ಅಧಿಕಾರಿಗಳ ಸಂಧಾನ ಸಭೆಯಲ್ಲಿ ದಲಿತರ ಅಸಮಾಧಾನ ತಾಲೂಕಿನ ಅನೇಕ ಗ್ರಾಮಗಳಲ್ಲಿ ಸ್ಮಶಾನಗಳು ಇಲ್ಲ, ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಜಾಗ ನೀಡಿಲ್ಲ, ಬಡ ದಲಿತರ ದರಖಾಸ್ತು ಜಮೀನು ಮಂಜೂರು ಮಾಡುವುದು, ಇಲಾಖೆಗಳಲ್ಲಿ ಆಗಿರುವ ಆಕ್ರಮಗಳನ್ನು ತನಿಖೆ ಮಾಡುವುದು ಸೇರಿ ಇತರೆ ಬೇಡಿಕೆಗಳನ್ನು ಈಡೇರಿಸಬೇಕು, ಇಲ್ಲವಾದಲ್ಲಿ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ.