• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕೆ ನೀಡದಷ್ಟೇ ಆದ್ಯತೆ ಕ್ರೀಡೆಗೂ ನೀಡಿ
ವಿದ್ಯಾರ್ಥಿಗಳು ಬದುಕಲು ವಿದ್ಯೆ ಮತ್ತು ಕ್ರೀಡೆ ಎರಡನ್ನು ಸಮವಾಗಿ ಕಲಿತು ಪೋಷಕರು, ಗುರುಗಳಿಗೆ ಹಾಗೂ ದೇಶಕ್ಕೆ ಹೆಮ್ಮೆ ತರಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಿದೆ. ಕ್ರೀಡೆ ಅಥವಾ ಜೀವನದಲ್ಲಿ ಸೋತವರು ಸೋಲುತ್ತಲೇ ಇರಬೇಡಿ ಗೆಲ್ಲಲು ಪ್ರಯತ್ನಿಸಿ.
ನೀರಿನ ಪೈಪ್‌ಲೈನ್‌ ಒಡೆದು ಕೆರೆಯಂತಾದ ರಸ್ತೆ
ಇದರ ನಡುವೆ ಎಚ್ಚರಿಕೆಯಿಂದ ಮಾಡಬೇಕಾದ ಹೆದ್ದಾರಿ ಕಾಮಗಾರಿಯನ್ನು ಬೇಕಾಬಿಟ್ಟಿ ಮಾಡಿದ ಪರಿಣಾಮ ಎಂ.ಜಿ.ರಸ್ತೆಯ ದರ್ಗಾ ಬಳಿಯಲ್ಲಿ ಜಕ್ಕಲಮೊಡಗು ಜಲಾಶಯದ ಪ್ರಧಾನ ಪೈಪ್‌ಲೈನ್ ಹೊಡೆದು ಹೋಗಿದ್ದು ಲಕ್ಷಾಂತರ ಲೀಟರ್ ನೀರು ಬೀದಿಯಲ್ಲಿ ಹರಿಯುತ್ತಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ.
ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ
ತಾಲೂಕಿನಾದ್ಯಂತ ನಕಲಿ ಕ್ಲಿನಿಕ್ ಗಳ ಕುರಿತು ಸುದ್ದಿ ಬಂದ ಹಿನ್ನೆಲೆಯಲ್ಲಿ ನಾಮಕೇ ವಾಸ್ತೆಗೆ ಕೆಲವೇ ಕೆಲವು ನಕಲಿ ವೈದ್ಯರ ಮೇಲೆ ಮಾತ್ರ ಅಧಿಕಾರಿಗಳು ದಾಳಿ ನಡೆಸಿ ಕೈ ತೊಳೆದುಕೊಂಡಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿವೆ.
ಆಧುನಿಕ ಕರ್ನಾಟಕದ ನಿರ್ಮಾತೃ ಎಸ್ಸೆಂಕೆ
ಬೆಂಗಳೂರು ನಗರವನ್ನು ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿ ರೂಪಿಸಿದ ಕೀರ್ತಿ ಕೃಷ್ಣ ಅವರಿಗೆ ಸಲ್ಲುತ್ತದೆ. ವಿಕಾಸ ಸೌಧ ನಿರ್ಮಾಣ, ಆಡಳಿತದಲ್ಲಿ ನವಸಂಸ್ಕೃತಿ, ಸ್ವಚ್ಛ ಗ್ರಾಮಗಳ ಪರಿಕಲ್ಪನೆ, ಮಹಿಳೆಯರ ಸಬಲೀಕರಣಕ್ಕಾಗಿ ಸ್ತ್ರೀಶಕ್ತಿ ಸಂಘಗಳ ರಚನೆ, ಗುಣಮಟ್ಟ ಶಿಕ್ಷಣದ ಅನುಷ್ಠಾನಕ್ಕಾಗಿ ಹೊಸ ಉಪಕ್ರಮಗಳನ್ನು ಜಾರಿಗೊಳಿಸಿದ್ದರು
ವಿಕಲಚೇತನರಿಗೆ ಅನುಕಂಪ ಬದಲು ಅವಕಾಶ ಕಲ್ಪಿಸಿ
ವಿಕಲಚೇತನರಿಗೆ ಅವಕಾಶಗಳನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕು. ವಿಕಲಚೇತನರು ಅಂಗಾಂಗಳ ವಿಫಲತೆಯಿಂದ ಬಳಲುತ್ತಿದ್ದಾಯೇ ಹೊರತು ಅವರಲ್ಲಿ ವಿಚಾರ ಶಕ್ತಿ, ಜ್ಞಾನ, ವಿದ್ಯೆ ಇತ್ಯಾಧಿಗಳಿಗೆ ಯಾವುದೇ ಕೊರತೆ ಇಲ್ಲ. ಎಲ್ಲ ಕ್ಷೇತ್ರಗಳಲ್ಲಿಯೂ ಅವರನ್ನು ಮುಖ್ಯವಾಹಿನಿಗೆ ತರಬೇಕು.
ಗೌರವಧನ ಹೆಚ್ಚಿಸಲು ಆಗ್ರಹಿಸಿ ‘ಆಶಾ’ ಪ್ರತಿಭಟನೆ
ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಪ್ರಣಾಳಿಕೆಯ ಭರವಸೆಯ ಮೊತ್ತ ಒಟ್ಟುಗೂಡಿಸಿ 15,000 ರು.ಗಳ ಮಾಸಿಕ ನಿಶ್ಚಿತ ಗೌರವಧನ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು.
ಬಾಂಗ್ಲಾ ಹಿಂದುಗಳ ಮೇಲೆ ದೌರ್ಜನ್ಯಕ್ಕೆ ಖಂಡನೆ
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿರುವ ಹಿಂದೂಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಬಾಂಗ್ಲಾ ದೇಶದಲ್ಲಿರುವ ಮುಸ್ಲಿಮರು ಹಿಂದೂಗಳ ಮನೆ, ದೇವಾಲಯಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ತಡೆಯಲು ಭಾರತ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು.
ಚಿಕ್ಕಬಳ್ಳಾಪುರ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಲು ಸಹಕರಿಸಿ
ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಅಂಗಡಿ, ಮುಂಗಟ್ಟುಗಳಿಗೆ, ಪ್ಲಾಸ್ಟಿಕ್ ಮಾರಟಗಾರರ ಮಳಿಗೆಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಡಿಮೆ ಮಾಡಬೇಕು, ನಿಷೇದಿತ ಪ್ಲಾಸ್ಟಿಕ್ ಬಳಸಬಾರದು.ವಾಯು ಮಾಲಿನ್ಯದ ದುಷ್ಪರಿಣಾಮಗಳ ಕುರಿತು ತಿಳಸಲು ವಿವಿಧ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಗ್ರಾಮೀಣ ಪ್ರದೇಶಗಳಲ್ಲಿ ಬಸ್‌ಗಳ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಅದರಲ್ಲೂ ಪ್ರತಿನಿತ್ಯ ಶಾಲೆ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್​ ಸಮಸ್ಯೆಯಾದರೆ ಅವರು ತರಗತಿಗೂ ಹೋಗುವುದಾದೂ ಹೇಗೆ. ಅದೇ ರೀತಿ ಸಾರ್ವಜನಿಕರಿಗೂ ಅದರಲ್ಲೂ ವಯೋ ವೃದ್ಧರು ಆಸ್ಪತ್ರೆಗೆ ತೆರಳಲು ಸಮಸ್ಯೆ ಎದುರಾಗಿದೆ
ಗಗನಕ್ಕೇರುತ್ತಿರುವ ಸೊಪ್ಪು, ತರಕಾರಿಗಳ ದರ
ಕಳಪೆ ತರಕಾರಿಗಳ ಪೂರೈಕೆಯಿಂದಾಗಿ ಗ್ರಾಹಕರು ಅಳಲು ತೋಡಿಕೊಂಡಿದ್ದಾರೆ. ಇನ್ನೂ ಮಳೆಯಿಂದಾಗಿ ತರಕಾರಿಗಳ ಗುಣಮಟ್ಟದಲ್ಲೂ ಪರಿಣಾಮ ಬಿದ್ದಿದೆ. ಬೆಳ್ಳುಳ್ಳಿಯ ಬೆಲೆ ಒಂದು ಕೆಜಿಗೆ 530- 550 ರೂಪಾಯಿ ಮತ್ತು ಅಗತ್ಯ ಕೊತ್ತಂಬರಿ ಮತ್ತು ಕರಿಬೇವಿನ ಸೊಪ್ಪುಗಳು ಕ್ರಮವಾಗಿ ರೂ 40- 100 ಮತ್ತು ರೂ 10ರಿಂದ25ಕ್ಕೆ ಏರಿಕೆಯಾಗಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved