• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹10 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ
ನೀರು ಹರಿಯುವಂತಹ ಕಾಲುವೆಗಳ ಮೇಲೆ ಮೇಲ್ಸೇತುವೆ ನಿರ್ಮಾಣ ಮಾಡಲು ಮನವಿ ಮಾಡುತ್ತಿದ್ದರು. ಕೃಷಿ ಚಟುವಟಿಕೆ ಸೇರಿದಂತೆ ಹಲವು ಕೆಲಸಗಳಿಗೆ ತೆರಳಲು ಸ್ಥಳೀಯರು ಸಮಸ್ಯೆ ಪಡುತ್ತಿದ್ದರು. ಇದರಿಂದಾಗಿ ನಮ್ಮ ಸರ್ಕಾರದೊಂದಿಗೆ ಮಾತನಾಡಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ಶಾಸಕರು ಬಿಡುಗಡೆ ಮಾಡಿಸಿದ್ದಾರೆ.
ಜಾತಿಭೇದ ಬಿಟ್ಟು ಸೌಹಾರ್ದದಿಂದ ಬಾಳಬೇಕು
ಇನ್ನು ಮುಂದೆ ನಿಮ್ಮ ಗ್ರಾಮದಲ್ಲಿಯೇ ಆಗಲಿ, ಎಲ್ಲಾದರೂ ಆಗಲಿ ಈ ರೀತಿಯ ಘಟನೆಗಳು ನಡೆಯಬಾರದು. ಯಾವುದೇ ಸಂಘರ್ಷಕ್ಕೆ ಅವಕಾಶಕೊಡದೇ ಗ್ರಾಮದಲ್ಲಿ ಶಾಂತಿಯುತವಾಗಿ ಒಗ್ಗಟ್ಟಿನಿಂದ, ಒಮ್ಮತದಿಂದ ನೆಮ್ಮದಿಯಾಗಿ ಬದುಕಬೇಕು. ಹಾಗಾಗಿ ಈ ಘಟನೆ ಇಲ್ಲಿಗೆ ಬಿಟ್ಟು ಮತ್ತೆ ಮರುಕಳಿಸದಂತೆ ಮಾದರಿ ಗ್ರಾಮವಾಗಬೇಕು.
ಮಕ್ಕಳಲ್ಲಿ ನಾಡು, ನುಡಿ ಕುರಿತು ಆಸಕ್ತಿ ಮೂಡಿಸಿ
ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಮಾಡಲಾಗುತ್ತಿದೆ. ಇದಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಬೇಕು. ಕನ್ನಡ ಸಾಹಿತ್ಯ ಮತ್ತು ನಾಡು ನುಡಿ ಕುರಿತು ಮಕ್ಕಳಲ್ಲಿ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.
ಮಕ್ಕಳ ರಕ್ಷಣೆಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಿ
ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನದ ಅಡಿಯಲ್ಲಿ ಮಕ್ಕಳಿಗೆ ಕನಿಷ್ಠಮಟ್ಟದ ಗುಣಮಟ್ಟದ ಶಿಕ್ಷಣ ಕೊಡಿಸುವ ಜವಾಬ್ದಾರಿ ಪೋಷಕರದ್ದಾಗಿರುತ್ತದೆ. ಬಾಲ್ಯವಿವಾಹ, ಬಾಲಕಾರ್ಮಿಕ,ಪೋಕ್ಸೋ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು.
ಕೆಮಿಕಲ್ ಸೋರಿಕೆ: ಉಸಿರುಗಟ್ಟಿ ಕಾರ್ಮಿಕ ಸಾವು
ರಾಮ್‌ ಕೀ ಫ್ಯಾಕ್ಟರಿಯ ಕೆಮಿಕಲ್ ವೇಸ್ಟ್ ತುಂಬಿದ್ದ ಟ್ಯಾಂಕರ್‌ನ ಮೇಲ್ಭಾಗದ ಕ್ಯಾಪ್ ಒಪನ್ ಆಗಿದೆ. ಇದರಿಂದ ಕೆಮಿಕಲ್‌ ಸೋರಿಕೆಯಾಗಿ ಏಕಾಏಕಿ ಮೂವರಿಗೂ ಉಸಿರುಗಟ್ಟಿದಂತಾಗಿದೆ. ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಮದ್ ರಜೀಕ್ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಸಂಸ್ಕಾರ ನೀಡುವುದು ಪೋಷಕರ ಹೊಣೆ
ಮಕ್ಕಳು ತಪ್ಪು ಮಾಡಿದಾಗ ಪೋಷಕರು ಶಿಕ್ಷಿಸಿದರೆ ಮುಂದೆ ಆ ಮಕ್ಕಳು ತಪ್ಪು ಮಾಡಲು ಹೆದರುತ್ತಾರೆ. ಎಲ್ಲಾ ಮಕ್ಕಳಿಗೂ ಸಂಸ್ಕಾರ ಜನ್ಮದಿಂದಲೇ ಮನಸ್ಸಿನಲ್ಲೇ ಇರುತ್ತದೆ. ಅದಕ್ಕೆ ಪೋಷಕರು ನೀರೆರೆದು ಬೆಳಸಿ ಪೋಷಿಸಿದಾಗ ಸಮಾಜ ಮತ್ತು ದೇಶಕ್ಕೆ ಗೌರವ ತರುತ್ತಾರೆ. ಶಾಲೆಯಲ್ಲಿ ಮಕ್ಕಳಿಗೆ ಪಠ್ಯದ ವಿದ್ಯಾಭ್ಯಾಸ ಮಾತ್ರ ನೀಡಲಾಗುತ್ತದೆ. ಆದರೆ ಪೋಷಕರು ಸಂಸ್ಕಾರ ಕಲಿಸಬೇಕು
ಭೂಮಾಪಕರ ಮೇಲೆ ಹಲ್ಲೆಗೆ ಖಂಡನೆ
ಚಿಂತಾಮಣಿ ತಾಲೂಕಿನ ಪೆದ್ದೂರಿನ ಸ.ನಂ.171/02 ರ ಹದ್ದುಬಸ್ತು ಅಳತೆಗೆ ಪರವಾನಗಿ ಭೂಮಾಪಕ ಕೆ.ಎಸ್.ವೆಂಕಟರವಣಪ್ಪ ಅವರು ಡಿ.26 ರಂದು ಪೊಲೀಸ್ ಬಂದೋಬಸ್ತ್ ನಲ್ಲಿ ಜಮೀನಿನ ಅಳತೆ ಕೆಲಸ ನಿರ್ವಹಿಸುತ್ತಿರುವಾಗ, ಬಾಜುದಾರರು ಭೂಮಾಪಕರ ಮೇಲೆ ಪೊಲೀಸರ ಸಮ್ಮುಖದಲ್ಲೇ ಹಲ್ಲೆ ನಡೆಸಿದ ಘಟನೆ.
ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಗಣರಾಜ್ಯೋತ್ಸವವನ್ನು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಅಯೋಜಿಸಿದ್ದು, ಬೆಳಿಗ್ಗೆ 9ಗಂಟೆಗೆ ತಾಲ್ಲೂಕು ಆಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಚಾಚೂತಪ್ಪದೆ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ.
ಅದ್ಧೂರಿ ವೈಕುಂಠ ಏಕಾದಶಿ
ವೈಕುಂಠ ಏಕಾದಶಿ ದಿನದಂದು ಇಬ್ಬರು ಅಸುರರ ಮೋಕ್ಷಕ್ಕಾಗಿ ತೆರೆದ ವೈಕುಂಠ ದ್ವಾರ ಎಂದು ಈ ದಿನವನ್ನು ಆಚರಿಸಲಾಗುತ್ತದೆ. ವೈಕುಂಠ ಏಕಾದಶಿ ಶ್ರೀ ಮಹಾವಿಷ್ಣು ಯೋಗ ನಿದ್ರೆಯಿಂದ ಜಾಗೃತಾವಸ್ಥೆಗೆ ಬರುವ ಪುಣ್ಯ ದಿನ ಈ ದಿನವಾಗಿದೆ. ಹಾಗಾಗಿ ಈ ದಿನ ಬಹುತೇಕ ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಿಸಲಾಗುತ್ತದೆ.
ಮಕ್ಕಳು ಉತ್ತಮ ಪ್ರಜೆಯಾಗುವಲ್ಲಿ ತಾಯಿ ಪಾತ್ರ ಮುಖ್ಯ
ಮಕ್ಕಳ ಬೆಳವಣಿಗೆಯಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಸಮಾನವಾಗಿ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಕಾರಣಕ್ಕೂಪೋಷಕರು ಮಕ್ಕಳ ಮುಂದೆ ಜಗಳವಾಡಬಾರದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು. ಆಗ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ. ಮಕ್ಕಳಲ್ಲಿಜಾತಿ, ಧರ್ಮಗಳಿಗೆ ಹೊರತಾದ ಭಾವನೆಗಳು ಬೆಳೆಸಬೇಕು
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 165
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಯುದ್ಧದಲ್ಲಿ ಪರಸ್ಪರರಿಗೆ ಸಹಕಾರ : ಪಾಕಿಸ್ತಾನ - ಸೌದಿ ಅರೇಬಿಯಾ ಸಹಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved