸಾಧನೆ ಮಾಡಲಾರರು. ಜೀವನದಲ್ಲಿ ಎಲ್ಲವು ಗೆಲುವುಗಳಾಗುವುದಿಲ್ಲಾ, ಟೀಕೆ ಟಿಪ್ಪಣಿಗಳನ್ನು ಅರಿತು ಮತ್ತೆ ಮಾಡಿದ ತಪ್ಪನ್ನು ಮಾಡದೆ ಸಾಧನೆಗೆ ಮುಂದಾಗಬೇಕು
ಅಕ್ಷರ ದಾಸೋಹ ನೌಕರರ ಸೌಲಭ್ಯ ಕಲ್ಪಿಸಲು ಆಗ್ರಹ
ದಿನಕ್ಕೆ ಸುಮಾರು 6-8 ಗಂಟೆಗಳ ಕಾಲ ಕೆಲಸ ಮಾಡುವ ಅಕ್ಷರ ದಾಸೋಹ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿಲ್ಲ ಮತ್ತು ಕನಿಷ್ಠ ವೇತನವನ್ನು ಸಹ ನೀಡುತ್ತಿಲ್ಲ. ಅವರು ಯಾವುದೇ ಮೂಲಭೂತ ಸೌಲಭ್ಯವಾಗಲಿ, ಸಾಮಾಜಿಕ ಭದ್ರತೆ ಪ್ರಯೋಜನಗಳಾಗಲಿ ಪಡೆಯುತ್ತಿಲ್ಲ. ಮತ್ತು ವರ್ಷದಲ್ಲಿ ಕೇವಲ ಹತ್ತು ತಿಂಗಳು ಮಾತ್ರ ಕೆಲಸಕ್ಕೆ ಗೌರವಧನ ಪಡೆಯುತ್ತಿದ್ದಾರೆ.
ಬಯಲುಸೀಮೆ ಅಭಿವೃದ್ದಿ ಮಂಡಳಿಗೆ ಗೌರಿಬಿದನೂರು?
ಚಿಕ್ಕಬಳ್ಳಾಪುರ ಜಿಲ್ಲೆಯ 6 ತಾಲೂಕುಗಳ ಪೈಕಿ 5 ತಾಲೂಕುಗಳು ಮಂಡಳಿ ವ್ಯಾಪ್ತಿಗೆ ಸೇರಿವೆ. ಆದರೆ ಗೌರಿಬಿದನೂರು ತಾಲೂಕನ್ನು ಮಾತ್ರ ಇದರಿಂದ ಕೈಬಿಡಲಾಗಿದೆ. ಮಂಡಳಿಗೆ ತಾಲೂಕನ್ನು ಸೇರಿಸಿದರೆ ಅಭಿವೃದ್ಧಿಗೆ ಮತ್ತಷ್ಟು ಅನುದಾನ ದೊರೆಯುತ್ತದೆ. ಆದ್ದರಿಂದ ಬಯಲುಸೀಮೆ ಅಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಸೇರಿಸಬೇಕು.
ಗುಣಮಟ್ಟದ ಕಾಮಗಾರಿ ಮರೆತ ಹೆದ್ದಾರಿ ಪ್ರಾಧಿಕಾರಿ
ನಗರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುವ ವೇಳೆ ನಗರಸಭೆ ಎಂಜಿನಿಯರ್‌ಗಳನ್ನು ಮುಂದಿಟ್ಟುಕೊಂಡು ಕಾಮಗಾರಿ ನಡೆಸಬೇಕಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಗರಸಭೆಗೆ ಮಾಹಿತಿಯನ್ನೇ ನೀಡದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿ ನಡೆಸುತ್ತಿದೆ. ಚರಂಡಿ ತ್ಯಾಜ್ಯ ಜಕ್ಕಲಮಡಗು ಪೈಪ್‌ಲೈನ್‌ಗೆ ಸೇರಿ, ಅದೇ ತ್ಯಾಜ್ಯ ಮಿಶ್ರಿತ ನೀರು ನಗರದ ಜನತೆ ಸೇವಿಸುವಂತಾಗಿದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved