• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಕಲಚೇತನರು ಸಾಧನೆಗೆ ಮುಂದಾಗಬೇಕು
ವಿಕಲಚೇತನರಿಗೆ ಅನುಕಂಪ ತೋರಬೇಡಿ, ಬದಲಿಗೆ ಅವರಿಗೆ ಅವಕಾಶ ನೀಡಬೇಕು. ಆಗ ಅವರು ತಮ್ಮ ಕೀಳರಿಮೆ ತೊರೆದು ಸಾಧನೆ ಮಾಡಲು ಸಾಧ್ಯ. ಇಂದು ದೇಶದಲ್ಲಿ ಅನೇಕ ವಿಕಲಚೇತನರು ಅನೇಕ ಸಾಧನೆ ಮಾಡಿದ್ದಾರೆ. ಸರ್ಕಾರ ನೀಡುವ ಸೌಲಭ್ಯ ಪಡೆದು ಇನ್ನಷ್ಟು ಸಾಧನೆ ಮಾಡಬೇಕು.
ಜಲಮೂಲಗಳ ಪುನಶ್ಚೇತನಕ್ಕೆ ಸಮಮತಿ
ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಅಕ್ರಮ ಇ-ಖಾತೆಗಳು ಎಂದು ಸುದ್ದಿಗಳು ಹರಿದಾಡುತ್ತಿವೆ. ಇದರಲ್ಲಿ ಪ.ಪಂ ಸದಸ್ಯರು ಹಣ ಪಡೆದಿದ್ದಾರೆ ಎಂದು ಆರೋಪಿಸುತ್ತಾರೆ. ಇ-ಖಾತೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಪ.ಪಂ ಮುಖ್ಯಾಧಿಕಾರಿಗಳು ಸರಿಯಾಗಿ ಕ್ರಮ ತೆಗೆದುಕೊಳ್ಳಬೇಕು.
ಚಿಕ್ಕಬಳ್ಳಾಪುರ ಕ್ಷಯಮುಕ್ತ ಜಿಲ್ಲೆಯನ್ನಾಗಿಸಿ
ಕ್ಷಯ ಮತ್ತು ಕುಷ್ಠರೋಗಿಗಳನ್ನು ಹಲವು ವರ್ಷಗಳ ಹಿಂದೆ ಅತ್ಯಂತ ಅಮಾನವೀಯವಾಗಿ ಮತ್ತು ಹೀನಾಯವಾಗಿ ನೋಡಲಾಗುತ್ತಿತ್ತು. ಆದರೆ, ಆಧುನಿಕತೆ, ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವ, ಪರಿಣಾಮದಿಂದ ನಾಗರೀಕತೆ ಬೆಳೆದಂತೆ ಪರಿಸ್ಥಿತಿ ಬದಲಾಗಿದೆ. ಈಗ ಕ್ಷಯ ಮತ್ತು ಕುಷ್ಠರೋಗಗಳು ಸಂಪೂರ್ಣವಾಗಿ ಗುಣಪಡಿಸಬಹುದಾದಂತಹ ಕಾಯಿಲೆ.
ಚೇಳೂರಿಗೆ ಬೇಕು ಸಂತೆ ಮಾರುಕಟ್ಟೆ
ಸಂತೆಗೆ ಅಂದಾಜು 20 ರಿಂದ 25ಕ್ಕೂ ಹೆಚ್ಚು ಗ್ರಾಮಸ್ಥರು ಸಂತೆಗೆ ಆಗಮಿಸುತ್ತಾರೆ. ಪಟ್ಟಣವಲ್ಲದೇ ಗಡಿ ಭಾಗದಲ್ಲಿ ಇರುವ ಅಂಧ್ರಪ್ರದೇಶದ ಕಡೆಯಿಂದಲೂ ಇಲ್ಲಿನ ಪಟ್ಟಣಕ್ಕೆ ವಾರಕ್ಕೊಮ್ಮೆ ಸಂತೆಗೆ ವ್ಯಾಪಾರಕ್ಕಾಗಿ ಬರುತ್ತಾರೆ. ಇವರೆಲ್ಲ ಈ ಸಂತೆಯನ್ನೇ ಅವಲಂಬಿಸಿದ್ದಾರೆ. ಪಟ್ಟಣಕ್ಕೆ ತಾಲೂಕು ಭಾಗ್ಯ ದೊರೆತಿದೆ. ಆಧರೆ ಸೌಲಭ್ಯ ಮಾತ್ರ ಇಲ್ಲ.
ಹಾಲಿನೊಂದಿಗೆ ನೀರು ಕಲಬೆರಕೆ ಆರೋಪ: ಕ್ರಮಕ್ಕೆ ಒತ್ತಾಯ
ಹಾಲು ಶೇಖರಣೆ ಮಾಡುವ ಟ್ಯಾಂಕರ್‌ಗೆ ಹಾಲಿನೊಂದಿಗೆ ನೀರು ಕಲಬೆರಕೆ ಮಾಡುತ್ತಿರುವ ವಿಡಿಯೋವನ್ನು ತಮ್ಮ ಮೊಬೈಲ್ ಮೂಲಕ ಸೆರೆಹಿಡಿಯಲಾಗಿದೆ.
ಅಂಬೇಡ್ಕರ್‌ ಭಾರತಕ್ಕೆ ಬೆಳಕು ನೀಡಿದ ಸೂರ್ಯ: ಶಾಸಕ ಪ್ರದೀಪ್ ಈಶ್ವರ್
ಸಾವಿರಾರು ವರ್ಷಗಳಿಂದ ಅವಕಾಶ ವಂಚಿತವಾಗಿದ್ದ ಶೋಷಿತ ಸಮುದಾಯಗಳಿಗೆ ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಅವಕಾಶಗಳ ಬಾಗಿಲುಗಳನ್ನು ತೆರೆದರು.
ಕೌಟುಂಬಿಕ ಕಲಹ: ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ
ಮಾಸನಹಳ್ಳಿಯಲ್ಲಿ ಗ್ರಾಮದ ಹೊರವಲಯದ ಮರವೊಂದಕ್ಕೆ ಈಶ್ವರ ಎಂಬಾತ ನೇಣುಹಾಕಿಕೊಂಡು ಮೃತಪಟ್ಟಿದ್ದಾನೆ.
ಭರತಭೂಮಿ ಕಂಡ ಮಹಾಚೇತನ ಡಾ.ಬಿ.ಆರ್.ಅಂಬೇಡ್ಕರ್‌: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ
ವಿಶ್ವಜ್ಞಾನಿ, ಮಹಾನ್ ಸಮಾನತವಾದಿ, ಸ್ವಾಭಿಮಾನಿಯಾಗಿ ಜೀವನ ಸಾಗಿಸಿದವರು. ಭಾರತದಲ್ಲಿರುವ ಅಸಮಾನತೆ, ಜಾತೀಯತೆಯನ್ನು ತೊಳೆದುಹಾಕಿ ಮಾನವರೆಲ್ಲರೂ ಒಂದೇ ಜಾತಿ ಎಂದು ಸಾರಿದರು.
ಮಕ್ಕಳಿಗೆ ಅರಣ್ಯದ ಮಹತ್ವ ಕುರಿತು ಅರಿವು ಮೂಡಿಸಿ
ಪ್ರಕೃತಿಯ ಅಸಮತೋಲನದಿಂದಾಗಿ ಒಂದು ಕಡೆ ಅತಿವೃಷ್ಟಿಯಾದರೇ, ಮತ್ತೊಂದು ಕಡೆ ಅನಾವೃಷ್ಟಿಯಾಗುತ್ತಿದೆ. ಇದರಿಂದಾಗಿ ಜೀವಸಂಕುಲ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದ್ದರಿಂದ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನದರ್ಶನ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.
ತೆರಿಗೆ ವಸೂಲಿ: ಗುರಿ ಮುಟ್ಟದಿದ್ದರೆ ವರ್ಗಾವಣೆ ಶಿಕ್ಷೆ
ಜಿಲ್ಲೆಯ ನಗರ ಆಡಳಿತ ಸಂಸ್ಥೆಗಳಾದ ನಗರಸಭೆ, ಪಟ್ಟಣ ಪಂಚಾಯ್ತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ತೆರಿಗೆ ಹಾಗೂ ಕರ ವಸೂಲಿ ಸಮರ್ಪಕವಾಗಿ ಆಗುತ್ತಿಲ್ಲ. ಮುಂದಿನ ಒಂದು ತಿಂಗಳಲ್ಲಿ ನಿಗದಿತ ಗುರಿ ನೀಡಿ ಬಿಲ್ ಕಲೆಕ್ಟರ್ ಹಾಗೂ ಇತರೆ ಸಿಬ್ಬಂದಿಗೆ ಚುರುಕು ಮುಟ್ಟಿಸಬೇಕು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved